ಸದಸ್ಯ:Chandru konchigeri

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ನಾನು ಚಂದ್ರು ಕೊಂಚಿಗೇರಿ ಕನ್ನಡಪ್ರಭ ವರದಿಗಾರ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮಾಗಳ ಗ್ರಾಮ..ಕಳೆದ ೧೫ ವರ್ಷಗಳಿಂದ ತಾಲೂಕು ವದಿಗಾರನಾಗಿ ಕನ್ನಡಪ್ರಭದಲ್ಲಿ ಕೆಲಸ ಮಾಡುತ್ತಿದ್ದೇನೆ. ತಾಲೂಕಿನ ಜ್ವಲಂತ ಸಮಸ್ಯೆ ಕುರಿತು ನೂರಾರು ಸ್ಟೋರಿ ಬರೆದಿರುವೆ.