ಸದಸ್ಯ:Keerthi 340/sandbox: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
No edit summary
No edit summary
೧೧ ನೇ ಸಾಲು: ೧೧ ನೇ ಸಾಲು:


ಉಷ್ಣ , ಶೀತ ಇವುಗಳನ್ನು ಅನುಭವಿಸುವುದರಿಂದಷ್ಣೇ ನಮಗೆ ಇಲ್ಲ . ಈ ಸಂವೇದನೆಗಳ ಮೂಲವೇನು ಎಂಬುದನ್ನೂ ನಾವು ತಿಳಿಯಬೇಕು . ವಾಸ್ತವ ಜಗತ್ತಿನ ಈ ಸತ್ಯವನ್ನು ಮತ್ತಷ್ಟು ಶೋಧಿಸಬೇಕೆಂದು ಬಯಸುತ್ತೇವೆ.
ಉಷ್ಣ , ಶೀತ ಇವುಗಳನ್ನು ಅನುಭವಿಸುವುದರಿಂದಷ್ಣೇ ನಮಗೆ ಇಲ್ಲ . ಈ ಸಂವೇದನೆಗಳ ಮೂಲವೇನು ಎಂಬುದನ್ನೂ ನಾವು ತಿಳಿಯಬೇಕು . ವಾಸ್ತವ ಜಗತ್ತಿನ ಈ ಸತ್ಯವನ್ನು ಮತ್ತಷ್ಟು ಶೋಧಿಸಬೇಕೆಂದು ಬಯಸುತ್ತೇವೆ.

ಉಷ್ಣ ಕಿರಣ : ಉಷ್ಣ ಕಿರಣಗಳು ಮತ್ತು ಬೆಳಕಿನ ಕಿರಣಗಳು ಎರಡು ಒಂದೇ ಬಗೆ.

ಬಿಸಿನೀರಿನ ಬುಗ್ಗೆ ಬೆಳಕನ್ನು ಉತ್ಪತ್ತಿ ಮಾಡಲಾರದು . ಮಿನುಗುವ ರಂಜಕ ಮುಟ್ಟಲು ತಂಪು . ರಸ್ತೆಯ ಮೇಲಿರುವ ಕಾದ ಕಲ್ಲು ಬೆಳಕನ್ನು ನೀಡಲಾರದು . ಪೂರ್ಣಿಮೆಯ ಚಂದ್ರ ಪ್ರಜ್ವಲಿಸುವಾಗಲೂ ಸೆಖೆಯಾಗುವುದಿಲ್ಲ . ಬೆಳಕು ಮತ್ತು ಶಾಖ ಎರಡೂ ಸಹಜವಾಗಿಯೇ ವಿಭಿನ್ನ ರೂಪದ ಕಿರಣಗಳೆಂದು ಇವೆಲ್ಲವೂ ಸೂಚಿಸುತ್ತವೆ . ಆದಾಗ್ಯೂ ಬೆಳಕನ್ನು ಕೊಡುವ ಸೂರ್ಯನೇ ಶಾಖವನ್ನೂ ಕೊಡುತ್ತಾನೆ. ಸಾಖ ಕೊಡುವ ಬೆಂಕಿ ಕೊಠಡಿನ್ನೂ ಬೆಳಗುತ್ತದೆ . ವೋಂಬತ್ತಿಯ ಜ್ವಾಲೆ ಬೆಳಕು ಮತ್ತು ಶಾಖ ಎರಡನ್ನೂ ಉತ್ಪತ್ತಿ ಮಾಡುತ್ತದೆ . ಇವೆಲ್ಲದರ ಆಧಾರದ ಮೇಲೆ ಉಷ್ಣ ಮತ್ತು ಬೆಳಕು ಇವುಗಳ ನಡುವೆ ನಿಕಟ ಸಂಬಂಧವಿದೆ ಎಂದು ತೀರ್ಮಾನಿಸಬಹುದು . ಆದರೆ, ಉಷ್ಣ-ಬೆಳ್ಕುಗಳ ನಡುವಿನ ಸಂಬಂಧ ಚಾಣಾಕ್ಷ ವೀಕ್ಷಕರ ಅರಿವಿಗೂ ಬಹಳ ಕಾಲದವರೆಗೆ ಬಂದೇ ಇರಲಿಲ್ಲ . ಸಂಗೀತಗಾರ -ಖಗೋಳತಜ್ಞ wilhelm Hershel ಎಂಬಾತ ೧೮೦೦ ರಲ್ಲಿ ಸೂರ್ಯನ ಬೆಳಕನ್ನು ಸೋಸಕಗಳ (filter)ಮೂಲಕ ವಿಶ್ಲೇಷಿಸುತ್ತಿದ್ದಾಗ ಸೋಸಕಗಳು ಬಿಸಿಯಾಗುತ್ತಿದ್ದುದನ್ನು ಗಮನಿಸಿ ಸೂರ್ಯನ ಬೆಳಕಿನಲ್ಲಿ ಶಾಖ ಉತ್ಪತ್ತಿ ಮಾಡುವ ಕಿರಣಗಳೂ ಇರಬೇಕೆಂದು ತೀರ್ಮಾನಿಸಿದನು.

೦೯:೩೮, ೨೭ ಜನವರಿ ೨೦೧೫ ನಂತೆ ಪರಿಷ್ಕರಣೆ

ಉಷ್ಣದ ಸ್ವರೂಪ ಪ್ರಪಂಚದ ಕೆಲವು ಪ್ರದೇಶಗಳಲ್ಲಿ ಬೇಸಿಗೆಯ ಸೆಖೆ ಅಸಹನೀಯವಾಗಿರುತ್ತದೆ . ನಿಷ್ಟುರ ಸೂರ್ಯ ಉಗ್ರ ಕಿರಣಗಳನ್ನು ಉಗುಳುತ್ತಿರುತ್ತಾನೆ .ನಾವು ಬೆವರು ಸುರಿಸುತ್ತಾ ನೆರಳಿನೆಡೆಗೆ ಓಡುತ್ತೇವೆ. ಆದರೆ , ಅಂತಹ ಪ್ರದೇಶಗಳಲ್ಲಿಯೂ ಜನ ವಾಸ ಮಾಡುತ್ತಾರೆ.

ಆದರೆ, ಎಲ್ಲಿ ಬೆಚ್ಚಗಿನ ಬಿಸಿಲು ಇಲ್ಲವೋ ಅಲ್ಲಿ ಕೊರೆಯುವ ಚಳಿಯಿಂದ ಮೈ ನಡುಗುತ್ತಾ ಜಡ್ದುಗಟ್ಟುತ್ತದೆ. ಆದ್ದರಿಂದಲ್ಲೇ ಸದಾಕಾಲವೂ ಹಿಮ , ಮಂಜಿನಿಂದ ಆ ತವಾಗಿರುವ ಪ್ರದೇಶಗಳಲ್ಲಿ ಜನವಸತಿ ಇರುವುದಿಲ್ಲ . ಅಷ್ಟೇ ಏಕೆ . ಆ ಭೀಕರ ವಾತಾವರಣದಲ್ಲಿ ಗಿಡಮರಗಳೂ ಬೆಳೆಯಲಾರವು.

ನಮ್ಮ ಬದುಕಿಗೆ ಉಷ್ಣ ಎಷ್ಟು ಮುಖ್ಯ ಎಂಬುದು ಇದರಿಂದ ಅರಿವಾಗುತ್ತವೆ . ಅಡುಗೆ ಮಾಡಲೂ ಶಾಖ ಬೇಕು . ಬೆಚ್ಚಗಿದ್ದಾಗ ಬಹಳ ಹಿತ ಹಾಗೂ ನೆಮ್ಮದಿಯಾಗಿರುತ್ತದೆ. ಚಳಿಗಾಲದಲ್ಲಿ ಒಲೆಯ ಮುಂದೆ ಕುಳಿತು ಅಥವಾ ದಪ್ಪ ಕಂಬಳಿ ಹೊದ್ದು ಬೆಚ್ಚಗಿರುವುದು ಅತ್ಯಂತ ಮುದ ನೀಡುತ್ತದಲ್ಲವೆ?

ಬೆಂಕಿ ಸುಡಬಲ್ಲದು ಹಾಗೂ ಕೊಲ್ಲಬಲ್ಲದು . ಅದೇ ಬೆಂಕಿ ಅನ್ನವನ್ನೂ ಬೇಯಿಸುತ್ತದೆ . ಶೀತದಿಂದ ಮೈ ಬಿರಿಯುತ್ತದೆ . ಶವದ ಮೈ ಶೀತ . ಆದರೆ ,ಆದೇ ,ತಂಪು ಪಾನೀಯ ಮುಂತಾದ ರೂಪಗಳಲ್ಲಿ ಶೀತ ಹಿತಕರವಾಗಿರಬಹುದು . ಹವಾನಿಯಂತ್ರಣ ಕೊಠಡಿಯಲ್ಲಿನ ತಂಪು ಆಹ್ಲಾದಕರ .

ಮನುಷ್ಯನ ದೇಹದ ಸಾಮಾನ್ಯ ಚಟುವಟಿಕೆಗಳಿಗೆ ಉಷ್ಣ ಅವಶ್ಯಕ ಉಷ್ಣವೇ ಜೀವನದ ಮೂಲ .ಈ ಸತ್ಯದ ಅರಿವು ಬಹಳ ಹಿಂದೆಯೇ ಉಂಟಾಗಿತ್ತು . ಊಟ ,ಊಸಿರಟ , ಅಷ್ಟೇ ಏಕೆ ಸಂತಾನೋತ್ಪತ್ತಿಯಲ್ಲಿಯೂ ಉಷ್ಣದ ಪಾತ್ರ ತೋರಿಬರುತ್ತದೆ .

ಉಷ್ಣ , ಶೀತ ಇವುಗಳನ್ನು ಅನುಭವಿಸುವುದರಿಂದಷ್ಣೇ ನಮಗೆ ಇಲ್ಲ . ಈ ಸಂವೇದನೆಗಳ ಮೂಲವೇನು ಎಂಬುದನ್ನೂ ನಾವು ತಿಳಿಯಬೇಕು . ವಾಸ್ತವ ಜಗತ್ತಿನ ಈ ಸತ್ಯವನ್ನು ಮತ್ತಷ್ಟು ಶೋಧಿಸಬೇಕೆಂದು ಬಯಸುತ್ತೇವೆ.

ಉಷ್ಣ ಕಿರಣ : ಉಷ್ಣ ಕಿರಣಗಳು ಮತ್ತು ಬೆಳಕಿನ ಕಿರಣಗಳು ಎರಡು ಒಂದೇ ಬಗೆ.

ಬಿಸಿನೀರಿನ ಬುಗ್ಗೆ ಬೆಳಕನ್ನು ಉತ್ಪತ್ತಿ ಮಾಡಲಾರದು . ಮಿನುಗುವ ರಂಜಕ ಮುಟ್ಟಲು ತಂಪು . ರಸ್ತೆಯ ಮೇಲಿರುವ ಕಾದ ಕಲ್ಲು ಬೆಳಕನ್ನು ನೀಡಲಾರದು . ಪೂರ್ಣಿಮೆಯ ಚಂದ್ರ ಪ್ರಜ್ವಲಿಸುವಾಗಲೂ ಸೆಖೆಯಾಗುವುದಿಲ್ಲ . ಬೆಳಕು ಮತ್ತು ಶಾಖ ಎರಡೂ ಸಹಜವಾಗಿಯೇ ವಿಭಿನ್ನ ರೂಪದ ಕಿರಣಗಳೆಂದು ಇವೆಲ್ಲವೂ ಸೂಚಿಸುತ್ತವೆ . ಆದಾಗ್ಯೂ ಬೆಳಕನ್ನು ಕೊಡುವ ಸೂರ್ಯನೇ ಶಾಖವನ್ನೂ ಕೊಡುತ್ತಾನೆ. ಸಾಖ ಕೊಡುವ ಬೆಂಕಿ ಕೊಠಡಿನ್ನೂ ಬೆಳಗುತ್ತದೆ . ವೋಂಬತ್ತಿಯ ಜ್ವಾಲೆ ಬೆಳಕು ಮತ್ತು ಶಾಖ ಎರಡನ್ನೂ ಉತ್ಪತ್ತಿ ಮಾಡುತ್ತದೆ . ಇವೆಲ್ಲದರ ಆಧಾರದ ಮೇಲೆ ಉಷ್ಣ ಮತ್ತು ಬೆಳಕು ಇವುಗಳ ನಡುವೆ ನಿಕಟ ಸಂಬಂಧವಿದೆ ಎಂದು ತೀರ್ಮಾನಿಸಬಹುದು . ಆದರೆ, ಉಷ್ಣ-ಬೆಳ್ಕುಗಳ ನಡುವಿನ ಸಂಬಂಧ ಚಾಣಾಕ್ಷ ವೀಕ್ಷಕರ ಅರಿವಿಗೂ ಬಹಳ ಕಾಲದವರೆಗೆ ಬಂದೇ ಇರಲಿಲ್ಲ . ಸಂಗೀತಗಾರ -ಖಗೋಳತಜ್ಞ wilhelm Hershel ಎಂಬಾತ ೧೮೦೦ ರಲ್ಲಿ ಸೂರ್ಯನ ಬೆಳಕನ್ನು ಸೋಸಕಗಳ (filter)ಮೂಲಕ ವಿಶ್ಲೇಷಿಸುತ್ತಿದ್ದಾಗ ಸೋಸಕಗಳು ಬಿಸಿಯಾಗುತ್ತಿದ್ದುದನ್ನು ಗಮನಿಸಿ ಸೂರ್ಯನ ಬೆಳಕಿನಲ್ಲಿ ಶಾಖ ಉತ್ಪತ್ತಿ ಮಾಡುವ ಕಿರಣಗಳೂ ಇರಬೇಕೆಂದು ತೀರ್ಮಾನಿಸಿದನು.