ವಜುಭಾಯಿ ರುದಭಾಯಿ ವಾಲ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
No edit summary |
No edit summary |
||
೧ ನೇ ಸಾಲು: | ೧ ನೇ ಸಾಲು: | ||
ವಜುಭಾಯಿ ರುದಭಾಯಿ ವಾಲಾ ಗುಜರಾತನ ಹಿರಿಯ ರಾಜಕಾರಣಿ. |
ವಜುಭಾಯಿ ರುದಭಾಯಿ ವಾಲಾ ಗುಜರಾತನ ಹಿರಿಯ ರಾಜಕಾರಣಿ. |
||
ಗುಜರಾತ್ ರಾಜ್ಯದಲ್ಲಿ ಶಾಸಕ, ಮಂತ್ರಿ, ಸಭಾಪತಿಯಾಗಿ ಸೇವೆ ಸಲ್ಲಿಸಿದ ವಜುಭಾಯಿ ಸೆಪ್ಟೆಂಬರ್ ೨೦೧೪ರಲ್ಲಿ ಕರ್ನಾಟಕದ ರಾಜ್ಯಪಾಲರಾಗಿ ನೇಮಕಗೊಂಡರು. |
|||
ವೃತ್ತಿ<br /><ref>http://news.oneindia.in/india/vajubhai-rudabhai-vala-to-take-oath-as-karnataka-governor-on-sept-1-1512186.html</ref> |
|||
೨೩ ಜನವರಿ ೧೯೩೮ರಲ್ಲಿ ಜನಿಸಿದ ವಜುಭಾಯಿ, ಬಾಲ್ಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸದಸ್ಯರಾದರು. ೧೯೭೧ರಲ್ಲಿ ಜನಸಂಘ ಸೇರಿದ ವಜುಭಾಯಿ ರಾಜ್ ಕೋಟ್ ನಗರದ ಮೇಯರ್ ಆಗಿ ಆಯ್ಕೆಯಾದರು. ವಿಧಾನಸಭೆ ಚುನಾವಣೆಯಲ್ಲಿ ರಾಜ್ ಕೋಟ್ ಕ್ಷೇತ್ರದಿಂದ ಆಯ್ಕೆಯಾದ ವಜುಭಾಯಿ, ಕೇಶುಭಾಯಿ ಪಟೇಲ್ ಸಚಿವ ಸಂಪುಟದಲ್ಲಿ ಮಂತ್ರಿಯಾದರು. |
|||
ವೃತ್ತಿ<br /> |
|||
೧೯೯೮ರಿಂದ ೨೦೧೨ರವರೆಗೆ ಕೇಶುಭಾಯಿ ಪಟೇಲ್ ಮತ್ತು ನರೇಂದ್ರ ಮೋದಿ ಸಚಿವ ಸಂಪುಟದಲ್ಲಿ ಹಣಕಾಸು, ಕಾರ್ಮಿಕ ಖಾತೆಗಳನ್ನು ನಿರ್ವಹಿಸಿದರು.<ref>http://business-standard.com/india/news/vaju-vala-unanimously-elected-new-speakergujarat-assembly/203738/on</ref> |
|||
೧೮ ಬಾರಿ ಗುಜರಾತ್ ರಾಜ್ಯ ಬಜೆಟ್ ಮಂಡಿಸಿದ ವಜುಭಾಯಿ, ೨೦೧೨ರ ನಡೆದ ಚುನಾವಣೆ ಗೆದ್ದು, ವಿಧಾನಸಭೆಯ ಸ್ಪೀಕರ್ ಆಗಿ ಕಾರ್ಯ ನಿರ್ವಹಿಸಿದರು. |
|||
ಮೇಯರ್, ರಾಜ್ ಕೋಟ್ <br /> |
ಮೇಯರ್, ರಾಜ್ ಕೋಟ್ <br /> |
೧೯:೦೮, ೩೦ ಡಿಸೆಂಬರ್ ೨೦೧೪ ನಂತೆ ಪರಿಷ್ಕರಣೆ
ವಜುಭಾಯಿ ರುದಭಾಯಿ ವಾಲಾ ಗುಜರಾತನ ಹಿರಿಯ ರಾಜಕಾರಣಿ.
ಗುಜರಾತ್ ರಾಜ್ಯದಲ್ಲಿ ಶಾಸಕ, ಮಂತ್ರಿ, ಸಭಾಪತಿಯಾಗಿ ಸೇವೆ ಸಲ್ಲಿಸಿದ ವಜುಭಾಯಿ ಸೆಪ್ಟೆಂಬರ್ ೨೦೧೪ರಲ್ಲಿ ಕರ್ನಾಟಕದ ರಾಜ್ಯಪಾಲರಾಗಿ ನೇಮಕಗೊಂಡರು.
ವೃತ್ತಿ
[೧]
೨೩ ಜನವರಿ ೧೯೩೮ರಲ್ಲಿ ಜನಿಸಿದ ವಜುಭಾಯಿ, ಬಾಲ್ಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸದಸ್ಯರಾದರು. ೧೯೭೧ರಲ್ಲಿ ಜನಸಂಘ ಸೇರಿದ ವಜುಭಾಯಿ ರಾಜ್ ಕೋಟ್ ನಗರದ ಮೇಯರ್ ಆಗಿ ಆಯ್ಕೆಯಾದರು. ವಿಧಾನಸಭೆ ಚುನಾವಣೆಯಲ್ಲಿ ರಾಜ್ ಕೋಟ್ ಕ್ಷೇತ್ರದಿಂದ ಆಯ್ಕೆಯಾದ ವಜುಭಾಯಿ, ಕೇಶುಭಾಯಿ ಪಟೇಲ್ ಸಚಿವ ಸಂಪುಟದಲ್ಲಿ ಮಂತ್ರಿಯಾದರು. ೧೯೯೮ರಿಂದ ೨೦೧೨ರವರೆಗೆ ಕೇಶುಭಾಯಿ ಪಟೇಲ್ ಮತ್ತು ನರೇಂದ್ರ ಮೋದಿ ಸಚಿವ ಸಂಪುಟದಲ್ಲಿ ಹಣಕಾಸು, ಕಾರ್ಮಿಕ ಖಾತೆಗಳನ್ನು ನಿರ್ವಹಿಸಿದರು.[೨] ೧೮ ಬಾರಿ ಗುಜರಾತ್ ರಾಜ್ಯ ಬಜೆಟ್ ಮಂಡಿಸಿದ ವಜುಭಾಯಿ, ೨೦೧೨ರ ನಡೆದ ಚುನಾವಣೆ ಗೆದ್ದು, ವಿಧಾನಸಭೆಯ ಸ್ಪೀಕರ್ ಆಗಿ ಕಾರ್ಯ ನಿರ್ವಹಿಸಿದರು.
ಮೇಯರ್, ರಾಜ್ ಕೋಟ್
ಶಾಸಕ, ರಾಜ್ ಕೋಟ್ ಪಶ್ಚಿಮ [೧೯೯೮-೨೦೧೨]
ಸಂಪುಟ ಸಚಿವ, ಗುಜರಾತ್ ಹಣಕಾಸು, ಕಾರ್ಮಿಕ ಖಾತೆ [೧೯೯೮-೨೦೧೨]
ಸಭಾಪತಿ, ಗುಜರಾತ್ ವಿಧಾನಸಭೆ [೨೦೧೨-೨೦೧೪]
ರಾಜ್ಯಪಾಲ, ಕರ್ನಾಟಕ [೨೦೧೪- ಇಂದಿನವರೆಗೆ]