ಪಿಂಗಳಿ ವೆಂಕಯ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಚು added image #WPWP
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೧ ನೇ ಸಾಲು: ೧ ನೇ ಸಾಲು:
{{Infobox person
{{Infobox person
| name =ಪಿಂಗಲಿ ವೆಂಕಯ್ಯ
| name =ಪಿಂಗಲಿ ವೆಂಕಯ್ಯ
| image =
| image = Pingali Venkayya 2009 stamp of India.jpg| alt =
| alt =
| caption =
| caption =
| birth_name = ಪಿಂಗಲಿ ವೆಂಕಯ್ಯ
| birth_name = ಪಿಂಗಲಿ ವೆಂಕಯ್ಯ

೧೫:೦೩, ೧೪ ಜುಲೈ ೨೦೨೧ ನಂತೆ ಪರಿಷ್ಕರಣೆ

ಪಿಂಗಲಿ ವೆಂಕಯ್ಯ
Born
ಪಿಂಗಲಿ ವೆಂಕಯ್ಯ

2 August 1876
ಭಲ್ತಾಪೆನ್ಮುರುರು ಗ್ರಾಮ, ಮೊವ್ವಾ ಮಂಡಲಮ್,ಕೃಷ್ಣ ಜಿಲ್ಲೆ, ಆಂಧ್ರ ಪ್ರದೇಶ.
Died4 July 1963
ಭರತ
Nationalityಭಾರತಿಯ
Known forಭಾರತೀಯ ರಾಷ್ಟ್ರೀಯ ಧ್ವಜದ ವಿನ್ಯಾಸ

ಪಿಂಗಳಿ ವೆಂಕಯ್ಯ ಅವರು ಭಾರತ ಸ್ವಾತಂತ್ರ್ಯಕ್ಕೆ ಹೋರಾಟ ಮಾಡಿದವರು ಮತ್ತು ಭಾರತದೇಶದ ಧ್ವಜವನ್ನು ಸ್ಥೂಲಕಲ್ಪಿಸಿದರು. ಇವರನ್ನು ಪತ್ತಿ ವೆಂಕಯ್ಯ ಅಂತ ಕರೆಯುತ್ತಿದ್ದರು.ಇವರು ಆಗಸ್ಟ್ ೨, ೧೮೭೬ನೇ ಇಸ್ವಿಯಲ್ಲಿ, ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ ದಿವಿ ತಾಲ್ಲೂಕಿನ ಭಟ್ಲಪೆನ್ನುಮಾರು ಗ್ರಾಮದಲ್ಲಿ ಜನಿಸಿದರು. ಇವರ ತಂದೆ ಹನುಮಂತರಾಯುರು, ಇವರ ತಾಯಿಯ ಹೆಸರು ವೆಂಕಟರತ್ನಮ್ಮ. ಪ್ರಾಧಮಿಕ ವಿದ್ಯಾಭ್ಯಾಸವನ್ನು ಚಲ್ಲಪಲ್ಲಿಯಲ್ಲಿ ಮತ್ತು ಮಚಿಲೀಪಟ್ನಮಿನ ಹಿಂದು ಶಾಲೆಯಲ್ಲಿ ಮುಗಿಸಿದನಂತರ ಇವರು ಹಿಚ್ಚಿನ ಶಿಕ್ಷಣಕಾಗಿ ಕೊಲೊಂಬೊಗೆ ಹೋದರು. ಭಾರತಕ್ಕೆ ಹಿಂದಿರುಗಿದನಂತರ ಇವರು ರೈಲ್ವೇ ಸಿಬ್ಬಂದಿಯ ಉದ್ಯೋಗ, ಮತ್ತು ಸರ್ಕಾರಿ ಜೀತಗಾರರಾಗಿ ಬಳ್ಳಾರಿಯಲ್ಲಿ ಮಾಡಿದರು. ದೇಶಭಕ್ತಿಯನ್ನು ನರನರಗಳಲ್ಲು ತುಂಬಿಕೊಂಡಿದ್ದ ಇವರಿಗೆ ಒಂದು ಶಾಶ್ವತ ಕೆಲಸದಲ್ಲಿ ಒಳಗೊಂಡಿರುವುದಕ್ಕೆ ಇಷ್ಟವಾಗಿರಲಿಲ್ಲ, ಸತ್ಯಾನ್ವೇಷಿಯಾಗಿದ್ದ ಇವರು ಲಾಹೋರಿನ ಆಂಗ್ಲೂ-ವೈದಿಕ ಕಳಾಶಾಲೆಯಲ್ಲಿ ಇತಿಹಾಸ, ಸಂಸ್ಕೃತ ಮುಂತಾದ ವಿಷಯಗಲಳ ಬಗ್ಗೆ ಶೋಧನೆ ಮಾಡಿದರು. ಭೂವಿಜ್ಞಾನ ಕ್ಷೇತ್ರದಲ್ಲಿ ಆಸಕ್ತಿಯುಳ್ಳಾವಾರಾಗಿದ್ದೂ ಮತ್ತು ಅದೇ ವಿಷಯದಲ್ಲಿ ಪದವೀಕೃತರಾದರು.

ಉಲ್ಲೇಗಳು