ಬಲರಾಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
ಚು robot Adding: th:พระพลราม
ಚು r2.5.2) (robot Modifying: jv:Baladéwa; cosmetic changes
೧ ನೇ ಸಾಲು: ೧ ನೇ ಸಾಲು:
[[Image:Balarama9.jpg|thumb|200px|Balarama, next to the river [[Yamuna]]. Copyright [[Bhaktivedanta Book Trust|BBTI]]]]
[[ಚಿತ್ರ:Balarama9.jpg|thumb|200px|Balarama, next to the river [[Yamuna]]. Copyright [[Bhaktivedanta Book Trust|BBTI]]]]


ಬಲದೇವ, ಬಲಭದ್ರ, ಮತ್ತು ಹಲಾಯುಧ ಎಂಬ ಹೆಸರುಗಳನ್ನು ಹೊತ್ತ '''ಬಲರಾಮ''' [[ಕೃಷ್ಣ]]ನ ಹಿರಿಯಣ್ಣ. [[ದಕ್ಷಿಣ ಭಾರತ]]ದ ಬಹುತೇಕ ವೈಷ್ಣವರ ಪ್ರಕಾರ ಬಲರಾಮನು [[ವಿಷ್ಣು]]ವಿನ ಒಂಬತ್ತನೇ ಅವತಾರ. ವಿಷ್ಣುವನ್ನು ಹೊಂದುವ ದೈವೀ ಸರ್ಪ[[ಆದಿಶೇಷ]]ನ ಅವತಾರವಾಗಿಯೂ ಪರಿಗಣಿಸಲಾಗುತ್ತದೆ. [[ಭಾಗವತ ಪುರಾಣ]]ದ ಪ್ರಕಾರ [[ಕೃಷ್ಣ]]ನೇ ವಿಶ್ವದ ಮೂಲ. ಈ ಪ್ರಕಾರ ಕೃಷ್ಣನ ಮೊದಲ ಅವತಾರವೇ ಬಲರಾಮ. ಬಲರಾಮನಿಂದ ಇತರ ಅವತಾರಗಳು ಹುಟ್ಟಿದವು.
ಬಲದೇವ, ಬಲಭದ್ರ, ಮತ್ತು ಹಲಾಯುಧ ಎಂಬ ಹೆಸರುಗಳನ್ನು ಹೊತ್ತ '''ಬಲರಾಮ''' [[ಕೃಷ್ಣ]]ನ ಹಿರಿಯಣ್ಣ. [[ದಕ್ಷಿಣ ಭಾರತ]]ದ ಬಹುತೇಕ ವೈಷ್ಣವರ ಪ್ರಕಾರ ಬಲರಾಮನು [[ವಿಷ್ಣು]]ವಿನ ಒಂಬತ್ತನೇ ಅವತಾರ. ವಿಷ್ಣುವನ್ನು ಹೊಂದುವ ದೈವೀ ಸರ್ಪ[[ಆದಿಶೇಷ]]ನ ಅವತಾರವಾಗಿಯೂ ಪರಿಗಣಿಸಲಾಗುತ್ತದೆ. [[ಭಾಗವತ ಪುರಾಣ]]ದ ಪ್ರಕಾರ [[ಕೃಷ್ಣ]]ನೇ ವಿಶ್ವದ ಮೂಲ. ಈ ಪ್ರಕಾರ ಕೃಷ್ಣನ ಮೊದಲ ಅವತಾರವೇ ಬಲರಾಮ. ಬಲರಾಮನಿಂದ ಇತರ ಅವತಾರಗಳು ಹುಟ್ಟಿದವು.


==ಅಸ್ತಿತ್ವ==
== ಅಸ್ತಿತ್ವ ==


ಬಲರಾಮನ ಹುಟ್ಟು [[ವಸುದೇವ]] ಮತ್ತು [[ದೇವಕಿ]]ಯರ ಪುತ್ರನಾಗಿ. [[ದೇವಕಿ]]ಯ ಅಣ್ಣ ಮತ್ತು ದುಷ್ಟ ರಾಜನಾದ [[ಕಂಸ]]ನು ದೇವಕಿಯ ಎಲ್ಲ ಮಕ್ಕಳನ್ನು ಕೊಲ್ಲುವ ಹೊಂಚು ಹಾಕಿದ್ದನು. ಇದಕ್ಕೆ ಕಾರಣ ದೇವಕಿಯ ಎಂಟನೇ ಸಂತಾನ ಕಂಸನ ಹತ್ಯೆ ಮಾಡುವುದೆಂಬ ಅಶರೀರವಾಣಿ. ಈ ಕಾರಣದಿಂದ ಕಂಸನು ದೇವಕಿ ಮತ್ತು ವಸುದೇವನನ್ನು ಬಂಧನದಲ್ಲಿಟ್ಟು ಅವರ ಮಕ್ಕಳನ್ನು ಹುಟ್ಟಿದ ಕೂಡಲೇ ಕೊಲ್ಲುತ್ತ ಬಂದನು. ಕಾಲಾನಂತರ ದೇವಕಿ ಏಳನೇ ಸಲ ಗರ್ಭಿಣಿಯಾದಳು. ಆದರೆ ಗರ್ಭದಲ್ಲಿದ್ದ ಮಗು ಮಾಯೆಯಿಂದ/ಪವಾಡದಿಂದ ದೇವಕಿಯ ಗರ್ಭದಿಂದ [[ರೋಹಿಣಿ]]ಯ ಗರ್ಭಕ್ಕೆ ಹರಿಯಿತು. ಈ ಕಾರಣದಿಂದ ಬಲರಾಮನ ಇನ್ನೊಂದು ಹೆಸರು ''ಸಂಕರ್ಷಣ'' ಎಂದು. ಮಗುವಿನ ಹೆಸರು ರಾಮ ಎಂದಿದ್ದರೂ, ಅವನ ಅತೀವ ಶಕ್ತಿಯ ಕಾರಣ "ಬಲರಾಮ" ಎಂದು ಕರೆಯಲಾಯಿತು. ಹೀಗೆ [[ರೋಹಿಣಿ]] ಬಲರಾಮನಿಗೆ ಜನ್ಮ ಕೊಟ್ಟು ಪಾಲಿಸಿದಳು. ಬಲರಾಮನು ತನ್ನ ಬಾಲ್ಯವನ್ನು ಸಹೋದರ [[ಕೃಷ್ಣ]]ನ ಜೊತೆ ಹಸುಗಳನ್ನು ಕಾಯುವ ಗೋಪಾಲನಾಗಿ ಕಳೆದನು.
ಬಲರಾಮನ ಹುಟ್ಟು [[ವಸುದೇವ]] ಮತ್ತು [[ದೇವಕಿ]]ಯರ ಪುತ್ರನಾಗಿ. [[ದೇವಕಿ]]ಯ ಅಣ್ಣ ಮತ್ತು ದುಷ್ಟ ರಾಜನಾದ [[ಕಂಸ]]ನು ದೇವಕಿಯ ಎಲ್ಲ ಮಕ್ಕಳನ್ನು ಕೊಲ್ಲುವ ಹೊಂಚು ಹಾಕಿದ್ದನು. ಇದಕ್ಕೆ ಕಾರಣ ದೇವಕಿಯ ಎಂಟನೇ ಸಂತಾನ ಕಂಸನ ಹತ್ಯೆ ಮಾಡುವುದೆಂಬ ಅಶರೀರವಾಣಿ. ಈ ಕಾರಣದಿಂದ ಕಂಸನು ದೇವಕಿ ಮತ್ತು ವಸುದೇವನನ್ನು ಬಂಧನದಲ್ಲಿಟ್ಟು ಅವರ ಮಕ್ಕಳನ್ನು ಹುಟ್ಟಿದ ಕೂಡಲೇ ಕೊಲ್ಲುತ್ತ ಬಂದನು. ಕಾಲಾನಂತರ ದೇವಕಿ ಏಳನೇ ಸಲ ಗರ್ಭಿಣಿಯಾದಳು. ಆದರೆ ಗರ್ಭದಲ್ಲಿದ್ದ ಮಗು ಮಾಯೆಯಿಂದ/ಪವಾಡದಿಂದ ದೇವಕಿಯ ಗರ್ಭದಿಂದ [[ರೋಹಿಣಿ]]ಯ ಗರ್ಭಕ್ಕೆ ಹರಿಯಿತು. ಈ ಕಾರಣದಿಂದ ಬಲರಾಮನ ಇನ್ನೊಂದು ಹೆಸರು ''ಸಂಕರ್ಷಣ'' ಎಂದು. ಮಗುವಿನ ಹೆಸರು ರಾಮ ಎಂದಿದ್ದರೂ, ಅವನ ಅತೀವ ಶಕ್ತಿಯ ಕಾರಣ "ಬಲರಾಮ" ಎಂದು ಕರೆಯಲಾಯಿತು. ಹೀಗೆ [[ರೋಹಿಣಿ]] ಬಲರಾಮನಿಗೆ ಜನ್ಮ ಕೊಟ್ಟು ಪಾಲಿಸಿದಳು. ಬಲರಾಮನು ತನ್ನ ಬಾಲ್ಯವನ್ನು ಸಹೋದರ [[ಕೃಷ್ಣ]]ನ ಜೊತೆ ಹಸುಗಳನ್ನು ಕಾಯುವ ಗೋಪಾಲನಾಗಿ ಕಳೆದನು.


===ಕೃಷ್ಣನ ಸಹೋದರ===
=== ಕೃಷ್ಣನ ಸಹೋದರ ===
[[Image:Krishnabalarama.JPG|thumb|200px|[[Krishna]] and Balarama playing with [[sacred cow|cows]] -- copyright 2005 [[Bhaktivedanta Book Trust|BBTI]]]]
[[ಚಿತ್ರ:Krishnabalarama.JPG|thumb|200px|[[Krishna]] and Balarama playing with [[sacred cow|cows]] -- copyright 2005 [[Bhaktivedanta Book Trust|BBTI]]]]
ವೈಷ್ಣವರು ನಂಬುವ ಪ್ರಕಾರ ಬಲರಾಮನು ದೇವರ ಅಪರಾವತಾರ. ಅವನನ್ನು ಕೃಷ್ಣನಷ್ಟೇ ಪೂಜಿಸಲಾಗುತ್ತದೆ. ಆದರೆ ಕೃಷ್ಣನು ಕಂಡು ಬಂದಾಗಲೆಲ್ಲ ಬಲರಾಮನು ಅವನ ಸಹೋದರನಾಗಿ ಕಂಡುಬರುತ್ತಾನೆ. ಬಲರಾಮನು ಕೃಷ್ಣನ ಎಲ್ಲ ಅವತಾರಗಳಲ್ಲಿಯೂ ಅವನ ಜೊತೆಗಿರುತ್ತಾನೆ. [[ರಾಮಾಯಣ]]ದಲ್ಲಿ [[ರಾಮ]]ನ ತಮ್ಮ [[ಲಕ್ಷ್ಮಣ]]ನಾಗಿ ಮತ್ತು [[ಕಲಿಯುಗ]]ದಲ್ಲಿ [[ಚೈತನ್ಯ]]ನ '[[ಸಂಕೀರ್ತನ]] ಚಳುವಳಿ'ಯನ್ನು [[ನಿತ್ಯಾನಂದ]]ನಾಗಿ ಸಾರುತ್ತಾನೆ. ಕೃಷ್ಣ ಮತ್ತು ಬಲರಾಮರ ಮಧ್ಯೆ ಒಂದೇ ವ್ಯತ್ಯಾಸವೆಂದರೆ ಮೈಬಣ್ಣ. ಕೃಷ್ಣನು ಕಪ್ಪಗಿದ್ದರೆ ಬಲರಾಮನು ಬೆಳ್ಳಗೆ.
ವೈಷ್ಣವರು ನಂಬುವ ಪ್ರಕಾರ ಬಲರಾಮನು ದೇವರ ಅಪರಾವತಾರ. ಅವನನ್ನು ಕೃಷ್ಣನಷ್ಟೇ ಪೂಜಿಸಲಾಗುತ್ತದೆ. ಆದರೆ ಕೃಷ್ಣನು ಕಂಡು ಬಂದಾಗಲೆಲ್ಲ ಬಲರಾಮನು ಅವನ ಸಹೋದರನಾಗಿ ಕಂಡುಬರುತ್ತಾನೆ. ಬಲರಾಮನು ಕೃಷ್ಣನ ಎಲ್ಲ ಅವತಾರಗಳಲ್ಲಿಯೂ ಅವನ ಜೊತೆಗಿರುತ್ತಾನೆ. [[ರಾಮಾಯಣ]]ದಲ್ಲಿ [[ರಾಮ]]ನ ತಮ್ಮ [[ಲಕ್ಷ್ಮಣ]]ನಾಗಿ ಮತ್ತು [[ಕಲಿಯುಗ]]ದಲ್ಲಿ [[ಚೈತನ್ಯ]]ನ '[[ಸಂಕೀರ್ತನ]] ಚಳುವಳಿ'ಯನ್ನು [[ನಿತ್ಯಾನಂದ]]ನಾಗಿ ಸಾರುತ್ತಾನೆ. ಕೃಷ್ಣ ಮತ್ತು ಬಲರಾಮರ ಮಧ್ಯೆ ಒಂದೇ ವ್ಯತ್ಯಾಸವೆಂದರೆ ಮೈಬಣ್ಣ. ಕೃಷ್ಣನು ಕಪ್ಪಗಿದ್ದರೆ ಬಲರಾಮನು ಬೆಳ್ಳಗೆ.


==ಶಾರೀರಿಕ ಲಕ್ಷಣಗಳು==
== ಶಾರೀರಿಕ ಲಕ್ಷಣಗಳು ==


ಬಲರಾಮನನ್ನು ಯಾವಾಗಲೂ ಬಿಳಿ ಚರ್ಮ ಹೊಂದಿರುವುದಾಗಿ ತೋರಿಸಲಾಗುತ್ತದೆ. ಅವನ ಆಯುಧಗಳೆಂದರೆ ನೇಗಿಲು (ಹಲ) ಮತ್ತು ಗದೆ. ಸಾಂಪ್ರದಾಯಿಕವಾಗಿ ಬಲರಾಮನು ನೀಲಿ ಬಟ್ಟೆಗಳನ್ನು ಧರಿಸುತ್ತಾನೆ. ಕೂದಲನ್ನು ಗಂಟಿನಲ್ಲಿ ಕಟ್ಟಿ ಕಿವಿಗೆ ಒಡವೆ, ಕೈಗೆ ಕಂಕಣ ಮತ್ತು ತೋಳಬಂದಿ ಧರಿಸಿರುತ್ತಾನೆ. ಬಲರಾಮನನ್ನು ಅತಿ ಶಕ್ತಿಶಾಲಿ ಎಂದು ಚಿತ್ರಿಸಲಾಗುತ್ತದೆ.
ಬಲರಾಮನನ್ನು ಯಾವಾಗಲೂ ಬಿಳಿ ಚರ್ಮ ಹೊಂದಿರುವುದಾಗಿ ತೋರಿಸಲಾಗುತ್ತದೆ. ಅವನ ಆಯುಧಗಳೆಂದರೆ ನೇಗಿಲು (ಹಲ) ಮತ್ತು ಗದೆ. ಸಾಂಪ್ರದಾಯಿಕವಾಗಿ ಬಲರಾಮನು ನೀಲಿ ಬಟ್ಟೆಗಳನ್ನು ಧರಿಸುತ್ತಾನೆ. ಕೂದಲನ್ನು ಗಂಟಿನಲ್ಲಿ ಕಟ್ಟಿ ಕಿವಿಗೆ ಒಡವೆ, ಕೈಗೆ ಕಂಕಣ ಮತ್ತು ತೋಳಬಂದಿ ಧರಿಸಿರುತ್ತಾನೆ. ಬಲರಾಮನನ್ನು ಅತಿ ಶಕ್ತಿಶಾಲಿ ಎಂದು ಚಿತ್ರಿಸಲಾಗುತ್ತದೆ.


==ಭಾಗವತ ಪುರಾಣದಲ್ಲಿ==
== ಭಾಗವತ ಪುರಾಣದಲ್ಲಿ ==
ಒಂದು ದಿನ [[ನಂದ ಮಹಾರಾಜ|ವಸುದೇವ]]ನು ಗರ್ಗಮುನಿಯನ್ನು ಪುತ್ರರಾದ ಕೃಷ್ಣ ಮತ್ತು ಬಲರಾಮರಿಗೆ ಹೆಸರನ್ನಿಡುವ ಸಲುವಾಗಿ ಆಹ್ವಾನಿಸಿದನು. ಆಗ ಗರ್ಗಮುನಿಯು [[ಕಂಸ]]ನ ವಿಷಯ ತಿಳಿಸಿ, ಹೆಸರಿಡುವ ಸಮಾರಂಭವನ್ನು ವಿಜೃಂಭಣೆಯಿಂದ ನಡೆಸಿದರೆ ಕಂಸನಿಗೆ ಈ ವಿಷಯ ತಿಳಿದು ಕೃಷ್ಣನ ವಿಷಯವಾಗಿ ಸಂಶಯಗೊಳ್ಳುವನೆಂದು ಹೇಳಿದಾಗ, ಈ ಸಮಾರಂಭವನ್ನು ಗುಪ್ತವಾಗಿ ನಡೆಸಲಾಯಿತು.
ಒಂದು ದಿನ [[ನಂದ ಮಹಾರಾಜ|ವಸುದೇವ]]ನು ಗರ್ಗಮುನಿಯನ್ನು ಪುತ್ರರಾದ ಕೃಷ್ಣ ಮತ್ತು ಬಲರಾಮರಿಗೆ ಹೆಸರನ್ನಿಡುವ ಸಲುವಾಗಿ ಆಹ್ವಾನಿಸಿದನು. ಆಗ ಗರ್ಗಮುನಿಯು [[ಕಂಸ]]ನ ವಿಷಯ ತಿಳಿಸಿ, ಹೆಸರಿಡುವ ಸಮಾರಂಭವನ್ನು ವಿಜೃಂಭಣೆಯಿಂದ ನಡೆಸಿದರೆ ಕಂಸನಿಗೆ ಈ ವಿಷಯ ತಿಳಿದು ಕೃಷ್ಣನ ವಿಷಯವಾಗಿ ಸಂಶಯಗೊಳ್ಳುವನೆಂದು ಹೇಳಿದಾಗ, ಈ ಸಮಾರಂಭವನ್ನು ಗುಪ್ತವಾಗಿ ನಡೆಸಲಾಯಿತು.


==ಮಹಾಭಾರತದಲ್ಲಿ==
== ಮಹಾಭಾರತದಲ್ಲಿ ==
ಬಲರಾಮನು [[ಕೌರವರು|ಕೌರವ]] [[ದುರ್ಯೋಧನ]] ಮತ್ತು [[ಪಾಂಡವರು|ಪಾಂಡವ]] [[ಭೀಮ]]ರಿಗೆ ಗದಾವಿದ್ಯೆಯನ್ನು ಕಲಿಸಿದನು.ಬಲರಾಮನಿಗೆ ದುರ್ಯೋಧನನ ಮೇಲೆ ವಿಶೇಷವಾದ ಅಭಿಮಾನವಿತ್ತು. ನಂತರ ಕುರುಕ್ಷೇತ್ರ ಯುದ್ಧದಲ್ಲಿ ಪಾಂಡವರೇ ಗೆಲ್ಲುವರೆಂದು ತಿಳಿದಿದ್ದ ಕಾರಣ ಯಾರಿಗೂ ಸಹಾಯ ಮಾಡಲು ಇಚ್ಛಿಸದೆ ತೀರ್ಥಯಾತ್ರೆ ಹೋಗುತ್ತಾನೆ.ಅಂತಿಮವಾಗಿ ಭೀಮನು ಗದಾಯುದ್ಧದಲ್ಲಿ ದುರ್ಯೋಧನನನ್ನು ತೊಡೆಯ ಮೇಲೆ ಹೊಡೆದು ಕೊಂದಾಗ ಬಲರಾಮನು ಭೀಮನನ್ನು ಕೊಲ್ಲುವ ಬೆದರಿಕೆ ಹಾಕಿದನು. ಇದನ್ನು ತಡೆದ ಕೃಷ್ಣನು ಬಲರಾಮನಿಗೆ ಭೀಮನ ಪ್ರತಿಜ್ಞೆಯ ನೆನಪು ಮಾಡಿದನು.
ಬಲರಾಮನು [[ಕೌರವರು|ಕೌರವ]] [[ದುರ್ಯೋಧನ]] ಮತ್ತು [[ಪಾಂಡವರು|ಪಾಂಡವ]] [[ಭೀಮ]]ರಿಗೆ ಗದಾವಿದ್ಯೆಯನ್ನು ಕಲಿಸಿದನು.ಬಲರಾಮನಿಗೆ ದುರ್ಯೋಧನನ ಮೇಲೆ ವಿಶೇಷವಾದ ಅಭಿಮಾನವಿತ್ತು. ನಂತರ ಕುರುಕ್ಷೇತ್ರ ಯುದ್ಧದಲ್ಲಿ ಪಾಂಡವರೇ ಗೆಲ್ಲುವರೆಂದು ತಿಳಿದಿದ್ದ ಕಾರಣ ಯಾರಿಗೂ ಸಹಾಯ ಮಾಡಲು ಇಚ್ಛಿಸದೆ ತೀರ್ಥಯಾತ್ರೆ ಹೋಗುತ್ತಾನೆ.ಅಂತಿಮವಾಗಿ ಭೀಮನು ಗದಾಯುದ್ಧದಲ್ಲಿ ದುರ್ಯೋಧನನನ್ನು ತೊಡೆಯ ಮೇಲೆ ಹೊಡೆದು ಕೊಂದಾಗ ಬಲರಾಮನು ಭೀಮನನ್ನು ಕೊಲ್ಲುವ ಬೆದರಿಕೆ ಹಾಕಿದನು. ಇದನ್ನು ತಡೆದ ಕೃಷ್ಣನು ಬಲರಾಮನಿಗೆ ಭೀಮನ ಪ್ರತಿಜ್ಞೆಯ ನೆನಪು ಮಾಡಿದನು.


==ಅಂತ್ಯ==
== ಅಂತ್ಯ ==
[[ಭಾಗವತ ಪುರಾಣ]]ದ ಪ್ರಕಾರ ಪ್ರಭಾಸ ಕ್ಷೇತ್ರದಲ್ಲಿ [[ಯದು]]ವಂಶದ ನಿರ್ನಾಮದ ಬಳಿಕ, [[ಕೃಷ್ಣ]]ನ ಅಂತ್ಯದ ಬಳಿಕ ಧ್ಯಾನಮಗ್ನನಾಗಿ ತನ್ನ ಬಾಯಿಯಿಂದ ಸರ್ಪ ರೂಪವಾಗಿ ಶರೀರವನ್ನು ತ್ಯಜಿಸುತ್ತಾನೆ.
[[ಭಾಗವತ ಪುರಾಣ]]ದ ಪ್ರಕಾರ ಪ್ರಭಾಸ ಕ್ಷೇತ್ರದಲ್ಲಿ [[ಯದು]]ವಂಶದ ನಿರ್ನಾಮದ ಬಳಿಕ, [[ಕೃಷ್ಣ]]ನ ಅಂತ್ಯದ ಬಳಿಕ ಧ್ಯಾನಮಗ್ನನಾಗಿ ತನ್ನ ಬಾಯಿಯಿಂದ ಸರ್ಪ ರೂಪವಾಗಿ ಶರೀರವನ್ನು ತ್ಯಜಿಸುತ್ತಾನೆ.


==ಹೊರಗಿನ ಸಂಪರ್ಕಗಳು==
== ಹೊರಗಿನ ಸಂಪರ್ಕಗಳು ==
*[http://www.veda.harekrsna.cz ವೈದಿಕ ಜ್ಞಾನ ಭಂಡಾರ]
* [http://www.veda.harekrsna.cz ವೈದಿಕ ಜ್ಞಾನ ಭಂಡಾರ]
*[http://www.salagram.net/1000namesBalaram.html ಬಲರಾಮನ ೧೦೦೦ ನಾಮಗಳು]
* [http://www.salagram.net/1000namesBalaram.html ಬಲರಾಮನ ೧೦೦೦ ನಾಮಗಳು]
*[http://www.iskconvrindavan.com/ ಕೃಷ್ಣ-ಬಲರಾಮ ದೇವಾಲಯ]
* [http://www.iskconvrindavan.com/ ಕೃಷ್ಣ-ಬಲರಾಮ ದೇವಾಲಯ]


{{ವಿಷ್ಣುವಿನ ಅವತಾರಗಳು}}
{{ವಿಷ್ಣುವಿನ ಅವತಾರಗಳು}}
{{ಮಹಾಭಾರತ}}
{{ಮಹಾಭಾರತ}}



[[ವರ್ಗ:ವಿಷ್ಣುವಿನ ಅವತಾರಗಳು]]
[[ವರ್ಗ:ವಿಷ್ಣುವಿನ ಅವತಾರಗಳು]]
೪೪ ನೇ ಸಾಲು: ೪೩ ನೇ ಸಾಲು:
[[id:Baladewa]]
[[id:Baladewa]]
[[it:Balarama]]
[[it:Balarama]]
[[jv:Baladewa]]
[[jv:Baladéwa]]
[[lt:Balarama]]
[[lt:Balarama]]
[[ml:ബലരാമൻ]]
[[ml:ബലരാമൻ]]

೦೯:೩೨, ೨೩ ಡಿಸೆಂಬರ್ ೨೦೧೦ ನಂತೆ ಪರಿಷ್ಕರಣೆ

Balarama, next to the river Yamuna. Copyright BBTI

ಬಲದೇವ, ಬಲಭದ್ರ, ಮತ್ತು ಹಲಾಯುಧ ಎಂಬ ಹೆಸರುಗಳನ್ನು ಹೊತ್ತ ಬಲರಾಮ ಕೃಷ್ಣನ ಹಿರಿಯಣ್ಣ. ದಕ್ಷಿಣ ಭಾರತದ ಬಹುತೇಕ ವೈಷ್ಣವರ ಪ್ರಕಾರ ಬಲರಾಮನು ವಿಷ್ಣುವಿನ ಒಂಬತ್ತನೇ ಅವತಾರ. ವಿಷ್ಣುವನ್ನು ಹೊಂದುವ ದೈವೀ ಸರ್ಪಆದಿಶೇಷನ ಅವತಾರವಾಗಿಯೂ ಪರಿಗಣಿಸಲಾಗುತ್ತದೆ. ಭಾಗವತ ಪುರಾಣದ ಪ್ರಕಾರ ಕೃಷ್ಣನೇ ವಿಶ್ವದ ಮೂಲ. ಈ ಪ್ರಕಾರ ಕೃಷ್ಣನ ಮೊದಲ ಅವತಾರವೇ ಬಲರಾಮ. ಬಲರಾಮನಿಂದ ಇತರ ಅವತಾರಗಳು ಹುಟ್ಟಿದವು.

ಅಸ್ತಿತ್ವ

ಬಲರಾಮನ ಹುಟ್ಟು ವಸುದೇವ ಮತ್ತು ದೇವಕಿಯರ ಪುತ್ರನಾಗಿ. ದೇವಕಿಯ ಅಣ್ಣ ಮತ್ತು ದುಷ್ಟ ರಾಜನಾದ ಕಂಸನು ದೇವಕಿಯ ಎಲ್ಲ ಮಕ್ಕಳನ್ನು ಕೊಲ್ಲುವ ಹೊಂಚು ಹಾಕಿದ್ದನು. ಇದಕ್ಕೆ ಕಾರಣ ದೇವಕಿಯ ಎಂಟನೇ ಸಂತಾನ ಕಂಸನ ಹತ್ಯೆ ಮಾಡುವುದೆಂಬ ಅಶರೀರವಾಣಿ. ಈ ಕಾರಣದಿಂದ ಕಂಸನು ದೇವಕಿ ಮತ್ತು ವಸುದೇವನನ್ನು ಬಂಧನದಲ್ಲಿಟ್ಟು ಅವರ ಮಕ್ಕಳನ್ನು ಹುಟ್ಟಿದ ಕೂಡಲೇ ಕೊಲ್ಲುತ್ತ ಬಂದನು. ಕಾಲಾನಂತರ ದೇವಕಿ ಏಳನೇ ಸಲ ಗರ್ಭಿಣಿಯಾದಳು. ಆದರೆ ಗರ್ಭದಲ್ಲಿದ್ದ ಮಗು ಮಾಯೆಯಿಂದ/ಪವಾಡದಿಂದ ದೇವಕಿಯ ಗರ್ಭದಿಂದ ರೋಹಿಣಿಯ ಗರ್ಭಕ್ಕೆ ಹರಿಯಿತು. ಈ ಕಾರಣದಿಂದ ಬಲರಾಮನ ಇನ್ನೊಂದು ಹೆಸರು ಸಂಕರ್ಷಣ ಎಂದು. ಮಗುವಿನ ಹೆಸರು ರಾಮ ಎಂದಿದ್ದರೂ, ಅವನ ಅತೀವ ಶಕ್ತಿಯ ಕಾರಣ "ಬಲರಾಮ" ಎಂದು ಕರೆಯಲಾಯಿತು. ಹೀಗೆ ರೋಹಿಣಿ ಬಲರಾಮನಿಗೆ ಜನ್ಮ ಕೊಟ್ಟು ಪಾಲಿಸಿದಳು. ಬಲರಾಮನು ತನ್ನ ಬಾಲ್ಯವನ್ನು ಸಹೋದರ ಕೃಷ್ಣನ ಜೊತೆ ಹಸುಗಳನ್ನು ಕಾಯುವ ಗೋಪಾಲನಾಗಿ ಕಳೆದನು.

ಕೃಷ್ಣನ ಸಹೋದರ

Krishna and Balarama playing with cows -- copyright 2005 BBTI

ವೈಷ್ಣವರು ನಂಬುವ ಪ್ರಕಾರ ಬಲರಾಮನು ದೇವರ ಅಪರಾವತಾರ. ಅವನನ್ನು ಕೃಷ್ಣನಷ್ಟೇ ಪೂಜಿಸಲಾಗುತ್ತದೆ. ಆದರೆ ಕೃಷ್ಣನು ಕಂಡು ಬಂದಾಗಲೆಲ್ಲ ಬಲರಾಮನು ಅವನ ಸಹೋದರನಾಗಿ ಕಂಡುಬರುತ್ತಾನೆ. ಬಲರಾಮನು ಕೃಷ್ಣನ ಎಲ್ಲ ಅವತಾರಗಳಲ್ಲಿಯೂ ಅವನ ಜೊತೆಗಿರುತ್ತಾನೆ. ರಾಮಾಯಣದಲ್ಲಿ ರಾಮನ ತಮ್ಮ ಲಕ್ಷ್ಮಣನಾಗಿ ಮತ್ತು ಕಲಿಯುಗದಲ್ಲಿ ಚೈತನ್ಯನ 'ಸಂಕೀರ್ತನ ಚಳುವಳಿ'ಯನ್ನು ನಿತ್ಯಾನಂದನಾಗಿ ಸಾರುತ್ತಾನೆ. ಕೃಷ್ಣ ಮತ್ತು ಬಲರಾಮರ ಮಧ್ಯೆ ಒಂದೇ ವ್ಯತ್ಯಾಸವೆಂದರೆ ಮೈಬಣ್ಣ. ಕೃಷ್ಣನು ಕಪ್ಪಗಿದ್ದರೆ ಬಲರಾಮನು ಬೆಳ್ಳಗೆ.

ಶಾರೀರಿಕ ಲಕ್ಷಣಗಳು

ಬಲರಾಮನನ್ನು ಯಾವಾಗಲೂ ಬಿಳಿ ಚರ್ಮ ಹೊಂದಿರುವುದಾಗಿ ತೋರಿಸಲಾಗುತ್ತದೆ. ಅವನ ಆಯುಧಗಳೆಂದರೆ ನೇಗಿಲು (ಹಲ) ಮತ್ತು ಗದೆ. ಸಾಂಪ್ರದಾಯಿಕವಾಗಿ ಬಲರಾಮನು ನೀಲಿ ಬಟ್ಟೆಗಳನ್ನು ಧರಿಸುತ್ತಾನೆ. ಕೂದಲನ್ನು ಗಂಟಿನಲ್ಲಿ ಕಟ್ಟಿ ಕಿವಿಗೆ ಒಡವೆ, ಕೈಗೆ ಕಂಕಣ ಮತ್ತು ತೋಳಬಂದಿ ಧರಿಸಿರುತ್ತಾನೆ. ಬಲರಾಮನನ್ನು ಅತಿ ಶಕ್ತಿಶಾಲಿ ಎಂದು ಚಿತ್ರಿಸಲಾಗುತ್ತದೆ.

ಭಾಗವತ ಪುರಾಣದಲ್ಲಿ

ಒಂದು ದಿನ ವಸುದೇವನು ಗರ್ಗಮುನಿಯನ್ನು ಪುತ್ರರಾದ ಕೃಷ್ಣ ಮತ್ತು ಬಲರಾಮರಿಗೆ ಹೆಸರನ್ನಿಡುವ ಸಲುವಾಗಿ ಆಹ್ವಾನಿಸಿದನು. ಆಗ ಗರ್ಗಮುನಿಯು ಕಂಸನ ವಿಷಯ ತಿಳಿಸಿ, ಹೆಸರಿಡುವ ಸಮಾರಂಭವನ್ನು ವಿಜೃಂಭಣೆಯಿಂದ ನಡೆಸಿದರೆ ಕಂಸನಿಗೆ ಈ ವಿಷಯ ತಿಳಿದು ಕೃಷ್ಣನ ವಿಷಯವಾಗಿ ಸಂಶಯಗೊಳ್ಳುವನೆಂದು ಹೇಳಿದಾಗ, ಈ ಸಮಾರಂಭವನ್ನು ಗುಪ್ತವಾಗಿ ನಡೆಸಲಾಯಿತು.

ಮಹಾಭಾರತದಲ್ಲಿ

ಬಲರಾಮನು ಕೌರವ ದುರ್ಯೋಧನ ಮತ್ತು ಪಾಂಡವ ಭೀಮರಿಗೆ ಗದಾವಿದ್ಯೆಯನ್ನು ಕಲಿಸಿದನು.ಬಲರಾಮನಿಗೆ ದುರ್ಯೋಧನನ ಮೇಲೆ ವಿಶೇಷವಾದ ಅಭಿಮಾನವಿತ್ತು. ನಂತರ ಕುರುಕ್ಷೇತ್ರ ಯುದ್ಧದಲ್ಲಿ ಪಾಂಡವರೇ ಗೆಲ್ಲುವರೆಂದು ತಿಳಿದಿದ್ದ ಕಾರಣ ಯಾರಿಗೂ ಸಹಾಯ ಮಾಡಲು ಇಚ್ಛಿಸದೆ ತೀರ್ಥಯಾತ್ರೆ ಹೋಗುತ್ತಾನೆ.ಅಂತಿಮವಾಗಿ ಭೀಮನು ಗದಾಯುದ್ಧದಲ್ಲಿ ದುರ್ಯೋಧನನನ್ನು ತೊಡೆಯ ಮೇಲೆ ಹೊಡೆದು ಕೊಂದಾಗ ಬಲರಾಮನು ಭೀಮನನ್ನು ಕೊಲ್ಲುವ ಬೆದರಿಕೆ ಹಾಕಿದನು. ಇದನ್ನು ತಡೆದ ಕೃಷ್ಣನು ಬಲರಾಮನಿಗೆ ಭೀಮನ ಪ್ರತಿಜ್ಞೆಯ ನೆನಪು ಮಾಡಿದನು.

ಅಂತ್ಯ

ಭಾಗವತ ಪುರಾಣದ ಪ್ರಕಾರ ಪ್ರಭಾಸ ಕ್ಷೇತ್ರದಲ್ಲಿ ಯದುವಂಶದ ನಿರ್ನಾಮದ ಬಳಿಕ, ಕೃಷ್ಣನ ಅಂತ್ಯದ ಬಳಿಕ ಧ್ಯಾನಮಗ್ನನಾಗಿ ತನ್ನ ಬಾಯಿಯಿಂದ ಸರ್ಪ ರೂಪವಾಗಿ ಶರೀರವನ್ನು ತ್ಯಜಿಸುತ್ತಾನೆ.

ಹೊರಗಿನ ಸಂಪರ್ಕಗಳು


ವಿಷ್ಣುವಿನ ಅವತಾರಗಳು

ಮತ್ಸ್ಯ | ಕೂರ್ಮ | ವರಾಹ | ನರಸಿಂಹ | ವಾಮನ | ಪರಶುರಾಮ | ರಾಮ | ಕೃಷ್ಣ | ಬುದ್ಧ | ಕಲ್ಕಿ
"https://kn.wikipedia.org/w/index.php?title=ಬಲರಾಮ&oldid=180797" ಇಂದ ಪಡೆಯಲ್ಪಟ್ಟಿದೆ