ಸುಗ್ರೀವ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
ಚು robot Adding: ml:സുഗ്രീവൻ
೧೯ ನೇ ಸಾಲು: ೧೯ ನೇ ಸಾಲು:
[[ja:スグリーヴァ]]
[[ja:スグリーヴァ]]
[[jv:Sugriwa]]
[[jv:Sugriwa]]
[[ml:സുഗ്രീവൻ]]
[[ru:Сугрива]]
[[ru:Сугрива]]
[[sv:Sugriva]]
[[sv:Sugriva]]

೨೨:೧೯, ೧೬ ಮಾರ್ಚ್ ೨೦೧೦ ನಂತೆ ಪರಿಷ್ಕರಣೆ

ಸುಗ್ರೀವ ರಾಮಾಯಣದಲ್ಲಿ ರಾಮನಿಗೆ ರಾವಣನನ್ನು ತಲುಪಲು ಸಹಾಯ ಮಾಡುವ ವಾನರ ರಾಜ. ಇವನ ಊರು ಪುರಾಣದಲ್ಲಿ - ಕಿಷ್ಕಿಂಧ. ಇವನು ರಾಮನ ಸಹಾಯ ಪಡೆದು ತನ್ನ ಅಣ್ಣನಾದ ವಾಲಿಯನ್ನು ಸದೆಬಡಿಯುತ್ತಾನೆ. ವಾನರ ಸೈನ್ಯವನ್ನು ಲಂಕೆಯೆಡೆಗೆ ಹೊರಡಿಸಿ ರಾಮನಿಗೊಪ್ಪಿಸಿ, ರಾಮಾಯಣದ ಯುದ್ಧದಲ್ಲಿ ಪಾಲ್ಗೊಳ್ಳುತ್ತಾನೆ.

ಪುರಾಣ

ವಿಜಯನಗರದ ಸುಗ್ರೀವನ ಗುಹೆ

ವಿಜಯನಗರದ ಸುಗ್ರೀವನ ಗುಹೆ ಒ೦ದು ಪ್ರಾಕೃತಿಕ ಗುಹೆ, ಇಲ್ಲಿಯೇ ಶ್ರೀರಾಮ ಹನುಮ೦ತನನ್ನು ಮತ್ತು ಸುಗ್ರೀವನನ್ನು ಭೇಟಿಯಾದ ಎ೦ಬ ನ೦ಬಿಕೆ ಪ್ರಚಲಿತವಾಗಿದೆ. ಗುಹೆಯಲ್ಲಿ ಬಣ್ಣದ ಗುರುತುಗಳು ಮತ್ತು ತೀರ್ಥಯಾತ್ರಿಗಳ ಗುರುತುಗಳು ಕಾಣಬರುತ್ತವೆ.

ವಾಲ್ಮೀಕಿ ವಿರಚಿತ ರಾಮಾಯಣ
ಪಾತ್ರಗಳು
ವಾಲ್ಮೀಕಿ | ದಶರಥ | ಕೌಸಲ್ಯ | ಸುಮಿತ್ರ | ಕೈಕೇಯಿ | ಜನಕ | ಮಂಥರ | ರಾಮ | ಭರತ | ಲಕ್ಷ್ಮಣ | ಶತ್ರುಘ್ನ | ಸೀತಾ | ಊರ್ಮಿಳಾ | ಮಾಂಡವಿ | ಶ್ರುತಕೀರ್ತಿ | ವಿಶ್ವಾಮಿತ್ರ | ಅಹಲ್ಯೆ | ಜಟಾಯು | ಸಂಪಾತಿ | ಹನುಮಂತ | ಸುಗ್ರೀವ | ವಾಲಿ | ಅಂಗದ | ಜಾಂಬವಂತ | ವಿಭೀಷಣ | ತಾಟಕಿ | ಶೂರ್ಪನಖಿ | ಮಾರೀಚ | ಸುಬಾಹು | ಖರ | ರಾವಣ | ಕುಂಭಕರ್ಣ | ಮಂಡೋದರಿ | ಮಯಾಸುರ | ಇಂದ್ರಜಿತ್ | ಪ್ರಹಸ್ತ | ಅಕ್ಷಯಕುಮಾರ | ಅತಿಕಾಯ | ಲವ | ಕುಶ |ಕಬಂಧ
ಇತರೆ
ಅಯೋಧ್ಯೆ | ಮಿಥಿಲಾ | ಲಂಕಾ | ಸರಯು | ಸುಗ್ರೀವಾಜ್ಞೆ | ತ್ರೇತಾಯುಗ | ರಘುವಂಶ | ಲಕ್ಷ್ಮಣ ರೇಖೆ | ಆದಿತ್ಯ ಹೃದಯಂ | ಸಂಜೀವಿನಿ ಪರ್ವತ | ಸುಂದರಕಾಂಡ | ಪುಷ್ಪಕ ವಿಮಾನ | ವೇದಾವತಿ | ವಾನರ |ಜಟಾಯು |
"https://kn.wikipedia.org/w/index.php?title=ಸುಗ್ರೀವ&oldid=138383" ಇಂದ ಪಡೆಯಲ್ಪಟ್ಟಿದೆ