ರಥಶಿಲ್ಪಿ ಪರಮೇಶ್ವರಾಚಾರ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
No edit summary |
ಲೇಖನವನ್ನು ಪರಿಷ್ಕರಿಸಲಾಗಿದೆ. |
||
೮ ನೇ ಸಾಲು: | ೮ ನೇ ಸಾಲು: | ||
}} |
}} |
||
'''ಪರಮೇಶ್ವರಾಚಾರ್ಯ''' ಅವರು ರಥಶಿಲ್ಪಿಯಾಗಿ ಅಪರೂಪದ ಕಲಾವಿದರಲ್ಲೊಬ್ಬರಾಗಿ ಪ್ರಸಿದ್ಧಿ ಪಡೆದವರಾಗಿದ್ದಾರೆ. |
'''ಪರಮೇಶ್ವರಾಚಾರ್ಯ''' ಅವರು ರಥಶಿಲ್ಪಿಯಾಗಿ, ಅಪರೂಪದ ಕಲಾವಿದರಲ್ಲೊಬ್ಬರಾಗಿ ಪ್ರಸಿದ್ಧಿ ಪಡೆದವರಾಗಿದ್ದಾರೆ. |
||
==ಜೀವನ== |
==ಜೀವನ== |
||
ಕರ್ನಾಟಕದಲ್ಲಿ ನಶಿಸಿ ಹೋಗುತ್ತಿರುವ ರಥ ನಿರ್ಮಾಣ ಸಂತತಿಯ ನಾಲ್ಕೈದು ಕುಟುಂಬದವರಲ್ಲೊಬ್ಬರಾದ ಪರಮೇಶ್ವರಾಚಾರ್ಯರು ಹೊಳಲ್ಕೆರೆ ತಾಲ್ಲೂಕಿನ ನೂಲೇನೂರಿನಲ್ಲಿ ಜೂನ್ ೨೪, ೧೯೨೪ರಂದು ಜನಿಸಿದರು. ತಂದೆ ಮಾನಾಚಾರ್ಯರು, ತಾಯಿ ವೀರಮ್ಮನವರು . ಬಾಲ್ಯದಲ್ಲಿಯೇ ತಂದೆ ತಾಯಿಗಳ ಪ್ರೀತಿಯಿಂದ ವಂಚಿತರಾದ ಪರಮೇಶ್ವರಾಚಾರ್ಯರು |
ಕರ್ನಾಟಕದಲ್ಲಿ ನಶಿಸಿ ಹೋಗುತ್ತಿರುವ ರಥ ನಿರ್ಮಾಣ ಸಂತತಿಯ ನಾಲ್ಕೈದು ಕುಟುಂಬದವರಲ್ಲೊಬ್ಬರಾದ ಪರಮೇಶ್ವರಾಚಾರ್ಯರು ಹೊಳಲ್ಕೆರೆ ತಾಲ್ಲೂಕಿನ ನೂಲೇನೂರಿನಲ್ಲಿ ಜೂನ್ ೨೪, ೧೯೨೪ರಂದು ಜನಿಸಿದರು. ತಂದೆ ಮಾನಾಚಾರ್ಯರು, ತಾಯಿ ವೀರಮ್ಮನವರು . ಬಾಲ್ಯದಲ್ಲಿಯೇ ತಂದೆ ತಾಯಿಗಳ ಪ್ರೀತಿಯಿಂದ ವಂಚಿತರಾದ ಪರಮೇಶ್ವರಾಚಾರ್ಯರು ಬೆಳೆದದ್ದು ಸೋದರ ಮಾವಂದಿರಾದ ಕೆಂಚವೀರಾಚಾರ್ಯ, ಕಾಳಾಚಾರ್ಯರ ಪೋಷಣೆಯಲ್ಲಿ. |
||
==ವಿಗ್ರಹ ಕೆತ್ತನೆ ಕಾಯಕ== |
==ವಿಗ್ರಹ ಕೆತ್ತನೆ ಕಾಯಕ== |
||
ಚಿಕ್ಕಂದಿನಿಂದಲೂ ಮರಗೆಲಸದೊಡನೆ ಪ್ರಾರಂಭವಾದ ಬದುಕು ಪರಮೇಶ್ವರಾಚಾರ್ಯರದು. ರೇಖಾಚಿತ್ರಗಳ ರಚನೆ, ವಿಗ್ರಹ ಕೆತ್ತನೆ ಕೆಲಸದ ಅಭ್ಯಾಸ ಚಿಕ್ಕಂದಿನಿಂದ ಕೈಗೂಡಿತು. ಸೋದರ ಮಾವನ ಮಗ ಮೌನಾಚಾರ್ಯರೊಡನೆ ಹೊಸದುರ್ಗದ ಬಳಿಯ ನೀರಗುಂದದ ಭೈರವೇಶ್ವರ ರಥದ ನಿರ್ಮಾಣ ಮಾಡಿದರು. ಕಲಾತ್ಮಕವಾಗಿ ರಥ ನಿರ್ಮಿಸಿ ಖ್ಯಾತಿ ಪಡೆದ ಪರಮೇಶ್ವರಾಚಾರ್ಯರು, ಅಜ್ಜಹಳ್ಳಿಯ ಶಿಲ್ಪಶಾಸ್ತ್ರ ಪ್ರವೀಣರಾದ ನಾಗೇಂದ್ರಾಚಾರ್ಯರಲ್ಲಿ ಉನ್ನತ ಮಟ್ಟದ ಶಿಲ್ಪ ರಚನೆಯ ಶಿಕ್ಷಣವನ್ನೂ ಪಡೆದರು. ಕುಸುರಿ ಕೆಲಸದಲ್ಲಿ ಕೂಡಾ ಪ್ರಾವೀಣ್ಯತೆ ಪಡೆದರು. ಮಾವಂದಿರಾದ ಕೆಂಚವೀರಾಚಾರ್ಯರಿಂದ ಅವರಿಗೆ ಶಿಲೆ, |
ಚಿಕ್ಕಂದಿನಿಂದಲೂ ಮರಗೆಲಸದೊಡನೆ ಪ್ರಾರಂಭವಾದ ಬದುಕು ಪರಮೇಶ್ವರಾಚಾರ್ಯರದು. ರೇಖಾಚಿತ್ರಗಳ ರಚನೆ, ವಿಗ್ರಹ ಕೆತ್ತನೆ ಕೆಲಸದ ಅಭ್ಯಾಸ ಚಿಕ್ಕಂದಿನಿಂದ ಕೈಗೂಡಿತು. ಸೋದರ ಮಾವನ ಮಗ ಮೌನಾಚಾರ್ಯರೊಡನೆ ಹೊಸದುರ್ಗದ ಬಳಿಯ ನೀರಗುಂದದ ಭೈರವೇಶ್ವರ ರಥದ ನಿರ್ಮಾಣ ಮಾಡಿದರು. ಕಲಾತ್ಮಕವಾಗಿ ರಥ ನಿರ್ಮಿಸಿ ಖ್ಯಾತಿ ಪಡೆದ ಪರಮೇಶ್ವರಾಚಾರ್ಯರು, ಅಜ್ಜಹಳ್ಳಿಯ ಶಿಲ್ಪಶಾಸ್ತ್ರ ಪ್ರವೀಣರಾದ ನಾಗೇಂದ್ರಾಚಾರ್ಯರಲ್ಲಿ ಉನ್ನತ ಮಟ್ಟದ ಶಿಲ್ಪ ರಚನೆಯ ಶಿಕ್ಷಣವನ್ನೂ ಪಡೆದರು. ಕುಸುರಿ ಕೆಲಸದಲ್ಲಿ ಕೂಡಾ ಪ್ರಾವೀಣ್ಯತೆ ಪಡೆದರು. ಮಾವಂದಿರಾದ ಕೆಂಚವೀರಾಚಾರ್ಯರಿಂದ ಅವರಿಗೆ ಶಿಲೆ, ಚಿನ್ನ-ಬೆಳ್ಳಿ ಮತ್ತು ಎರಕದ ಕೆಲಸದಲ್ಲಿ ಶಿಕ್ಷಣ ದೊರಕಿತು. |
||
==ನಿರ್ಮಿಸಿದ ಪ್ರಸಿದ್ಧ ರಥಗಳು== |
==ನಿರ್ಮಿಸಿದ ಪ್ರಸಿದ್ಧ ರಥಗಳು== |
||
*ಪರಮೇಶ್ವರಾಚಾರ್ಯರು ರಚಿಸಿದ ಮಹತ್ವದ ರಥ ರಚನೆಗಳಲ್ಲಿ ಮೈಸೂರಿನ ಒಂಟಿಕೊಪ್ಪಲಿನ ಲಕ್ಷ್ಮೀ ವೆಂಕಟರಮಣ ಸ್ವಾಮಿ ರಥ ಪ್ರಮುಖವಾದುದು. 22½ ಅಡಿ ಎತ್ತರದ ಈ ರಥದ ಸುತ್ತಲೂ ಕುಸುರಿ ಕೆತ್ತನೆಯಿಂದ ಜೀವ ತುಂಬಿದ ಮೂರ್ತಿಗಳಿವೆ. ಮುಂದೆ ಪರಮೇಶ್ವರಾಚಾರ್ಯರು ಹಲವಾರು ದೇವತಾ ಮೂರ್ತಿಗಳ ರಚನೆ ಮಾಡಿದರು. ಅವರು ಕೆತ್ತಿರುವ ದೇವರ ಶಿಲ್ಪಗಳೆಂದರೆ- |
|||
# ಚಳ್ಳಕೆರೆ ಕುಮಾರಸ್ವಾಮಿ, |
|||
# ವಿನಾಯಕ, |
|||
# ಶಿವಮೊಗ್ಗಕ್ಕೆ ಅಂಬಾ ಭವಾನಿ, |
|||
# ಬಳ್ಳಾರಿಯ ವೇಣುಗೋಪಾಲ, |
|||
# ಹೊಳಲೂರಿನ ವೀರಭದ್ರ |
|||
# ದೇವಾ ಹಳ್ಳಿಯ ರಂಗನಾಥ ಸ್ವಾಮಿ, |
|||
# ಚಿತ್ರದುರ್ಗ ಜಿಲ್ಲೆಗೆ ಬೆಳ್ಳಿಯ ವೀರಭದ್ರಸ್ವಾಮಿ, |
|||
# ತರಿಕೆರೆಗೆ ಪಂಚ ಲೋಹದ ಬನಶಂಕರಿ, |
|||
# ಮಳವಳ್ಳಿಯ ಆಂಜನೇಯ ಸ್ವಾಮಿಗೆ ಪ್ರಭಾವಳಿ. ಮುಂತಾದ ಶಿಲಾ ಮೂರ್ತಿಗಳನ್ನು ರಚಿಸಿದರು. ಇವಲ್ಲದೆ ಸಾಮಾಜಿಕ ಪುರುಷರ ಬಗ್ಗೆ ಕೃತಿಗಳನ್ನು ಬರೆದಿರುವುದು ವಿಶೇಷವಾಗಿದೆ. ಅವುಗಳೆಂದರೆ- |
|||
==ಪರಮೆಶ್ವರಾಚಾರ್ಯರ ಮಹತ್ವದ ಕೃತಿಗಳು== |
|||
ದೇವಾ ಹಳ್ಳಿಯ ರಂಗನಾಥ ಸ್ವಾಮಿ, ಚಿತ್ರದುರ್ಗ ಜಿಲ್ಲೆಗೆ ಬೆಳ್ಳಿಯ ವೀರಭದ್ರಸ್ವಾಮಿ, ತರಿಕೆರೆಗೆ ಪಂಚಲೋಹದ ಬನಶಂಕರಿ, ಮಳವಳ್ಳಿಯ ಆಂಜನೇಯ ಸ್ವಾಮಿಗೆ ಪ್ರಭಾವಳಿ. ಸಿದ್ಧರೂಢ ಸ್ವಾಮಿಗಳು, ಹರ್ಡೇಕರ್ ಮಂಜಪ್ಪ, ಮಹಾತ್ಮಗಾಂಧಿ ಮರುಳು ಸಿದ್ದೇಶ್ವರ ಸ್ವಾಮಿ, ಬಾಬಾಸಾಹೇಬ್ ಅಂಬೇಡ್ಕರ್, ಗಂಜಿ ವೀರಪ್ಪ ಮುಂತಾದವರ ವ್ಯಕ್ತಿ ಶಿಲ್ಪರಚನೆ ಮುಂತಾದವು ಪರಮೆಶ್ವರಾಚಾರ್ಯರ ಮಹತ್ವದ ಕೃತಿಗಳು. ಇದಲ್ಲದೆ ಯಗಚಿಯ ಮಲ್ಲಿಕಾರ್ಜುನ ಸ್ವಾಮಿ ರಥ, ಬಿಂಡಿಗನವಿಲೆ ಚೆನ್ನಕೇಶವ ಸ್ವಾಮಿರಥ. ಹಂಪೆ ವಿರೂಪಾಕ್ಷ ಸ್ವಾಮಿ ರಥ, ನಾಯ್ಕರ ಹಟ್ಟಿಯ ತಿಪ್ಪೆರುದ್ರ ಸ್ವಾಮಿ ರಥ ಮುಂತಾದ ರಥಗಳ ನಿರ್ಮಾಣ ಮುಂತಾದವು ಅವರ ವೈಶಿಷ್ಟ್ಯಪೂರ್ಣ ರಥ ನಿರ್ಮಾಣಗಳು. |
|||
# ಸಿದ್ಧರೂಢ ಸ್ವಾಮಿಗಳು, |
|||
# ಹರ್ಡೇಕರ್ ಮಂಜಪ್ಪ, |
|||
# ಮಹಾತ್ಮಗಾಂಧಿ |
|||
# ಮರುಳು ಸಿದ್ದೇಶ್ವರ ಸ್ವಾಮಿ, |
|||
# ಬಾಬಾಸಾಹೇಬ್ ಅಂಬೇಡ್ಕರ್, |
|||
# ಗಂಜಿ ವೀರಪ್ಪ ಮುಂತಾದವರ ವ್ಯಕ್ತಿ ಶಿಲ್ಪರಚನೆ ಮುಂತಾದವು ಪರಮೆಶ್ವರಾಚಾರ್ಯರ ಮಹತ್ವದ ಕೃತಿಗಳು. |
|||
==ರಥ ನಿರ್ಮಾಣಗಳು== |
|||
⚫ | |||
ಇದಲ್ಲದೆ- |
|||
⚫ | |||
# ಯಗಚಿಯ ಮಲ್ಲಿಕಾರ್ಜುನ ಸ್ವಾಮಿ ರಥ, |
|||
# ಬಿಂಡಿಗನವಿಲೆ ಚೆನ್ನಕೇಶವ ಸ್ವಾಮಿರಥ. |
|||
# ಹಂಪೆ ವಿರೂಪಾಕ್ಷ ಸ್ವಾಮಿ ರಥ, |
|||
# ನಾಯ್ಕರ ಹಟ್ಟಿಯ ತಿಪ್ಪೆರುದ್ರ ಸ್ವಾಮಿ ರಥ ಮುಂತಾದ ರಥಗಳ ನಿರ್ಮಾಣ ಅವರ ವೈಶಿಷ್ಟ್ಯಪೂರ್ಣ ರಥ ನಿರ್ಮಾಣಗಳಾಗಿವೆ. |
|||
⚫ | |||
ಪರಮೆಶ್ವರಾಚಾರ್ಯರಿಗೆ- |
|||
# 1995ರಲ್ಲಿ ಕರ್ನಾಟಕ ಶಿಲ್ಪಕಲಾ ಅಕಾಡಮಿ ಪ್ರಶಸ್ತಿ, |
|||
⚫ | |||
==ಮಾಹಿತಿ ಕೃಪೆ== |
==ಮಾಹಿತಿ ಕೃಪೆ== |
||
ಕಣಜ |
ಕಣಜ |
||
[[ವರ್ಗ: ಶಿಲ್ಪಿಗಳು]] [[ವರ್ಗ: ರಥಶಿಲ್ಪಿಗಳು]] [[ವರ್ಗ: ಕಲಾವಿದರು]] |
[[ವರ್ಗ: ಶಿಲ್ಪಿಗಳು]] |
||
[[ವರ್ಗ: ರಥಶಿಲ್ಪಿಗಳು]] |
|||
[[ವರ್ಗ: ಕಲಾವಿದರು]] |
೦೯:೧೯, ೯ ಏಪ್ರಿಲ್ ೨೦೧೫ ನಂತೆ ಪರಿಷ್ಕರಣೆ
ರಥಶಿಲ್ಪಿ ಪರಮೇಶ್ವರಾಚಾರ್ಯ | |
---|---|
ಜನನ | ಪರಮೇಶ್ವರಾಚಾರ್ಯ ಜೂನ್ ೨೪, ೧೯೨೪ ಹೊಳಲ್ಕೆರೆ ತಾಲ್ಲೂಕಿನ ನೂಲೇನೂರು |
ಉದ್ಯೋಗ | ರಥಶಿಲ್ಪಿಗಳು |
ಪರಮೇಶ್ವರಾಚಾರ್ಯ ಅವರು ರಥಶಿಲ್ಪಿಯಾಗಿ, ಅಪರೂಪದ ಕಲಾವಿದರಲ್ಲೊಬ್ಬರಾಗಿ ಪ್ರಸಿದ್ಧಿ ಪಡೆದವರಾಗಿದ್ದಾರೆ.
ಜೀವನ
ಕರ್ನಾಟಕದಲ್ಲಿ ನಶಿಸಿ ಹೋಗುತ್ತಿರುವ ರಥ ನಿರ್ಮಾಣ ಸಂತತಿಯ ನಾಲ್ಕೈದು ಕುಟುಂಬದವರಲ್ಲೊಬ್ಬರಾದ ಪರಮೇಶ್ವರಾಚಾರ್ಯರು ಹೊಳಲ್ಕೆರೆ ತಾಲ್ಲೂಕಿನ ನೂಲೇನೂರಿನಲ್ಲಿ ಜೂನ್ ೨೪, ೧೯೨೪ರಂದು ಜನಿಸಿದರು. ತಂದೆ ಮಾನಾಚಾರ್ಯರು, ತಾಯಿ ವೀರಮ್ಮನವರು . ಬಾಲ್ಯದಲ್ಲಿಯೇ ತಂದೆ ತಾಯಿಗಳ ಪ್ರೀತಿಯಿಂದ ವಂಚಿತರಾದ ಪರಮೇಶ್ವರಾಚಾರ್ಯರು ಬೆಳೆದದ್ದು ಸೋದರ ಮಾವಂದಿರಾದ ಕೆಂಚವೀರಾಚಾರ್ಯ, ಕಾಳಾಚಾರ್ಯರ ಪೋಷಣೆಯಲ್ಲಿ.
ವಿಗ್ರಹ ಕೆತ್ತನೆ ಕಾಯಕ
ಚಿಕ್ಕಂದಿನಿಂದಲೂ ಮರಗೆಲಸದೊಡನೆ ಪ್ರಾರಂಭವಾದ ಬದುಕು ಪರಮೇಶ್ವರಾಚಾರ್ಯರದು. ರೇಖಾಚಿತ್ರಗಳ ರಚನೆ, ವಿಗ್ರಹ ಕೆತ್ತನೆ ಕೆಲಸದ ಅಭ್ಯಾಸ ಚಿಕ್ಕಂದಿನಿಂದ ಕೈಗೂಡಿತು. ಸೋದರ ಮಾವನ ಮಗ ಮೌನಾಚಾರ್ಯರೊಡನೆ ಹೊಸದುರ್ಗದ ಬಳಿಯ ನೀರಗುಂದದ ಭೈರವೇಶ್ವರ ರಥದ ನಿರ್ಮಾಣ ಮಾಡಿದರು. ಕಲಾತ್ಮಕವಾಗಿ ರಥ ನಿರ್ಮಿಸಿ ಖ್ಯಾತಿ ಪಡೆದ ಪರಮೇಶ್ವರಾಚಾರ್ಯರು, ಅಜ್ಜಹಳ್ಳಿಯ ಶಿಲ್ಪಶಾಸ್ತ್ರ ಪ್ರವೀಣರಾದ ನಾಗೇಂದ್ರಾಚಾರ್ಯರಲ್ಲಿ ಉನ್ನತ ಮಟ್ಟದ ಶಿಲ್ಪ ರಚನೆಯ ಶಿಕ್ಷಣವನ್ನೂ ಪಡೆದರು. ಕುಸುರಿ ಕೆಲಸದಲ್ಲಿ ಕೂಡಾ ಪ್ರಾವೀಣ್ಯತೆ ಪಡೆದರು. ಮಾವಂದಿರಾದ ಕೆಂಚವೀರಾಚಾರ್ಯರಿಂದ ಅವರಿಗೆ ಶಿಲೆ, ಚಿನ್ನ-ಬೆಳ್ಳಿ ಮತ್ತು ಎರಕದ ಕೆಲಸದಲ್ಲಿ ಶಿಕ್ಷಣ ದೊರಕಿತು.
ನಿರ್ಮಿಸಿದ ಪ್ರಸಿದ್ಧ ರಥಗಳು
- ಪರಮೇಶ್ವರಾಚಾರ್ಯರು ರಚಿಸಿದ ಮಹತ್ವದ ರಥ ರಚನೆಗಳಲ್ಲಿ ಮೈಸೂರಿನ ಒಂಟಿಕೊಪ್ಪಲಿನ ಲಕ್ಷ್ಮೀ ವೆಂಕಟರಮಣ ಸ್ವಾಮಿ ರಥ ಪ್ರಮುಖವಾದುದು. 22½ ಅಡಿ ಎತ್ತರದ ಈ ರಥದ ಸುತ್ತಲೂ ಕುಸುರಿ ಕೆತ್ತನೆಯಿಂದ ಜೀವ ತುಂಬಿದ ಮೂರ್ತಿಗಳಿವೆ. ಮುಂದೆ ಪರಮೇಶ್ವರಾಚಾರ್ಯರು ಹಲವಾರು ದೇವತಾ ಮೂರ್ತಿಗಳ ರಚನೆ ಮಾಡಿದರು. ಅವರು ಕೆತ್ತಿರುವ ದೇವರ ಶಿಲ್ಪಗಳೆಂದರೆ-
- ಚಳ್ಳಕೆರೆ ಕುಮಾರಸ್ವಾಮಿ,
- ವಿನಾಯಕ,
- ಶಿವಮೊಗ್ಗಕ್ಕೆ ಅಂಬಾ ಭವಾನಿ,
- ಬಳ್ಳಾರಿಯ ವೇಣುಗೋಪಾಲ,
- ಹೊಳಲೂರಿನ ವೀರಭದ್ರ
- ದೇವಾ ಹಳ್ಳಿಯ ರಂಗನಾಥ ಸ್ವಾಮಿ,
- ಚಿತ್ರದುರ್ಗ ಜಿಲ್ಲೆಗೆ ಬೆಳ್ಳಿಯ ವೀರಭದ್ರಸ್ವಾಮಿ,
- ತರಿಕೆರೆಗೆ ಪಂಚ ಲೋಹದ ಬನಶಂಕರಿ,
- ಮಳವಳ್ಳಿಯ ಆಂಜನೇಯ ಸ್ವಾಮಿಗೆ ಪ್ರಭಾವಳಿ. ಮುಂತಾದ ಶಿಲಾ ಮೂರ್ತಿಗಳನ್ನು ರಚಿಸಿದರು. ಇವಲ್ಲದೆ ಸಾಮಾಜಿಕ ಪುರುಷರ ಬಗ್ಗೆ ಕೃತಿಗಳನ್ನು ಬರೆದಿರುವುದು ವಿಶೇಷವಾಗಿದೆ. ಅವುಗಳೆಂದರೆ-
ಪರಮೆಶ್ವರಾಚಾರ್ಯರ ಮಹತ್ವದ ಕೃತಿಗಳು
- ಸಿದ್ಧರೂಢ ಸ್ವಾಮಿಗಳು,
- ಹರ್ಡೇಕರ್ ಮಂಜಪ್ಪ,
- ಮಹಾತ್ಮಗಾಂಧಿ
- ಮರುಳು ಸಿದ್ದೇಶ್ವರ ಸ್ವಾಮಿ,
- ಬಾಬಾಸಾಹೇಬ್ ಅಂಬೇಡ್ಕರ್,
- ಗಂಜಿ ವೀರಪ್ಪ ಮುಂತಾದವರ ವ್ಯಕ್ತಿ ಶಿಲ್ಪರಚನೆ ಮುಂತಾದವು ಪರಮೆಶ್ವರಾಚಾರ್ಯರ ಮಹತ್ವದ ಕೃತಿಗಳು.
ರಥ ನಿರ್ಮಾಣಗಳು
ಇದಲ್ಲದೆ-
- ಯಗಚಿಯ ಮಲ್ಲಿಕಾರ್ಜುನ ಸ್ವಾಮಿ ರಥ,
- ಬಿಂಡಿಗನವಿಲೆ ಚೆನ್ನಕೇಶವ ಸ್ವಾಮಿರಥ.
- ಹಂಪೆ ವಿರೂಪಾಕ್ಷ ಸ್ವಾಮಿ ರಥ,
- ನಾಯ್ಕರ ಹಟ್ಟಿಯ ತಿಪ್ಪೆರುದ್ರ ಸ್ವಾಮಿ ರಥ ಮುಂತಾದ ರಥಗಳ ನಿರ್ಮಾಣ ಅವರ ವೈಶಿಷ್ಟ್ಯಪೂರ್ಣ ರಥ ನಿರ್ಮಾಣಗಳಾಗಿವೆ.
ಪ್ರಶಸ್ತಿ, ಗೌರವಗಳು
ಪರಮೆಶ್ವರಾಚಾರ್ಯರಿಗೆ-
- 1995ರಲ್ಲಿ ಕರ್ನಾಟಕ ಶಿಲ್ಪಕಲಾ ಅಕಾಡಮಿ ಪ್ರಶಸ್ತಿ,
- ಕರ್ನಾಟಕ ಸರಕಾರದ ಪ್ರತಿಷ್ಠಿತ ಜಕಣಾಚಾರಿ ಪ್ರಶಸ್ತಿ ಮುಂತಾದ ಹಲವಾರು ಗೌರವಗಳು ಸಂದಿವೆ. .
ಮಾಹಿತಿ ಕೃಪೆ
ಕಣಜ