ರಿಷಿಕೇಶ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Luckas-bot (ಚರ್ಚೆ | ಕಾಣಿಕೆಗಳು) ಚು robot Adding: es:Rishikesh |
ಚು robot Modifying: ta:ரிசிகேசு; cosmetic changes |
||
೨೫ ನೇ ಸಾಲು: | ೨೫ ನೇ ಸಾಲು: | ||
'''ರಿಷಿಕೇಶ''' ( ಮೂಲ ಹೆಸರು '''''ಹೃಷಿಕೇಶ''''' ) [[ಭಾರತ]]ದ [[ಉತ್ತರಾಖಂಡ]] ರಾಜ್ಯದ [[ಡೆಹ್ರಾ ಡೂನ್]] ಜಿಲ್ಲೆಯಲ್ಲಿರುವ ಒಂದು ಪಟ್ಟಣ. ಪ್ರಸಿದ್ಧ ತೀರ್ಥಕ್ಷೇತ್ರವಾಗಿರುವ ರಿಷಿಕೇಶ [[ಹಿಂದೂ]] ಧರ್ಮೀಯರಿಗೆ ಅತಿ ಪಾವನ ಧಾಮವಾಗಿದೆ. ರಿಷಿಕೇಶವು [[ಹಿಮಾಲಯ]]ಕ್ಕೆ ಹೆಬ್ಬಾಗಿಲೆನಿಸಿಕೊಳ್ಳುತ್ತದೆ. ಹಿಮಾಲಯದ ಪವಿತ್ರ [[ಚತುರ್ಧಾಮ]]ಗಳ ಯಾತ್ರೆಯು ಸಾಮಾನ್ಯವಾಗಿ ರಿಷಿಕೇಶದಿಂದಲೇ ಆರಂಭವಾಗುತ್ತದೆ. ಹಿಮಾಲಯ ಪರ್ವತಗಳ ಪಾದದಲ್ಲಿ [[ಗಂಗಾ ನದಿ]]ಯ ದಡದಲ್ಲಿರುವ ರಿಷಿಕೇಶ ದೇವಾಲಯಗಳು, ಆಶ್ರಮಗಳು, ತಪೋವನಗಳು ಮತ್ತು ಯೋಗಾಭ್ಯಾಸ ಕೇಂದ್ರಗಳಿಗೆ ಹೆಸರಾಗಿದೆ. |
'''ರಿಷಿಕೇಶ''' ( ಮೂಲ ಹೆಸರು '''''ಹೃಷಿಕೇಶ''''' ) [[ಭಾರತ]]ದ [[ಉತ್ತರಾಖಂಡ]] ರಾಜ್ಯದ [[ಡೆಹ್ರಾ ಡೂನ್]] ಜಿಲ್ಲೆಯಲ್ಲಿರುವ ಒಂದು ಪಟ್ಟಣ. ಪ್ರಸಿದ್ಧ ತೀರ್ಥಕ್ಷೇತ್ರವಾಗಿರುವ ರಿಷಿಕೇಶ [[ಹಿಂದೂ]] ಧರ್ಮೀಯರಿಗೆ ಅತಿ ಪಾವನ ಧಾಮವಾಗಿದೆ. ರಿಷಿಕೇಶವು [[ಹಿಮಾಲಯ]]ಕ್ಕೆ ಹೆಬ್ಬಾಗಿಲೆನಿಸಿಕೊಳ್ಳುತ್ತದೆ. ಹಿಮಾಲಯದ ಪವಿತ್ರ [[ಚತುರ್ಧಾಮ]]ಗಳ ಯಾತ್ರೆಯು ಸಾಮಾನ್ಯವಾಗಿ ರಿಷಿಕೇಶದಿಂದಲೇ ಆರಂಭವಾಗುತ್ತದೆ. ಹಿಮಾಲಯ ಪರ್ವತಗಳ ಪಾದದಲ್ಲಿ [[ಗಂಗಾ ನದಿ]]ಯ ದಡದಲ್ಲಿರುವ ರಿಷಿಕೇಶ ದೇವಾಲಯಗಳು, ಆಶ್ರಮಗಳು, ತಪೋವನಗಳು ಮತ್ತು ಯೋಗಾಭ್ಯಾಸ ಕೇಂದ್ರಗಳಿಗೆ ಹೆಸರಾಗಿದೆ. |
||
==ಪುರಾಣೇತಿಹಾಸಗಳು== |
== ಪುರಾಣೇತಿಹಾಸಗಳು == |
||
ಹೃಷಿಕೇಶ [[ವಿಷ್ಣು]]ವಿನ ಒಂದು ಹೆಸರು. ಇದರ ಅರ್ಥ ಇಂದ್ರಿಯಗಳ ಒಡೆಯ ಎಂಬುದಾಗಿದೆ. ಈ ಸ್ಥಳದಲ್ಲಿ ರೈಭ್ಯ ಋಷಿಯ ತಪಸ್ಸಿಗೆ ಒಲಿದು ವಿಷ್ಣು ಹೃಷಿಕೇಶನಾಗಿ ಪ್ರತ್ಯಕ್ಷನಾದನೆಂದು ಒಂದು ಕಥೆಯಿದೆ. [[ಸ್ಕಂದ ಪುರಾಣ]]ದಲ್ಲಿ ಈ ಸೀಮೆಯು ಕುಬ್ಜಾಮ್ರಕ ಎಂದು ಹೆಸರಿಸಲ್ಪಟ್ಟಿದೆ. ಐತಿಹಾಸಿಕವಾಗಿ ರಿಷಿಕೇಶ [[ಕೇದಾರಖಂಡ]]ದ ಭಾಗ. ಇಂದಿನ [[ಗಢ್ವಾಲ್]] ಪ್ರದೇಶವು ಹಿಂದೆ ಕೇದಾರಖಂಡವೆಂದು ಕರೆಯಲ್ಪಡುತ್ತಿತ್ತು. [[ರಾಮ]]ನು ಲಂಕೆಯ ಅರಸ [[ರಾವಣ]]ನನ್ನು ಯುದ್ಧದಲ್ಲಿ ಸಂಹರಿಸಿದ ಬಳಿಕ ಇಲ್ಲಿ ತಪವನ್ನೈದಿದನೆಂದೂ ಹಾಗೂ [[ಲಕ್ಷ್ಮಣ]]ನು ಇಲ್ಲಿ ನಾರಿನ ಹಗ್ಗಗಳಿಂದ ರಚಿಸಲ್ಪಟ್ಟ [[ಸೇತುವೆ]]ಯ ಮೂಲಕ ಗಂಗಾ ನದಿಯನ್ನು ದಾಟಿದನೆಂದೂ ಹೇಳಲಾಗುತ್ತದೆ. |
ಹೃಷಿಕೇಶ [[ವಿಷ್ಣು]]ವಿನ ಒಂದು ಹೆಸರು. ಇದರ ಅರ್ಥ ಇಂದ್ರಿಯಗಳ ಒಡೆಯ ಎಂಬುದಾಗಿದೆ. ಈ ಸ್ಥಳದಲ್ಲಿ ರೈಭ್ಯ ಋಷಿಯ ತಪಸ್ಸಿಗೆ ಒಲಿದು ವಿಷ್ಣು ಹೃಷಿಕೇಶನಾಗಿ ಪ್ರತ್ಯಕ್ಷನಾದನೆಂದು ಒಂದು ಕಥೆಯಿದೆ. [[ಸ್ಕಂದ ಪುರಾಣ]]ದಲ್ಲಿ ಈ ಸೀಮೆಯು ಕುಬ್ಜಾಮ್ರಕ ಎಂದು ಹೆಸರಿಸಲ್ಪಟ್ಟಿದೆ. ಐತಿಹಾಸಿಕವಾಗಿ ರಿಷಿಕೇಶ [[ಕೇದಾರಖಂಡ]]ದ ಭಾಗ. ಇಂದಿನ [[ಗಢ್ವಾಲ್]] ಪ್ರದೇಶವು ಹಿಂದೆ ಕೇದಾರಖಂಡವೆಂದು ಕರೆಯಲ್ಪಡುತ್ತಿತ್ತು. [[ರಾಮ]]ನು ಲಂಕೆಯ ಅರಸ [[ರಾವಣ]]ನನ್ನು ಯುದ್ಧದಲ್ಲಿ ಸಂಹರಿಸಿದ ಬಳಿಕ ಇಲ್ಲಿ ತಪವನ್ನೈದಿದನೆಂದೂ ಹಾಗೂ [[ಲಕ್ಷ್ಮಣ]]ನು ಇಲ್ಲಿ ನಾರಿನ ಹಗ್ಗಗಳಿಂದ ರಚಿಸಲ್ಪಟ್ಟ [[ಸೇತುವೆ]]ಯ ಮೂಲಕ ಗಂಗಾ ನದಿಯನ್ನು ದಾಟಿದನೆಂದೂ ಹೇಳಲಾಗುತ್ತದೆ. |
||
ಗಂಗಾ ನದಿಯು ರಿಷಿಕೇಶ ಪಟ್ಟಣದ ಮೂಲಕ ಹಾದುಹೋಗುತ್ತದೆ. ರಿಷಿಕೇಶದಲ್ಲಿ ಗಂಗಾ ನದಿಯು [[ಶಿವಾಲಿಕ]] ಪರ್ವತಗಳಿಂದ ಇಳಿದು ಉತ್ತರ ಭಾರತದ ಬಯಲುಸೀಮೆಯನ್ನು ಸೇರುವುದು. ನದಿಯ ದಂಡೆಗುಂಟ ಹಲವು ದೇವಾಲಯಗಳು, ಆಶ್ರಮಗಳಿವೆ. ನಗರದ ತ್ರಿವೇಣಿ ಘಾಟ್ನಲ್ಲಿ ಪ್ರತಿದಿನ ಸಂಜೆ ನಡೆಯುವ [[ಗಂಗಾ ಆರತಿ]] ಬಲು ಪ್ರಸಿದ್ಧ. ನೀಲಕಂಠ ಮಹಾದೇವ ಮಂದಿರ, ರಾಮ ಝೂಲಾ, ವಸಿಷ್ಠ ಗುಹೆ ಮುಂತಾದವು ಪ್ರವಾಸಿಗರನ್ನು ಮತ್ತು ಯಾತ್ರಾರ್ಥಿಗಳನ್ನು ಬಹುವಾಗಿ ಆಕರ್ಷಿಸುತ್ತವೆ. |
ಗಂಗಾ ನದಿಯು ರಿಷಿಕೇಶ ಪಟ್ಟಣದ ಮೂಲಕ ಹಾದುಹೋಗುತ್ತದೆ. ರಿಷಿಕೇಶದಲ್ಲಿ ಗಂಗಾ ನದಿಯು [[ಶಿವಾಲಿಕ]] ಪರ್ವತಗಳಿಂದ ಇಳಿದು ಉತ್ತರ ಭಾರತದ ಬಯಲುಸೀಮೆಯನ್ನು ಸೇರುವುದು. ನದಿಯ ದಂಡೆಗುಂಟ ಹಲವು ದೇವಾಲಯಗಳು, ಆಶ್ರಮಗಳಿವೆ. ನಗರದ ತ್ರಿವೇಣಿ ಘಾಟ್ನಲ್ಲಿ ಪ್ರತಿದಿನ ಸಂಜೆ ನಡೆಯುವ [[ಗಂಗಾ ಆರತಿ]] ಬಲು ಪ್ರಸಿದ್ಧ. ನೀಲಕಂಠ ಮಹಾದೇವ ಮಂದಿರ, ರಾಮ ಝೂಲಾ, ವಸಿಷ್ಠ ಗುಹೆ ಮುಂತಾದವು ಪ್ರವಾಸಿಗರನ್ನು ಮತ್ತು ಯಾತ್ರಾರ್ಥಿಗಳನ್ನು ಬಹುವಾಗಿ ಆಕರ್ಷಿಸುತ್ತವೆ. |
||
[[ |
[[ಚಿತ್ರ:Ramjhula - bridge over the Ganga.jpg|right|200px|thumb|ರಾಮ ಝೂಲಾ ತೂಗುಸೇತುವೆ.]] |
||
[[ |
[[ಚಿತ್ರ:Shiva in rishikesh.jpg|thumb|left|[[ಗಂಗಾ ನದಿಯ]] ದಡದಲ್ಲಿ [[ಶಿವ]]ನ ಬೃಹತ್ ಮೂರ್ತಿ.]] |
||
[[ |
[[ಚಿತ್ರ:Panoramic photography of rishikesh.JPG|left|777px|thumb|ರಿಷಿಕೇಶದ ವಿಹಂಗಮ ನೋಟ.]] |
||
೪೫ ನೇ ಸಾಲು: | ೪೫ ನೇ ಸಾಲು: | ||
* [http://www.pbase.com/oochappan/ram_jhula ರಾಮ್ ಝೂಲಾ] |
* [http://www.pbase.com/oochappan/ram_jhula ರಾಮ್ ಝೂಲಾ] |
||
⚫ | |||
⚫ | |||
[[als:Rishikesh]] |
[[als:Rishikesh]] |
||
೬೭ ನೇ ಸಾಲು: | ೬೬ ನೇ ಸಾಲು: | ||
[[ru:Ришикеш]] |
[[ru:Ришикеш]] |
||
[[sv:Rishikesh]] |
[[sv:Rishikesh]] |
||
[[ta: |
[[ta:ரிசிகேசு]] |
||
[[te:రిషికేశ్]] |
[[te:రిషికేశ్]] |
||
[[uk:Рішікеш]] |
[[uk:Рішікеш]] |
೦೬:೪೮, ೨೦ ಜೂನ್ ೨೦೧೧ ನಂತೆ ಪರಿಷ್ಕರಣೆ
ರಿಷಿಕೇಶ
ಹೃಷಿಕೇಶ | |
---|---|
city | |
Population (2001) | |
• Total | ೫೯,೬೭೧ |
ರಿಷಿಕೇಶ ( ಮೂಲ ಹೆಸರು ಹೃಷಿಕೇಶ ) ಭಾರತದ ಉತ್ತರಾಖಂಡ ರಾಜ್ಯದ ಡೆಹ್ರಾ ಡೂನ್ ಜಿಲ್ಲೆಯಲ್ಲಿರುವ ಒಂದು ಪಟ್ಟಣ. ಪ್ರಸಿದ್ಧ ತೀರ್ಥಕ್ಷೇತ್ರವಾಗಿರುವ ರಿಷಿಕೇಶ ಹಿಂದೂ ಧರ್ಮೀಯರಿಗೆ ಅತಿ ಪಾವನ ಧಾಮವಾಗಿದೆ. ರಿಷಿಕೇಶವು ಹಿಮಾಲಯಕ್ಕೆ ಹೆಬ್ಬಾಗಿಲೆನಿಸಿಕೊಳ್ಳುತ್ತದೆ. ಹಿಮಾಲಯದ ಪವಿತ್ರ ಚತುರ್ಧಾಮಗಳ ಯಾತ್ರೆಯು ಸಾಮಾನ್ಯವಾಗಿ ರಿಷಿಕೇಶದಿಂದಲೇ ಆರಂಭವಾಗುತ್ತದೆ. ಹಿಮಾಲಯ ಪರ್ವತಗಳ ಪಾದದಲ್ಲಿ ಗಂಗಾ ನದಿಯ ದಡದಲ್ಲಿರುವ ರಿಷಿಕೇಶ ದೇವಾಲಯಗಳು, ಆಶ್ರಮಗಳು, ತಪೋವನಗಳು ಮತ್ತು ಯೋಗಾಭ್ಯಾಸ ಕೇಂದ್ರಗಳಿಗೆ ಹೆಸರಾಗಿದೆ.
ಪುರಾಣೇತಿಹಾಸಗಳು
ಹೃಷಿಕೇಶ ವಿಷ್ಣುವಿನ ಒಂದು ಹೆಸರು. ಇದರ ಅರ್ಥ ಇಂದ್ರಿಯಗಳ ಒಡೆಯ ಎಂಬುದಾಗಿದೆ. ಈ ಸ್ಥಳದಲ್ಲಿ ರೈಭ್ಯ ಋಷಿಯ ತಪಸ್ಸಿಗೆ ಒಲಿದು ವಿಷ್ಣು ಹೃಷಿಕೇಶನಾಗಿ ಪ್ರತ್ಯಕ್ಷನಾದನೆಂದು ಒಂದು ಕಥೆಯಿದೆ. ಸ್ಕಂದ ಪುರಾಣದಲ್ಲಿ ಈ ಸೀಮೆಯು ಕುಬ್ಜಾಮ್ರಕ ಎಂದು ಹೆಸರಿಸಲ್ಪಟ್ಟಿದೆ. ಐತಿಹಾಸಿಕವಾಗಿ ರಿಷಿಕೇಶ ಕೇದಾರಖಂಡದ ಭಾಗ. ಇಂದಿನ ಗಢ್ವಾಲ್ ಪ್ರದೇಶವು ಹಿಂದೆ ಕೇದಾರಖಂಡವೆಂದು ಕರೆಯಲ್ಪಡುತ್ತಿತ್ತು. ರಾಮನು ಲಂಕೆಯ ಅರಸ ರಾವಣನನ್ನು ಯುದ್ಧದಲ್ಲಿ ಸಂಹರಿಸಿದ ಬಳಿಕ ಇಲ್ಲಿ ತಪವನ್ನೈದಿದನೆಂದೂ ಹಾಗೂ ಲಕ್ಷ್ಮಣನು ಇಲ್ಲಿ ನಾರಿನ ಹಗ್ಗಗಳಿಂದ ರಚಿಸಲ್ಪಟ್ಟ ಸೇತುವೆಯ ಮೂಲಕ ಗಂಗಾ ನದಿಯನ್ನು ದಾಟಿದನೆಂದೂ ಹೇಳಲಾಗುತ್ತದೆ.
ಗಂಗಾ ನದಿಯು ರಿಷಿಕೇಶ ಪಟ್ಟಣದ ಮೂಲಕ ಹಾದುಹೋಗುತ್ತದೆ. ರಿಷಿಕೇಶದಲ್ಲಿ ಗಂಗಾ ನದಿಯು ಶಿವಾಲಿಕ ಪರ್ವತಗಳಿಂದ ಇಳಿದು ಉತ್ತರ ಭಾರತದ ಬಯಲುಸೀಮೆಯನ್ನು ಸೇರುವುದು. ನದಿಯ ದಂಡೆಗುಂಟ ಹಲವು ದೇವಾಲಯಗಳು, ಆಶ್ರಮಗಳಿವೆ. ನಗರದ ತ್ರಿವೇಣಿ ಘಾಟ್ನಲ್ಲಿ ಪ್ರತಿದಿನ ಸಂಜೆ ನಡೆಯುವ ಗಂಗಾ ಆರತಿ ಬಲು ಪ್ರಸಿದ್ಧ. ನೀಲಕಂಠ ಮಹಾದೇವ ಮಂದಿರ, ರಾಮ ಝೂಲಾ, ವಸಿಷ್ಠ ಗುಹೆ ಮುಂತಾದವು ಪ್ರವಾಸಿಗರನ್ನು ಮತ್ತು ಯಾತ್ರಾರ್ಥಿಗಳನ್ನು ಬಹುವಾಗಿ ಆಕರ್ಷಿಸುತ್ತವೆ.
ಬಾಹ್ಯ ಸಂಪರ್ಕಕೊಂಡಿಗಳು
- Short description is different from Wikidata
- Pages using infobox settlement with unknown parameters
- Pages using infobox settlement with missing country
- Pages using infobox settlement with no map
- Pages using infobox settlement with no coordinates
- Commons link is locally defined
- ಹಿಂದೂ ಧರ್ಮದ ಪುಣ್ಯ ಕ್ಷೇತ್ರಗಳು