ಭಾರತದ ರಾಷ್ಟ್ರಗೀತೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
ಚು r2.7.3) (Robot: Modifying as:জন গণ মন; cosmetic changes
No edit summary
೧೭ ನೇ ಸಾಲು: ೧೭ ನೇ ಸಾಲು:


ರಾಷ್ಟ್ರಗೀತೆಯ ಕನ್ನಡ ಭಾವಾನುವಾದ:-
ರಾಷ್ಟ್ರಗೀತೆಯ ಕನ್ನಡ ಭಾವಾನುವಾದ:-
"ಜನ ಸಮುಹದ ಮನಸ್ಸಿಗೆ ಒಡೆಯನಾದಸರ್ವೋಚ್ಚನಾಯಕನೇ ಭಾರತದ ಅದೃಷ್ಟವನ್ನುದಯಪಾಲಿಸುವವನೇ ನಿನಗೆ ಜಯವಾಗಲಿ.ಪಂಜಾಬ,ಸಿಂಧು,ಗುಜರಾತ,ಮಹಾರಾಷ್ಟ್ರ,ದಕ್ಷಿಣಭಾರತ,ಒರಿಸ್ಸಾ,ಬಂಗಾಳ,ಹೀಗೆ ಭಾರತದ ನಾಲ್ಕೂ ದಿಕ್ಕಿನ ಪ್ರಾಂತ್ಯಗಳು ವಿಂದ್ಯ,ಹಿಮಾಚಲ ಪರ್ವತಗಳು ಹಾಗೇ ಗಂಗಾ,ಯಮುನೆಯಂತಹ,ಜೀವನದಿಗಳು ಶ್ರೇಷ್ಠವಾದಸಮುದ್ರದ ನೀರಿನ ಅಲೆಗಳು ನಿನ್ನ ಮಂಗಳಕರವಾದ ಹೆಸರನ್ನು ಕೇಳಿ ಜಾಗ್ರತಗೊಳ್ಳುತ್ತವೆ.ನಿನ್ನ ಮಂಗಳಕರವಾದ ಆಶೀರ್ವಚನವನ್ನು ಕೇಳಿಕೊಳ್ಳುತ್ತಾ ನಿನ್ನ ಗೆಲುವಿನ ಗೀತೆಯನ್ನು ಹಾಡುತ್ತಿವೆ.ಜನ ಸಮೂಹಕ್ಕೆ ಒಳ್ಳೆಯದನ್ನು ಅನುಗ್ರಹಿಸವವನೇ ನಿನಗೆ ಜಯವಾಗಲಿ,ಜಯವಾಗಲಿ.ಭಾರತದ ಭಾಗ್ಯವನ್ನು ಕರುಣಿಸುವವನೇ ನಿನಗೆ ಜಯವಾಗಲಿ."
*"ಜನ ಸಮುಹದ ಮನಸ್ಸಿಗೆ ಒಡೆಯನಾದಸರ್ವೋಚ್ಚನಾಯಕನೇ ಭಾರತದ ಅದೃಷ್ಟವನ್ನುದಯಪಾಲಿಸುವವನೇ ನಿನಗೆ ಜಯವಾಗಲಿ
*ಪಂಜಾಬ,ಸಿಂಧು,ಗುಜರಾತ,ಮಹಾರಾಷ್ಟ್ರ,ದಕ್ಷಿಣಭಾರತ,ಒರಿಸ್ಸಾ,ಬಂಗಾಳ,ಹೀಗೆ ಭಾರತದ ನಾಲ್ಕೂ ದಿಕ್ಕಿನ ಪ್ರಾಂತ್ಯಗಳು ವಿಂದ್ಯ,ಹಿಮಾಚಲ ಪರ್ವತಗಳು ಹಾಗೇ ಗಂಗಾ,ಯಮುನೆಯಂತಹ,ಜೀವನದಿಗಳು ಶ್ರೇಷ್ಠವಾದಸಮುದ್ರದ ನೀರಿನ ಅಲೆಗಳು ನಿನ್ನ ಮಂಗಳಕರವಾದ ಹೆಸರನ್ನು ಕೇಳಿ ಜಾಗ್ರತಗೊಳ್ಳುತ್ತವೆ
*ನಿನ್ನ ಮಂಗಳಕರವಾದ ಆಶೀರ್ವಚನವನ್ನು ಕೇಳಿಕೊಳ್ಳುತ್ತಾ ನಿನ್ನ ಗೆಲುವಿನ ಗೀತೆಯನ್ನು ಹಾಡುತ್ತಿವೆ
*ಜನ ಸಮೂಹಕ್ಕೆ ಒಳ್ಳೆಯದನ್ನು ಅನುಗ್ರಹಿಸವವನೇ ನಿನಗೆ ಜಯವಾಗಲಿ,ಜಯವಾಗಲಿ.ಭಾರತದ ಭಾಗ್ಯವನ್ನು ಕರುಣಿಸುವವನೇ ನಿನಗೆ ಜಯವಾಗಲಿ."
"ನಮನ"

ನಮನ


[[ವರ್ಗ:ಭಾರತ]]
[[ವರ್ಗ:ಭಾರತ]]

೧೬:೪೪, ೧೫ ಆಗಸ್ಟ್ ೨೦೧೨ ನಂತೆ ಪರಿಷ್ಕರಣೆ

ಭಾರತದ ರಾಷ್ಟ್ರಗೀತೆ - ನೊಬೆಲ್ ಪ್ರಶಸ್ತಿ ವಿಜೇತ ಕವಿ ರವೀಂದ್ರನಾಥ ಠಾಗೋರ್ ಬರೆದ ಗೀತೆ.ಅವರು ಸಂಸ್ಕೃತ ಮಿಶ್ರಿತ ಬಂಗಾಳಿಯಲ್ಲಿ ಬರೆದ ಬ್ರಹ್ಮೋ ಮಂತ್ರದ ಮೊದಲ ೫ ಪ್ಯಾರಾಗಳನ್ನೇ ನಾವೀಗ ಹಾಡುತ್ತಿರುವುದು..ಈ ಗೀತೆಯನ್ನು ಜನವರಿ ೨೪,೧೯೫೦ರಲ್ಲಿ ಭಾರತ ಸರಕಾರವು ರಾಷ್ಟ್ರಗೀತೆ ಎಂದು ಘೋಷಿಸಿತು,ಇದಕ್ಕೆ ಸಂಗೀತ ಅಳವಡಿಸಿದ್ದು ರಾಮ್ ಸಿಂಗ್ ರಾಕೂರ್. ರಾಷ್ಟ್ರಗೀತೆಯನ್ನು ರಾಷ್ಟ್ರ ದ್ವಜವನ್ನು ಹಾರಿಸಿದ ನಂತರ ೫೨ ಸೆಕೆಂಡುಗಳಿಗೆ ಮೀರದಂತೆ ಹಾಡಿ ಮುಗಿಸಬೇಕು.ರಾಷ್ಟ್ರಗೀತೆ ಹಾಡುವಾಗ ಎಲ್ಲರೂ ಎದ್ದು ನಿಂತು ಭಾರತ ಮಾತೆಗೆ ವಂದಿಸಬೇಕು,ರಾಷ್ಟ್ರಗೀತೆ ಹಾಡುವುದನ್ನು ಅಡ್ಡಿಪಡಿಸಿದರೆ ನಮ್ಮ ಕಾನೂನಿನಲ್ಲಿ ಶಿಕ್ಷಾರ್ಹ ಅಪರಾಧವೆಂದು ಪರಿಗಣಿಸಲ್ಪಡುತ್ತದೆ. ಭಾರತದ ರಾಷ್ಟ್ರೀಯ ಗಾನ - ವಂದೇ ಮಾತರಮ್ . ಭಾರತದ ರಾಷ್ಟ್ರಗೀತೆ "ಜನ ಗಣ ಮನ".. ಕನ್ನಡದಲ್ಲಿ ಈ ಮುಂದಿನಂತಿದೆ:

ಜನ ಗಣ ಮನ ಅಧಿನಾಯಕ ಜಯ ಹೇ
ಭಾರತ ಭಾಗ್ಯ ವಿಧಾತಾ
ಪಂಜಾಬ ಸಿಂಧು ಗುಜರಾತ ಮರಾಠಾ
ದ್ರಾವಿಡ ಉತ್ಕಲ ವಂಗ
ವಿಂಧ್ಯ ಹಿಮಾಚಲ ಯಮುನಾ ಗಂಗಾ
ಉಚ್ಛಲ ಜಲಧಿ ತರಂಗ
ತವ ಶುಭ ನಾಮೇ ಜಾಗೇ
ತವ ಶುಭ ಆಶಿಶ ಮಾಗೇ
ಗಾಹೇ ತವ ಜಯ ಗಾಥಾ
ಜನ ಗಣ ಮಂಗಲ ದಾಯಕ ಜಯ ಹೇ
ಭಾರತ ಭಾಗ್ಯ ವಿಧಾತಾ
ಜಯ ಹೇ ಜಯ ಹೇ ಜಯ ಹೇ
ಜಯ ಜಯ ಜಯ ಜಯ ಹೇ

ರಾಷ್ಟ್ರಗೀತೆಯ ಕನ್ನಡ ಭಾವಾನುವಾದ:-

  • "ಜನ ಸಮುಹದ ಮನಸ್ಸಿಗೆ ಒಡೆಯನಾದಸರ್ವೋಚ್ಚನಾಯಕನೇ ಭಾರತದ ಅದೃಷ್ಟವನ್ನುದಯಪಾಲಿಸುವವನೇ ನಿನಗೆ ಜಯವಾಗಲಿ
  • ಪಂಜಾಬ,ಸಿಂಧು,ಗುಜರಾತ,ಮಹಾರಾಷ್ಟ್ರ,ದಕ್ಷಿಣಭಾರತ,ಒರಿಸ್ಸಾ,ಬಂಗಾಳ,ಹೀಗೆ ಭಾರತದ ನಾಲ್ಕೂ ದಿಕ್ಕಿನ ಪ್ರಾಂತ್ಯಗಳು ವಿಂದ್ಯ,ಹಿಮಾಚಲ ಪರ್ವತಗಳು ಹಾಗೇ ಗಂಗಾ,ಯಮುನೆಯಂತಹ,ಜೀವನದಿಗಳು ಶ್ರೇಷ್ಠವಾದಸಮುದ್ರದ ನೀರಿನ ಅಲೆಗಳು ನಿನ್ನ ಮಂಗಳಕರವಾದ ಹೆಸರನ್ನು ಕೇಳಿ ಜಾಗ್ರತಗೊಳ್ಳುತ್ತವೆ
  • ನಿನ್ನ ಮಂಗಳಕರವಾದ ಆಶೀರ್ವಚನವನ್ನು ಕೇಳಿಕೊಳ್ಳುತ್ತಾ ನಿನ್ನ ಗೆಲುವಿನ ಗೀತೆಯನ್ನು ಹಾಡುತ್ತಿವೆ
  • ಜನ ಸಮೂಹಕ್ಕೆ ಒಳ್ಳೆಯದನ್ನು ಅನುಗ್ರಹಿಸವವನೇ ನಿನಗೆ ಜಯವಾಗಲಿ,ಜಯವಾಗಲಿ.ಭಾರತದ ಭಾಗ್ಯವನ್ನು ಕರುಣಿಸುವವನೇ ನಿನಗೆ ಜಯವಾಗಲಿ."

"ನಮನ"