ಶೇಣಿ ಗೋಪಾಲಕೃಷ್ಣ ಭಟ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
No edit summary |
||
೧ ನೇ ಸಾಲು: | ೧ ನೇ ಸಾಲು: | ||
⚫ | |||
[[ಚಿತ್ರ:Sheni gopala krishna Bhat.jpg|thumb|right|ಶೇಣಿ ಗೋಪಾಲಕೃಷ್ಣ ಭಟ್]] |
[[ಚಿತ್ರ:Sheni gopala krishna Bhat.jpg|thumb|right|ಶೇಣಿ ಗೋಪಾಲಕೃಷ್ಣ ಭಟ್]] |
||
⚫ | |||
[[ಯಕ್ಷಗಾನ]] ಮಾತ್ರವಲ್ಲದೆ [[ಹರಿಕಥೆ|ಹರಿಕಥೆಯಲ್ಲೂ]] ಅವರು ವಿಶಿಷ್ಟ ಛಾಪು ಮೂಡಿಸಿದ್ದರು. ಶ್ರೇಷ್ಠ ವಾಗ್ಮಿ ಹಾಗೂ ಚಿಂತಕರಾಗಿದ್ದರು. `ಮಧ್ಯಮ ವ್ಯಾಯೋಗ', `ಪರಿಣಯ', `ಶರವು ಕ್ಷೇತ್ರ ಮಹಾತ್ಮೆ', `ಮೇಘನಾದ ವಿಜಯ' ಮೊದಲಾದ ಯಕ್ಷಗಾನ ಪ್ರಸಂಗಗಳನ್ನೂ ಅವರು ರಚಿಸಿದ್ದರು. |
[[ಯಕ್ಷಗಾನ]] ಮಾತ್ರವಲ್ಲದೆ [[ಹರಿಕಥೆ|ಹರಿಕಥೆಯಲ್ಲೂ]] ಅವರು ವಿಶಿಷ್ಟ ಛಾಪು ಮೂಡಿಸಿದ್ದರು. ಶ್ರೇಷ್ಠ ವಾಗ್ಮಿ ಹಾಗೂ ಚಿಂತಕರಾಗಿದ್ದರು. `ಮಧ್ಯಮ ವ್ಯಾಯೋಗ', `ಪರಿಣಯ', `ಶರವು ಕ್ಷೇತ್ರ ಮಹಾತ್ಮೆ', `ಮೇಘನಾದ ವಿಜಯ' ಮೊದಲಾದ ಯಕ್ಷಗಾನ ಪ್ರಸಂಗಗಳನ್ನೂ ಅವರು ರಚಿಸಿದ್ದರು. |
||
`ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ', `ಕೇರಳ ಸಂಗೀತ ಅಕಾಡೆಮಿ ಪ್ರಶಸ್ತಿ', `ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಪ್ರಶಸ್ತಿ', ಹಾಗೂ ಮಂಗಳೂರು |
`ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ', `ಕೇರಳ ಸಂಗೀತ ಅಕಾಡೆಮಿ ಪ್ರಶಸ್ತಿ', `ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಪ್ರಶಸ್ತಿ', ಹಾಗೂ [[ಮಂಗಳೂರು ವಿಶ್ವವಿದ್ಯಾಲಯ]]ದ ಗೌರವ `ಡಾಕ್ಟರೇಟ್ ಪದವಿ' ಮೊದಲಾದ ಗೌರವಗಳು ಇವರಿಗೆ ಸಂದಿವೆ. ಇವರು ಒಂದು ಬಾರಿ ಅಖಿಲ [[ಕರ್ನಾಟಕ]] ಯಕ್ಷಗಾನ ಸಮ್ಮೇಳನದ ಅಧ್ಯಕ್ಷರೂ ಆಗಿದ್ದರು. |
||
==ನಿಧನ== |
|||
ಜೂನ್ |
[[ಜೂನ್ ೦೮]], [[೨೦೦೬]] ರಂದು [[ಕಾಸರಗೋಡು|ಕಾಸರಗೋಡಿನಲ್ಲಿ]] ನಿಧನರಾದರು. |
||
೧೯ ನೇ ಸಾಲು: | ೨೦ ನೇ ಸಾಲು: | ||
[[Category:ಸಂಸ್ಕೃತಿ]] |
[[Category:ಸಂಸ್ಕೃತಿ]] |
||
[[ವರ್ಗ: ಯಕ್ಷಗಾನ]] |
|||
[[ವರ್ಗ: ಹರಿಕಥೆ]] |
೦೩:೧೨, ೨೯ ಜುಲೈ ೨೦೦೬ ನಂತೆ ಪರಿಷ್ಕರಣೆ
ಡಾ.ಶೇಣಿ ಗೋಪಾಲಕೃಷ್ಣ ಭಟ್- ಯಕ್ಷಗಾನ ಲೋಕದ ಶ್ರೇಷ್ಠ ಕಲಾವಿದರಲ್ಲಿ ಪ್ರಮುಖರು.
ಯಕ್ಷಗಾನ ಮಾತ್ರವಲ್ಲದೆ ಹರಿಕಥೆಯಲ್ಲೂ ಅವರು ವಿಶಿಷ್ಟ ಛಾಪು ಮೂಡಿಸಿದ್ದರು. ಶ್ರೇಷ್ಠ ವಾಗ್ಮಿ ಹಾಗೂ ಚಿಂತಕರಾಗಿದ್ದರು. `ಮಧ್ಯಮ ವ್ಯಾಯೋಗ', `ಪರಿಣಯ', `ಶರವು ಕ್ಷೇತ್ರ ಮಹಾತ್ಮೆ', `ಮೇಘನಾದ ವಿಜಯ' ಮೊದಲಾದ ಯಕ್ಷಗಾನ ಪ್ರಸಂಗಗಳನ್ನೂ ಅವರು ರಚಿಸಿದ್ದರು.
`ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ', `ಕೇರಳ ಸಂಗೀತ ಅಕಾಡೆಮಿ ಪ್ರಶಸ್ತಿ', `ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಪ್ರಶಸ್ತಿ', ಹಾಗೂ ಮಂಗಳೂರು ವಿಶ್ವವಿದ್ಯಾಲಯದ ಗೌರವ `ಡಾಕ್ಟರೇಟ್ ಪದವಿ' ಮೊದಲಾದ ಗೌರವಗಳು ಇವರಿಗೆ ಸಂದಿವೆ. ಇವರು ಒಂದು ಬಾರಿ ಅಖಿಲ ಕರ್ನಾಟಕ ಯಕ್ಷಗಾನ ಸಮ್ಮೇಳನದ ಅಧ್ಯಕ್ಷರೂ ಆಗಿದ್ದರು.
ನಿಧನ
ಜೂನ್ ೦೮, ೨೦೦೬ ರಂದು ಕಾಸರಗೋಡಿನಲ್ಲಿ ನಿಧನರಾದರು.