ತಾಳೀಕೋಟೆಯ ಯುದ್ಧ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
೩ ನೇ ಸಾಲು: | ೩ ನೇ ಸಾಲು: | ||
==ಹಿನ್ನೆಲೆ== |
==ಹಿನ್ನೆಲೆ== |
||
ಅಚ್ಯುತರಾಯನ ತರುವಾಯ ವಿಜಯನಗರದ ಸಿಂಹಾಸನವೇರಿದ ರಾಮರಾಯನು, ಅನೇಕ ಇತಿಹಾಸಜ್ನರ ಪ್ರಕಾರ , ನೆರೆಯ ಮುಸ್ಲಿಮ್ ಸುಲ್ತಾನರುಗಳ ವ್ಯವಹಾರಗಳಲ್ಲಿ ಕೈಹಾಕುತ್ತಿದ್ದನು. ಮೊದಮೊದಲು ಇದರಲ್ಲಿ ಅವನಿಗೆ ಗೆಲುವು ದಕ್ಕಿದರೂ, ಸುಲ್ತಾನರುಗಳು ಒಟ್ಟಾಗಿ ಅವನ ಮೇಲೆ ಸೇಡು ತೀರಿಸಿಕೊಳ್ಳುವುದರಲ್ಲಿ ಪರ್ಯವಸಾನವಾಯಿತು. |
ಅಚ್ಯುತರಾಯನ ತರುವಾಯ ವಿಜಯನಗರದ ಸಿಂಹಾಸನವೇರಿದ ರಾಮರಾಯನು, ಅನೇಕ ಇತಿಹಾಸಜ್ನರ ಪ್ರಕಾರ , ನೆರೆಯ ಮುಸ್ಲಿಮ್ ಸುಲ್ತಾನರುಗಳ ವ್ಯವಹಾರಗಳಲ್ಲಿ ಕೈಹಾಕುತ್ತಿದ್ದನು. ಮೊದಮೊದಲು ಇದರಲ್ಲಿ ಅವನಿಗೆ ಗೆಲುವು ದಕ್ಕಿದರೂ, ಒಟ್ಟಿನಲ್ಲಿ ಇದು ಸುಲ್ತಾನರುಗಳು ಒಟ್ಟಾಗಿ ಅವನ ಮೇಲೆ ಸೇಡು ತೀರಿಸಿಕೊಳ್ಳುವುದರಲ್ಲಿ ಪರ್ಯವಸಾನವಾಯಿತು. ರಾಮರಾಯನು ಸುಲ್ತಾನರುಗಳ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದ ಎಂಬುದನ್ನು ಅಲ್ಲಗೆಳೆಯುವ ಮತ್ತೆ ಕೆಲವು ವಿದ್ವಾಂಸರು , ಸುಲ್ತಾನರುಗಳ ಒಳಜಗಳದ ಲಾಭ ವಿಜಯನಗರಕ್ಕೆ ದೊರೆಯುವಂತೆ ಮಾಡಿದ ಎಂದು ಅಭಿಪ್ರಾಯ ಪಡುತ್ತಾರೆ. ಮುಂದೆ ಪರಸ್ಪರ ವೈವಾಹಿಕ ಸಂಬಂಧಗಳೊಂದಿಗೆ ಈ ಸುಲ್ತಾನರುಗಳ ಅಂತರಿಕ ಕಲಹ ಕಡಿಮೆಯಾದದ್ದಷ್ಟೇ ಅಲ್ಲ , ತಮ್ಮೆಲ್ಲರ ವೈರಿ, ಏಕಮೇವ ಹಿಂದೂ ಸಾಮ್ರಾಜ್ಯವಾಗಿದ್ದ ವಿಜಯನಗರದ ವಿರುದ್ಧವಾಗಿ ಅವರೆಲ್ಲಾ ಒಟ್ಟುಗೂಡಿದರು. |
೨೨:೪೨, ೫ ಮಾರ್ಚ್ ೨೦೦೮ ನಂತೆ ಪರಿಷ್ಕರಣೆ
ತಾಳೀಕೋಟೆ ಇಂದಿನ ಬಿಜಾಪುರದಿಂದ ೮೦ ಕಿ.ಮೀ ದೂರದಲ್ಲಿರುವ ಕರ್ನಾಟಕದ ಒಂದು ಐತಿಹಾಸಿಕ ಸ್ಥಳ . ಜನವರಿ ೨೬, ೧೫೬೫ರಲ್ಲಿ ಇಲ್ಲಿ ವಿಜಯನಗರ ಮತ್ತು ದಕ್ಶಿಣದ ಸುಲ್ತಾನರುಗಳ ನಡೆದ ಯುದ್ಧದಿಂದಾಗಿ ಈ ಊರು ಪ್ರಸಿದ್ಧಿಯಾಗಿದೆ. ಈ ಯುದ್ಧದಲ್ಲಿ ವಿಜಯನಗರ ಸಾಮ್ರಾಜ್ಯದ ಪತನವಾಗುವುದರೊಂದಿಗೆ, ದಕ್ಷಿಣ ಭಾರತದ ಕೊಟ್ಟ ಕೊನೆಯ ಹಿಂದೂ ಸಾಮ್ರಾಜ್ಯವು ಕೊನೆಗೊಂಡಿತು.
ಹಿನ್ನೆಲೆ
ಅಚ್ಯುತರಾಯನ ತರುವಾಯ ವಿಜಯನಗರದ ಸಿಂಹಾಸನವೇರಿದ ರಾಮರಾಯನು, ಅನೇಕ ಇತಿಹಾಸಜ್ನರ ಪ್ರಕಾರ , ನೆರೆಯ ಮುಸ್ಲಿಮ್ ಸುಲ್ತಾನರುಗಳ ವ್ಯವಹಾರಗಳಲ್ಲಿ ಕೈಹಾಕುತ್ತಿದ್ದನು. ಮೊದಮೊದಲು ಇದರಲ್ಲಿ ಅವನಿಗೆ ಗೆಲುವು ದಕ್ಕಿದರೂ, ಒಟ್ಟಿನಲ್ಲಿ ಇದು ಸುಲ್ತಾನರುಗಳು ಒಟ್ಟಾಗಿ ಅವನ ಮೇಲೆ ಸೇಡು ತೀರಿಸಿಕೊಳ್ಳುವುದರಲ್ಲಿ ಪರ್ಯವಸಾನವಾಯಿತು. ರಾಮರಾಯನು ಸುಲ್ತಾನರುಗಳ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದ ಎಂಬುದನ್ನು ಅಲ್ಲಗೆಳೆಯುವ ಮತ್ತೆ ಕೆಲವು ವಿದ್ವಾಂಸರು , ಸುಲ್ತಾನರುಗಳ ಒಳಜಗಳದ ಲಾಭ ವಿಜಯನಗರಕ್ಕೆ ದೊರೆಯುವಂತೆ ಮಾಡಿದ ಎಂದು ಅಭಿಪ್ರಾಯ ಪಡುತ್ತಾರೆ. ಮುಂದೆ ಪರಸ್ಪರ ವೈವಾಹಿಕ ಸಂಬಂಧಗಳೊಂದಿಗೆ ಈ ಸುಲ್ತಾನರುಗಳ ಅಂತರಿಕ ಕಲಹ ಕಡಿಮೆಯಾದದ್ದಷ್ಟೇ ಅಲ್ಲ , ತಮ್ಮೆಲ್ಲರ ವೈರಿ, ಏಕಮೇವ ಹಿಂದೂ ಸಾಮ್ರಾಜ್ಯವಾಗಿದ್ದ ವಿಜಯನಗರದ ವಿರುದ್ಧವಾಗಿ ಅವರೆಲ್ಲಾ ಒಟ್ಟುಗೂಡಿದರು.