ಸದಸ್ಯರ ಚರ್ಚೆಪುಟ:Kailasamurthy k

Page contents not supported in other languages.
ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ನಮಸ್ಕಾರ Kailasamurthy k


ಕನ್ನಡ ವಿಶ್ವಕೋಶಕ್ಕೆ ನಿಮಗೆ ಸ್ವಾಗತ! ವಿಕಿಪೀಡಿಯ ನಿಮಗೆ ಇಷ್ಟವಾಗುವುದೆಂದೂ, ಇದರಲ್ಲಿ ಸಕ್ರಿಯ ಸದಸ್ಯರಾಗಿರುವಿರೆಂದೂ ಆಶಿಸುತ್ತೇನೆ.
ಕನ್ನಡ ವಿಕಿಪೀಡಿಯಾದ ಸಕ್ರಿಯ ಸದಸ್ಯರಲ್ಲೊಬ್ಬರಾಗಲು, ಇದರಲ್ಲಿ ಸಂಪಾದನೆ ಮಾಡಲು ವಿಕಿಪೀಡಿಯ:ಸಮುದಾಯ ಪುಟ ನೋಡಿ.

ಹೊಸಬರಿಗೆ ಉಪಯುಕ್ತವಾಗುವಂತಹ ಕೆಲವು ಸಂಪರ್ಕಗಳು ಇಲ್ಲಿವೆ (ಕೆಲ ಸಂಪರ್ಕಗಳು ಆಂಗ್ಲ ವಿಕಿಪೀಡಿಯಕ್ಕೆ ಕರೆದೊಯ್ಯುತ್ತವೆ):

ಕನ್ನಡದಲ್ಲೇ ಬರೆಯಿರಿ

ದಯವಿಟ್ಟು ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲೇ ಬರೆಯಿರಿ. ಹಾಗೆಯೇ ಲೇಖನದ ಶೀರ್ಷಿ‍ಕೆಯೂ ಕನ್ನಡ ಲಿಪಿಯಲ್ಲೇ ಇರಲಿ. ಹಾಗೆಯೇ ಯಾವುದೇ ಬ್ಲಾಗ್ ಮಾದರಿಯ ಲೇಖನ ಸೇರಿಸಬೇಡಿ.

ನಿಮಗೆ ಸಹಾಯ ಬೇಕಾದಲ್ಲಿ ಈ ಪುಟದಲ್ಲಿ (ನಿಮ್ಮ ಚರ್ಚೆ ಪುಟದಲ್ಲಿ) {{ಸಹಾಯ}} ಎಂದು ಬರೆದು ಕೆಳಗೆ ಪ್ರಶ್ನೆ ಕೇಳಿ.

ಲೇಖನ ಸೇರಿಸುವ ಮುನ್ನ...

ವಿಕಿಪೀಡಿಯ ಒಂದು ವಿಶ್ವಕೋಶ. ಅದರಲ್ಲಿ ಸೇರಿಸುವ ಲೇಖನಗಳು ವಿಶ್ವಕೋಶಕ್ಕೆ ತಕ್ಕುದಾಗಿರಬೇಕು. ಯಾವುದೇ ಬ್ಲಾಗ್ ಮಾದರಿಯ ಲೇಖನಗಳು, ಕಥೆ, ಕವನ, ಕಾದಂಬರಿ, ನಾಟಕ, ವೈಯಕ್ತಿಕ ಅಭಿಪ್ರಾಯಗಳು, ಪ್ರಬಂಧ ಮಾದರಿಯ ಲೇಖನಗಳು, ವಿಮರ್ಶೆ, ಜಾಹೀರಾತು ಮಾದರಿಯ ಲೇಖನಗಳು, ಇತ್ಯಾದಿಗಳನ್ನು ಸೇರಿಸುವಂತಿಲ್ಲ. ಯಾವುದೇ ಹಕ್ಕುಸ್ವಾಮ್ಯದ ಉಲ್ಲಂಘನೆ ಆಗಿರಬಾರದು. ಲೇಖನಗಳು ಜಗತ್ತಿಗೆಲ್ಲ ಉಪಯುಕ್ತವಾಗುವಂತಹ ಗಮನಾರ್ಹ ವಿಷಯಗಳ ಬಗ್ಗೆ ಮಾತ್ರ ಇರಲಿ. ಲೇಖನದಲ್ಲಿ ಸೂಕ್ತ ಉಲ್ಲೇಖ ಸೇರಿಸಲು ಮರೆಯದಿರಿ.

ವಿಕಿಪೀಡಿಯ ನಿಯಮ ಪ್ರಕಾರ ನಿಮ್ಮ ಬಗ್ಗೆ, ನೀವು ಕೆಲಸ ಮಾಡುತ್ತಿರುವ ಸಂಸ್ಥೆ ಬಗ್ಗೆ, ನಿಮ್ಮ ಹತ್ತಿರದ ಸಂಬಂಧಿ ಬಗ್ಗೆ ವಿಕಿಪೀಡಿಯದಲ್ಲಿ ಬರೆಯುವಂತಿಲ್ಲ.

ನೀವು ಕನ್ನಡ ವಿಕಿಪೀಡಿಯದ ಸಹಾಯ ಪುಟಗಳನ್ನು ಬರೆಯಲು ಉತ್ಸುಕರಾಗಿದ್ದಲ್ಲಿ, ಅಥವಾ ಮತ್ತೇನಾದರೂ ತಿಳಿಯಬಯಸಿದಲ್ಲಿ, ದಯಮಾಡಿ ಈ ಅಂಚೆ ಪೆಟ್ಟಿಗೆಗೆ ಸದಸ್ಯರಾಗಿ, ಸಂದೇಶ ಕಳುಹಿಸಿ.

ವಿಕಿಪೀಡಿಯದಲ್ಲಿ ಮಾತುಕತೆ ನಡೆಸುವಾಗ, ಚರ್ಚಾ ಪುಟದಲ್ಲಿ ಬರೆಯುವಾಗ ಸಹಿ ಹಾಕುವುದನ್ನು ಮರೆಯಬೇಡಿ.
ಸಹಿ ಹಾಕಲು ಇದನ್ನು ಬಳಸಿ: ~~~~


ಧನ್ಯವಾದಗಳು[ಬದಲಾಯಿಸಿ]

ಕನ್ನಡ ಸಾಹಿತ್ಯ ಚರಿತ್ರೆ ಯೋಜನೆ ಪದಕ
ಕನ್ನಡ ವಿಕಿಪೀಡಿಯದ ೧೩ನೆಯ ವರ್ಷಾಚರಣೆ ಅಂಗವಾಗಿ ಮೈಸೂರು ಸಂಪಾದನೋತ್ಸವದಲ್ಲಿಕನ್ನಡ ಸಾಹಿತ್ಯ ಚರಿತ್ರೆ ಯೋಜನೆಯಲ್ಲಿ ತೊಡಗಿರುವ ನಿಮಗೆ ತುಂಬ ಧನ್ಯವಾದಗಳು. ಈ ಸೇವೆಯನ್ನು ಕನ್ನಡಿಗರಾದ ತಾವು ಹೀಗೆ ಮುಂದುವರೆಸಿಕೊಂಡು ಹೋಗಿರೆಂದು ಆಶಿಸೋಣ. --Vishwanatha Badikana (ಚರ್ಚೆ) ೦೬:೪೮, ೧೭ ಜನವರಿ ೨೦೧೬ (UTC)

ಪೀಠಿಕೆ[ಬದಲಾಯಿಸಿ]

ಬೆಟ್ಟದ ಮೇಲೊಂದು ಮನೆಯ ಮಾಡಿ ಮೃಗಗಳಿಗಂಜಿದೊಡೆಂತಯ್ಯ? ಸಮುದ್ರದ ತಡಿಯಲೊಂದು ಮನೆಯ ಮಾಡಿ ನೊರೆ ತೆರೆಗಳಿಗಂಜಿದೊಡೆಂತಯ್ಯ? ಸಂತೆಯೊಳಗೊಂದು ಮನೆಯ ಮಾಡಿ ಶಬ್ದಕ್ಕೆ ನಾಚಿದೊಡೆಂತಯ್ಯ? ಚೆನ್ನಮಲ್ಲಿಕಾರ್ಜುನದೇವ ಕೇಳಯ್ಯ "ಈ ಲೋಕದೊಳಗೆ ಹುಟ್ಟಿದ ಬಳಿಕ

ಸ್ತುತಿ-ನಿಂದೆಗಳು ಬಂದರೆ ಮನದಲ್ಲಿ ಕೋಪವ ತಾಳದೆ ಸಮಾಧಾನಿಯಾಗಿರಬೇಕು"

ಅಕ್ಕ ಮಹಾದೇವಿ

ನಮ್ಮ ದೇಶ ಭಾರತ. ಭಾರತ ದೇಶದ ರಾಜಧಾನಿ ದೆಹಲಿ ಭಾರತ ದೇಶವು ಸಂಪತ್ಬರಿತವಾದ ದೇಶವಾಗಿದೆ ಅದರಲ್ಲಿ ಕರ್ನಾಟಕ ರಾಜ್ಯವು ಒಂದಾಗಿದೆ

ಪತ್ರಿಕೆಗಳು[ಬದಲಾಯಿಸಿ]

ದಿನ ಪತ್ರಿಕೆಗಳು[ಬದಲಾಯಿಸಿ]

  • ಪ್ರಜಾವಾಣಿ
  • ಆಂದೋಲನ
  • ವಿಜಯ ಕರ್ನಾಟಕ
  • ಸಂಯುಕ್ತ ಕರ್ನಾಟಕ

ವಾರ ಪತ್ರಕೆಗಳು[ಬದಲಾಯಿಸಿ]

  • ತರಂಗ
  • ಸುಧಾ

ನಾಟಕಗಳು[ಬದಲಾಯಿಸಿ]

  1. ತಲೆದಂಡ
  2. ಹಯದವನ
  3. ಸಂಜೀವಿನಿ

ತಿಂಗಳ ಸಂಚಿಕೆಗಳು[ಬದಲಾಯಿಸಿ]

  • ಸ್ಪರ್ಧಾ ಸ್ಪೂರ್ತಿ
  • ಸ್ಪರ್ಧಾ ವಿಜೇತಾ
  • ಸ್ಪರ್ಧಾ ಜಗತ್ತು


ವಿಭಾಗಗಳು[ಬದಲಾಯಿಸಿ]

  • ಕನ್ನಡ
  • ಜಾನಪದ
  • ಭಾಷಾ ವಿಜ್ಙಾನ
  • ದಕ್ಷಿಣ ಭಾರತೀಯ ಇತಿಹಾಸ

--Kailasamurthy k (ಚರ್ಚೆ) ೧೦:೨೭, ೧೧ ಜನವರಿ ೨೦೧೬ (UTC)