ವಿಷಯಕ್ಕೆ ಹೋಗು

ಸದಸ್ಯ:Shushruth/Main Page

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
(ಸದಸ್ಯ:ಶುಶ್ರುತ/Main Page ಇಂದ ಪುನರ್ನಿರ್ದೇಶಿತ)
ಕಲೆ-ಸಂಸ್ಕೃತಿ
ಕಲೆ-ಸಂಸ್ಕೃತಿ
ಕಲೆ - ಸಂಸ್ಕೃತಿ
ಇತಿಹಾಸ
ಇತಿಹಾಸ
ಇತಿಹಾಸ
ಭೂಗೋಳ
ಭೂಗೋಳ
ಭೂಗೋಳ
ವಿಜ್ಞಾನ
ವಿಜ್ಞಾನ
ವಿಜ್ಞಾನ
ಕರ್ನಾಟಕ-ಕನ್ನಡ
ಕರ್ನಾಟಕ-ಕನ್ನಡ
ಕರ್ನಾಟಕ - ಕನ್ನಡ
ಸಮಾಜ
ಸಮಾಜ
ಸಮಾಜ
ಧರ್ಮ-ಆಧ್ಯಾತ್ಮ
ಧರ್ಮ-ಆಧ್ಯಾತ್ಮ
ಧರ್ಮ - ಆಧ್ಯಾತ್ಮ
ಸಮಾಜ
ಸಮಾಜ
ಜನ - ಜೀವನ
ತಂತ್ರಜ್ಞಾನ
ತಂತ್ರಜ್ಞಾನ
ತಂತ್ರಜ್ಞಾನ
ವಿಹರಿಸಿ
ವಿಹರಿಸಿ
ವಿಹರಿಸಿ

Today's featured article

ಕನ್ನಡ ಅಕ್ಷರಮಾಲೆ 'ಅ'

ಕನ್ನಡ ಅಕ್ಷರಮಾಲೆಯು ಬ್ರಾಹ್ಮಿ ಲಿಪಿಯಿಂದ ಬೆಳೆದು ಬಂದಿದೆ. ಇದನ್ನು ಸ್ವರಗಳು, ಅನುಸ್ವಾರ, ವಿಸರ್ಗ, ವ್ಯಂಜನಗಳು, ಅವರ್ಗೀಯ ವ್ಯಂಜನಗಳೆಂದು ವಿಭಾಗಿಸಲಾಗಿದೆ. ಕನ್ನಡ ಅಕ್ಷರಮಾಲೆಯನ್ನು ಕನ್ನಡ ವರ್ಣಮಾಲೆಯೆಂದು ಕರೆಯಲಾಗುತ್ತದೆ. ನಾವು ಮಾತನಾಡುವ ಮಾತುಗಳೆಲ್ಲ ವಾಕ್ಯ ವಾಕ್ಯಗಳಾಗಿರುತ್ತವೆ. ವಾಕ್ಯಗಳು ಪದಗಳಿಂದ ಕೂಡಿರುತ್ತವೆ. ಪದಗಳು ಅಕ್ಷರಗಳಿಂದ ಕೂಡಿರುತ್ತವೆ. ಉದಾಹರಣೆಗೆ, ನಾನು ಶಾಲೆಗೆ ಹೋಗಿ ಬರುವೆನು. ಈ ವಾಕ್ಯದಲ್ಲಿ ನಾನು, ಶಾಲೆಗೆ, ಹೋಗಿ, ಬರುವೆನು, ಹೀಗೆ ನಾಲ್ಕು ಪದಗಳಿವೆ. ಒಂದೊಂದು ಪದದಲ್ಲೂ ಹಲವು ಅಕ್ಷರಗಳಿವೆ. ನಾನು ಎಂಬ ಪದದಲ್ಲಿ ನ್+ಆ+ನ್+ಉ ಎಂಬ ಧ್ವನಿಮಾ ವ್ಯವಸ್ಥೆಯ ಬೇರೆ ಬೇರೆ ಅಕ್ಷರಗಳಿವೆ. ಹೀಗೆ ಕನ್ನಡ ಭಾಷೆಯನ್ನು ಮಾತನಾಡುವಾಗ ಬಳಸುವ ಅಕ್ಷರಗಳ ಮಾಲೆಗೆ ವರ್ಣಮಾಲೆ ಅಥವಾ ಅಕ್ಷರಮಾಲೆ ಎಂದು ಕರೆಯುತ್ತೇವೆ.

Did you know...

ಟೆಂಪ್ಲೇಟು:ನಿಮಗಿದು ಗೊತ್ತೆ?

In the news

ಆಕ್ಸಿಯಂ ಮಿಷನ್ ೪ರ ತಂಡ
  • ಜೂನ್ ೨೫: ಮಿಷನ್ ಆ‍ಕ್ಸಿಯಂ-೪ ಯಶಸ್ವಿ ಉಡಾವಣೆ. ೪೧ ವರ್ಷಗಳ ನಂತರ ಭಾರತೀಯ ಗಗನಯಾತ್ರಿಯ ಪಯಣ.[೧](ಚಿತ್ರಿತ)
  • ಜೂನ್ ೨೩: ಐಪಿಎಲ್ ಸಂಭ್ರಮಾಚರಣೆಗೆ ಬಿಸಿಸಿಐ ಮಾರ್ಗಸೂಚಿ ಬಿಡುಗಡೆ[೨]
  • ಜೂನ್ ೨೨: ಪಹಲ್ಗಾಮ್ ದಾಳಿಯ ಉಗ್ರರಿಗೆ ಆಶ್ರಯ ಕೊಟ್ಟ ಇಬ್ಬರ ಸೆರೆ[೩]
  • ಜೂನ್ ೨೨: ಇರಾನ್ ಅಣು ಕೇಂದ್ರಗಳ ಮೇಲೆ ಅಮೆರಿಕ ದಾಳಿ[೪]
  • ಜೂನ್ ೨೨:ಇರಾನ್-ಇಸ್ರೇಲ್ ಬಿಕ್ಕಟ್ಟು- ಆಪರೇಶನ್ ಸಿಂಧೂ ಮೂಲಕ ಇರಾನ್‌ನಿಂದ ೮೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾರತಕ್ಕೆ ವಾಪಸ್[೫]



On this day...

ಜುಲೈ:

ಚಂದ್ರನ ಮೇಲೆ ಕಾಲಿಟ್ಟ ಮೊದಲ ಮಾನವರು

ನಿಮಗೆ ವಿಕಿಪೀಡಿಯ ಅಥವಾ ವಿಕಿ ಬಳಗದ ಇತರ ಯೋಜನೆಗಳು ಉಪಯೋಗಕ್ಕೆ ಬಂದಲ್ಲಿ, ಈ ಪುಟಗಳನ್ನು ಆತಿಥೇಯವಹಿಸಿರುವ ವಿಕಿಮೀಡಿಯ ಫೌಂಡೇಶನ್‌ಗೆ ದೇಣಿಗೆ ನೀಡಬಹುದು. ದಯವಿಟ್ಟು ದೇಣಿಗೆ ನೀಡಲು ಈ ಪುಟಕ್ಕೆ ಭೇಟಿ ನೀಡಿ (ದೇಣಿಗೆ ಲಿಂಕ್ ವಿಕಿಮೀಡಿಯ ಫೌಂಡೇಶನ್‌ಗೆ ಹೋಗುತ್ತದೆ & ಜಾಲತಾಣ ಆಂಗ್ಲ ಭಾಷೆಯಲ್ಲಿದೆ).

ಇತರ ಭಾರತೀಯ ಭಾಷೆಗಳಲ್ಲಿ ವಿಕಿಪೀಡಿಯ


ಭಾಷಾ ವಿಷಯ ಯೋಜನೆಗಳು
ಬಹುಭಾಷಾ ವಿಷಯ ಯೋಜನೆಗಳು