ಎಂ.ವಿ.ರಾಜಮ್ಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
No edit summary
ಚುNo edit summary
೧ ನೇ ಸಾಲು: ೧ ನೇ ಸಾಲು:
{{Infobox person
{{Infobox person
| name = ಎಂ.ವಿ.ರಾಜಮ್ಮ
| name = ಎಂ.ವಿ.ರಾಜಮ್ಮ
| image = M. V. Rajamma.jpg
| image =




೧೯ ನೇ ಸಾಲು: ೧೯ ನೇ ಸಾಲು:


೧೯೩೬ರಲ್ಲಿ [[ಕನ್ನಡ ಚಿತ್ರರಂಗ]]ಕ್ಕೆ ಪದಾರ್ಪಣೆ ಮಾಡಿದರು.[[ಸಂಸಾರ ನೌಕೆ]] ಕನ್ನಡ ಚಲನಚಿತ್ರದಲ್ಲಿ ಅಭಿನಯ.ಅನೇಕ ಚಲನಚಿತ್ರಗಳಲ್ಲಿ ನಾಯಕಿಯಾಗಿ,ಪೋಷಕ ನಟಿಯಾಗಿ ಅಭಿನಯಿಸಿದ್ದಾರೆ.ಅಂದಿನ ಜನಪ್ರಿಯ ನಟರುಗಳಾದ ಬಿ.ಆರ್.ಪಂತುಲು,ಹೆಚ್.ಎಲ್.ಎನ್.ಸಿಂಹ,ಡಿಕ್ಕಿ ಮಾಧವರಾವ್,ಜಿ.ವಿ.ಕೃಷ್ನ ಮೊದಲಾದವರೊಂದಿಗೆ ಅಭಿನಯಿಸಿದ್ದಾರೆ.ಎಂ.ವಿ. ರಾಜಮ್ಮ ಕನ್ನಡದ ಮೊದಲ ಮಹಿಳಾ ಚಿತ್ರ ನಿರ್ಮಾಪಕಿ. ನಮನ.
೧೯೩೬ರಲ್ಲಿ [[ಕನ್ನಡ ಚಿತ್ರರಂಗ]]ಕ್ಕೆ ಪದಾರ್ಪಣೆ ಮಾಡಿದರು.[[ಸಂಸಾರ ನೌಕೆ]] ಕನ್ನಡ ಚಲನಚಿತ್ರದಲ್ಲಿ ಅಭಿನಯ.ಅನೇಕ ಚಲನಚಿತ್ರಗಳಲ್ಲಿ ನಾಯಕಿಯಾಗಿ,ಪೋಷಕ ನಟಿಯಾಗಿ ಅಭಿನಯಿಸಿದ್ದಾರೆ.ಅಂದಿನ ಜನಪ್ರಿಯ ನಟರುಗಳಾದ ಬಿ.ಆರ್.ಪಂತುಲು,ಹೆಚ್.ಎಲ್.ಎನ್.ಸಿಂಹ,ಡಿಕ್ಕಿ ಮಾಧವರಾವ್,ಜಿ.ವಿ.ಕೃಷ್ನ ಮೊದಲಾದವರೊಂದಿಗೆ ಅಭಿನಯಿಸಿದ್ದಾರೆ.ಎಂ.ವಿ. ರಾಜಮ್ಮ ಕನ್ನಡದ ಮೊದಲ ಮಹಿಳಾ ಚಿತ್ರ ನಿರ್ಮಾಪಕಿ. ನಮನ.

[[File:M. V. Rajamma.jpg|right|thumb|ಎಂ.ವಿ.ರಾಜಮ್ಮ]]
== ಇವರ ಅಭಿನಯದ ಕೆಲವು ಜನಪ್ರಿಯ ಕನ್ನಡ ಚಿತ್ರಗಳು ==
== ಇವರ ಅಭಿನಯದ ಕೆಲವು ಜನಪ್ರಿಯ ಕನ್ನಡ ಚಿತ್ರಗಳು ==
{{Div col|cols=೨}}
{{Div col|cols=೨}}

೨೨:೪೮, ೨೬ ಆಗಸ್ಟ್ ೨೦೧೬ ನಂತೆ ಪರಿಷ್ಕರಣೆ

ಎಂ.ವಿ.ರಾಜಮ್ಮ
ಜನನ
ಎಂ.ವಿ.ರಾಜಮ್ಮ

೧೦ ಮಾರ್ಚ್ ೧೯೨೧
ಬೆಂಗಳೂರು, ಮೈಸೂರು ರಾಜ್ಯ, ಬ್ರಿಟಿಷ್ ಇಂಡಿಯಾ
ಉದ್ಯೋಗನಟಿ, ನಿರ್ಮಾಪಕಿ
ಸಕ್ರಿಯ ವರ್ಷಗಳು೧೯೩೪-೧೯೮೫
ಜೀವನ ಸಂಗಾತಿಬಿ.ಆರ್.ಪಂತುಲು

ಕನ್ನಡ ವೃತ್ತಿ ರಂಗಭೂಮಿಯ "ಅಭಿನಯ ಶಾರದೆ" ಎಂದೇ ಖ್ಯಾತರಾಗಿದ್ದ ಎಂ.ವಿ.ರಾಜಮ್ಮ ಜನಿಸಿದ್ದು (೧೦.೦೩.೧೯೨೧ - ೦೬.೦೭.೨೦೦೦) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಗ್ದೊಂಡನಹಳ್ಳಿಯಲ್ಲಿ.ತಂದೆ ನಂಜಪ್ಪ ಜಮೀನ್ದಾರರು.ತಾಯಿ ಸುಬ್ಬಮ್ಮ.ಬಾಲ್ಯದಿಂದಲೇ ಅಭಿನಯದಲ್ಲಿ ಆಸಕ್ತಿ.ಮಹಮದ್ ಪೀರ್‌ರವರ ಚಂದ್ರಕಲಾ ನಾಟಕ ಮಂಡಳಿಯ ಸಂಸಾರ ನೌಕ,ಗೌತಮಬುದ್ಧ ನಾಟಕಗಳ ಅಭಿನಯದಿಂದ ಜನ ಮೆಚ್ಚುಗೆ ಗಳಿಸಿದರು.

೧೯೩೬ರಲ್ಲಿ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು.ಸಂಸಾರ ನೌಕೆ ಕನ್ನಡ ಚಲನಚಿತ್ರದಲ್ಲಿ ಅಭಿನಯ.ಅನೇಕ ಚಲನಚಿತ್ರಗಳಲ್ಲಿ ನಾಯಕಿಯಾಗಿ,ಪೋಷಕ ನಟಿಯಾಗಿ ಅಭಿನಯಿಸಿದ್ದಾರೆ.ಅಂದಿನ ಜನಪ್ರಿಯ ನಟರುಗಳಾದ ಬಿ.ಆರ್.ಪಂತುಲು,ಹೆಚ್.ಎಲ್.ಎನ್.ಸಿಂಹ,ಡಿಕ್ಕಿ ಮಾಧವರಾವ್,ಜಿ.ವಿ.ಕೃಷ್ನ ಮೊದಲಾದವರೊಂದಿಗೆ ಅಭಿನಯಿಸಿದ್ದಾರೆ.ಎಂ.ವಿ. ರಾಜಮ್ಮ ಕನ್ನಡದ ಮೊದಲ ಮಹಿಳಾ ಚಿತ್ರ ನಿರ್ಮಾಪಕಿ. ನಮನ.

ಇವರ ಅಭಿನಯದ ಕೆಲವು ಜನಪ್ರಿಯ ಕನ್ನಡ ಚಿತ್ರಗಳು

ಚಿತ್ರ ನಿರ್ಮಾಣ

೧೯೪೩ ರಲ್ಲಿ ರಾಧಾರಮಣ ಎಂಬ ಚಿತ್ರವನ್ನು ಸ್ವತಃ ನಿರ್ಮಿಸಿ,ಈ ಮೂಲಕ ಕಲಾವಿದರಾದ ಜಿ.ವಿ.ಅಯ್ಯರ್,ಬಾಲಕೃಷ್ಣರವರನ್ನು ಬೆಳಕಿಗೆ ತಂದರು.

ಇತರ ಭಾಷಾ ಚಿತ್ರಗಳು

ಇವರು ತೆಲುಗು ಚಿತ್ರ "ಕೃಷ್ಣ ಜರಾಸಂಧ" ಹಾಗೂ ತಮಿಳು ಚಿತ್ರ "ಯಯಾತಿ"ಯಲ್ಲಿ ಅಭಿನಯಿಸಿದ್ದಾರೆ.

ಪ್ರಶಸ್ತಿ,ಪುರಸ್ಕಾರಗಳು

ಸ್ಕೂಲ್ ಮಾಸ್ಟರ್,ಕಿತ್ತೂರು ಚೆನ್ನಮ್ಮ ಚಿತ್ರದ ಅಭಿನಯಕ್ಕಾಗಿ ಪ್ರಶಸ್ತಿ ಪಡೆದಿದ್ದಾರೆ.

ರಾಷ್ಟ್ರಾಧ್ಯಕ್ಷರ ಪದಕ ದೊರಕಿದೆ.