ಲಕ್ಷ್ಮಮ್ಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಕೊಂಡಿ ಸೆರಿಸುದು |
ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ |
||
೧೫ ನೇ ಸಾಲು: | ೧೫ ನೇ ಸಾಲು: | ||
ನಮ್ಮ ಅಗಜೇಶ್ವರಲಿಂಗವು |
ನಮ್ಮ ಅಗಜೇಶ್ವರಲಿಂಗವು |
||
</poem> |
</poem> |
||
(ಡಾ. ಕಾವ್ಯಶ್ರೀ ಜಿ ಇವರ ವಚನಕಾರ್ತಿಯರು ಮತ್ತು ವೈಚಾರಿಕ ಪ್ರಜ್ಞೆ ಕೃತಿ ಓದಬಹುದು. ಆದಿತ್ಯ ಪ್ರಕಾಶನ, ಚಿತ್ರದುರ್ಗ) |
|||
[[ವರ್ಗ:ವಚನಕಾರರು]] |
[[ವರ್ಗ:ವಚನಕಾರರು]] |
೧೨:೩೨, ೨೩ ನವೆಂಬರ್ ೨೦೧೭ ನಂತೆ ಪರಿಷ್ಕರಣೆ
ಲಕ್ಷ್ಮಮ್ಮ | |
---|---|
ಜನನ | ೧೧೬೦ |
ಅಂಕಿತನಾಮ | ಅಗಜೇಶ್ವರಲಿಂಗ |
ಸಂಗಾತಿ(ಗಳು) | ಕೊಂಡೆ ಮಂಚಣ್ಣ |
ಲಕ್ಷ್ಮಮ್ಮ
ಕೊಂಡೆ ಮಂಚಣ್ಣಗಳ ಪುಣ್ಯಸ್ತ್ರೀ ಎಂಬ ಹೆಸರಿನ ವಿಶೇಷಣದೊಂದಿಗೆ ಈಕೆಯನ್ನು ಗುರ್ತಿಸಲಾಗುತ್ತದೆ. ಕೊಂಡೆ ಮಂಚಣ್ಣ ಬಿಜ್ಜಳನ ಆಸ್ಥಾನದ ಮಂತ್ರಿಯಾಗಿದ್ದು, ಬಸವಣ್ಣನ ಬಗ್ಗೆ ಚಾಡಿ ಮಾತುಗಳನ್ನು ಹೇಳುತ್ತಿದ್ದನೆನ್ನಲಾಗಿದೆ. ಈ ದಂಪತಿಗಳು ಮೊದಲು ಹರಿಭಕ್ತಿಯಲ್ಲಿ ತಲ್ಲೀನರಾಗಿದ್ದೂ, ನಂತರ ಶಿವಭಕ್ತಿಯೆಡೆಗೆ ತನ್ನ ಚೇತನವನ್ನು ಹರಿಯ ಬಿಡುತ್ತಾರೆ. ಮತಾಂತರ ಹೊಂದಿದ ಶಿವಶರಣೆಯೆಂದು ಈಕೆಯನ್ನು ಗುರ್ತಿಸಲಾಗುತ್ತದೆ. ಇವಳಿಗೆ ವ್ರತಾಚರಣೆಯ ಬಗ್ಗೆ ಅಪಾರ ಗೌರವವಿದ್ದರೂ ಇತರರಂತೆ ವ್ರತಹೀನರನ್ನೂ ಉಗ್ರವಾಗಿ ಖಂಡಿಸಿಲ್ಲ. ವ್ರತ ಕೆಟ್ಟ ದೋಷಕ್ಕೆ ಪರಿಹಾರವೇ ಇಲ್ಲವೆಂಬುದು ಅವಳ ಅಚಲ ನಂಬಿಕೆ ಲಕ್ಷ್ಮಮ್ಮನ ಒಂದು ವಚನ ಮಾತ್ರ ನಮಗೆ ಲಭ್ಯವಾಗಿದೆ. ಈಕೆಯ ವಚನಗಳ ಅಂಕಿತ "ಅಗಜೇಶ್ವರಲಿಂಗ".
ಆಯುಷ್ಯ ತೀರಲು ಮರಣ
ವ್ರತ ತಪ್ಪಲು ಶರೀರ ಕಡೆ
ಮೇಲುವ್ರತವೆಂಬ ತೂಕರ ಮೆಚ್ಚ
ನಮ್ಮ ಅಗಜೇಶ್ವರಲಿಂಗವು
(ಡಾ. ಕಾವ್ಯಶ್ರೀ ಜಿ ಇವರ ವಚನಕಾರ್ತಿಯರು ಮತ್ತು ವೈಚಾರಿಕ ಪ್ರಜ್ಞೆ ಕೃತಿ ಓದಬಹುದು. ಆದಿತ್ಯ ಪ್ರಕಾಶನ, ಚಿತ್ರದುರ್ಗ)