ಸುಗ್ರೀವ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
ಇನ್ಫೋ ಬಾಕ್ಸ್ ಅಳವಡಿಕೆ
ಚುNo edit summary
೩ ನೇ ಸಾಲು: ೩ ನೇ ಸಾಲು:
| title =ಮಹಾರಾಜ ಸುಗ್ರೀವ
| title =ಮಹಾರಾಜ ಸುಗ್ರೀವ
| image = Brooklyn Museum - Rama and Lakshmana Confer with Sugriva about the Search for Sita Page from a Dispersed Ramayana Series.jpg
| image = Brooklyn Museum - Rama and Lakshmana Confer with Sugriva about the Search for Sita Page from a Dispersed Ramayana Series.jpg
| caption =ಸುಗ್ರೀವನನ್ನು ಆಶೀರ್ವದಿಸುತ್ತಿರುವ ರಾಮ ಮತ್ತು ಲಕ್ಷ್ಮಣರು
| caption =ಸುಗ್ರೀವನೊಡನೆ ಸಮಾಲೋಚಿಸುತ್ತಿರುವ ರಾಮ ಮತ್ತು ಲಕ್ಷ್ಮಣರು
| predecessor = ವಾಲಿ
| predecessor = ವಾಲಿ
| successor = ಅಂಗದ
| successor = ಅಂಗದ

೧೭:೦೨, ೧೧ ಜನವರಿ ೨೦೧೪ ನಂತೆ ಪರಿಷ್ಕರಣೆ

ಮಹಾರಾಜ ಸುಗ್ರೀವ
ಮಹಾರಾಜ ಸುಗ್ರೀವ
ಸುಗ್ರೀವನೊಡನೆ ಸಮಾಲೋಚಿಸುತ್ತಿರುವ ರಾಮ ಮತ್ತು ಲಕ್ಷ್ಮಣರು
ಪೂರ್ವಾಧಿಕಾರಿವಾಲಿ
ಉತ್ತರಾಧಿಕಾರಿಅಂಗದ
ಪಟ್ಟದರಸಿರುಮೆ
ಅರಮನೆವಾನರ
ವಂಶವಾನರ


ಸುಗ್ರೀವ ರಾಮಾಯಣದಲ್ಲಿ ರಾಮನಿಗೆ ರಾವಣನನ್ನು ತಲುಪಲು ಸಹಾಯ ಮಾಡುವ ವಾನರ ರಾಜ. ಇವನ ಊರು ಪುರಾಣದಲ್ಲಿ - ಕಿಷ್ಕಿಂಧ. ಇವನು ರಾಮನ ಸಹಾಯ ಪಡೆದು ತನ್ನ ಅಣ್ಣನಾದ ವಾಲಿಯನ್ನು ಸದೆಬಡಿಯುತ್ತಾನೆ. ವಾನರ ಸೈನ್ಯವನ್ನು ಲಂಕೆಯೆಡೆಗೆ ಹೊರಡಿಸಿ ರಾಮನಿಗೊಪ್ಪಿಸಿ, ರಾಮಾಯಣದ ಯುದ್ಧದಲ್ಲಿ ಪಾಲ್ಗೊಳ್ಳುತ್ತಾನೆ.

ಪುರಾಣ

ವಿಜಯನಗರ[ಹ೦ಪಿ] ಸುಗ್ರೀವನ ಗುಹೆ

ವಿಜಯನಗರದ ಸುಗ್ರೀವನ ಗುಹೆ ಒ೦ದು ಪ್ರಾಕೃತಿಕ ಗುಹೆ, ಇಲ್ಲಿಯೇ ಶ್ರೀರಾಮ ಹನುಮ೦ತನನ್ನು ಮತ್ತು ಸುಗ್ರೀವನನ್ನು ಭೇಟಿಯಾದ ಎ೦ಬ ನ೦ಬಿಕೆ ಪ್ರಚಲಿತವಾಗಿದೆ. ಗುಹೆಯಲ್ಲಿ ಬಣ್ಣದ ಗುರುತುಗಳು ಮತ್ತು ತೀರ್ಥಯಾತ್ರಿಗಳ ಗುರುತುಗಳು ಕಾಣಬರುತ್ತವೆ.

ವಾಲ್ಮೀಕಿ ವಿರಚಿತ ರಾಮಾಯಣ
ಪಾತ್ರಗಳು
ವಾಲ್ಮೀಕಿ | ದಶರಥ | ಕೌಸಲ್ಯ | ಸುಮಿತ್ರ | ಕೈಕೇಯಿ | ಜನಕ | ಮಂಥರ | ರಾಮ | ಭರತ | ಲಕ್ಷ್ಮಣ | ಶತ್ರುಘ್ನ | ಸೀತಾ | ಊರ್ಮಿಳಾ | ಮಾಂಡವಿ | ಶ್ರುತಕೀರ್ತಿ | ವಿಶ್ವಾಮಿತ್ರ | ಅಹಲ್ಯೆ | ಜಟಾಯು | ಸಂಪಾತಿ | ಹನುಮಂತ | ಸುಗ್ರೀವ | ವಾಲಿ | ಅಂಗದ | ಜಾಂಬವಂತ | ವಿಭೀಷಣ | ತಾಟಕಿ | ಶೂರ್ಪನಖಿ | ಮಾರೀಚ | ಸುಬಾಹು | ಖರ | ರಾವಣ | ಕುಂಭಕರ್ಣ | ಮಂಡೋದರಿ | ಮಯಾಸುರ | ಇಂದ್ರಜಿತ್ | ಪ್ರಹಸ್ತ | ಅಕ್ಷಯಕುಮಾರ | ಅತಿಕಾಯ | ಲವ | ಕುಶ |ಕಬಂಧ
ಇತರೆ
ಅಯೋಧ್ಯೆ | ಮಿಥಿಲಾ | ಲಂಕಾ | ಸರಯು | ಸುಗ್ರೀವಾಜ್ಞೆ | ತ್ರೇತಾಯುಗ | ರಘುವಂಶ | ಲಕ್ಷ್ಮಣ ರೇಖೆ | ಆದಿತ್ಯ ಹೃದಯಂ | ಸಂಜೀವಿನಿ ಪರ್ವತ | ಸುಂದರಕಾಂಡ | ಪುಷ್ಪಕ ವಿಮಾನ | ವೇದಾವತಿ | ವಾನರ |ಜಟಾಯು |
"https://kn.wikipedia.org/w/index.php?title=ಸುಗ್ರೀವ&oldid=407064" ಇಂದ ಪಡೆಯಲ್ಪಟ್ಟಿದೆ