ಕರ್ಮ ಸಿದ್ಧಾಂತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಪುನರ್ನಿರ್ದೇಶಿತ |
ಚು →ಪೀಠಿಕೆ |
||
೧ ನೇ ಸಾಲು: | ೧ ನೇ ಸಾಲು: | ||
== ಪೀಠಿಕೆ== |
== ಪೀಠಿಕೆ== |
||
ಭಾರತೀಯ ದರ್ಶನಗಳಲ್ಲಿ ಕರ್ಮ ಅಥವಾ ಕರ್ಮ ಸಿದ್ಧಾಂತ ಚರ್ವಾಕರನ್ನು ಹೊರತು ಪಡಿಸಿ ಎಲ್ಲಾ ದಾರ್ಶನಿಕರೂ ಒಪ್ಪಿರುವ ತತ್ವ . ಇದು ಸಾಮಾನ್ಯ ಜನರ ಜೀವನದಲ್ಲಿಯೂ ಸಾಸು ಹೊಕ್ಕಾಗಿದೆ . |
:ಭಾರತೀಯ ದರ್ಶನಗಳಲ್ಲಿ ಕರ್ಮ ಅಥವಾ ಕರ್ಮ ಸಿದ್ಧಾಂತ ಚರ್ವಾಕರನ್ನು ಹೊರತು ಪಡಿಸಿ ಎಲ್ಲಾ ದಾರ್ಶನಿಕರೂ ಒಪ್ಪಿರುವ ತತ್ವ . ಇದು ಸಾಮಾನ್ಯ ಜನರ ಜೀವನದಲ್ಲಿಯೂ ಸಾಸು ಹೊಕ್ಕಾಗಿದೆ . |
||
ಕರ್ಮವೆಂದರೆ ಕೆಲಸ, ಕ್ರಿಯೆ , ಎಂದು ಸರಳ ಅರ್ಥ . ಯಾವುದೇ ಕರ್ಮಕ್ಕೂ ಫಲವಿದೆ ; ಸತ್ಕರ್ಮಕ್ಕೆ - ಸತ್ಫಲ ; ದುಷ್ಕರ್ಮಕ್ಕೆ ದುಷ್ಫಲ . (ಇದು ಕಾರ್ಯ-ಕಾರಣ ಸಂಬಂಧದ ನಿಯಮದ ಆಧಾರ ).ಈ ನಿಯಮ ತರ್ಕ ಮೀರಿದ ಇಲ್ಲರೂ ಒಪ್ಪಿರುವ ಒದು ಪ್ರಮುಖ ತತ್ವ . |
ಕರ್ಮವೆಂದರೆ ಕೆಲಸ, ಕ್ರಿಯೆ , ಎಂದು ಸರಳ ಅರ್ಥ . ಯಾವುದೇ ಕರ್ಮಕ್ಕೂ ಫಲವಿದೆ ; ಸತ್ಕರ್ಮಕ್ಕೆ - ಸತ್ಫಲ ; ದುಷ್ಕರ್ಮಕ್ಕೆ ದುಷ್ಫಲ . (ಇದು ಕಾರ್ಯ-ಕಾರಣ ಸಂಬಂಧದ ನಿಯಮದ ಆಧಾರ ).ಈ ನಿಯಮ ತರ್ಕ ಮೀರಿದ ಇಲ್ಲರೂ ಒಪ್ಪಿರುವ ಒದು ಪ್ರಮುಖ ತತ್ವ . |
||
ಈ ತತ್ವದ ಆಧಾರದ ಮೇಲೆಯೇಲ್ಲ ದರ್ಶಗಳೂ ನಿಂತಿವೆ . ಈ ನಿಯಮವು ಧರ್ಮಪ್ರವೃತ್ತಿಗೆ ಆಧಾರವಾಗಿದೆ. ಇಲ್ಲದಿದ್ದರೆ ಮಾನವನು ಒಳ್ಳೆಯ ಕೆಲಸದಲ್ಲಿ ತೊಡಗಲು , ಧರ್ಮಮಾರ್ಗಗಲ್ಲಿ ತೊಡಗಲು ಪ್ರೇರಪಣೆಯೇ ಇಲ್ಲ. ಆದ್ದರಿಂದ ಒಬ್ಬನ ಪ್ರಗತಿಗೆ - ಅವನತಿಗೆ ಅವನವನ ಕರ್ಮವೇ ಕಾರಣ ಎಂಬುದು ಗಟ್ಟಿ ನಂಬುಗೆ. ದರ್ಶನಗಳ ಸಿದ್ಧಾಂತ ; |
:ಈ ತತ್ವದ ಆಧಾರದ ಮೇಲೆಯೇಲ್ಲ ದರ್ಶಗಳೂ ನಿಂತಿವೆ . ಈ ನಿಯಮವು ಧರ್ಮಪ್ರವೃತ್ತಿಗೆ ಆಧಾರವಾಗಿದೆ. ಇಲ್ಲದಿದ್ದರೆ ಮಾನವನು ಒಳ್ಳೆಯ ಕೆಲಸದಲ್ಲಿ ತೊಡಗಲು , ಧರ್ಮಮಾರ್ಗಗಲ್ಲಿ ತೊಡಗಲು ಪ್ರೇರಪಣೆಯೇ ಇಲ್ಲ. ಆದ್ದರಿಂದ ಒಬ್ಬನ ಪ್ರಗತಿಗೆ - ಅವನತಿಗೆ ಅವನವನ ಕರ್ಮವೇ ಕಾರಣ ಎಂಬುದು ಗಟ್ಟಿ ನಂಬುಗೆ. ದರ್ಶನಗಳ ಸಿದ್ಧಾಂತ ; |
||
ಕರ್ಮಗಳಿಂದಲೇ ಜನ್ಮ -ಪುನರ್ ಜನ್ಮ ಎಂಬ ಗಟ್ಟಿ ವಿಶ್ವಾಸ ನಂಬುಗೆ ಇದೆ. |
ಕರ್ಮಗಳಿಂದಲೇ ಜನ್ಮ -ಪುನರ್ ಜನ್ಮ ಎಂಬ ಗಟ್ಟಿ ವಿಶ್ವಾಸ ನಂಬುಗೆ ಇದೆ. |
||
ಕರ್ಮದ ಬಗೆ |
:'''ಕರ್ಮದ ಬಗೆ''' |
||
ಕರ್ಮಸಿದ್ಧಾಂತದ ಪ್ರಕಾರ ಕರ್ಮದಲ್ಲಿ ಮೂರು ಬಗೆ. |
:ಕರ್ಮಸಿದ್ಧಾಂತದ ಪ್ರಕಾರ ಕರ್ಮದಲ್ಲಿ ಮೂರು ಬಗೆ. |
||
⚫ | |||
⚫ | |||
(ಮುಂದುವರೆಯುವುದು/ ಮುಂದುವರೆಸಿದೆ ) |
(ಮುಂದುವರೆಯುವುದು/ ಮುಂದುವರೆಸಿದೆ ) |
೨೨:೫೫, ೭ ಫೆಬ್ರವರಿ ೨೦೧೪ ನಂತೆ ಪರಿಷ್ಕರಣೆ
ಪೀಠಿಕೆ
- ಭಾರತೀಯ ದರ್ಶನಗಳಲ್ಲಿ ಕರ್ಮ ಅಥವಾ ಕರ್ಮ ಸಿದ್ಧಾಂತ ಚರ್ವಾಕರನ್ನು ಹೊರತು ಪಡಿಸಿ ಎಲ್ಲಾ ದಾರ್ಶನಿಕರೂ ಒಪ್ಪಿರುವ ತತ್ವ . ಇದು ಸಾಮಾನ್ಯ ಜನರ ಜೀವನದಲ್ಲಿಯೂ ಸಾಸು ಹೊಕ್ಕಾಗಿದೆ .
ಕರ್ಮವೆಂದರೆ ಕೆಲಸ, ಕ್ರಿಯೆ , ಎಂದು ಸರಳ ಅರ್ಥ . ಯಾವುದೇ ಕರ್ಮಕ್ಕೂ ಫಲವಿದೆ ; ಸತ್ಕರ್ಮಕ್ಕೆ - ಸತ್ಫಲ ; ದುಷ್ಕರ್ಮಕ್ಕೆ ದುಷ್ಫಲ . (ಇದು ಕಾರ್ಯ-ಕಾರಣ ಸಂಬಂಧದ ನಿಯಮದ ಆಧಾರ ).ಈ ನಿಯಮ ತರ್ಕ ಮೀರಿದ ಇಲ್ಲರೂ ಒಪ್ಪಿರುವ ಒದು ಪ್ರಮುಖ ತತ್ವ .
- ಈ ತತ್ವದ ಆಧಾರದ ಮೇಲೆಯೇಲ್ಲ ದರ್ಶಗಳೂ ನಿಂತಿವೆ . ಈ ನಿಯಮವು ಧರ್ಮಪ್ರವೃತ್ತಿಗೆ ಆಧಾರವಾಗಿದೆ. ಇಲ್ಲದಿದ್ದರೆ ಮಾನವನು ಒಳ್ಳೆಯ ಕೆಲಸದಲ್ಲಿ ತೊಡಗಲು , ಧರ್ಮಮಾರ್ಗಗಲ್ಲಿ ತೊಡಗಲು ಪ್ರೇರಪಣೆಯೇ ಇಲ್ಲ. ಆದ್ದರಿಂದ ಒಬ್ಬನ ಪ್ರಗತಿಗೆ - ಅವನತಿಗೆ ಅವನವನ ಕರ್ಮವೇ ಕಾರಣ ಎಂಬುದು ಗಟ್ಟಿ ನಂಬುಗೆ. ದರ್ಶನಗಳ ಸಿದ್ಧಾಂತ ;
ಕರ್ಮಗಳಿಂದಲೇ ಜನ್ಮ -ಪುನರ್ ಜನ್ಮ ಎಂಬ ಗಟ್ಟಿ ವಿಶ್ವಾಸ ನಂಬುಗೆ ಇದೆ.
- ಕರ್ಮದ ಬಗೆ
- ಕರ್ಮಸಿದ್ಧಾಂತದ ಪ್ರಕಾರ ಕರ್ಮದಲ್ಲಿ ಮೂರು ಬಗೆ.
- ಸಂಚಿತ ;ಪ್ರಾರಬ್ದ ; ಮತ್ತು ಆಗಾಮಿ
(ಮುಂದುವರೆಯುವುದು/ ಮುಂದುವರೆಸಿದೆ )