ಶಂಕರ ಮಹಾದೇವ ಬಿದರಿ
ಗೋಚರ
[ಸೂಕ್ತ ಉಲ್ಲೇಖನ ಬೇಕು] ಶಂಕರ ಮಹಾದೇವ ಬಿದರಿಯವರು ಕರ್ನಾಟಕ ರಾಜ್ಯದ ಬಾಗಲಕೋಟ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಬನಹಟ್ಟಿ ಗ್ರಾಮದಲ್ಲಿ ೧ನೇ ಜೂನ್ ೧೯೫೨(ಸರಿಯಾದ ಜನ್ಮ ದಿನಾಂಕ : ೨೭ನೇ ಅಗಸ್ಟ್ ೧೯೫೪) ರಲ್ಲಿ ಜನಿಸಿದರು. [ಸೂಕ್ತ ಉಲ್ಲೇಖನ ಬೇಕು] ಇವರು ಕರ್ನಾಟಕ ರಾಜ್ಯದ ಹಿರಿಯ ಪೋಲಿಸ್ ಅಧಿಕಾರಿಗಳಾಗಿದ್ದರು. ೧೯೭೮ನೇ ಐಪಿಎಸ್ ಪರೀಕ್ಷೆಯಲ್ಲಿ ಉತೀರ್ಣರಾಗಿದ್ದರು.
ಈ ಲೇಖನವು ಯಾವುದೇ ಮೂಲಗಳನ್ನು ಉಲ್ಲೇಖಿಸಿಲ್ಲ. |
| ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |