ಗುರುಕಿರಣ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
ಚೆಲ್ಲಾಟ
ಉಪೇಂದ್ರ ಚಿತ್ರದ ಲಿಂಕ್
೩ ನೇ ಸಾಲು: ೩ ನೇ ಸಾಲು:
ಇವರ ಸಂಗೀತ ನಿರ್ದೇಶನದಲ್ಲಿ ತೆರೆಕಂಡ [[ಆಪ್ತಮಿತ್ರ]](೨೦೦೪) ಮತ್ತು [[ಜೋಗಿ]](೨೦೦೫) ಚಿತ್ರಗಳಲ್ಲಿನ ಸಂಗೀತ ಅತ್ಯಂತ ಜನಪ್ರಿಯತೆಯನ್ನು ಗಳಿಸಿದ್ದವು.<BR>
ಇವರ ಸಂಗೀತ ನಿರ್ದೇಶನದಲ್ಲಿ ತೆರೆಕಂಡ [[ಆಪ್ತಮಿತ್ರ]](೨೦೦೪) ಮತ್ತು [[ಜೋಗಿ]](೨೦೦೫) ಚಿತ್ರಗಳಲ್ಲಿನ ಸಂಗೀತ ಅತ್ಯಂತ ಜನಪ್ರಿಯತೆಯನ್ನು ಗಳಿಸಿದ್ದವು.<BR>
ಹಲವಾರು ಚಲನಚಿತ್ರಗಳಲ್ಲಿ ಹಾಡಿರುವ ಗುರುಕಿರಣ್ ಅವರು ಹಿನ್ನೆಲೆ ಗಾಯಕರೂ ಕೂಡ. <BR>
ಹಲವಾರು ಚಲನಚಿತ್ರಗಳಲ್ಲಿ ಹಾಡಿರುವ ಗುರುಕಿರಣ್ ಅವರು ಹಿನ್ನೆಲೆ ಗಾಯಕರೂ ಕೂಡ. <BR>
[[ಉಪೇಂದ್ರ]], [[ಕುಟುಂಬ]], ನಿಷ್ಕರ್ಷ.. ಮುಂತಾದ ಚಿತ್ರಗಳಲ್ಲಿ ಅಭಿನಯ ಕೂಡ ಮಾಡಿದ್ದಾರೆ.<BR>
[[ಉಪೇಂದ್ರ (ಚಿತ್ರ)|ಉಪೇಂದ್ರ]], [[ಕುಟುಂಬ]], ನಿಷ್ಕರ್ಷ.. ಮುಂತಾದ ಚಿತ್ರಗಳಲ್ಲಿ ಅಭಿನಯ ಕೂಡ ಮಾಡಿದ್ದಾರೆ.<BR>
[[ಓಂಕಾರ]], [[ಆಟೋಶಂಕರ್]] ಇತ್ಯಾದಿ ಚಿತ್ರಗಳಲ್ಲಿ ಕೆಲವು ಗೀತೆಗಳನ್ನು ರಚಿಸಿದ್ದಾರೆ.
[[ಓಂಕಾರ]], [[ಆಟೋಶಂಕರ್]] ಇತ್ಯಾದಿ ಚಿತ್ರಗಳಲ್ಲಿ ಕೆಲವು ಗೀತೆಗಳನ್ನು ರಚಿಸಿದ್ದಾರೆ.
ಇವರ ಸಂಗೀತ ನಿರ್ದೇಶನದ ಮೊದಲ ಕನ್ನಡ ಚಿತ್ರ [[ಏ]].
ಇವರ ಸಂಗೀತ ನಿರ್ದೇಶನದ ಮೊದಲ ಕನ್ನಡ ಚಿತ್ರ [[ಏ]].

೦೪:೩೦, ೨೦ ಮೇ ೨೦೦೬ ನಂತೆ ಪರಿಷ್ಕರಣೆ

ಗುರುಕಿರಣ್

ಮಂಗಳೂರು ಮೂಲದ ಗುರುಕಿರಣ್ ಕನ್ನಡ ಚಿತ್ರರಂಗದ ಹೆಸರಾಂತ ಸಂಗೀತ ನಿರ್ದೇಶಕರುಗಳಲ್ಲೊಬ್ಬರು.
ಇವರ ಸಂಗೀತ ನಿರ್ದೇಶನದಲ್ಲಿ ತೆರೆಕಂಡ ಆಪ್ತಮಿತ್ರ(೨೦೦೪) ಮತ್ತು ಜೋಗಿ(೨೦೦೫) ಚಿತ್ರಗಳಲ್ಲಿನ ಸಂಗೀತ ಅತ್ಯಂತ ಜನಪ್ರಿಯತೆಯನ್ನು ಗಳಿಸಿದ್ದವು.
ಹಲವಾರು ಚಲನಚಿತ್ರಗಳಲ್ಲಿ ಹಾಡಿರುವ ಗುರುಕಿರಣ್ ಅವರು ಹಿನ್ನೆಲೆ ಗಾಯಕರೂ ಕೂಡ.
ಉಪೇಂದ್ರ, ಕುಟುಂಬ, ನಿಷ್ಕರ್ಷ.. ಮುಂತಾದ ಚಿತ್ರಗಳಲ್ಲಿ ಅಭಿನಯ ಕೂಡ ಮಾಡಿದ್ದಾರೆ.
ಓಂಕಾರ, ಆಟೋಶಂಕರ್ ಇತ್ಯಾದಿ ಚಿತ್ರಗಳಲ್ಲಿ ಕೆಲವು ಗೀತೆಗಳನ್ನು ರಚಿಸಿದ್ದಾರೆ. ಇವರ ಸಂಗೀತ ನಿರ್ದೇಶನದ ಮೊದಲ ಕನ್ನಡ ಚಿತ್ರ .

ಸಂಗೀತ ನಿರ್ದೇಶನದ ಚಿತ್ರಗಳು

ವರ್ಷ ಚಿತ್ರ
1998 , ಇದು ಎಂಥಾ ಪ್ರೇಮವಯ್ಯಾ
1999 ಉಪೇಂದ್ರ
2000 ಮಜ್ನು
2001 ಚಿತ್ರ, ಧ್ರುವ, ಧಮ್
2002 ಅಪ್ಪು, ಅಸುರ, ಹಾಲಿವುಡ್, ನಿನಗಾಗಿ, ತುಂಟಾಟ
2003 ಅಭಿ, ಕರಿಯ, ಚಂದು, ಖುಷಿ, ಶ್ರೀರಾಮ್, ಪಾರ್ಥ, ಸಚ್ಚಿ, ಕುಟುಂಬ
2004 ಕಂಠಿ, ಆಪ್ತಮಿತ್ರ, ಮೌರ್ಯ
2005 ಜೋಗಿ, ನ್ಯೂಸ್, ರಿಷಿ, ಆದಿ, ಆಟೋ ಶಂಕರ್
2006 ರಾಮ ಶಾಮ ಭಾಮ, ಮಂಡ್ಯ, ಶುಭಂ, ಚೆಲ್ಲಾಟ

ಕನ್ನಡ ಚಿತ್ರರಂಗದ ಸಂಗೀತ ನಿರ್ದೇಶಕರು

ಪಿ.ಶ್ಯಾಮಣ್ಣ | ಪಿ.ಕಾಳಿಂಗರಾಯ | ಜಿ.ಕೆ.ವೆಂಕಟೇಶ್ | ವಿಜಯಭಾಸ್ಕರ್ | ಟಿ.ಜಿ.ಲಿಂಗಪ್ಪ | ಘಂಟಸಾಲ | ರಾಜನ್-ನಾಗೇಂದ್ರ | ಎಂ.ರಂಗರಾವ್ | ಸತ್ಯಂ | ಸಿಂಗೀತಂ ಶ್ರೀನಿವಾಸರಾವ್ | ಉಪೇಂದ್ರಕುಮಾರ್ | ಇಳಯರಾಜ ಮದನ್‌ ಮಲ್ಲು| ಅಶ್ವಥ್-ವೈದಿ | ಸಿ.ಅಶ್ವಥ್ | ಎಸ್.ಪಿ.ಬಾಲಸುಬ್ರಹ್ಮಣ್ಯಂ | ಎಲ್.ವೈದ್ಯನಾಧನ್ | ಶಂಕರ್ ಗಣೇಶ್ | ಹಂಸಲೇಖ | ವಿ. ಮನೋಹರ್ | ಎಂ. ಎಂ. ಕೀರವಾಣಿ | ಮಹೇಶ್ ಪಟೇಲ್| ರಾಜ್-ಕೋಟಿ | ಸಾಧು ಕೋಕಿಲ | ರಾಜೇಶ್ ರಾಮನಾಥ್ | ವಿ.ಹರಿಕೃಷ್ಣ | ಕೆ. ಕಲ್ಯಾಣ್ | ಎಲ್.ಎನ್.ಶಾಸ್ತ್ರಿ | ಗುರುಕಿರಣ್ | ದೇವಾ | ರವಿಚಂದ್ರನ್ | ಎಸ್.ಎ.ರಾಜಕುಮಾರ್ | ಕಾರ್ತಿಕ್ ರಾಜ | ವೆಂಕಟ್-ನಾರಾಯಣ್ | ಮಣಿ ಶರ್ಮ | ಆರ್. ಪಿ. ಪಟ್ನಾಯಕ್ | ಆಲ್ವಿನ್ | ಅರ್ಜುನ್ ಜನ್ಯ | ಎಂ.ಎನ್.ಕೃಪಾಕರ್ | ಭವತಾರಿಣಿ | ಮನೋ ಮೂರ್ತಿ | ರವಿ ದತ್ತಾತ್ರೇಯ | ಎಂ.ವೆಂಕಟರಾಜು|ಉಪಾಸನ ಮೊಹನ |ಯೋಗೀಶ್ ಕುಮಾರ್ ಸಿ