ಜಯಂತ ನಾರ್ಳಿಕರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
No edit summary |
||
೧ ನೇ ಸಾಲು: | ೧ ನೇ ಸಾಲು: | ||
'''ಜಯಂತ ನಾರ್ಳಿಕರ್''' ಭಾರತದ ಪ್ರಸಿದ್ಧ ಖಗೋಳ ವಿಜ್ಞಾನಿ.ಇವರು ಜುಲೈ ೧೯,೧೯೩೮ ರಲ್ಲಿ ಕೊಲ್ಲಾಪುರದಲ್ಲಿ ಜನಿಸಿದರು.ಇವರ ತಂದೆ ವಿ.ವಿ.ನಾರ್ಳಿಕರ್ ಪ್ರಸಿದ್ಧ ಗಣಿತಜ್ಞ.ತಾಯಿ ಸಂಸ್ಕೃತದಲ್ಲಿ ವಿದ್ವಾಂಸೆ.ಇವರು ಪ್ರೊಫೆಸರ್ ಫ್ರೆಡ್ ಹೋಯ್ಲ್ (Fred Hoyle)ರವರೊಂದಿಗೆ ಪ್ರತಿಪಾದಿಸಿದ ತತ್ವ 'ಹೋಯ್ಲ್ -ನಾರ್ಲಿಕರ್ ಥಿಯರಿ'ಎಂದು ಪ್ರಸಿದ್ಧವಾಗಿದೆ. |
'''ಜಯಂತ ನಾರ್ಳಿಕರ್''' ಭಾರತದ ಪ್ರಸಿದ್ಧ ಖಗೋಳ ವಿಜ್ಞಾನಿ.ಇವರು ಜುಲೈ ೧೯,೧೯೩೮ ರಲ್ಲಿ ಕೊಲ್ಲಾಪುರದಲ್ಲಿ ಜನಿಸಿದರು.ಇವರ ತಂದೆ ವಿ.ವಿ.ನಾರ್ಳಿಕರ್ ಪ್ರಸಿದ್ಧ ಗಣಿತಜ್ಞ.ತಾಯಿ ಸಂಸ್ಕೃತದಲ್ಲಿ ವಿದ್ವಾಂಸೆ.ಇವರು ಪ್ರೊಫೆಸರ್ ಫ್ರೆಡ್ ಹೋಯ್ಲ್ (Fred Hoyle)ರವರೊಂದಿಗೆ ಪ್ರತಿಪಾದಿಸಿದ ತತ್ವ 'ಹೋಯ್ಲ್ -ನಾರ್ಲಿಕರ್ ಥಿಯರಿ'ಎಂದು ಪ್ರಸಿದ್ಧವಾಗಿದೆ. |
||
ಇವರಿಗೆ [[ಶಾಂತಿಸ್ವರೂಪ ಭಟ್ನಾಗರ್ ಪ್ರಶಸ್ತಿ]],[[ |
ಇವರಿಗೆ [[ಶಾಂತಿಸ್ವರೂಪ ಭಟ್ನಾಗರ್ ಪ್ರಶಸ್ತಿ]], [[ಪದ್ಮ ವಿಭೂಷಣ]]ಪ್ರಶಸ್ತಿ ದೊರೆತಿದೆ.ಇವರು ಹಲವಾರು ಲೇಖನ,ವೈಜ್ಞಾನಿಕ ಬರಹ,ಕಥೆಗಳ ಮೂಲಕ ಜನರಲ್ಲಿ ವಿಜ್ಞಾನದ ಬಗ್ಗೆ ಕುತೂಹಲ ಮೂಡಿಸುವಲ್ಲಿ ಪ್ರಯತ್ನಶೀಲರಾಗಿದ್ದಾರೆ. |
||
[[ವರ್ಗ:ಖಗೋಳ ಶಾಸ್ತ್ರಜ್ಞರು]] |
[[ವರ್ಗ:ಖಗೋಳ ಶಾಸ್ತ್ರಜ್ಞರು]] |
||
[[ವರ್ಗ:ಭಾರತದ ವಿಜ್ಞಾನಿಗಳು]] |
[[ವರ್ಗ:ಭಾರತದ ವಿಜ್ಞಾನಿಗಳು]] |
೨೦:೫೬, ೧೦ ಜೂನ್ ೨೦೦೮ ನಂತೆ ಪರಿಷ್ಕರಣೆ
ಜಯಂತ ನಾರ್ಳಿಕರ್ ಭಾರತದ ಪ್ರಸಿದ್ಧ ಖಗೋಳ ವಿಜ್ಞಾನಿ.ಇವರು ಜುಲೈ ೧೯,೧೯೩೮ ರಲ್ಲಿ ಕೊಲ್ಲಾಪುರದಲ್ಲಿ ಜನಿಸಿದರು.ಇವರ ತಂದೆ ವಿ.ವಿ.ನಾರ್ಳಿಕರ್ ಪ್ರಸಿದ್ಧ ಗಣಿತಜ್ಞ.ತಾಯಿ ಸಂಸ್ಕೃತದಲ್ಲಿ ವಿದ್ವಾಂಸೆ.ಇವರು ಪ್ರೊಫೆಸರ್ ಫ್ರೆಡ್ ಹೋಯ್ಲ್ (Fred Hoyle)ರವರೊಂದಿಗೆ ಪ್ರತಿಪಾದಿಸಿದ ತತ್ವ 'ಹೋಯ್ಲ್ -ನಾರ್ಲಿಕರ್ ಥಿಯರಿ'ಎಂದು ಪ್ರಸಿದ್ಧವಾಗಿದೆ. ಇವರಿಗೆ ಶಾಂತಿಸ್ವರೂಪ ಭಟ್ನಾಗರ್ ಪ್ರಶಸ್ತಿ, ಪದ್ಮ ವಿಭೂಷಣಪ್ರಶಸ್ತಿ ದೊರೆತಿದೆ.ಇವರು ಹಲವಾರು ಲೇಖನ,ವೈಜ್ಞಾನಿಕ ಬರಹ,ಕಥೆಗಳ ಮೂಲಕ ಜನರಲ್ಲಿ ವಿಜ್ಞಾನದ ಬಗ್ಗೆ ಕುತೂಹಲ ಮೂಡಿಸುವಲ್ಲಿ ಪ್ರಯತ್ನಶೀಲರಾಗಿದ್ದಾರೆ.