ಮಲೆನಾಡು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
No edit summary |
||
೨ ನೇ ಸಾಲು: | ೨ ನೇ ಸಾಲು: | ||
"ಮಳೆಗಾಲ" ಅಂದೊಡನೆ ನೆನಪಾಗುವುದು ಎಡಬಿಡದೆ ಸುರಿಯುವ ಮಳೆ, ಎಲ್ಲೆಲ್ಲೂ ಕೆಂಪು ನೀರು, ತುಂಬಿ ಹರಿಯುವ ಹಳ್ಳ-ಕೊಳ್ಳ, ಹೊಳೆ, ಹಚ್ಚ ಹಸಿರಿನ ಕಾಡು, ಮರ ಗಿಡಗಳು, ಜಲಪಾತ, ಹಿತವಾದ ಚಳಿ. ಇದು ಮಲೆನಾಡಿನ ಮಳೆಗಾಲದ ನಿತ್ಯ ಬದುಕು. |
"ಮಳೆಗಾಲ" ಅಂದೊಡನೆ ನೆನಪಾಗುವುದು ಎಡಬಿಡದೆ ಸುರಿಯುವ ಮಳೆ, ಎಲ್ಲೆಲ್ಲೂ ಕೆಂಪು ನೀರು, ತುಂಬಿ ಹರಿಯುವ ಹಳ್ಳ-ಕೊಳ್ಳ, ಹೊಳೆ, ಹಚ್ಚ ಹಸಿರಿನ ಕಾಡು, ಮರ ಗಿಡಗಳು, ಜಲಪಾತ, ಹಿತವಾದ ಚಳಿ. ಇದು ಮಲೆನಾಡಿನ ಮಳೆಗಾಲದ ನಿತ್ಯ ಬದುಕು. |
||
ರಾಸ್ಟ್ರ ಕವಿ ಕುವೆಂಪುರವರ 2 ಕಾದಂಬರಿಗಳು – ಕಾನೂರು ಹೆಗ್ಗಡತಿ ಹಾಗು ಮಲೆಗಳಲ್ಲಿ ಮದುಮಗಳು , ಇವೆರಡೂ ಮಲೆನಾಡಿನ ತೀರ್ಥಹಳ್ಳಿಯ ಸುತ್ತ ಮುತ್ತಲೇ ಸಾಗುವ ಕಥಾನಕಗಳು. ಇದು ಕಥೆ -ಕಾದಂಬರಿ ಅನ್ನುವುದಕ್ಕಿಂತ ಹೆಚ್ಚಾಗಿ ಮಲೆನಾಡಿನ ಸಹಜ ಸುಂದರ ಬದುಕನ್ನು ಕಣ್ಮುಂದೆ ಬಿಡಿಸಿಡುವ ಸುಂದರ ಚಿತ್ರಗಳು. |
೧೩:೧೯, ೧೪ ಸೆಪ್ಟೆಂಬರ್ ೨೦೧೦ ನಂತೆ ಪರಿಷ್ಕರಣೆ
ಮಲೆನಾಡು ಬೆಟ್ಟ ಗುಡ್ಡಗಳ ಪ್ರದೇಶ. ಈ ಪ್ರದೇಶದಲ್ಲಿ ಸದಾಕಾಲ ಮಳೆ ಸುರಿಯುತಿರುತ್ತದೆ. ಚಿಕ್ಕಮಗಳೂರು, ಶಿವಮೊಗ್ಗ , ಉತ್ತರ ಕನ್ನಡ, ಮಡಿಕೇರಿ ಈ ಪ್ರದೇಶದ ಮುಖ್ಯ ಜಾಗಗಳು.
"ಮಳೆಗಾಲ" ಅಂದೊಡನೆ ನೆನಪಾಗುವುದು ಎಡಬಿಡದೆ ಸುರಿಯುವ ಮಳೆ, ಎಲ್ಲೆಲ್ಲೂ ಕೆಂಪು ನೀರು, ತುಂಬಿ ಹರಿಯುವ ಹಳ್ಳ-ಕೊಳ್ಳ, ಹೊಳೆ, ಹಚ್ಚ ಹಸಿರಿನ ಕಾಡು, ಮರ ಗಿಡಗಳು, ಜಲಪಾತ, ಹಿತವಾದ ಚಳಿ. ಇದು ಮಲೆನಾಡಿನ ಮಳೆಗಾಲದ ನಿತ್ಯ ಬದುಕು.
ರಾಸ್ಟ್ರ ಕವಿ ಕುವೆಂಪುರವರ 2 ಕಾದಂಬರಿಗಳು – ಕಾನೂರು ಹೆಗ್ಗಡತಿ ಹಾಗು ಮಲೆಗಳಲ್ಲಿ ಮದುಮಗಳು , ಇವೆರಡೂ ಮಲೆನಾಡಿನ ತೀರ್ಥಹಳ್ಳಿಯ ಸುತ್ತ ಮುತ್ತಲೇ ಸಾಗುವ ಕಥಾನಕಗಳು. ಇದು ಕಥೆ -ಕಾದಂಬರಿ ಅನ್ನುವುದಕ್ಕಿಂತ ಹೆಚ್ಚಾಗಿ ಮಲೆನಾಡಿನ ಸಹಜ ಸುಂದರ ಬದುಕನ್ನು ಕಣ್ಮುಂದೆ ಬಿಡಿಸಿಡುವ ಸುಂದರ ಚಿತ್ರಗಳು.