ಎಂ. ಜಯಶ್ರೀ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
No edit summary |
No edit summary |
||
೧೫ ನೇ ಸಾಲು: | ೧೫ ನೇ ಸಾಲು: | ||
{{ಕನ್ನಡ ಚಿತ್ರರಂಗದ ನಾಯಕಿಯರು}} |
{{ಕನ್ನಡ ಚಿತ್ರರಂಗದ ನಾಯಕಿಯರು}} |
||
[[Category:ಕನ್ನಡ ಸಿನೆಮಾ]] |
[[Category:ಕನ್ನಡ ಸಿನೆಮಾ]] |
||
[[ವರ್ಗ:ಕನ್ನಡ ಚಲನಚಿತ್ರ ನಟಿಯರು]] |
|||
[[ವರ್ಗ:ಚಲನಚಿತ್ರ ನಟಿಯರು]] |
|||
[[ವರ್ಗ:೨೦೦೬ ನಿಧನ]] |
[[ವರ್ಗ:೨೦೦೬ ನಿಧನ]] |
೧೧:೫೪, ೨೬ ಡಿಸೆಂಬರ್ ೨೦೧೫ ನಂತೆ ಪರಿಷ್ಕರಣೆ
ಜಯಶ್ರೀ ಕನ್ನಡದ ಪ್ರಮುಖ ಪೋಷಕ ನಟಿಯರಲ್ಲೊಬ್ಬರು. ನಾಯಕಿಯಾಗಿ ಚಿತ್ರರಂಗವನ್ನು ಪ್ರವೇಶಿಸಿ ನಂತರ ತಾಯಿಯ ಪಾತ್ರದಲ್ಲಿ ಹೆಸರು ಮಾಡಿದ್ದರು.
ಹೊನ್ನಪ್ಪ ಭಾಗವತರ್ ನಿರ್ದೇಶನದಭಕ್ತ ಕುಂಬಾರ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ಜಯಶ್ರೀಕನ್ನಡ,ತಮಿಳು ಸೇರಿದಂತೆ ೩೦೦ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು. ಜಯಶ್ರೀ ಅವರು ನಾಯಕಿಯಾಗಿ ನಟಿಸಿದ ಮೊದಲ ಚಿತ್ರ ನಾಗಕನ್ನಿಕಾ. ಡಾ.ರಾಜ್ ಕುಮಾರ್, ವಿಷ್ಣುವರ್ಧನ್ ಮುಂತಾದ ನಾಯಕ ನಟರಿಗೆ ತಾಯಿಯಾಗಿ ಅವರು ಅಭಿನಯಿಸಿದ್ದರು. ೧೯೭೦-೧೯೭೧ರ ಸಾಲಿನಲ್ಲಿ ಅಮರ ಭಾರತಿ ಚಿತ್ರಕ್ಕೆ ಶ್ರೇಷ್ಠ ಫೋಷಕ ನಟಿ ಪ್ರಶಸ್ತಿಯನ್ನು ಅವರು ಪಡೆದಿದ್ದರು.
ನಾಗರ ಹಾವು, ಚಕ್ರತೀರ್ಥ, ಜಗನ್ಮೋಹಿನಿ, ತಿಲೋತ್ತಮೆ, ಸೋದರಿ, ಮುತ್ತೈದೆ ಭಾಗ್ಯ, ಚಂದವಳ್ಳಿಯ ತೋಟ, ಜಗಜ್ಯೋತಿ ಬಸವೇಶ್ವರ, ಮಿಸ್ ಲೀಲಾವತಿ, ಸಾವಿರ ಮೆಟ್ಟಿಲು -ಇವು ಜಯಶ್ರೀ ಅಭಿನಯದ ಪ್ರಮುಖ ಚಿತ್ರಗಳು.
ನಾಗ ಕನ್ನಿಕಾ ಚಿತ್ರದ ನಾಯಕಿಯಾಗಿ ಜಯಶ್ರೀಯವರು ಹೇರಳ ಮೈಮಾಟ ಪ್ರದರ್ಶಿಸಿದ್ದು ಅಂದಿನ ದಿನಗಳಲ್ಲಿ ಮನೆ ಮಾತಾಗಿತ್ತು,ಚಿತ್ರಕ್ಕೆ ಈ ಮೂಲಕ ಹೊಸ ಆಯಾಮವೇ ಬಂದು ಕನ್ನಡಚಿತ್ರಗಳೂ ಕುತೂಹಲಕಾರಿ ಕೋಲಾಹಲ ಉಂಟು ಮಾಡಲಾರಬಿಸಿದವು.ಕನ್ನಡದಲ್ಲಿ ಅಂಗಾಂಗ ಪ್ರದರ್ಶನಕ್ಕೆ ಮುಂದಾದ ಮೊದಲ ನಟಿ ಜಯಶ್ರೀ ಎನ್ನುತ್ತಾರೆ. "ನಮನ"
ನಿಧನ
ಮೈಸೂರಿನವಾಸವಿ ಶಾಂತಿಧಾಮ ವೃದ್ಧಾಶ್ರಮದಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದ ಜಯಶ್ರೀಯವರು ತೀವ್ರ ಹೃದಯಾಘಾತದಿಂದ ಅಕ್ಟೋಬರ್ ೨೯,೨೦೦೬ ಭಾನುವಾರ ಸಂಜೆ ನಿಧನರಾದರು. ಅವರಿಗೆ ೮೫ ವರ್ಷವಾಗಿತ್ತು.