ಪರಶುರಾಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
ಚಿತ್ರಗಳನ್ನು ಸೇರಿಸಲಾಗಿದೆ. |
Navamadi.s (ಚರ್ಚೆ | ಕಾಣಿಕೆಗಳು) No edit summary |
||
೨೦ ನೇ ಸಾಲು: | ೨೦ ನೇ ಸಾಲು: | ||
'''ಪರಶುರಾಮ''' [[ವಿಷ್ಣು]]ವಿನ [[ದಶಾವತಾರ|ಆರನೆಯ ಅವತಾರ]], ಮತ್ತು [[ಬ್ರಹ್ಮ]]ನ ವಂಶಸ್ಥ ಹಾಗು [[ಶಿವ]]ನ ಶಿಷ್ಯ. ಅವನು [[ರೇಣುಕಾ]] ಹಾಗು [[ಸಪ್ತರ್ಷಿ]] [[ಜಮದಗ್ನಿ]]ಯ ಪುತ್ರ. ಅವನು [[ತ್ರೇತಾಯುಗ]]ದ ಕೊನೆಯಲ್ಲಿ ಜೀವಿಸಿದ್ದನು ಮತ್ತು ಅವನು [[ಹಿಂದೂ ಧರ್ಮ]]ದ ಏಳು ಅಮರ್ತ್ಯರು ಅಥವಾ [[ಚಿರಂಜೀವಿ]]ಗಳ ಪೈಕಿ ಒಬ್ಬನು. |
'''ಪರಶುರಾಮ''' [[ವಿಷ್ಣು]]ವಿನ [[ದಶಾವತಾರ|ಆರನೆಯ ಅವತಾರ]], ಮತ್ತು [[ಬ್ರಹ್ಮ]]ನ ವಂಶಸ್ಥ ಹಾಗು [[ಶಿವ]]ನ ಶಿಷ್ಯ. ಅವನು [[ರೇಣುಕಾ]] ಹಾಗು [[ಸಪ್ತರ್ಷಿ]] [[ಜಮದಗ್ನಿ]]ಯ ಪುತ್ರ. ಅವನು [[ತ್ರೇತಾಯುಗ]]ದ ಕೊನೆಯಲ್ಲಿ ಜೀವಿಸಿದ್ದನು ಮತ್ತು ಅವನು [[ಹಿಂದೂ ಧರ್ಮ]]ದ ಏಳು ಅಮರ್ತ್ಯರು ಅಥವಾ [[ಚಿರಂಜೀವಿ]]ಗಳ ಪೈಕಿ ಒಬ್ಬನು. |
||
==ಪರಶುರಾಮರ ಜನ್ಮಸ್ಥಳ== |
|||
ಪರಶುರಾಮರ ಜನ್ಮಸ್ಥಳ ರೇಣುಕಾ ತೀರ್ಥವೆಂದು ಹೇಳಲಾಗುತ್ತಿದೆ. ಆಧುನಿಕ ಮಹೇಶ್ವರದಲ್ಲಿ ಅವರ ವಂಶಾವಳಿ ನಡೆಯಿತು ಎಂಬುದಾಗಿ ಪ್ರಸ್ತಾಪಿಸಲಾಗಿದೆ. ಅವರ ತಂದೆ ಋಷಿ ಜಮದಗ್ನಿ ಬ್ರಹ್ಮ ದೇವರ ನೇರ ತಲೆಮಾರಿನವರಾಗಿದ್ದರು ಎಂಬುದಾಗಿ ಮೂಲಗಳು ತಿಳಿಸಿವೆ |
|||
ಭಗವಾನ್ ವಿಷ್ಣುವಿನ ಆರನೆಯ ಅವತಾರವೆಂದೇ ಖ್ಯಾತರಾಗಿರುವ ಮಹಾರ್ಷಿ ಪರಶುರಾಮರು ಬ್ರಾಹ್ಮಣ ಸಪ್ತರ್ಷಿಯಾದ ಜಮದಗ್ನಿ ಮತ್ತು ರೇಣುಕಾರ ಪುತ್ರರಾಗಿದ್ದಾರೆ. ತ್ರೇತಾಯುಗದಲ್ಲಿ ಜನಿಸಿ, ಹಿಂದೂ ಧರ್ಮದಲ್ಲಿ ಕರೆಯಲಾದ ಏಳು ದೇವತೆಗಳಲ್ಲಿ ಒಬ್ಬರೆನಿಸಿದ್ದಾರೆ. ಹುಟ್ಟುವಾಗಲೇ ಬ್ರಾಹ್ಮರಾಗಿದ್ದರೂ, ಕ್ಷತ್ರಿಯರ ಆಕ್ರಮಶೀಲತೆ ಮತ್ತು ಧೈರ್ಯ ಪರಶುರಾಮನಿಗೆ ಇದ್ದುದರಿಂದ ಬ್ರಹ್ಮ ಕ್ಷತ್ರಿಯನೆಂಬ ಹೆಸರನ್ನೂ ಪರಶುರಾಮ ಪಡೆದುಕೊಂಡಿದ್ದಾರೆ. |
|||
ಯುದ್ಧ ವಿದ್ಯಾ ಪರಿಣಿತನಾಗಿದ್ದ ಪರಶುರಾಮ ಭ್ರಷ್ಟ ಯೋಧರಿಗೆ ಸಿಂಹಸ್ವಪ್ನ ಎಂದೆನಿಸಿದ್ದರು. ಭೂಮಿಯ ಮೇಲೆ 21 ಬಾರಿ ಇಂತಹವರನ್ನು ಇವರೊಬ್ಬರೇ ವಧಿಸಿದ್ದಾರೆ. ಪರಶು ಎಂಬುದು ಕೊಡಲಿ ಅರ್ಥವನ್ನು ಹೊಂದಿರುವುದರಿಂದ ಕೊಡಲಿಯನ್ನು ಹೊಂದಿರುವ ರಾಮ ಎಂಬ ಹೆಸರಿನಿಂದ ಕೂಡ ಪರಶುರಾಮ ಜನಜನಿತರಾಗಿದ್ದರು. ತಾಯಿಯ ಶಿರವನ್ನೇ ಕಡಿದ ಪರಶುರಾಮನ ಪಿತೃಭಕ್ತಿಗೆ ಎಣೆಯು೦ಟೇ..?! |
|||
ತಮ್ಮ ದಾರಿಗೆ ಅಡ್ಡ ಬರುವಂತಹ ಕ್ಷತ್ರಿಯ ರಾಜರನ್ನು ಕೊಲ್ಲುತ್ತಾ ಪರಶುರಾಮ ಏಕೈಕ ರಾಜನನ್ನೂ ಬಿಟ್ಟಿಲ್ಲ ಎಂಬುದಾಗಿ ಪುರಾಣ ಹೇಳುತ್ತದೆ. ಇದರಿಂದಾಗಿ ಬ್ರಾಹ್ಮಣ ಜೀವನ ಶೈಲಿಯನ್ನು ಅವರು ಉಲ್ಲಂಘಿಸಿದ್ದರೆಂದು ಕೊಲೆಗಳಿಂದ ಅವರು ಕಳಂಕಿತರಾಗಿದ್ದರೆಂದು ಇತರೆ ಬ್ರಾಹ್ಮಣರು ಅವರನ್ನು ದೂರವಿರಿಸಿದ್ದರು. ಹಿಂದೂ ಪುರಾಣದಲ್ಲಿ ಪರಶುರಾಮರನ್ನು ಕುರಿತ ಇನ್ನಷ್ಟು ಸತ್ಯಗಳು ಮರೆಯಾಗಿದ್ದು ಅವುಗಳನ್ನು ನಿಮ್ಮ ಮುಂದೆ ತೆರೆದಿಡುವ ಪ್ರಯತ್ನ. |
|||
{{ದಶಾವತಾರಗಳು}} |
{{ದಶಾವತಾರಗಳು}} |
||
[[ವರ್ಗ:ದಶಾವತಾರಗಳು]] |
[[ವರ್ಗ:ದಶಾವತಾರಗಳು]] |
೧೧:೧೫, ೧೭ ಅಕ್ಟೋಬರ್ ೨೦೧೬ ನಂತೆ ಪರಿಷ್ಕರಣೆ
ಪರಶುರಾಮ | |
---|---|
ದೇವನಾಗರಿ | परशुराम |
ಸಂಸ್ಕೃತ ಲಿಪ್ಯಂತರಣ | Paraśurāma |
ಸಂಲಗ್ನತೆ | Avatar of Lord Vishnu |
ನೆಲೆ | Mahendragiri |
ಆಯುಧ | Axe (Parshu) |
ಸಂಗಾತಿ | Dharini |
ಪರಶುರಾಮ ವಿಷ್ಣುವಿನ ಆರನೆಯ ಅವತಾರ, ಮತ್ತು ಬ್ರಹ್ಮನ ವಂಶಸ್ಥ ಹಾಗು ಶಿವನ ಶಿಷ್ಯ. ಅವನು ರೇಣುಕಾ ಹಾಗು ಸಪ್ತರ್ಷಿ ಜಮದಗ್ನಿಯ ಪುತ್ರ. ಅವನು ತ್ರೇತಾಯುಗದ ಕೊನೆಯಲ್ಲಿ ಜೀವಿಸಿದ್ದನು ಮತ್ತು ಅವನು ಹಿಂದೂ ಧರ್ಮದ ಏಳು ಅಮರ್ತ್ಯರು ಅಥವಾ ಚಿರಂಜೀವಿಗಳ ಪೈಕಿ ಒಬ್ಬನು.
ಪರಶುರಾಮರ ಜನ್ಮಸ್ಥಳ
ಪರಶುರಾಮರ ಜನ್ಮಸ್ಥಳ ರೇಣುಕಾ ತೀರ್ಥವೆಂದು ಹೇಳಲಾಗುತ್ತಿದೆ. ಆಧುನಿಕ ಮಹೇಶ್ವರದಲ್ಲಿ ಅವರ ವಂಶಾವಳಿ ನಡೆಯಿತು ಎಂಬುದಾಗಿ ಪ್ರಸ್ತಾಪಿಸಲಾಗಿದೆ. ಅವರ ತಂದೆ ಋಷಿ ಜಮದಗ್ನಿ ಬ್ರಹ್ಮ ದೇವರ ನೇರ ತಲೆಮಾರಿನವರಾಗಿದ್ದರು ಎಂಬುದಾಗಿ ಮೂಲಗಳು ತಿಳಿಸಿವೆ
ಭಗವಾನ್ ವಿಷ್ಣುವಿನ ಆರನೆಯ ಅವತಾರವೆಂದೇ ಖ್ಯಾತರಾಗಿರುವ ಮಹಾರ್ಷಿ ಪರಶುರಾಮರು ಬ್ರಾಹ್ಮಣ ಸಪ್ತರ್ಷಿಯಾದ ಜಮದಗ್ನಿ ಮತ್ತು ರೇಣುಕಾರ ಪುತ್ರರಾಗಿದ್ದಾರೆ. ತ್ರೇತಾಯುಗದಲ್ಲಿ ಜನಿಸಿ, ಹಿಂದೂ ಧರ್ಮದಲ್ಲಿ ಕರೆಯಲಾದ ಏಳು ದೇವತೆಗಳಲ್ಲಿ ಒಬ್ಬರೆನಿಸಿದ್ದಾರೆ. ಹುಟ್ಟುವಾಗಲೇ ಬ್ರಾಹ್ಮರಾಗಿದ್ದರೂ, ಕ್ಷತ್ರಿಯರ ಆಕ್ರಮಶೀಲತೆ ಮತ್ತು ಧೈರ್ಯ ಪರಶುರಾಮನಿಗೆ ಇದ್ದುದರಿಂದ ಬ್ರಹ್ಮ ಕ್ಷತ್ರಿಯನೆಂಬ ಹೆಸರನ್ನೂ ಪರಶುರಾಮ ಪಡೆದುಕೊಂಡಿದ್ದಾರೆ.
ಯುದ್ಧ ವಿದ್ಯಾ ಪರಿಣಿತನಾಗಿದ್ದ ಪರಶುರಾಮ ಭ್ರಷ್ಟ ಯೋಧರಿಗೆ ಸಿಂಹಸ್ವಪ್ನ ಎಂದೆನಿಸಿದ್ದರು. ಭೂಮಿಯ ಮೇಲೆ 21 ಬಾರಿ ಇಂತಹವರನ್ನು ಇವರೊಬ್ಬರೇ ವಧಿಸಿದ್ದಾರೆ. ಪರಶು ಎಂಬುದು ಕೊಡಲಿ ಅರ್ಥವನ್ನು ಹೊಂದಿರುವುದರಿಂದ ಕೊಡಲಿಯನ್ನು ಹೊಂದಿರುವ ರಾಮ ಎಂಬ ಹೆಸರಿನಿಂದ ಕೂಡ ಪರಶುರಾಮ ಜನಜನಿತರಾಗಿದ್ದರು. ತಾಯಿಯ ಶಿರವನ್ನೇ ಕಡಿದ ಪರಶುರಾಮನ ಪಿತೃಭಕ್ತಿಗೆ ಎಣೆಯು೦ಟೇ..?! ತಮ್ಮ ದಾರಿಗೆ ಅಡ್ಡ ಬರುವಂತಹ ಕ್ಷತ್ರಿಯ ರಾಜರನ್ನು ಕೊಲ್ಲುತ್ತಾ ಪರಶುರಾಮ ಏಕೈಕ ರಾಜನನ್ನೂ ಬಿಟ್ಟಿಲ್ಲ ಎಂಬುದಾಗಿ ಪುರಾಣ ಹೇಳುತ್ತದೆ. ಇದರಿಂದಾಗಿ ಬ್ರಾಹ್ಮಣ ಜೀವನ ಶೈಲಿಯನ್ನು ಅವರು ಉಲ್ಲಂಘಿಸಿದ್ದರೆಂದು ಕೊಲೆಗಳಿಂದ ಅವರು ಕಳಂಕಿತರಾಗಿದ್ದರೆಂದು ಇತರೆ ಬ್ರಾಹ್ಮಣರು ಅವರನ್ನು ದೂರವಿರಿಸಿದ್ದರು. ಹಿಂದೂ ಪುರಾಣದಲ್ಲಿ ಪರಶುರಾಮರನ್ನು ಕುರಿತ ಇನ್ನಷ್ಟು ಸತ್ಯಗಳು ಮರೆಯಾಗಿದ್ದು ಅವುಗಳನ್ನು ನಿಮ್ಮ ಮುಂದೆ ತೆರೆದಿಡುವ ಪ್ರಯತ್ನ.