ಸದಸ್ಯ:Keerthi 340/sandbox: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
No edit summary
No edit summary
೮ ನೇ ಸಾಲು: ೮ ನೇ ಸಾಲು:
ಬೆಂಕಿ ಸುಡಬಲ್ಲದು ಹಾಗೂ ಕೊಲ್ಲಬಲ್ಲದು . ಅದೇ ಬೆಂಕಿ ಅನ್ನವನ್ನೂ ಬೇಯಿಸುತ್ತದೆ . ಶೀತದಿಂದ ಮೈ ಬಿರಿಯುತ್ತದೆ . ಶವದ ಮೈ ಶೀತ . ಆದರೆ ,ಆದೇ ,ತಂಪು ಪಾನೀಯ ಮುಂತಾದ ರೂಪಗಳಲ್ಲಿ ಶೀತ ಹಿತಕರವಾಗಿರಬಹುದು . ಹವಾನಿಯಂತ್ರಣ ಕೊಠಡಿಯಲ್ಲಿನ ತಂಪು ಆಹ್ಲಾದಕರ .
ಬೆಂಕಿ ಸುಡಬಲ್ಲದು ಹಾಗೂ ಕೊಲ್ಲಬಲ್ಲದು . ಅದೇ ಬೆಂಕಿ ಅನ್ನವನ್ನೂ ಬೇಯಿಸುತ್ತದೆ . ಶೀತದಿಂದ ಮೈ ಬಿರಿಯುತ್ತದೆ . ಶವದ ಮೈ ಶೀತ . ಆದರೆ ,ಆದೇ ,ತಂಪು ಪಾನೀಯ ಮುಂತಾದ ರೂಪಗಳಲ್ಲಿ ಶೀತ ಹಿತಕರವಾಗಿರಬಹುದು . ಹವಾನಿಯಂತ್ರಣ ಕೊಠಡಿಯಲ್ಲಿನ ತಂಪು ಆಹ್ಲಾದಕರ .


ಮನುಷ್ಯನ ದೇಹದ ಸಾಮಾನ್ಯ ಚಟುವಟಿಕೆಗಳಿಗೆ ಉಷ್ಣ ಅವಶ್ಯಕ ಉಷ್ಣವೇ ಜೀವನದ ಮೂಲ .
ಮನುಷ್ಯನ ದೇಹದ ಸಾಮಾನ್ಯ ಚಟುವಟಿಕೆಗಳಿಗೆ ಉಷ್ಣ ಅವಶ್ಯಕ ಉಷ್ಣವೇ ಜೀವನದ ಮೂಲ .ಈ ಸತ್ಯದ ಅರಿವು ಬಹಳ ಹಿಂದೆಯೇ ಉಂಟಾಗಿತ್ತು . ಊಟ ,ಊಸಿರಟ , ಅಷ್ಟೇ ಏಕೆ ಸಂತಾನೋತ್ಪತ್ತಿಯಲ್ಲಿಯೂ ಉಷ್ಣದ ಪಾತ್ರ ತೋರಿಬರುತ್ತದೆ .

ಉಷ್ಣ , ಶೀತ ಇವುಗಳನ್ನು ಅನುಭವಿಸುವುದರಿಂದಷ್ಣೇ ನಮಗೆ ಇಲ್ಲ . ಈ ಸಂವೇದನೆಗಳ ಮೂಲವೇನು ಎಂಬುದನ್ನೂ ನಾವು ತಿಳಿಯಬೇಕು . ವಾಸ್ತವ ಜಗತ್ತಿನ ಈ ಸತ್ಯವನ್ನು ಮತ್ತಷ್ಟು ಶೋಧಿಸಬೇಕೆಂದು ಬಯಸುತ್ತೇವೆ.

೦೯:೦೩, ೨೭ ಜನವರಿ ೨೦೧೫ ನಂತೆ ಪರಿಷ್ಕರಣೆ

ಉಷ್ಣದ ಸ್ವರೂಪ ಪ್ರಪಂಚದ ಕೆಲವು ಪ್ರದೇಶಗಳಲ್ಲಿ ಬೇಸಿಗೆಯ ಸೆಖೆ ಅಸಹನೀಯವಾಗಿರುತ್ತದೆ . ನಿಷ್ಟುರ ಸೂರ್ಯ ಉಗ್ರ ಕಿರಣಗಳನ್ನು ಉಗುಳುತ್ತಿರುತ್ತಾನೆ .ನಾವು ಬೆವರು ಸುರಿಸುತ್ತಾ ನೆರಳಿನೆಡೆಗೆ ಓಡುತ್ತೇವೆ. ಆದರೆ , ಅಂತಹ ಪ್ರದೇಶಗಳಲ್ಲಿಯೂ ಜನ ವಾಸ ಮಾಡುತ್ತಾರೆ.

ಆದರೆ, ಎಲ್ಲಿ ಬೆಚ್ಚಗಿನ ಬಿಸಿಲು ಇಲ್ಲವೋ ಅಲ್ಲಿ ಕೊರೆಯುವ ಚಳಿಯಿಂದ ಮೈ ನಡುಗುತ್ತಾ ಜಡ್ದುಗಟ್ಟುತ್ತದೆ. ಆದ್ದರಿಂದಲ್ಲೇ ಸದಾಕಾಲವೂ ಹಿಮ , ಮಂಜಿನಿಂದ ಆ ತವಾಗಿರುವ ಪ್ರದೇಶಗಳಲ್ಲಿ ಜನವಸತಿ ಇರುವುದಿಲ್ಲ . ಅಷ್ಟೇ ಏಕೆ . ಆ ಭೀಕರ ವಾತಾವರಣದಲ್ಲಿ ಗಿಡಮರಗಳೂ ಬೆಳೆಯಲಾರವು.

ನಮ್ಮ ಬದುಕಿಗೆ ಉಷ್ಣ ಎಷ್ಟು ಮುಖ್ಯ ಎಂಬುದು ಇದರಿಂದ ಅರಿವಾಗುತ್ತವೆ . ಅಡುಗೆ ಮಾಡಲೂ ಶಾಖ ಬೇಕು . ಬೆಚ್ಚಗಿದ್ದಾಗ ಬಹಳ ಹಿತ ಹಾಗೂ ನೆಮ್ಮದಿಯಾಗಿರುತ್ತದೆ. ಚಳಿಗಾಲದಲ್ಲಿ ಒಲೆಯ ಮುಂದೆ ಕುಳಿತು ಅಥವಾ ದಪ್ಪ ಕಂಬಳಿ ಹೊದ್ದು ಬೆಚ್ಚಗಿರುವುದು ಅತ್ಯಂತ ಮುದ ನೀಡುತ್ತದಲ್ಲವೆ?

ಬೆಂಕಿ ಸುಡಬಲ್ಲದು ಹಾಗೂ ಕೊಲ್ಲಬಲ್ಲದು . ಅದೇ ಬೆಂಕಿ ಅನ್ನವನ್ನೂ ಬೇಯಿಸುತ್ತದೆ . ಶೀತದಿಂದ ಮೈ ಬಿರಿಯುತ್ತದೆ . ಶವದ ಮೈ ಶೀತ . ಆದರೆ ,ಆದೇ ,ತಂಪು ಪಾನೀಯ ಮುಂತಾದ ರೂಪಗಳಲ್ಲಿ ಶೀತ ಹಿತಕರವಾಗಿರಬಹುದು . ಹವಾನಿಯಂತ್ರಣ ಕೊಠಡಿಯಲ್ಲಿನ ತಂಪು ಆಹ್ಲಾದಕರ .

ಮನುಷ್ಯನ ದೇಹದ ಸಾಮಾನ್ಯ ಚಟುವಟಿಕೆಗಳಿಗೆ ಉಷ್ಣ ಅವಶ್ಯಕ ಉಷ್ಣವೇ ಜೀವನದ ಮೂಲ .ಈ ಸತ್ಯದ ಅರಿವು ಬಹಳ ಹಿಂದೆಯೇ ಉಂಟಾಗಿತ್ತು . ಊಟ ,ಊಸಿರಟ , ಅಷ್ಟೇ ಏಕೆ ಸಂತಾನೋತ್ಪತ್ತಿಯಲ್ಲಿಯೂ ಉಷ್ಣದ ಪಾತ್ರ ತೋರಿಬರುತ್ತದೆ .

ಉಷ್ಣ , ಶೀತ ಇವುಗಳನ್ನು ಅನುಭವಿಸುವುದರಿಂದಷ್ಣೇ ನಮಗೆ ಇಲ್ಲ . ಈ ಸಂವೇದನೆಗಳ ಮೂಲವೇನು ಎಂಬುದನ್ನೂ ನಾವು ತಿಳಿಯಬೇಕು . ವಾಸ್ತವ ಜಗತ್ತಿನ ಈ ಸತ್ಯವನ್ನು ಮತ್ತಷ್ಟು ಶೋಧಿಸಬೇಕೆಂದು ಬಯಸುತ್ತೇವೆ.