ಸ್ವಚ್ಛ ಭಾರತ ಅಭಿಯಾನ
ಈ ಲೇಖನದಲ್ಲಿ ಸರಿಯಾದ ಉಲ್ಲೇಖದ ಅಗತ್ಯವಿದೆ ಸರಿಯಾದ ಉಲ್ಲೇಖಗಳನ್ನು ಸೇರಿಸಿ ಲೇಖನವನ್ನು ಉತ್ತಮಗೊಳಿಸಿ. ಲೇಖನದ ಬಗ್ಗೆ ಚರ್ಚೆ ನಡೆಸಲು ಚರ್ಚೆ ಪುಟವನ್ನು ನೋಡಿ. |
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ ಪ್ರಾರಂಭವಾಗಿತ್ತು.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭಮಾಡಿದರು.
ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ.
- ಮೋದಿಯವರು ಸಾರ್ವಜನಿಕರಿಗೆ ತಮ್ಮ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳಲು ಕರೆ ಜೊತೆ ಅಂಬಾನಿ, ಸಚಿನ್ ತೆಂಡೂಲ್ಕರ್ರಂತಹ ಪ್ರಭಾವಿ ವ್ಯಕ್ತಿಗಳಿಗೆ ಒಂದು ಪ್ರದೇಶವನ್ನು ಸ್ವಚ್ಛಗೊಳಿಸುವುದು ಹಾಗೂ ಇನ್ನಿತರರಿಗೂ ಅದೇ ರೀತಿ ಮಾಡುವಂತೆ ಕರೆ ನೀಡುವ ಮೂಲಕ ಅಭಿಯಾನಕ್ಕೆ ಕೈಜೋಡಿಸಲು ಆಹ್ವಾನಿಸಿದ್ದು, ಇದಕ್ಕೆ ಹಲವು ದಿಗ್ಗಜರ ಬೆಂಬಲ ಹಾಗೂ ಪೂರಕ ಸ್ಪಂದನೆಗಳಿಂದ ಈ ಅಭಿಯಾನವು ಇನ್ನಷ್ಟು ಚುರುಕುಗೊಂಡಿದೆ.
- ಹೆಚ್ಚಿನವರು ಸಾರ್ವಜನಿಕವಾಗಿಯೂ ಈ ಅಭಿಯಾನಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸ್ವತಃ ಪ್ರಧಾನಿಯವರ ಒತ್ತಾಸೆ, ಇತರ ಪ್ರಮುಖರ ಹಾಗೂ ಸರ್ಕಾರೇತರ ಸಂಸ್ಥೆಗಳ ಬೆಂಬಲ, ಸಾರ್ವಜನಿಕರ ಸಹಭಾಗಿತ್ವ, ಜಾಲತಾಣ, ಮಾಧ್ಯಮಗಳ ಮೂಲಕ ಸ್ವಚ್ಛತೆಯ ವಿಷಯದ ಕುರಿತ ಪ್ರಚಾರ.
Nirajan[ಬದಲಾಯಿಸಿ]
ಈ ಅಭಿಯಾನವು ಮಹಾತ್ಮ ಗಾಂಧಿಯವರ 150ನೇ ಜನ್ಮದಿನಾಚರಣೆಗೆ ಮುನ್ನ ತನ್ನ ಗುರಿ ತಲುಪುವ ಧ್ಯೇಯ ಹೊಂದಿದೆ. ಮೂಲ ಉದ್ದೇಶ :[citation needed]
- ಬಯಲು ಶೌಚ ನಿರ್ಮೂಲನೆ
- ಮಲ ಹೊರುವ ಪದ್ಧತಿಯ ಸಂಪೂರ್ಣ ನಿರ್ಮೂಲನೆ.
- 100% ಘನತ್ಯಾಜ್ಯಗಳ ನಿರ್ವಹಣೆ/ಮರುಬಳಕೆ/ಸಂಸ್ಕರಣೆ
- ಸಾರ್ವಜನಿಕರಲ್ಲಿ ನಿರ್ಮಲೀಕರಣಕ್ಕಾಗಿ ಮಾನಸಿಕ ಬದಲಾವಣೆ
- ಸಂಪೂರ್ಣ ಕೊಳಗೇರಿ ನಿರ್ಮೂಲನೆ.[೧]
- ಸಾರ್ವಜನಿಕರಲ್ಲಿ ನಿರ್ಮಲೀಕರಣ ಮತ್ತು ಸಾಮಾಜಿಕ ಸ್ವಾಸ್ಥ್ಯದ ನಡುವಿರುವ ಸಂಬಂಧದ ಬಗ್ಗೆ ಜನಜಾಗೃತಿ ಮೂಡಿಸುವುದು ಹಾಗೂ ಇತರೆ....
- ↑ swchaa barath abiyan