ಸದಸ್ಯ:Keerthi 340/sandbox: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
No edit summary |
No edit summary |
||
೮ ನೇ ಸಾಲು: | ೮ ನೇ ಸಾಲು: | ||
ಬೆಂಕಿ ಸುಡಬಲ್ಲದು ಹಾಗೂ ಕೊಲ್ಲಬಲ್ಲದು . ಅದೇ ಬೆಂಕಿ ಅನ್ನವನ್ನೂ ಬೇಯಿಸುತ್ತದೆ . ಶೀತದಿಂದ ಮೈ ಬಿರಿಯುತ್ತದೆ . ಶವದ ಮೈ ಶೀತ . ಆದರೆ ,ಆದೇ ,ತಂಪು ಪಾನೀಯ ಮುಂತಾದ ರೂಪಗಳಲ್ಲಿ ಶೀತ ಹಿತಕರವಾಗಿರಬಹುದು . ಹವಾನಿಯಂತ್ರಣ ಕೊಠಡಿಯಲ್ಲಿನ ತಂಪು ಆಹ್ಲಾದಕರ . |
ಬೆಂಕಿ ಸುಡಬಲ್ಲದು ಹಾಗೂ ಕೊಲ್ಲಬಲ್ಲದು . ಅದೇ ಬೆಂಕಿ ಅನ್ನವನ್ನೂ ಬೇಯಿಸುತ್ತದೆ . ಶೀತದಿಂದ ಮೈ ಬಿರಿಯುತ್ತದೆ . ಶವದ ಮೈ ಶೀತ . ಆದರೆ ,ಆದೇ ,ತಂಪು ಪಾನೀಯ ಮುಂತಾದ ರೂಪಗಳಲ್ಲಿ ಶೀತ ಹಿತಕರವಾಗಿರಬಹುದು . ಹವಾನಿಯಂತ್ರಣ ಕೊಠಡಿಯಲ್ಲಿನ ತಂಪು ಆಹ್ಲಾದಕರ . |
||
ಮನುಷ್ಯನ ದೇಹದ ಸಾಮಾನ್ಯ ಚಟುವಟಿಕೆಗಳಿಗೆ ಉಷ್ಣ ಅವಶ್ಯಕ ಉಷ್ಣವೇ ಜೀವನದ ಮೂಲ . |
ಮನುಷ್ಯನ ದೇಹದ ಸಾಮಾನ್ಯ ಚಟುವಟಿಕೆಗಳಿಗೆ ಉಷ್ಣ ಅವಶ್ಯಕ ಉಷ್ಣವೇ ಜೀವನದ ಮೂಲ .ಈ ಸತ್ಯದ ಅರಿವು ಬಹಳ ಹಿಂದೆಯೇ ಉಂಟಾಗಿತ್ತು . ಊಟ ,ಊಸಿರಟ , ಅಷ್ಟೇ ಏಕೆ ಸಂತಾನೋತ್ಪತ್ತಿಯಲ್ಲಿಯೂ ಉಷ್ಣದ ಪಾತ್ರ ತೋರಿಬರುತ್ತದೆ . |
||
ಉಷ್ಣ , ಶೀತ ಇವುಗಳನ್ನು ಅನುಭವಿಸುವುದರಿಂದಷ್ಣೇ ನಮಗೆ ಇಲ್ಲ . ಈ ಸಂವೇದನೆಗಳ ಮೂಲವೇನು ಎಂಬುದನ್ನೂ ನಾವು ತಿಳಿಯಬೇಕು . ವಾಸ್ತವ ಜಗತ್ತಿನ ಈ ಸತ್ಯವನ್ನು ಮತ್ತಷ್ಟು ಶೋಧಿಸಬೇಕೆಂದು ಬಯಸುತ್ತೇವೆ. |
೦೯:೦೩, ೨೭ ಜನವರಿ ೨೦೧೫ ನಂತೆ ಪರಿಷ್ಕರಣೆ
ಉಷ್ಣದ ಸ್ವರೂಪ ಪ್ರಪಂಚದ ಕೆಲವು ಪ್ರದೇಶಗಳಲ್ಲಿ ಬೇಸಿಗೆಯ ಸೆಖೆ ಅಸಹನೀಯವಾಗಿರುತ್ತದೆ . ನಿಷ್ಟುರ ಸೂರ್ಯ ಉಗ್ರ ಕಿರಣಗಳನ್ನು ಉಗುಳುತ್ತಿರುತ್ತಾನೆ .ನಾವು ಬೆವರು ಸುರಿಸುತ್ತಾ ನೆರಳಿನೆಡೆಗೆ ಓಡುತ್ತೇವೆ. ಆದರೆ , ಅಂತಹ ಪ್ರದೇಶಗಳಲ್ಲಿಯೂ ಜನ ವಾಸ ಮಾಡುತ್ತಾರೆ.
ಆದರೆ, ಎಲ್ಲಿ ಬೆಚ್ಚಗಿನ ಬಿಸಿಲು ಇಲ್ಲವೋ ಅಲ್ಲಿ ಕೊರೆಯುವ ಚಳಿಯಿಂದ ಮೈ ನಡುಗುತ್ತಾ ಜಡ್ದುಗಟ್ಟುತ್ತದೆ. ಆದ್ದರಿಂದಲ್ಲೇ ಸದಾಕಾಲವೂ ಹಿಮ , ಮಂಜಿನಿಂದ ಆ ತವಾಗಿರುವ ಪ್ರದೇಶಗಳಲ್ಲಿ ಜನವಸತಿ ಇರುವುದಿಲ್ಲ . ಅಷ್ಟೇ ಏಕೆ . ಆ ಭೀಕರ ವಾತಾವರಣದಲ್ಲಿ ಗಿಡಮರಗಳೂ ಬೆಳೆಯಲಾರವು.
ನಮ್ಮ ಬದುಕಿಗೆ ಉಷ್ಣ ಎಷ್ಟು ಮುಖ್ಯ ಎಂಬುದು ಇದರಿಂದ ಅರಿವಾಗುತ್ತವೆ . ಅಡುಗೆ ಮಾಡಲೂ ಶಾಖ ಬೇಕು . ಬೆಚ್ಚಗಿದ್ದಾಗ ಬಹಳ ಹಿತ ಹಾಗೂ ನೆಮ್ಮದಿಯಾಗಿರುತ್ತದೆ. ಚಳಿಗಾಲದಲ್ಲಿ ಒಲೆಯ ಮುಂದೆ ಕುಳಿತು ಅಥವಾ ದಪ್ಪ ಕಂಬಳಿ ಹೊದ್ದು ಬೆಚ್ಚಗಿರುವುದು ಅತ್ಯಂತ ಮುದ ನೀಡುತ್ತದಲ್ಲವೆ?
ಬೆಂಕಿ ಸುಡಬಲ್ಲದು ಹಾಗೂ ಕೊಲ್ಲಬಲ್ಲದು . ಅದೇ ಬೆಂಕಿ ಅನ್ನವನ್ನೂ ಬೇಯಿಸುತ್ತದೆ . ಶೀತದಿಂದ ಮೈ ಬಿರಿಯುತ್ತದೆ . ಶವದ ಮೈ ಶೀತ . ಆದರೆ ,ಆದೇ ,ತಂಪು ಪಾನೀಯ ಮುಂತಾದ ರೂಪಗಳಲ್ಲಿ ಶೀತ ಹಿತಕರವಾಗಿರಬಹುದು . ಹವಾನಿಯಂತ್ರಣ ಕೊಠಡಿಯಲ್ಲಿನ ತಂಪು ಆಹ್ಲಾದಕರ .
ಮನುಷ್ಯನ ದೇಹದ ಸಾಮಾನ್ಯ ಚಟುವಟಿಕೆಗಳಿಗೆ ಉಷ್ಣ ಅವಶ್ಯಕ ಉಷ್ಣವೇ ಜೀವನದ ಮೂಲ .ಈ ಸತ್ಯದ ಅರಿವು ಬಹಳ ಹಿಂದೆಯೇ ಉಂಟಾಗಿತ್ತು . ಊಟ ,ಊಸಿರಟ , ಅಷ್ಟೇ ಏಕೆ ಸಂತಾನೋತ್ಪತ್ತಿಯಲ್ಲಿಯೂ ಉಷ್ಣದ ಪಾತ್ರ ತೋರಿಬರುತ್ತದೆ .
ಉಷ್ಣ , ಶೀತ ಇವುಗಳನ್ನು ಅನುಭವಿಸುವುದರಿಂದಷ್ಣೇ ನಮಗೆ ಇಲ್ಲ . ಈ ಸಂವೇದನೆಗಳ ಮೂಲವೇನು ಎಂಬುದನ್ನೂ ನಾವು ತಿಳಿಯಬೇಕು . ವಾಸ್ತವ ಜಗತ್ತಿನ ಈ ಸತ್ಯವನ್ನು ಮತ್ತಷ್ಟು ಶೋಧಿಸಬೇಕೆಂದು ಬಯಸುತ್ತೇವೆ.