ಟೆಂಪ್ಲೇಟು:ಈ ತಿಂಗಳ ವಿಕಿಪೀಡಿಯ ಸಂಪಾದಕ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
No edit summary
No edit summary
೫ ನೇ ಸಾಲು: ೫ ನೇ ಸಾಲು:
|-
|-
|
|
[[File:Kannada Wikipedian Vasanth S.N. during a Wikipedia workshop at SDM College, Ujire Aug 13 2015.jpg|thumb|right|ವಸಂತ ಎಸ್. ಎನ್ ಅವರು ಉಜಿರೆಯಲ್ಲಿ ಆಗಸ್ಟ್ ೧೩ ೨೦೧೫ ರಂದು ನಡೆದ ಕಮ್ಮಟದಲ್ಲಿ]]
[[File:Kannada Wikipedian Vasanth S.N. during a Wikipedia workshop at SDM College, Ujire Aug 13 2015.jpg|thumb|right|ವಸಂತ ಎಸ್. ಎನ್ ಅವರು ಉಜಿರೆಯಲ್ಲಿ ಆಗಸ್ಟ್ ೧೩ ೨೦೧೫ ರಂದು ನಡೆದ ವಿಕಿಪೀಡಿಯ ಕಮ್ಮಟದಲ್ಲಿ]]
ವಸಂತ ಎಸ್.ಎನ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿ ವಾಸವಾಗಿರುವ ತುಳು-ಕನ್ನಡಿಗ. ಕನ್ನಡ ಮಾಧ್ಯಮದಲ್ಲಿ ಕಲಿತ ಇವರು ಹೆಚ್ಚಿನ ಓದಿಗಾಗಿ ಹುಡುಕಾಟ ನಡೆಸಿದಾಗ ಕನ್ನಡ ಭಾಷೆಯಲ್ಲಿರುವ ಸೀಮಿತ ಸಂಪನ್ಮೂಲಗಳ ಬಗ್ಗೆ ಅರಿತುಕೊಂಡರು. ಹೀಗಾಗಿ ಇವರು ೧೧ ಮೇ ೨೦೦೯ರಲ್ಲಿ ಕನ್ನಡ ವಿಕಿಪೀಡಿಯದಲ್ಲಿ ತಮ್ಮ ಖಾತೆ ತೆರೆದರು. ಅಂದಿನಿಂದ ತಮ್ಮ ಸಂಪಾದನೆಯನ್ನು ಪ್ರಾರಂಭಿಸಿದ ಇವರು ಇಂದು ಎಲ್ಲ ವಿಕಿಗಳ ಖಾತೆಯಲ್ಲಿ ಸುಮಾರು ೧೯೦೦೦ಕ್ಕೂ ಅಧಿಕ ಸಂಪಾದನೆಗಳನ್ನು ಹೊಂದಿದ್ದಾರೆ. ಅದರಲ್ಲಿಯೂ ವಿಜ್ಞಾನ ವಿಷಯಗಳಲ್ಲಿ ಈ ಕೊರತೆ ಹೆಚ್ಚಿನ ಮಾಹಿತಿ ಕೊರತೆ ಇದೆ ಎಂದು ತಿಳಿದುಕೊಂಡ ಇವರು ವಿಜ್ಞಾನ ಲೇಖನಗಳನ್ನು ಸೇರಿಸಿದ್ದಾರೆ.
ವಸಂತ ಎಸ್.ಎನ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿ ವಾಸವಾಗಿರುವ ತುಳು-ಕನ್ನಡಿಗ. ಕನ್ನಡ ಮಾಧ್ಯಮದಲ್ಲಿ ಕಲಿತ ಇವರು ಹೆಚ್ಚಿನ ಓದಿಗಾಗಿ ಹುಡುಕಾಟ ನಡೆಸಿದಾಗ ಕನ್ನಡ ಭಾಷೆಯಲ್ಲಿರುವ ಸೀಮಿತ ಸಂಪನ್ಮೂಲಗಳ ಬಗ್ಗೆ ಅರಿತುಕೊಂಡರು. ಹೀಗಾಗಿ ಇವರು ೧೧ ಮೇ ೨೦೦೯ರಲ್ಲಿ ಕನ್ನಡ ವಿಕಿಪೀಡಿಯದಲ್ಲಿ ತಮ್ಮ ಖಾತೆ ತೆರೆದರು. ಅಂದಿನಿಂದ ತಮ್ಮ ಸಂಪಾದನೆಯನ್ನು ಪ್ರಾರಂಭಿಸಿದ ಇವರು ಇಂದು ಎಲ್ಲ ವಿಕಿಗಳ ಖಾತೆಯಲ್ಲಿ ಸುಮಾರು ೧೯೦೦೦ಕ್ಕೂ ಅಧಿಕ ಸಂಪಾದನೆಗಳನ್ನು ಹೊಂದಿದ್ದಾರೆ. ಅದರಲ್ಲಿಯೂ ವಿಜ್ಞಾನ ವಿಷಯಗಳಲ್ಲಿ ಈ ಕೊರತೆ ಹೆಚ್ಚಿನ ಮಾಹಿತಿ ಕೊರತೆ ಇದೆ ಎಂದು ತಿಳಿದುಕೊಂಡ ಇವರು ವಿಜ್ಞಾನ ಲೇಖನಗಳನ್ನು ಸೇರಿಸಿದ್ದಾರೆ.



೧೭:೫೦, ೯ ಆಗಸ್ಟ್ ೨೦೧೬ ನಂತೆ ಪರಿಷ್ಕರಣೆ

ಈ ತಿಂಗಳ ವಿಕಿಪೀಡಿಯ ಸಂಪಾದಕ
ವಸಂತ ಎಸ್. ಎನ್ ಅವರು ಉಜಿರೆಯಲ್ಲಿ ಆಗಸ್ಟ್ ೧೩ ೨೦೧೫ ರಂದು ನಡೆದ ವಿಕಿಪೀಡಿಯ ಕಮ್ಮಟದಲ್ಲಿ

ವಸಂತ ಎಸ್.ಎನ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿ ವಾಸವಾಗಿರುವ ತುಳು-ಕನ್ನಡಿಗ. ಕನ್ನಡ ಮಾಧ್ಯಮದಲ್ಲಿ ಕಲಿತ ಇವರು ಹೆಚ್ಚಿನ ಓದಿಗಾಗಿ ಹುಡುಕಾಟ ನಡೆಸಿದಾಗ ಕನ್ನಡ ಭಾಷೆಯಲ್ಲಿರುವ ಸೀಮಿತ ಸಂಪನ್ಮೂಲಗಳ ಬಗ್ಗೆ ಅರಿತುಕೊಂಡರು. ಹೀಗಾಗಿ ಇವರು ೧೧ ಮೇ ೨೦೦೯ರಲ್ಲಿ ಕನ್ನಡ ವಿಕಿಪೀಡಿಯದಲ್ಲಿ ತಮ್ಮ ಖಾತೆ ತೆರೆದರು. ಅಂದಿನಿಂದ ತಮ್ಮ ಸಂಪಾದನೆಯನ್ನು ಪ್ರಾರಂಭಿಸಿದ ಇವರು ಇಂದು ಎಲ್ಲ ವಿಕಿಗಳ ಖಾತೆಯಲ್ಲಿ ಸುಮಾರು ೧೯೦೦೦ಕ್ಕೂ ಅಧಿಕ ಸಂಪಾದನೆಗಳನ್ನು ಹೊಂದಿದ್ದಾರೆ. ಅದರಲ್ಲಿಯೂ ವಿಜ್ಞಾನ ವಿಷಯಗಳಲ್ಲಿ ಈ ಕೊರತೆ ಹೆಚ್ಚಿನ ಮಾಹಿತಿ ಕೊರತೆ ಇದೆ ಎಂದು ತಿಳಿದುಕೊಂಡ ಇವರು ವಿಜ್ಞಾನ ಲೇಖನಗಳನ್ನು ಸೇರಿಸಿದ್ದಾರೆ.

ಅದರಲ್ಲಿ ಪ್ರಮುಖವಾದವು ಮೂಲಧಾತು. ಮುಖ್ಯವಾಗಿ ಕರ್ನಾಟಕದ ವೃಕ್ಷಗಖ ಬಗ್ಗೆ ಇವರು ಅನೇಕ ಲೇಖನಗಳನ್ನು ಬರೆದಿದ್ದಾರೆ. ವಿಜ್ಞಾನದಲ್ಲಿ ನಿತ್ಯ ಬಳಕೆಯಾಗುವ ಲೇಖನಗಳ ಬಗ್ಗೆ ವಿವರವಾದ ಮಾಹಿತಿಗಳನ್ನು ಸೇರಿಸಿದ್ದಾರೆ. ವಿಜ್ಞಾನಿಗಳ ಬಗ್ಗೆ ಪರಿಚಯ, ಕಲೆ ಹಾಗೂ ಸಂಸ್ಕೃತಿಗಳ ಬಗ್ಗೆ ಲೇಖನ ರಚಿಸಿದ್ದಾರೆ. ೩೦೦ಕ್ಕೂ ಅಧಿಕ ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶಗಳನ್ನು ವಿಕೀಕರಿಸಿ ವಿಸ್ತರಿಸಿದ್ದಾರೆ. ವಿಕಿಡೇಟಾ ದಲ್ಲಿಯೂ ಉತ್ತಮ ಕೊಡುಗೆ ನೀಡಿದ್ದಾರೆ. ಇವರು ತಮ್ಮ ನಿರಂತರ ಕೊಡುಗೆಗೆ ಬಾರ್ನ್‌ಸ್ಟಾರ್‍ಅನ್ನೂ ಗಳಿಸಿದ್ದಾರೆ.

ಮುಂದೆ ಇವರು ಭಾರತದ ಪ್ರಮುಖ ಸ್ಥಳಗಳ ಬಗ್ಗೆ ಲೇಖನ ರಚಿಸುವ ಯೋಜನೆ ಹಾಗೂ ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶವನ್ನು ವಿಕೀಕರಣ ಯೋಜನೆ ಹೊಂದಿದ್ದಾರೆ. ಇತ್ತೀಚೆಗೆ ತುಳು ವಿಕಿಪೀಡಿಯದಲ್ಲಿಯೂ ತಮ್ಮ ಸಂಪಾದನೆಯನ್ನು ಪ್ರಾರಂಭಿಸಿದ್ದಾರೆ. ಇವರನ್ನು ಸಂಪರ್ಕಿಸಲು ಇಲ್ಲಿ ನೋಡಿ. ಮತ್ತು ಇವರ ಚರ್ಚಾ ಪುಟ ಇಲ್ಲಿದೆ..