ಶ್ರೀ ಕರಿಗಿರಿ ಮಹಾಸ್ವಾಮಿಗಳು

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಶ್ರೀ ಕರಿಗಿರಿ ಮಹಾಸ್ವಾಮಿಗಳು ಕರ್ನಾಟಕ ರಾಜ್ಯದ ಬಿಜಾಪುರ ಜಿಲ್ಲೆಯ ಬಿಜಾಪುರ ತಾಲ್ಲೂಕಿನ ಹಣಮಸಾಗರ ಗ್ರಾಮದಲ್ಲಿ ವಾಸವಾಗಿದ್ದರು. ಇವರು ಮಹಾತಪಸ್ವಿ , ಸನ್ಯಾಸಿ ಮತ್ತು ಗ್ರಾಮದ ಶ್ರೀ ಸಂಗಮೇಶ್ವರ ದೇವಾಲಯದ ಶಿವಲಿಂಗವನ್ನು ಪ್ರತಿಸ್ಟಾಪಿಸಿದ್ದಾರೆ.