ಕೆ. ಪಿ. ರಾವ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
Vikashegde (ಚರ್ಚೆ | ಕಾಣಿಕೆಗಳು) ಚು →top |
Vikashegde (ಚರ್ಚೆ | ಕಾಣಿಕೆಗಳು) ಮಾಹಿತಿ ಸೇರ್ಪಡೆ |
||
೧೬ ನೇ ಸಾಲು: | ೧೬ ನೇ ಸಾಲು: | ||
| known_for = ಪ್ರಪ್ರಥಮ ಬಾರಿಗೆ ಭಾರತೀಯ ಭಾಷೆಗಳನ್ನು ಕಂಪ್ಯೂಟರ್ನಲ್ಲಿ ಅಳವಡಿಸಿದ್ದು |
| known_for = ಪ್ರಪ್ರಥಮ ಬಾರಿಗೆ ಭಾರತೀಯ ಭಾಷೆಗಳನ್ನು ಕಂಪ್ಯೂಟರ್ನಲ್ಲಿ ಅಳವಡಿಸಿದ್ದು |
||
}} |
}} |
||
[[File:K.P.Rao 2.JPG|thumb|ಕೆ.ಪಿ.ರಾವ್]] |
[[File:K.P.Rao 2.JPG|thumb|ಕೆ.ಪಿ.ರಾವ್]] |
||
'''ಕಿನ್ನಿಕಂಬಳ ಪದ್ಮನಾಭ ರಾವ್''' ([[ಫೆಬ್ರವರಿ ೨೯]], [[೧೯೪೦]]), ಭಾರತೀಯ ಭಾಷೆಗಳಲ್ಲಿ ಕಂಪ್ಯೂಟಿಂಗ್ ಕ್ಷೇತ್ರದ ಪಿತಾಮಹರೆಂದೇ ಪ್ರಸಿದ್ಧರು. ಈಗ ವ್ಯಾಪಕವಾಗಿ ಬಳಕೆಯಲ್ಲಿರುವ ಕರ್ನಾಟಕ ಸರ್ಕಾರದ ಅಧಿಕೃತ ಕೀಲಿಮಣೆಯ ಮೂಲ ವಿನ್ಯಾಸವನ್ನು ('ನುಡಿ' ವಿನ್ಯಾಸ) ರೂಪಿಸಿದ್ದು ಶ್ರೀ ಕೆ. ಪಿ. ರಾವ್ ಅವರ ಸಾಧನೆ. |
|||
== ವೈಯಕ್ತಿಕ ಹಿನ್ನೆಲೆ == |
== ವೈಯಕ್ತಿಕ ಹಿನ್ನೆಲೆ == |
||
* ಜನನ ೧೯೪೦ರ ಫೆಬ್ರುವರಿ ೨೯ರಂದು, ಮಂಗಳೂರು ಬಳಿಯ ಕಿನ್ನಿಕಂಬಳದಲ್ಲಿ. |
* ಜನನ ೧೯೪೦ರ ಫೆಬ್ರುವರಿ ೨೯ರಂದು, [[ಮಂಗಳೂರು]] ಬಳಿಯ ಕಿನ್ನಿಕಂಬಳದಲ್ಲಿ. |
||
* ಕಿನ್ನಿಕಂಬಳದಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ, ಮಂಗಳೂರಿನಲ್ಲಿ ಪ್ರೌಢಶಾಲೆ ಹಾಗೂ ಕಾಲೇಜು ವ್ಯಾಸಂಗ. |
* ಕಿನ್ನಿಕಂಬಳದಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ, ಮಂಗಳೂರಿನಲ್ಲಿ ಪ್ರೌಢಶಾಲೆ ಹಾಗೂ ಕಾಲೇಜು ವ್ಯಾಸಂಗ. |
||
* ೧೯೫೯ರಲ್ಲಿ ಮಂಗಳೂರಿನ ಅಲೋಶಿಯಸ್ ಕಾಲೇಜಿನಿಂದ ಬಿಎಸ್ಸಿ ಪದವಿ. |
* ೧೯೫೯ರಲ್ಲಿ ಮಂಗಳೂರಿನ ಅಲೋಶಿಯಸ್ ಕಾಲೇಜಿನಿಂದ ಬಿಎಸ್ಸಿ ಪದವಿ. |
||
=== ಕುಟುಂಬ === |
=== ಕುಟುಂಬ === |
||
* ಪತ್ನಿ ಶ್ರೀಮತಿ ನಿರ್ಮಲ ಉಡುಪಿಯವರು, ವಿವಾಹವಾದದ್ದು ೧೯೬೪ರಲ್ಲಿ. |
* ಪತ್ನಿ ಶ್ರೀಮತಿ ನಿರ್ಮಲ ಉಡುಪಿಯವರು, ವಿವಾಹವಾದದ್ದು ೧೯೬೪ರಲ್ಲಿ. |
||
* ಈ ದಂಪತಿಗೆ ಇಬ್ಬರು ಮಕ್ಕಳು ಹಾಗೂ ನಾಲ್ವರು ಮೊಮ್ಮಕ್ಕಳು. |
* ಈ ದಂಪತಿಗೆ ಇಬ್ಬರು ಮಕ್ಕಳು ಹಾಗೂ ನಾಲ್ವರು ಮೊಮ್ಮಕ್ಕಳು. |
||
== ಉದ್ಯೋಗ == |
== ಉದ್ಯೋಗ == |
||
* ಮೊದಲಿಗೆ ಮುಂಬಯಿಯ ಟಾಟಾ ಇನ್ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರೀಸರ್ಚ್(ಟಿಐಎಫ್ಆರ್)ನ ಆಣುಶಕ್ತಿ ವಿಭಾಗದಲ್ಲಿ ಸಂಶೋಧಕರು. |
* ಮೊದಲಿಗೆ ಮುಂಬಯಿಯ ಟಾಟಾ ಇನ್ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರೀಸರ್ಚ್(ಟಿಐಎಫ್ಆರ್)ನ ಆಣುಶಕ್ತಿ ವಿಭಾಗದಲ್ಲಿ ಸಂಶೋಧಕರು. |
||
* ೧೯೭೦ರ ದಶಕದಲ್ಲಿ ಟಾಟಾ ಪ್ರೆಸ್ ಸೇರಿದಾಗ ಅಕ್ಷರಗಳೊಡನೆ ಒಡನಾಟದ ಪ್ರಾರಂಭ. |
* ೧೯೭೦ರ ದಶಕದಲ್ಲಿ ಟಾಟಾ ಪ್ರೆಸ್ ಸೇರಿದಾಗ ಅಕ್ಷರಗಳೊಡನೆ ಒಡನಾಟದ ಪ್ರಾರಂಭ. |
||
* ಮುಂದೆ ಮಾನೋಟೈಪ್ ಸಂಸ್ಥೆಯ ನಿರ್ದೇಶಕರಾಗಿ, ಕ್ವಾರ್ಕ್ ಎಕ್ಸ್ಪ್ರೆಸ್ - ಅಡೋಬಿ ಸಿಸ್ಟಂಸ್ ಮುಂತಾದ ಸಂಸ್ಥೆಗಳ ಸಲಹೆಗಾರರಾಗಿ, ಮಣಿಪಾಲ ಸಮೂಹದ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಾಧ್ಯಾಪಕರಾಗಿ ಕೆಲಸ ನಿರ್ವಹಣೆ. |
* ಮುಂದೆ ಮಾನೋಟೈಪ್ ಸಂಸ್ಥೆಯ ನಿರ್ದೇಶಕರಾಗಿ, ಕ್ವಾರ್ಕ್ ಎಕ್ಸ್ಪ್ರೆಸ್ - ಅಡೋಬಿ ಸಿಸ್ಟಂಸ್ ಮುಂತಾದ ಸಂಸ್ಥೆಗಳ ಸಲಹೆಗಾರರಾಗಿ, ಮಣಿಪಾಲ ಸಮೂಹದ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಾಧ್ಯಾಪಕರಾಗಿ ಕೆಲಸ ನಿರ್ವಹಣೆ. |
||
==ಸಾಧನೆಗಳು== |
==ಸಾಧನೆಗಳು== |
||
* [[ಸಿಂಧೂ ಲಿಪಿ|ಸಿಂಧೂ ಲಿಪಿಯನ್ನು]] ಕಂಪ್ಯೂಟರ್ ಬಳಸಿ ಮುದ್ರಿಸುವ ಪ್ರಯತ್ನದಲ್ಲಿ ಮಹತ್ವದ ಪಾತ್ರ. |
* [[ಸಿಂಧೂ ಲಿಪಿ|ಸಿಂಧೂ ಲಿಪಿಯನ್ನು]] ಕಂಪ್ಯೂಟರ್ ಬಳಸಿ ಮುದ್ರಿಸುವ ಪ್ರಯತ್ನದಲ್ಲಿ ಮಹತ್ವದ ಪಾತ್ರ. |
||
* ಉಚ್ಚಾರಣಾತ್ಮಕ ತರ್ಕ ಬಳಸಿದ ಮೊದಲ ಕೀಬೋರ್ಡ್ ವಿನ್ಯಾಸದ ಸೃಷ್ಟಿ. ಇದೇ ತರ್ಕ ಬಳಸಿ ಕನ್ನಡದ ಕೀಬೋರ್ಡ್ ವಿನ್ಯಾಸ ತಯಾರಿಕೆ. |
* ಉಚ್ಚಾರಣಾತ್ಮಕ ತರ್ಕ ಬಳಸಿದ ಮೊದಲ ಕೀಬೋರ್ಡ್ ವಿನ್ಯಾಸದ ಸೃಷ್ಟಿ. ಇದೇ ತರ್ಕ ಬಳಸಿ ಕನ್ನಡದ ಕೀಬೋರ್ಡ್ ವಿನ್ಯಾಸ ತಯಾರಿಕೆ. |
||
* ಕನ್ನಡದ ಪದಸಂಸ್ಕಾರಕ ತಂತ್ರಾಂಶ 'ಸೇಡಿಯಾಪು' ರಚಿಸಿ ಮುಕ್ತ ಬಳಕೆಗೆ ನೀಡಿದ ಹಿರಿಮೆ. |
* ಕನ್ನಡದ ಪದಸಂಸ್ಕಾರಕ ತಂತ್ರಾಂಶ 'ಸೇಡಿಯಾಪು' ರಚಿಸಿ ಮುಕ್ತ ಬಳಕೆಗೆ ನೀಡಿದ ಹಿರಿಮೆ. |
||
[[ಚಿತ್ರ:KPRao.jpg|thumb|ಟಿ. ಜಿ. ಶ್ರೀನಿಧಿಯವರು .ಕೆ.ಪಿ.ರಾವ್ ಬಗ್ಗೆ ಬರೆದಿರುವ ಪುಸ್ತಕ]] |
|||
== |
== ಫ್ರಶಸ್ತಿ ಗೌರವಗಳು == |
||
* ಕನ್ನಡ ಕೀಲಿಮಣೆ ವಿನ್ಯಾಸಕ್ಕೆ 'ಕರ್ನಾಟಕ ಸರಕಾರದ ಅಧಿಕೃತ ಕೀಲಿಮಣೆ ವಿನ್ಯಾಸ'ವೆಂಬ ಮಾನ್ಯತೆ. {{Citation needed}} |
* ಕನ್ನಡ ಕೀಲಿಮಣೆ ವಿನ್ಯಾಸಕ್ಕೆ 'ಕರ್ನಾಟಕ ಸರಕಾರದ ಅಧಿಕೃತ ಕೀಲಿಮಣೆ ವಿನ್ಯಾಸ'ವೆಂಬ ಮಾನ್ಯತೆ. {{Citation needed}} |
||
* ತುಳು ಅಕಾಡೆಮಿ ಸೇರಿದಂತೆ ಹಲವು ಸಂಘಸಂಸ್ಥೆಗಳಿಂದ ಗೌರವ ಸಮರ್ಪಣೆ. {{Citation needed}} |
* ತುಳು ಅಕಾಡೆಮಿ ಸೇರಿದಂತೆ ಹಲವು ಸಂಘಸಂಸ್ಥೆಗಳಿಂದ ಗೌರವ ಸಮರ್ಪಣೆ. {{Citation needed}} |
||
೪೫ ನೇ ಸಾಲು: | ೪೯ ನೇ ಸಾಲು: | ||
* ೨೦೨೧ ರಲ್ಲಿ 'ಕಾರಂತ ಬಾಲವನ ಪ್ರಶಸ್ತಿ'<ref>[https://www.prajavani.net/karnataka-news/balabhavan-award-for-kp-rao-871267.html ಬಾಲವನ ಪ್ರಶಸ್ತಿಗೆ ಕೆ.ಪಿ.ರಾವ್ ಆಯ್ಕೆ], ಪ್ರಜಾವಾಣಿ, ೩೦ ಸೆಪ್ಟೆಂಬರ್ ೨೦೨೧</ref> |
* ೨೦೨೧ ರಲ್ಲಿ 'ಕಾರಂತ ಬಾಲವನ ಪ್ರಶಸ್ತಿ'<ref>[https://www.prajavani.net/karnataka-news/balabhavan-award-for-kp-rao-871267.html ಬಾಲವನ ಪ್ರಶಸ್ತಿಗೆ ಕೆ.ಪಿ.ರಾವ್ ಆಯ್ಕೆ], ಪ್ರಜಾವಾಣಿ, ೩೦ ಸೆಪ್ಟೆಂಬರ್ ೨೦೨೧</ref> |
||
==ಕೃತಿಗಳು== |
|||
==ಛಾಯಾಂಕಣ== |
|||
ರಾವ್ ಅವರು 'ವರ್ಣಕ' ಎಂಬ ಕಾದಂಬರಿಯನ್ನು ಬರೆದಿದ್ದಾರೆ. ೨೦೨೧ರಲ್ಲಿ ಅಂಕಿತ ಪ್ರಕಾಶನದಿಂದ ಪ್ರಕಟಗೊಂಡಿದೆ.<ref>[https://www.bookbrahma.com/book/varnaka ವರ್ಣಕ, ಕೆ.ಪಿ. ರಾವ್], ಬುಕ್ ಬ್ರಹ್ಮ ಜಾಲತಾಣ</ref> |
|||
==ಚಿತ್ರಸಂಪುಟ== |
|||
<gallery> |
<gallery> |
||
File:VCA 2016 inagural function.JPG|thumb|[[ವಿಕಿಪೀಡಿಯ:ಹದಿಮೂರನೆಯ ವರ್ಷಾಚರಣೆ|ಕನ್ನಡ ವಿಕಿಪೀಡಿಯ ಹದಿಮೂರನೆಯ ವರ್ಷಾಚರಣೆ]] ಸಭಾ |
File:VCA 2016 inagural function.JPG|thumb|[[ವಿಕಿಪೀಡಿಯ:ಹದಿಮೂರನೆಯ ವರ್ಷಾಚರಣೆ|ಕನ್ನಡ ವಿಕಿಪೀಡಿಯ ಹದಿಮೂರನೆಯ ವರ್ಷಾಚರಣೆ]] ಸಭಾ ಕಾರ್ಯಕ್ರಮದಲ್ಲಿ ಡಾ.ಕೆ.ಪಿ.ರಾವ್ ಅವರಿಗೆ ಗೌರವ ಸಲ್ಲಿಸುವಿಕೆ. |
||
</gallery> |
</gallery> |
||
೧೧:೩೯, ೩೦ ಸೆಪ್ಟೆಂಬರ್ ೨೦೨೧ ನಂತೆ ಪರಿಷ್ಕರಣೆ
ಕಿನ್ನಿಕಂಬಳ ಪದ್ಮನಾಭ ರಾವ್ (ಫೆಬ್ರವರಿ ೨೯, ೧೯೪೦), ಭಾರತೀಯ ಭಾಷೆಗಳಲ್ಲಿ ಕಂಪ್ಯೂಟಿಂಗ್ ಕ್ಷೇತ್ರದ ಪಿತಾಮಹರೆಂದೇ ಪ್ರಸಿದ್ಧರು. ಈಗ ವ್ಯಾಪಕವಾಗಿ ಬಳಕೆಯಲ್ಲಿರುವ ಕರ್ನಾಟಕ ಸರ್ಕಾರದ ಅಧಿಕೃತ ಕೀಲಿಮಣೆಯ ಮೂಲ ವಿನ್ಯಾಸವನ್ನು ('ನುಡಿ' ವಿನ್ಯಾಸ) ರೂಪಿಸಿದ್ದು ಶ್ರೀ ಕೆ. ಪಿ. ರಾವ್ ಅವರ ಸಾಧನೆ.
ವೈಯಕ್ತಿಕ ಹಿನ್ನೆಲೆ
- ಜನನ ೧೯೪೦ರ ಫೆಬ್ರುವರಿ ೨೯ರಂದು, ಮಂಗಳೂರು ಬಳಿಯ ಕಿನ್ನಿಕಂಬಳದಲ್ಲಿ.
- ಕಿನ್ನಿಕಂಬಳದಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ, ಮಂಗಳೂರಿನಲ್ಲಿ ಪ್ರೌಢಶಾಲೆ ಹಾಗೂ ಕಾಲೇಜು ವ್ಯಾಸಂಗ.
- ೧೯೫೯ರಲ್ಲಿ ಮಂಗಳೂರಿನ ಅಲೋಶಿಯಸ್ ಕಾಲೇಜಿನಿಂದ ಬಿಎಸ್ಸಿ ಪದವಿ.
ಕುಟುಂಬ
- ಪತ್ನಿ ಶ್ರೀಮತಿ ನಿರ್ಮಲ ಉಡುಪಿಯವರು, ವಿವಾಹವಾದದ್ದು ೧೯೬೪ರಲ್ಲಿ.
- ಈ ದಂಪತಿಗೆ ಇಬ್ಬರು ಮಕ್ಕಳು ಹಾಗೂ ನಾಲ್ವರು ಮೊಮ್ಮಕ್ಕಳು.
ಉದ್ಯೋಗ
- ಮೊದಲಿಗೆ ಮುಂಬಯಿಯ ಟಾಟಾ ಇನ್ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರೀಸರ್ಚ್(ಟಿಐಎಫ್ಆರ್)ನ ಆಣುಶಕ್ತಿ ವಿಭಾಗದಲ್ಲಿ ಸಂಶೋಧಕರು.
- ೧೯೭೦ರ ದಶಕದಲ್ಲಿ ಟಾಟಾ ಪ್ರೆಸ್ ಸೇರಿದಾಗ ಅಕ್ಷರಗಳೊಡನೆ ಒಡನಾಟದ ಪ್ರಾರಂಭ.
- ಮುಂದೆ ಮಾನೋಟೈಪ್ ಸಂಸ್ಥೆಯ ನಿರ್ದೇಶಕರಾಗಿ, ಕ್ವಾರ್ಕ್ ಎಕ್ಸ್ಪ್ರೆಸ್ - ಅಡೋಬಿ ಸಿಸ್ಟಂಸ್ ಮುಂತಾದ ಸಂಸ್ಥೆಗಳ ಸಲಹೆಗಾರರಾಗಿ, ಮಣಿಪಾಲ ಸಮೂಹದ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಾಧ್ಯಾಪಕರಾಗಿ ಕೆಲಸ ನಿರ್ವಹಣೆ.
ಸಾಧನೆಗಳು
- ಸಿಂಧೂ ಲಿಪಿಯನ್ನು ಕಂಪ್ಯೂಟರ್ ಬಳಸಿ ಮುದ್ರಿಸುವ ಪ್ರಯತ್ನದಲ್ಲಿ ಮಹತ್ವದ ಪಾತ್ರ.
- ಉಚ್ಚಾರಣಾತ್ಮಕ ತರ್ಕ ಬಳಸಿದ ಮೊದಲ ಕೀಬೋರ್ಡ್ ವಿನ್ಯಾಸದ ಸೃಷ್ಟಿ. ಇದೇ ತರ್ಕ ಬಳಸಿ ಕನ್ನಡದ ಕೀಬೋರ್ಡ್ ವಿನ್ಯಾಸ ತಯಾರಿಕೆ.
- ಕನ್ನಡದ ಪದಸಂಸ್ಕಾರಕ ತಂತ್ರಾಂಶ 'ಸೇಡಿಯಾಪು' ರಚಿಸಿ ಮುಕ್ತ ಬಳಕೆಗೆ ನೀಡಿದ ಹಿರಿಮೆ.
ಫ್ರಶಸ್ತಿ ಗೌರವಗಳು
- ಕನ್ನಡ ಕೀಲಿಮಣೆ ವಿನ್ಯಾಸಕ್ಕೆ 'ಕರ್ನಾಟಕ ಸರಕಾರದ ಅಧಿಕೃತ ಕೀಲಿಮಣೆ ವಿನ್ಯಾಸ'ವೆಂಬ ಮಾನ್ಯತೆ. [ಸೂಕ್ತ ಉಲ್ಲೇಖನ ಬೇಕು]
- ತುಳು ಅಕಾಡೆಮಿ ಸೇರಿದಂತೆ ಹಲವು ಸಂಘಸಂಸ್ಥೆಗಳಿಂದ ಗೌರವ ಸಮರ್ಪಣೆ. [ಸೂಕ್ತ ಉಲ್ಲೇಖನ ಬೇಕು]
- ಆಳ್ವಾಸ್ ನುಡಿಸಿರಿ ೨೦೦೯ರಲ್ಲಿ ಸನ್ಮಾನ.[೧]
- ೨೦೧೩ ರಲ್ಲಿ ವಿಶ್ವಕರ್ಮ ಪ್ರಶಸ್ತಿ.[೨]
- ೨೦೧೩ರಲ್ಲಿ ಕನ್ನಡ ವಿಶ್ವವಿದ್ಯಾಲಯದಿಂದ ನಾಡೋಜ ಪ್ರಶಸ್ತಿ.[೩]
- ೨೦೧೩ ರ ಏಪ್ರಿಲ್ ತಿಂಗಳಲ್ಲಿ ಬೆಂಗಳೂರಿನ ಉದಯಭಾನು ಕಲಾಸಂಘದಿಂದ ಪರಿಚಯಾತ್ಮಕ ಕೃತಿ "ಕಂಪ್ಯೂಟರ್ ಕನ್ನಡ ಕೆ. ಪಿ. ರಾವ್" ಪ್ರಕಟಣೆ
- ೨೦೧೩ ರ ಸಾಲಿನ ರಾಜ್ಯೋತ್ಸವ ಪ್ರಶಸ್ತಿ[೪].
- ೨೦೨೧ ರಲ್ಲಿ 'ಕಾರಂತ ಬಾಲವನ ಪ್ರಶಸ್ತಿ'[೫]
ಕೃತಿಗಳು
ರಾವ್ ಅವರು 'ವರ್ಣಕ' ಎಂಬ ಕಾದಂಬರಿಯನ್ನು ಬರೆದಿದ್ದಾರೆ. ೨೦೨೧ರಲ್ಲಿ ಅಂಕಿತ ಪ್ರಕಾಶನದಿಂದ ಪ್ರಕಟಗೊಂಡಿದೆ.[೬]
ಚಿತ್ರಸಂಪುಟ
-
ಕನ್ನಡ ವಿಕಿಪೀಡಿಯ ಹದಿಮೂರನೆಯ ವರ್ಷಾಚರಣೆ ಸಭಾ ಕಾರ್ಯಕ್ರಮದಲ್ಲಿ ಡಾ.ಕೆ.ಪಿ.ರಾವ್ ಅವರಿಗೆ ಗೌರವ ಸಲ್ಲಿಸುವಿಕೆ.
ಬಾಹ್ಯ ಕೊಂಡಿಗಳು
- ಶ್ರೀನಿಧಿ ಬರೆದ ಕೀ ಬೋರ್ಡ್ ಜನಕನ ಕಥೆ
- 'ಕಂಪ್ಯೂಟರ್, ಕನ್ನಡ ಮತ್ತು ಕೆ. ಪಿ. ರಾವ್' ಪುಸ್ತಕ ಲೋಕಾರ್ಪಣೆ
- ಕಂಪ್ಯೂಟರಿಗೆ ಕನ್ನಡ ಕಲಿಸಿದ ಕತೆ Archived 2013-11-03 ವೇಬ್ಯಾಕ್ ಮೆಷಿನ್ ನಲ್ಲಿ.
- ವಿಜಯ ಕರ್ನಾಟಕ, ಡಿಸೆಂಬರ್, ೬, ೨೦೧೪, 'ಕೆ.ಪಿ.ರಾವ್ ಸಂದರ್ಶನ; ಸ್ವರ ವೈವಿಧ್ಯದ ಉಳಿವಿಗೆ ಹೊಸ ಫಾಂಟ್'
- Software expert KP Rao launches new all-in-one font 'Apara'
ಉಲ್ಲೇಖಗಳು
- ↑ "ಮ್ಯಾಂಗಲೋರ್ ಟೈಮ್ಸ್". Archived from the original on 2016-03-04. Retrieved 2013-10-31.
- ↑ ದೊರೆಸ್ವಾಮಿ, ಕೆ.ಪಿ.ರಾವ್ ಸೇರಿ ಐವರಿಗೆ ವಿಶ್ವಕರ್ಮ ಪ್ರಶಸ್ತಿ - ಕನ್ನಡ ಯಾಹೂ Archived 2013-09-27 ವೇಬ್ಯಾಕ್ ಮೆಷಿನ್ ನಲ್ಲಿ.
- ↑ ಭಾರತೀಯ ಭಾಷಾ ಗಣಕ ರೂವಾರಿ ಕೆ.ಪಿ.ರಾವ್ಗೆ ಸನ್ಮಾನ, ಪ್ರಜಾವಾಣಿ ಏಪ್ರಿಲ್ ೧೦, ೨೦೧೩
- ↑ 58 ಸಾಧಕರಿಗೆ ರಾಜ್ಯೋತ್ಸವ ಗೌರವ[ಶಾಶ್ವತವಾಗಿ ಮಡಿದ ಕೊಂಡಿ]
- ↑ ಬಾಲವನ ಪ್ರಶಸ್ತಿಗೆ ಕೆ.ಪಿ.ರಾವ್ ಆಯ್ಕೆ, ಪ್ರಜಾವಾಣಿ, ೩೦ ಸೆಪ್ಟೆಂಬರ್ ೨೦೨೧
- ↑ ವರ್ಣಕ, ಕೆ.ಪಿ. ರಾವ್, ಬುಕ್ ಬ್ರಹ್ಮ ಜಾಲತಾಣ
ವರ್ಗಗಳು:
- ವೆಬ್ ಆರ್ಕೈವ್ ಟೆಂಪ್ಲೇಟಿನ ವೇಬ್ಯಾಕ್ ಕೊಂಡಿಗಳು
- ಮಡಿದ ಬಾಹ್ಯ ಕೊಂಡಿಗಳನ್ನು ಹೊಂದಿರುವ ಎಲ್ಲಾ ಲೇಖನಗಳು
- ಮಡಿದ ಬಾಹ್ಯ ಕೊಂಡಿಗಳನ್ನು ಹೊಂದಿರುವ ಲೇಖನಗಳು from ಆಗಸ್ಟ್ 2021
- ಶಾಶ್ವತವಾಗಿ ಮಡಿದ ಬಾಹ್ಯ ಕೊಂಡಿಗಳನ್ನು ಹೊಂದಿರುವ ಎಲ್ಲಾ ಲೇಖನಗಳು
- Articles with hCards
- Articles with unsourced statements
- ೧೯೪೦ ಜನನ
- ನಾಡೋಜ ಪ್ರಶಸ್ತಿ ಪುರಸ್ಕೃತರು
- ಮುಂಬಯಿ ಕನ್ನಡಿಗರು
- ಕರ್ನಾಟಕದ ಪ್ರಸಿದ್ಧ ವ್ಯಕ್ತಿಗಳು
- ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು