ಕೆ. ಪಿ. ರಾವ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
ಚು →‎top
೧೭ ನೇ ಸಾಲು: ೧೭ ನೇ ಸಾಲು:
}}
}}
[[File:K.P.Rao 2.JPG|thumb|ಕೆ.ಪಿ.ರಾವ್]]
[[File:K.P.Rao 2.JPG|thumb|ಕೆ.ಪಿ.ರಾವ್]]
ಶ್ರೀ '''ಕೆ. ಪಿ. (ಕಿನ್ನಿಕಂಬಳ ಪದ್ಮನಾಭ) ರಾವ್''' ([[ಫೆಬ್ರವರಿ ೨೯]], [[೧೯೪೦]]), ಭಾರತೀಯ ಭಾಷೆಗಳಲ್ಲಿ ಕಂಪ್ಯೂಟಿಂಗ್ ಕ್ಷೇತ್ರದ ಪಿತಾಮಹರೆಂದೇ ಪ್ರಸಿದ್ಧರು. ಈಗ ವ್ಯಾಪಕವಾಗಿ ಬಳಕೆಯಲ್ಲಿರುವ ಕರ್ನಾಟಕ ಸರ್ಕಾರದ ಅಧಿಕೃತ ಕೀಲಿಮಣೆ ವಿನ್ಯಾಸವನ್ನು ('ನುಡಿ' ವಿನ್ಯಾಸ) ರೂಪಿಸಿದ್ದು ಶ್ರೀ ಕೆ. ಪಿ. ರಾವ್ ಅವರ ಸಾಧನೆ .
ಶ್ರೀ '''ಕೆ. ಪಿ. (ಕಿನ್ನಿಕಂಬಳ ಪದ್ಮನಾಭ) ರಾವ್''' ([[ಫೆಬ್ರವರಿ ೨೯]], [[೧೯೪೦]]), ಭಾರತೀಯ ಭಾಷೆಗಳಲ್ಲಿ ಕಂಪ್ಯೂಟಿಂಗ್ ಕ್ಷೇತ್ರದ ಪಿತಾಮಹರೆಂದೇ ಪ್ರಸಿದ್ಧರು. ಈಗ ವ್ಯಾಪಕವಾಗಿ ಬಳಕೆಯಲ್ಲಿರುವ ಕರ್ನಾಟಕ ಸರ್ಕಾರದ ಅಧಿಕೃತ ಕೀಲಿಮಣೆಯ ಮೂಲ ವಿನ್ಯಾಸವನ್ನು ('ನುಡಿ' ವಿನ್ಯಾಸ) ರೂಪಿಸಿದ್ದು ಶ್ರೀ ಕೆ. ಪಿ. ರಾವ್ ಅವರ ಸಾಧನೆ.

== ವೈಯಕ್ತಿಕ ಹಿನ್ನೆಲೆ ==
== ವೈಯಕ್ತಿಕ ಹಿನ್ನೆಲೆ ==
* ಜನನ ೧೯೪೦ರ ಫೆಬ್ರುವರಿ ೨೯ರಂದು, ಮಂಗಳೂರು ಬಳಿಯ ಕಿನ್ನಿಕಂಬಳದಲ್ಲಿ.
* ಜನನ ೧೯೪೦ರ ಫೆಬ್ರುವರಿ ೨೯ರಂದು, ಮಂಗಳೂರು ಬಳಿಯ ಕಿನ್ನಿಕಂಬಳದಲ್ಲಿ.

೧೧:೩೧, ೩೦ ಸೆಪ್ಟೆಂಬರ್ ೨೦೨೧ ನಂತೆ ಪರಿಷ್ಕರಣೆ

ಕಿನ್ನಿಕಂಬಳ ಪದ್ಮನಾಭ ರಾವ್
ನಾಡೋಜ ಕೆ. ಪಿ. ರಾವ್.
Born
ಪದ್ಮನಾಭ

ಕಿನ್ನಿಕಂಬಳ
Nationalityಭಾರತೀಯ
Educationಕಿನ್ನಿಕಂಬಳದಲ್ಲಿ ಪ್ರಾಥಮಿಕ, ಮಂಗಳೂರಿನಲ್ಲಿ ಪ್ರೌಢಶಾಲೆ ಹಾಗೂ ಕಾಲೇಜು. ೧೯೫೯ರಲ್ಲಿ ಮಂಗಳೂರಿನ ಅಲೋಶಿಯಸ್ ಕಾಲೇಜಿನಿಂದ ಬಿಎಸ್ಸಿ.
Occupation(s)ಮಣಿಪಾಲ ಇನ್ಸ್‍ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ ಇನ್ಸ್‍ಟಿಟ್ಯೂಟ್ ಆಫ್ ಕಮ್ಮಯುನಿಕೇಶನ್
Known forಪ್ರಪ್ರಥಮ ಬಾರಿಗೆ ಭಾರತೀಯ ಭಾಷೆಗಳನ್ನು ಕಂಪ್ಯೂಟರ್‍ನಲ್ಲಿ ಅಳವಡಿಸಿದ್ದು
ಕೆ.ಪಿ.ರಾವ್

ಶ್ರೀ ಕೆ. ಪಿ. (ಕಿನ್ನಿಕಂಬಳ ಪದ್ಮನಾಭ) ರಾವ್ (ಫೆಬ್ರವರಿ ೨೯, ೧೯೪೦), ಭಾರತೀಯ ಭಾಷೆಗಳಲ್ಲಿ ಕಂಪ್ಯೂಟಿಂಗ್ ಕ್ಷೇತ್ರದ ಪಿತಾಮಹರೆಂದೇ ಪ್ರಸಿದ್ಧರು. ಈಗ ವ್ಯಾಪಕವಾಗಿ ಬಳಕೆಯಲ್ಲಿರುವ ಕರ್ನಾಟಕ ಸರ್ಕಾರದ ಅಧಿಕೃತ ಕೀಲಿಮಣೆಯ ಮೂಲ ವಿನ್ಯಾಸವನ್ನು ('ನುಡಿ' ವಿನ್ಯಾಸ) ರೂಪಿಸಿದ್ದು ಶ್ರೀ ಕೆ. ಪಿ. ರಾವ್ ಅವರ ಸಾಧನೆ.

ವೈಯಕ್ತಿಕ ಹಿನ್ನೆಲೆ

  • ಜನನ ೧೯೪೦ರ ಫೆಬ್ರುವರಿ ೨೯ರಂದು, ಮಂಗಳೂರು ಬಳಿಯ ಕಿನ್ನಿಕಂಬಳದಲ್ಲಿ.
  • ಕಿನ್ನಿಕಂಬಳದಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ, ಮಂಗಳೂರಿನಲ್ಲಿ ಪ್ರೌಢಶಾಲೆ ಹಾಗೂ ಕಾಲೇಜು ವ್ಯಾಸಂಗ.
  • ೧೯೫೯ರಲ್ಲಿ ಮಂಗಳೂರಿನ ಅಲೋಶಿಯಸ್ ಕಾಲೇಜಿನಿಂದ ಬಿಎಸ್ಸಿ ಪದವಿ.

ಕುಟುಂಬ

  • ಪತ್ನಿ ಶ್ರೀಮತಿ ನಿರ್ಮಲ ಉಡುಪಿಯವರು, ವಿವಾಹವಾದದ್ದು ೧೯೬೪ರಲ್ಲಿ.
  • ಈ ದಂಪತಿಗೆ ಇಬ್ಬರು ಮಕ್ಕಳು ಹಾಗೂ ನಾಲ್ವರು ಮೊಮ್ಮಕ್ಕಳು.

ಉದ್ಯೋಗ

  • ಮೊದಲಿಗೆ ಮುಂಬಯಿಯ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರೀಸರ್ಚ್(ಟಿಐಎಫ್‌ಆರ್)ನ ಆಣುಶಕ್ತಿ ವಿಭಾಗದಲ್ಲಿ ಸಂಶೋಧಕರು.
  • ೧೯೭೦ರ ದಶಕದಲ್ಲಿ ಟಾಟಾ ಪ್ರೆಸ್ ಸೇರಿದಾಗ ಅಕ್ಷರಗಳೊಡನೆ ಒಡನಾಟದ ಪ್ರಾರಂಭ.
  • ಮುಂದೆ ಮಾನೋಟೈಪ್ ಸಂಸ್ಥೆಯ ನಿರ್ದೇಶಕರಾಗಿ, ಕ್ವಾರ್ಕ್ ಎಕ್ಸ್‌ಪ್ರೆಸ್ - ಅಡೋಬಿ ಸಿಸ್ಟಂಸ್ ಮುಂತಾದ ಸಂಸ್ಥೆಗಳ ಸಲಹೆಗಾರರಾಗಿ, ಮಣಿಪಾಲ ಸಮೂಹದ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಾಧ್ಯಾಪಕರಾಗಿ ಕೆಲಸ ನಿರ್ವಹಣೆ.

ಸಾಧನೆಗಳು

  • ಸಿಂಧೂ ಲಿಪಿಯನ್ನು ಕಂಪ್ಯೂಟರ್ ಬಳಸಿ ಮುದ್ರಿಸುವ ಪ್ರಯತ್ನದಲ್ಲಿ ಮಹತ್ವದ ಪಾತ್ರ.
  • ಉಚ್ಚಾರಣಾತ್ಮಕ ತರ್ಕ ಬಳಸಿದ ಮೊದಲ ಕೀಬೋರ್ಡ್ ವಿನ್ಯಾಸದ ಸೃಷ್ಟಿ. ಇದೇ ತರ್ಕ ಬಳಸಿ ಕನ್ನಡದ ಕೀಬೋರ್ಡ್ ವಿನ್ಯಾಸ ತಯಾರಿಕೆ.
  • ಕನ್ನಡದ ಪದಸಂಸ್ಕಾರಕ ತಂತ್ರಾಂಶ 'ಸೇಡಿಯಾಪು' ರಚಿಸಿ ಮುಕ್ತ ಬಳಕೆಗೆ ನೀಡಿದ ಹಿರಿಮೆ.
ಚಿತ್ರ:KPRao.jpg
ಟಿ. ಜಿ. ಶ್ರೀನಿಧಿಯವರು .ಕೆ.ಪಿ.ರಾವ್‌ ಬಗ್ಗೆ ಬರೆದಿರುವ ಪುಸ್ತಕ

ಸಂದ ಗೌರವಗಳು

  • ಕನ್ನಡ ಕೀಲಿಮಣೆ ವಿನ್ಯಾಸಕ್ಕೆ 'ಕರ್ನಾಟಕ ಸರಕಾರದ ಅಧಿಕೃತ ಕೀಲಿಮಣೆ ವಿನ್ಯಾಸ'ವೆಂಬ ಮಾನ್ಯತೆ. [ಸೂಕ್ತ ಉಲ್ಲೇಖನ ಬೇಕು]
  • ತುಳು ಅಕಾಡೆಮಿ ಸೇರಿದಂತೆ ಹಲವು ಸಂಘಸಂಸ್ಥೆಗಳಿಂದ ಗೌರವ ಸಮರ್ಪಣೆ. [ಸೂಕ್ತ ಉಲ್ಲೇಖನ ಬೇಕು]
  • ಆಳ್ವಾಸ್ ನುಡಿಸಿರಿ ೨೦೦೯ರಲ್ಲಿ ಸನ್ಮಾನ.[೧]
  • ೨೦೧೩ ರಲ್ಲಿ ವಿಶ್ವಕರ್ಮ ಪ್ರಶಸ್ತಿ.[೨]
  • ೨೦೧೩ರಲ್ಲಿ ಕನ್ನಡ ವಿಶ್ವವಿದ್ಯಾಲಯದಿಂದ ನಾಡೋಜ ಪ್ರಶಸ್ತಿ.[೩]
  • ೨೦೧೩ ರ ಏಪ್ರಿಲ್ ತಿಂಗಳಲ್ಲಿ ಬೆಂಗಳೂರಿನ ಉದಯಭಾನು ಕಲಾಸಂಘದಿಂದ ಪರಿಚಯಾತ್ಮಕ ಕೃತಿ "ಕಂಪ್ಯೂಟರ್ ಕನ್ನಡ ಕೆ. ಪಿ. ರಾವ್" ಪ್ರಕಟಣೆ
  • ೨೦೧೩ ರ ಸಾಲಿನ ರಾಜ್ಯೋತ್ಸವ ಪ್ರಶಸ್ತಿ[೪].
  • ೨೦೨೧ ರಲ್ಲಿ 'ಕಾರಂತ ಬಾಲವನ ಪ್ರಶಸ್ತಿ'[೫]

ಛಾಯಾಂಕಣ

ಬಾಹ್ಯ ಕೊಂಡಿಗಳು

ಉಲ್ಲೇಖಗಳು

  1. "ಮ್ಯಾಂಗಲೋರ್ ಟೈಮ್ಸ್". Archived from the original on 2016-03-04. Retrieved 2013-10-31.
  2. ದೊರೆಸ್ವಾಮಿ, ಕೆ.ಪಿ.ರಾವ್‌ ಸೇರಿ ಐವರಿಗೆ ವಿಶ್ವಕರ್ಮ ಪ್ರಶಸ್ತಿ - ಕನ್ನಡ ಯಾಹೂ Archived 2013-09-27 ವೇಬ್ಯಾಕ್ ಮೆಷಿನ್ ನಲ್ಲಿ.
  3. ಭಾರತೀಯ ಭಾಷಾ ಗಣಕ ರೂವಾರಿ ಕೆ.ಪಿ.ರಾವ್‌ಗೆ ಸನ್ಮಾನ, ಪ್ರಜಾವಾಣಿ ಏಪ್ರಿಲ್ ೧೦, ೨೦೧೩
  4. 58 ಸಾಧಕರಿಗೆ ರಾಜ್ಯೋತ್ಸವ ಗೌರವ[ಶಾಶ್ವತವಾಗಿ ಮಡಿದ ಕೊಂಡಿ]
  5. ಬಾಲವನ ಪ್ರಶಸ್ತಿಗೆ ಕೆ.ಪಿ.ರಾವ್ ಆಯ್ಕೆ, ಪ್ರಜಾವಾಣಿ, ೩೦ ಸೆಪ್ಟೆಂಬರ್ ೨೦೨೧