ಗುಡಿಬಂಡೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
No edit summary
ವಿಸ್ತರಣೆ
೧ ನೇ ಸಾಲು: ೧ ನೇ ಸಾಲು:
{{Infobox settlement
| name = Gudibande
| native_name =
| native_name_lang = Kannada. Telugu
| other_name =
| nickname =
| settlement_type = city
| image_skyline =
| image_alt =
| image_caption =
| pushpin_map = India Karnataka
| pushpin_label_position = left
| pushpin_map_alt =
| pushpin_map_caption = Location in Karnataka, India
| latd = 13.67
| latm =
| lats =
| latNS = N
| longd = 77.7
| longm =
| longs =
| longEW = E
| coordinates_display = inline,title
| subdivision_type = Country
| subdivision_name = {{flag|India}}
| subdivision_type1 = [[States and territories of India|State]]
| subdivision_name1 = [[Karnataka]]
| subdivision_type2 = [[List of districts of India|District]]
| subdivision_name2 = [[Kolar district|Kolar]]
| established_title = <!-- Established -->
| established_date =
| founder =
| named_for =
| government_type =
| governing_body =
| unit_pref = Metric
| area_footnotes =
| area_rank =
| area_total_km2 =
| elevation_footnotes =
| elevation_m = 826
| population_total = 8794
| population_as_of = 2001
| population_rank =
| population_density_km2 = auto
| population_demonym =
| population_footnotes =
| demographics_type1 = Languages
| demographics1_title1 = Official
| demographics1_info1 = [[Kannada]]
| timezone1 = [[Indian Standard Time|IST]]
| utc_offset1 = +5:30
| postal_code_type = <!-- [[Postal Index Number|PIN]] -->
| postal_code =
| registration_plate =
| website =
| footnotes =


'''ಗುಡಿಬಂಡೆ''', [[ಚಿಕ್ಕಬಳ್ಳಾಪುರ]] ಜಿಲ್ಲೆಯ ಚಿಕ್ಕ ತಾಲ್ಲೂಕು, . [[ಹಾವಳಿ ಬೈರೆ ಗೌಡ|ಹಾವಳಿ ಬೈರೆ ಗೌಡರ]] ಕಾಲದಲ್ಲಿ ರೂಪುಗೊಂಡು, [[ಪಾಳೇಗಾರ|ಪಾಳೇಗಾರರ]] [[ಆಡಳಿತ|ಆಡಳಿತಕ್ಕೆ]] ಒಳಪಟ್ಟಿತ್ತು. ಅವರು ಕಟ್ಟಿಸಿದ ಸುಂದರ [[ಕೋಟೆ|ಕೋಟೆಗಳನ್ನು]] ಇಂದಿಗೂ ಕಾಣಬಹುದು. ಈ ಊರಿನ ಬೃಹದಾಕಾರದ [[ಬಂಡೆ|ಬಂಡೆಯೊಂದರ]] ಮೇಲೆ [[ಗುಡಿ|ಗುಡಿಯಿರುವುದರಿಂದ]] ಇದಕ್ಕೆ ಗುಡಿಬಂಡೆ ಎಂದು ಹೆಸರು ಬಂದಿದೆ.
'''ಗುಡಿಬಂಡೆ''', [[ಚಿಕ್ಕಬಳ್ಳಾಪುರ]] ಜಿಲ್ಲೆಯ ಚಿಕ್ಕ ತಾಲ್ಲೂಕು, . [[ಹಾವಳಿ ಬೈರೆ ಗೌಡ|ಹಾವಳಿ ಬೈರೆ ಗೌಡರ]] ಕಾಲದಲ್ಲಿ ರೂಪುಗೊಂಡು, [[ಪಾಳೇಗಾರ|ಪಾಳೇಗಾರರ]] [[ಆಡಳಿತ|ಆಡಳಿತಕ್ಕೆ]] ಒಳಪಟ್ಟಿತ್ತು. ಅವರು ಕಟ್ಟಿಸಿದ ಸುಂದರ [[ಕೋಟೆ|ಕೋಟೆಗಳನ್ನು]] ಇಂದಿಗೂ ಕಾಣಬಹುದು. ಈ ಊರಿನ ಬೃಹದಾಕಾರದ [[ಬಂಡೆ|ಬಂಡೆಯೊಂದರ]] ಮೇಲೆ [[ಗುಡಿ|ಗುಡಿಯಿರುವುದರಿಂದ]] ಇದಕ್ಕೆ ಗುಡಿಬಂಡೆ ಎಂದು ಹೆಸರು ಬಂದಿದೆ.



೧೩:೩೫, ೨೧ ಡಿಸೆಂಬರ್ ೨೦೧೪ ನಂತೆ ಪರಿಷ್ಕರಣೆ

{{Infobox settlement | name = Gudibande | native_name = | native_name_lang = Kannada. Telugu | other_name = | nickname = | settlement_type = city | image_skyline = | image_alt = | image_caption = | pushpin_map = India Karnataka | pushpin_label_position = left | pushpin_map_alt = | pushpin_map_caption = Location in Karnataka, India | latd = 13.67 | latm = | lats = | latNS = N | longd = 77.7 | longm = | longs = | longEW = E | coordinates_display = inline,title | subdivision_type = Country | subdivision_name =  ಭಾರತ | subdivision_type1 = State | subdivision_name1 = Karnataka | subdivision_type2 = District | subdivision_name2 = Kolar | established_title = | established_date = | founder = | named_for = | government_type = | governing_body = | unit_pref = Metric | area_footnotes = | area_rank = | area_total_km2 = | elevation_footnotes = | elevation_m = 826 | population_total = 8794 | population_as_of = 2001 | population_rank = | population_density_km2 = auto | population_demonym = | population_footnotes = | demographics_type1 = Languages | demographics1_title1 = Official | demographics1_info1 = Kannada | timezone1 = IST | utc_offset1 = +5:30 | postal_code_type = | postal_code = | registration_plate = | website = | footnotes =


ಗುಡಿಬಂಡೆ, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಕ್ಕ ತಾಲ್ಲೂಕು, . ಹಾವಳಿ ಬೈರೆ ಗೌಡರ ಕಾಲದಲ್ಲಿ ರೂಪುಗೊಂಡು, ಪಾಳೇಗಾರರ ಆಡಳಿತಕ್ಕೆ ಒಳಪಟ್ಟಿತ್ತು. ಅವರು ಕಟ್ಟಿಸಿದ ಸುಂದರ ಕೋಟೆಗಳನ್ನು ಇಂದಿಗೂ ಕಾಣಬಹುದು. ಈ ಊರಿನ ಬೃಹದಾಕಾರದ ಬಂಡೆಯೊಂದರ ಮೇಲೆ ಗುಡಿಯಿರುವುದರಿಂದ ಇದಕ್ಕೆ ಗುಡಿಬಂಡೆ ಎಂದು ಹೆಸರು ಬಂದಿದೆ.

ಗುಡಿಬಂಡೆ ತಾಲ್ಲೂಕಿನ ೨ ಕಸಬಾಗಳಿವೆ.

ಹೋಬಳಿಗಳು ೧೦೨ ಗ್ರಾಮಗಳು ಈ ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುತ್ತವೆ. ನೀರಾವರಿ ವ್ಯವಸ್ಥೆಯಿಂದಾಗಿ ಅರೆ ಭೂಮಿ ಕೃಷಿಗೆ ಲಭ್ಯವಿದೆ. ಭತ್ತ, ಕಡಲೆಕಾಯಿ, ರಾಗಿ, ಜೋಳ, ತರಕಾರಿ ಇಲ್ಲಿಯ ಪ್ರಮುಖ ಬೆಳೆಗಳು. ಪಟ್ಟಣಕ್ಕೆ ಬರುವ ಮೊದಲು, ಪಾಳೆಗಾರ ಕಾಲದಲ್ಲಿ ನಿರ್ಮಿಸಲಾದ ಬೃಹದ್ ಅಮಾನಿ ಬೈರಸಾಗರದ ಕೆರೆ ಏರಿ, ಏರಿ ಬರಬೇಕು. ಇದು ಜಿಲ್ಲೆಯ ಅತಿ ದೊಡ್ಡಕೆರೆ.

ಗುಡಿಬಂಡೆಗೆ ಸೇರಿದ ಗ್ರಾಮಗಳು

ಗುಡಿಬಂಡೆ ತಾಲ್ಲೂಕಿನಲ್ಲಿ ೮೫ ನಿವಾಸಿತ ಮತ್ತು ೨೦ ಅನಿವಾಸಿತರೂ ಸೇರಿದಂತೆ ಒಟ್ಟು ೨೩೯ ಗ್ರಾಮಗಳಿವೆ. ಗ್ರಾಮಾಂತರ ಪ್ರದೆಶದಲ್ಲಿ ೪೩,೦೨೧ ಮತ್ತು ನಗರ ಪ್ರದೇಶದಲ್ಲಿ ೮,೮೦೭ ಮಂದಿ ಸೇರಿದಂತೆ ೫೧,೮೨೮ ಮಂದಿ ಜನಸಂಖ್ಯೆಯನ್ನು ಹೊಂದಿದೆ. ಇಲ್ಲಿನ ವಿಸ್ತೀರ್ಣ ೨೨೫.೪೩ ಚ. ಕಿ. ಮೀ. ಊರಿನ ದಕ್ಷಿಣ ಉತ್ತರಕ್ಕೆ ಸುಂದರವಾದ ಐತಿಹಾಸಿಕ ಮಹತ್ವದ ಬೆಟ್ಟ ಸುರಸದ್ಮಗಿರಿ. ಬೃಹದಾಕಾರದ ೭ ಸುತ್ತಿನ ಕೋಟೆಯನ್ನು ನಿರ್ಮಿಸಲಾಗಿದೆ. ಇದು ಶ್ರೀರಾಮನಿಂದ ಪ್ರತಿಷ್ಠಾಪಿಸಲಾಗಿದೆಯೆಂದು ಹೇಳುವ ಶ್ರೀ ರಾಮೇಶ್ವರ ದೇವಾಲಯ ವಿದೆ. ಇಲ್ಲಿ ನೀರನ್ನು ಸಂಗ್ರಹಮಾಡಲು ೧೯ ಕೊಳಗಳನ್ನು ನಿರ್ಮಿಸಿದ್ದಾರೆ. ಇಲ್ಲಿ ಕೋಟೆ-ಕೊತ್ತಲಗಳ ಜೊತೆಗೆ,ಸಿಪಾಯಿಗಳ ವಾಸದ ತಾಣಗಳು, ಶ್ರೀರಾಮ ದೋಣಿ, ಸೀತಾದೋಣಿ, ಲಕ್ಷ್ಮಣ ದೋಣಿ, ಉಪದೋಣಿ, ಆಂಜನೇಯನ ದೋಣಿ, ಉಪದೋಣಿ, ಸಿಹಿನೀರಿನ ದೋಣಿ, ಉಪ್ಪಿನ ದೋಣಿಗಳಿವೆ. ಬೆಟ್ಟ ಹತ್ತಲು ಸುಲಭ. ರಾಮದೋಣಿಯ ನೀರು ಪವಿತ್ರ ತೀರ್ಥ. ಇಲ್ಲಿ ಸ್ನಾನಮಾಡಿದರೆ ಯಾವುದೇ ರೋಗರುಜಿನಗಳಿಲ್ಲ. ನಿವಾರಣೆ ಯಾಗುತ್ತದೆಂಬ ನಂಬಿಕೆಯಿದೆ. ಆಷಾಢಮಾಸದಲ್ಲಿ ವಿಶೇಷವಾಗಿ ಕುಂಬಾಭಿಷೇಕ ನಡೆಯುತ್ತದೆ.

ದೇವಾಲಯಗಳು


ತಾಲ್ಲೂಕಿನ ಎಲ್ಲೋಡು ಗ್ರಾಮ ಕೂರ್ಮಗಿರಿ ಪುಣ್ಯ ಕ್ಷೇತ್ರ. ಪ್ರಮುಖ ಯಾತ್ರಾಸ್ಥಳ. ಬೆಟ್ಟದಮೇಲೆ ದೇವಸ್ಥಾನಲ್ಲಿ ಶ್ರೀ ಲಕ್ಷ್ಮೀಆದಿನಾರಾಯಣಸ್ವಾಮಿಯ ಉದ್ಭವ ಮೂರ್ತಿಯಿದೆ. ಭಕ್ತರು ಎಲ್ಲಾ ಕಡೆಗಳಿಂದ ಬಂದು ಸೇವೆಯನ್ನು ಮಾಡಿಸುತ್ತಾರೆ. ಕೆರೆ ತುಂಬಿದಾಗ ಕೆಂಪುನೀರು ಎಲ್ಲೆಡೆ ಏರಿಯಮೇಲೆ ’ವಡ್ಡಮ್ಮನ ಗುಡಿ’ ಯಿದೆ. ಪಂಚಮಹಾ ವೈಶಿಷಿಠ್ಯಗಳಲ್ಲೊಂದಾದ, ಪಂಚಲಿಂಗಗಳಲ್ಲಿ ’ಸೋಮೇಶ್ವರ ಸ್ವಾಮಿ ಗುಡಿ,’ , ’ಗಂಗಾಧರೇಶ್ವರ ಸ್ವಾಮಿಯ ದೇವಾಲಯ,’ ಗಳಿವೆ. ಬೆಟ್ಟದಮೇಲೆ, ರಾಮೇಶ್ವರವಿದೆ. ಊರಿನಲ್ಲಿ ’ಚಂದ್ರಮೌಳೇಶ್ವರ ದೇವಾಲಯ’, ವಿದೆ. ಗ್ರಾಮದೇವತೆ, ಚರ್ಚ್, ಮಸೀದಿ, ಬಸದಿಗಳು ಮತ್ತಿತರ ಆಕರ್ಷಣೆಯ ತಾಣಗಳು. ಗುಡಿಬಂಡೆಯ ಸ್ಥಳೀಯ ಪುರಾಣವನ್ನು ನಾವು ಅಲ್ಲಿ ಪ್ರದರ್ಶನಕ್ಕಿಟ್ಟಿರುವ ತಾಳೆಗರಿಗಳಲ್ಲಿ ಕಾಣಬಹುದು.

ದೇವಾಲಯಗಳ ಸಮೂಹ

ಸೋಮೇನಹಳ್ಳಿಯಲ್ಲಿ ಪುರಾತನ ಲಕ್ಷ್ಮೀ ವೆಂಕಟೇಶದೇವಾಲಯ, ಚಂದ್ರಮೌಳೇಶ್ವರ ದೇವಾಲಯ, ಪ್ರಸನ್ನಾಂಜನೇಯ, ಪ್ರಮುಖ ಆಕರ್ಶಣೆಗಳು. ಗಡಿಭಾಗದಲ್ಲಿ ವೀರಾಪುರ ಗ್ರಾಮದ ಪಕ್ಷಿಧಾಮ ಹೆಸರುವಾಸಿ. ತಾಲ್ಲುಕು ಕೇಂದ್ರದಿಂದ ೧೫ ಕಿ. ಮೀ ದೂರದಲ್ಲಿದೆ. ನೈಜೀರಿಯ, ಆಷ್ಟ್ರಿಯ, ಮುಂತಾದ ರಾಷ್ಟ್ರಗಳ ಪಕ್ಷಿಗಳು ಸಂತಾನೋತ್ಪತ್ತಿಗೆ, ವಲಸೆಬರುತ್ತವೆ. ಸುತ್ತಮುತ್ತಲ ಅರಣ್ಯಗಳಲ್ಲಿ ಜಿಂಕೆ, ನವಿಲು, ಮುಂತಾದ ಕಾಡು-ಮೃಗಗಳಿವೆ.

ಸಂಪರ್ಕ

ಜಿಲ್ಲಾ ಕೇಂದ್ರದಿಂದ ೩೫ ಕಿ. ಮೀ ದೂರದಲ್ಲಿದ್ದು ಬೆಂಗಳೂರಿಗೆ ೯೦ ಕಿ. ಮೀ ದೂರದಲ್ಲಿದೆ. ಚಿಕ್ಕಬಳ್ಳಾಪುರದಿಂದ ಸಾಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗಿದರೆ, ಬಾಗೇಪಲ್ಲಿ, ಪೆರೇಸಂದ್ರ ಗ್ರಾಮ [ಹೆದ್ದಾರಿ ೭ ರಲ್ಲಿ] ಎಡಕ್ಕೆ ತಿರುಗಿದರೆ, ೧೪ ಕಿ. ಮೀ ಅಂತರದಲ್ಲಿ ಇದೆ. ಸರ್ಕಾರಿ, ಹಾಗೂ ಖಾಸಗೀ ಬಸ್ ಗಳು, ದಿನವಿಡೀ ಸಿಗುತ್ತವೆ.

ಕಂಪ್ಯೂಟರ್ ಶಿಕ್ಷಣ

ತಾಲ್ಲೂಕಿನಲ್ಲಿ ಮೊಟ್ಟಮೊದಲಬಾರಿಗೆ ೧೯೯೮ರಲ್ಲಿ ಗುಡಿಬಂಡೆ ಪಟ್ಟಣದಲ್ಲಿ ಗ್ರೀನ್ ಸಲ್ಯೂಷನ್ಸ್ ಗಣಕಯಂತ್ರ ತರಬೇತಿ ಕೇಂದ್ರವನ್ನು ಬಿ.ಸುರೇಶ್ ಬಾಬು ಎಂಬುವವರು ಪ್ರಾರಂಭಿಸಿ ಹಲವಾರು ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ಅಂದಿನಿಂದಲೇ ಚಿಕ್ಕಬಳ್ಳಾಪುರ ಜಿಲ್ಲೆಗೆ ಮೊಟ್ಟಮೊದಲ ಇಂಟರ್ ನೆಟ್ ಸಂಪರ್ಕ ಹೊಂದಿದ ಸಂಸ್ಥೆಯಾಗಿದೆ. ಇದುವರಗೆ ಸಾವಿರಾರು ಕಲಿಕಾರ್ಥಿಗಳು ಈ ಸಂಸ್ಥೆಯಲ್ಲಿ ತರಬೇತಿಹೊಂದಿ ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.