ಮೂರ್ಖರ ದಿನಾಚರಣೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
No edit summary |
No edit summary |
||
೧ ನೇ ಸಾಲು: | ೧ ನೇ ಸಾಲು: | ||
⚫ | |||
'''ಮೂರ್ಖರ ದಿನಾಚರಣೆ''' |
|||
---- |
|||
⚫ | |||
== ಇತಿಹಾಸ == |
== ಇತಿಹಾಸ == |
||
ಮೂರ್ಖರ ದಿನಾಚರಣೆ ಎಂದಿನಿಂದ ಯಾರಿಂದ ಏಕೆ ಶುರುವಾಯಿತು ಎಂಬ ಬಗ್ಗೆ ಸ್ಪಷ್ಟ ಪುರಾವೆಗಳು ಸಿಕ್ಕಿಲ್ಲ. ಆದರೆ |
ಮೂರ್ಖರ ದಿನಾಚರಣೆ ಎಂದಿನಿಂದ ಯಾರಿಂದ ಏಕೆ ಶುರುವಾಯಿತು ಎಂಬ ಬಗ್ಗೆ ಸ್ಪಷ್ಟ ಪುರಾವೆಗಳು ಸಿಕ್ಕಿಲ್ಲ. ಆದರೆ ೧೬ನೆಯ ಶತಮಾನದಲ್ಲಿ ನಡೆದ [[ಪಂಚಾಂಗ]] ಪದ್ಧತಿ ಬದಲಾವಣೆಯೇ ಇದಕ್ಕೆ ಕಾರಣವೆಂದು ಸಾಮಾನ್ಯವಾಗಿ ನಂಬಲಾಗಿದೆ. [[ರೋಮನ್]] ಕಾಲದಿಂದಲೂ [[ಹೊಸ ವರ್ಷ|ನೂತನ ವರ್ಷದ]] ಆಚರಣೆಯನ್ನು [[ಮಾರ್ಚ್ ೨೫]] ರಿಂದ ಪ್ರಾರಂಭಿಸಿ, ಒಂದು ವಾರದ ವರೆಗೆ ಆಚರಿಸಿ, [[ಏಪ್ರಿಲ್ ೦೧]]ರಂದು ಮುಕ್ತಾಯಗೊಳಿಸುತಿದ್ದರು. [[ಫ್ರಾನ್ಸ್]]ನ ದೊರೆ ಒಂಭತ್ತನೆಯ ಚಾರ್ಲ್ಸ್ [[೧೫೮೨]] ರಲ್ಲಿ ಹೊಸ [[ಗ್ರೆಗೋರಿಯನ್ ಕ್ಯಾಲೆಂಡರ್]] ಪದ್ಧತಿ ಘೋಷಿಸಿದ. ಹೊಸ ಪಂಚಾಂಗ ಪದ್ಧತಿ ಪ್ರಕಾರ [[ಜನವರಿ ೦೧]], [[ಹೊಸ ವರ್ಷದ ದಿನ|ನೂತನ ವರ್ಷದ]] ದಿನವಾಗಿತ್ತು. ಹಲವಾರು ಜನರಿಗೆ ಈ ಘೋಷಣೆ ತಲುಪಲಿಲ್ಲ ಹಾಗೂ ಅವರು ಸಂಪ್ರದಾಯ ಮುರಿಯಲು ನಿರಾಕರಿಸಿದರು ಎನ್ನಲಾಗಿದೆ. ಇಂಥವರನ್ನು 'ಮೂರ್ಖರು' ಎಂದು ಗೇಲಿ ಮಾಡಿ ೧,[[ಏಪ್ರಿಲ್]] ಅನ್ನು ಅವರ ದಿನಾಚರಣೆಯಾಗಿ ಆಚರಿಸಲಾಗುತ್ತದೆ ಎಂದು ಪ್ರತೀತಿ. |
||
== ಆಚರಣೆ == |
== ಆಚರಣೆ == |
||
ಇಂದಿಗೂ [[ |
ಇಂದಿಗೂ [[ಉದಯ ಟಿವಿ]], [[ಈ-ಟಿವಿ ಕನ್ನಡ]], [[ಎಂ.ಟಿ.ವಿ]] ಹಾಗೂ [[ಚಾನೆಲ್ ವಿ]] ಮುಂತಾದ [[:ವರ್ಗ:ಕಿರುತೆರೆ ವಾಹಿನಿಗಳು|ಕಿರುತೆರೆ ವಾಹಿನಿಗಳಲ್ಲಿ]] [[ಏಪ್ರಿಲ್ ೦೧]]ರಂದು ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. |
||
೦೩:೩೩, ೧೦ ಆಗಸ್ಟ್ ೨೦೦೬ ನಂತೆ ಪರಿಷ್ಕರಣೆ
ಮೂರ್ಖರ ದಿನಾಚರಣೆಯನ್ನು ವಿಶ್ವದಾದ್ಯಂತ ಎಪ್ರಿಲ್ ೦೧ ರಂದು ಆಚರಿಸಲಾಗುತ್ತದೆ. ಈ ದಿನವು ವದಂತಿ ಹಾಗೂ ಬಡಪಾಯಿಗಳನ್ನು ಗೋಳು ಹೊಯ್ದುಕೊಳ್ಳುವ ತುಂಟಾಟಗಳಿಗಾಗಿ ಪ್ರಸಿದ್ಧವಾಗಿದೆ.
ಇತಿಹಾಸ
ಮೂರ್ಖರ ದಿನಾಚರಣೆ ಎಂದಿನಿಂದ ಯಾರಿಂದ ಏಕೆ ಶುರುವಾಯಿತು ಎಂಬ ಬಗ್ಗೆ ಸ್ಪಷ್ಟ ಪುರಾವೆಗಳು ಸಿಕ್ಕಿಲ್ಲ. ಆದರೆ ೧೬ನೆಯ ಶತಮಾನದಲ್ಲಿ ನಡೆದ ಪಂಚಾಂಗ ಪದ್ಧತಿ ಬದಲಾವಣೆಯೇ ಇದಕ್ಕೆ ಕಾರಣವೆಂದು ಸಾಮಾನ್ಯವಾಗಿ ನಂಬಲಾಗಿದೆ. ರೋಮನ್ ಕಾಲದಿಂದಲೂ ನೂತನ ವರ್ಷದ ಆಚರಣೆಯನ್ನು ಮಾರ್ಚ್ ೨೫ ರಿಂದ ಪ್ರಾರಂಭಿಸಿ, ಒಂದು ವಾರದ ವರೆಗೆ ಆಚರಿಸಿ, ಏಪ್ರಿಲ್ ೦೧ರಂದು ಮುಕ್ತಾಯಗೊಳಿಸುತಿದ್ದರು. ಫ್ರಾನ್ಸ್ನ ದೊರೆ ಒಂಭತ್ತನೆಯ ಚಾರ್ಲ್ಸ್ ೧೫೮೨ ರಲ್ಲಿ ಹೊಸ ಗ್ರೆಗೋರಿಯನ್ ಕ್ಯಾಲೆಂಡರ್ ಪದ್ಧತಿ ಘೋಷಿಸಿದ. ಹೊಸ ಪಂಚಾಂಗ ಪದ್ಧತಿ ಪ್ರಕಾರ ಜನವರಿ ೦೧, ನೂತನ ವರ್ಷದ ದಿನವಾಗಿತ್ತು. ಹಲವಾರು ಜನರಿಗೆ ಈ ಘೋಷಣೆ ತಲುಪಲಿಲ್ಲ ಹಾಗೂ ಅವರು ಸಂಪ್ರದಾಯ ಮುರಿಯಲು ನಿರಾಕರಿಸಿದರು ಎನ್ನಲಾಗಿದೆ. ಇಂಥವರನ್ನು 'ಮೂರ್ಖರು' ಎಂದು ಗೇಲಿ ಮಾಡಿ ೧,ಏಪ್ರಿಲ್ ಅನ್ನು ಅವರ ದಿನಾಚರಣೆಯಾಗಿ ಆಚರಿಸಲಾಗುತ್ತದೆ ಎಂದು ಪ್ರತೀತಿ.
ಆಚರಣೆ
ಇಂದಿಗೂ ಉದಯ ಟಿವಿ, ಈ-ಟಿವಿ ಕನ್ನಡ, ಎಂ.ಟಿ.ವಿ ಹಾಗೂ ಚಾನೆಲ್ ವಿ ಮುಂತಾದ ಕಿರುತೆರೆ ವಾಹಿನಿಗಳಲ್ಲಿ ಏಪ್ರಿಲ್ ೦೧ರಂದು ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ.