ಒಂದನೆಯ ಪಾಣಿಪತ್ ಯುದ್ಧ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
ಹೊಸ ಪುಟ: ಒಂದನೆಯ ಪಾಣಿಪತ್ ಯುದ್ಧದೊಂದಿಗೆ ಭಾರತದಲ್ಲಿ ಮುಘಲ್ ಸಾಮ್ರಾಜ್ಯದ ಬೀಜಾಂಕ...
 
ಚುNo edit summary
೩ ನೇ ಸಾಲು: ೩ ನೇ ಸಾಲು:
ಏಪ್ರಿಲ್ ೧೨ರಂದು ನಡೆದ ಈ ಯುದ್ಧದಲ್ಲಿ ಕಾಬೂಲಿನ ರಾಜ, ತೈಮೂರನ ವಂಶಜ , ಜಹೀರ್‍ ಅಲ್ ದೀನ ಮುಹಮ್ಮದ್ ಬಾಬರನು ದೆಹಲಿಯ ಸುಲ್ತಾನ ಇಬ್ರಾಹಿಮ್ ಲೋಧಿಯ ದೊಡ್ಡ ಸೈನ್ಯವನ್ನು ಸೋಲಿಸಿದನು.
ಏಪ್ರಿಲ್ ೧೨ರಂದು ನಡೆದ ಈ ಯುದ್ಧದಲ್ಲಿ ಕಾಬೂಲಿನ ರಾಜ, ತೈಮೂರನ ವಂಶಜ , ಜಹೀರ್‍ ಅಲ್ ದೀನ ಮುಹಮ್ಮದ್ ಬಾಬರನು ದೆಹಲಿಯ ಸುಲ್ತಾನ ಇಬ್ರಾಹಿಮ್ ಲೋಧಿಯ ದೊಡ್ಡ ಸೈನ್ಯವನ್ನು ಸೋಲಿಸಿದನು.


ಬಾಬರನ ಸೈನ್ಯದಲ್ಲಿ ೧೫,೦೦೦ ಪದಾತಿಗಳೂ, ೧೫ ರಿಂದ ೨೦ ಫಿರಂಗಿಗಳಿದ್ದವೆಂದು ಅಂದಾಜಿದೆ. ಲೋಧಿಯ ಸೈನ್ಯದಲ್ಲಿ ೩೦,೦೦೦ ದಿಂದ ೪೦,೦೦೦ ಸೈನಿಕರೂ, ಕೊನೆಯ ಪಕ್ಷ ೧೦೦ ಆನೆಗಳೂ ಇದ್ದು, ದಂಡಿನ ಸಹಾಯಕರೂ ಸೇರಿದಂತೆ ೧೦೦,೦೦೦ ಜನರಿದ್ದರು. ಲೋಧಿಯ ಸೈನ್ಯದಲ್ಲಿ ಫಿರಂಗಿಗಳಿರದಿದ್ದರಿಂದಲೂ, ಆನೆಗಳು ಫಿರಂಗಿಯ ಶಬ್ದಕ್ಕೆ ಹೆದರುವುದರಿಂದಲೂ, ಈ ಯುದ್ಧ ಬಾಬರನ ಫಿರಂಗಿಗಳು ನಿರ್ಣಾಯಕವಾದವು. ಆನೆಗಳು ಫಿರಂಗಿಯಿಂದ ಗಾಬರಿಯಾಗಿ ಓಡುವಾಗ, ಅವುಗಳ ಕಾಲಿಗೆ ಸಿಕ್ಕಿ ಲೋಧಿಯ ಸೈನಿಕರು ಮರಣವಪ್ಪಿದರು. ಪ್ರಭಾವೀ ಮುಖಂಡನಾಗಿದ್ದ ಬಾಬರನ ಬಾಬರ್‍ ಶಿಸ್ತಿನ ಸೈನ್ಯದ ಮುಂದಾಳುವಾಗಿದ್ದ.
ಬಾಬರನ ಸೈನ್ಯದಲ್ಲಿ ೧೫,೦೦೦ ಪದಾತಿಗಳೂ, ೧೫ ರಿಂದ ೨೦ ಫಿರಂಗಿಗಳಿದ್ದವೆಂದು ಅಂದಾಜಿದೆ. ಲೋಧಿಯ ಸೈನ್ಯದಲ್ಲಿ ೩೦,೦೦೦ ದಿಂದ ೪೦,೦೦೦ ಸೈನಿಕರೂ, ಕೊನೆಯ ಪಕ್ಷ ೧೦೦ ಆನೆಗಳೂ ಇದ್ದು, ದಂಡಿನ ಸಹಾಯಕರೂ ಸೇರಿದಂತೆ ೧೦೦,೦೦೦ ಜನರಿದ್ದರು. ಲೋಧಿಯ ಸೈನ್ಯದಲ್ಲಿ ಫಿರಂಗಿಗಳಿರದಿದ್ದರಿಂದಲೂ, ಆನೆಗಳು ಫಿರಂಗಿಯ ಶಬ್ದಕ್ಕೆ ಹೆದರುವುದರಿಂದಲೂ, ಈ ಯುದ್ಧದಲ್ಲಿ ಬಾಬರನ ಫಿರಂಗಿಗಳು ನಿರ್ಣಾಯಕವಾದವು. ಆನೆಗಳು ಫಿರಂಗಿಯಿಂದ ಗಾಬರಿಯಾಗಿ ಓಡುವಾಗ, ಅವುಗಳ ಕಾಲಿಗೆ ಸಿಕ್ಕಿ ಲೋಧಿಯ ಸೈನಿಕರು ಮರಣವಪ್ಪಿದರು. ಪ್ರಭಾವೀ ಮುಖಂಡನಾಗಿದ್ದ ಬಾಬರ್‍ ಶಿಸ್ತಿನ ಸೈನ್ಯದ ಮುಂದಾಳುವಾಗಿದ್ದ.


ಯುದ್ಧದಲ್ಲಿ ಮಡಿದ ಲೋಧಿಯ ಅನೇಕ ಸೈನ್ಯಾಧಿಕಾರಿಗಳು ಹಾಗೂ ಸಾಮಂತರುಗಳು ಯುದ್ಧಾನಂತರ ತಮ್ಮ ನಿಷ್ಠೆಯನ್ನು ದೆಹಲಿಯ ಹೊಸ ನಾಯಕನಿಗೆ ಬದಲಾಯಿಸಿದರು. ಈ ಯುದ್ಧದಿಂದ ಮುಘಲ್ ಸಾಮ್ರಾಜ್ಯ ಮೊದಲಾಯಿತು. ಮುಘಲ್ ಶಬ್ದದ ಮೂಲ ಮೊಂಗೋಲ್ ಶಬ್ದದಿಂದ ಬಂದಿದ್ದು , ಅದು ಬಾಬರನ ಹಾಗೂ ಅವನ ಸೈನ್ಯಾಧಿಕಾರಿಗಳ ತುರ್ಕಿ , ಮಂಗೋಲ ಮೂಲವನ್ನು ಸೂಚಿಸುತ್ತದೆ. ಆದರೂ ಅವನ ಸೈನಿಕರಲ್ಲಿ ಬಹತೇಕ ಜನ ಪಠಾಣ, ಭಾರತೀಯ ಅಥವಾ ಮಧ್ಯ ಏಶಿಯಾದ ಮಿಶ್ರ ವಂಶಗಳ ಮೂಲದವರಾಗಿದ್ದರು.
ಯುದ್ಧದಲ್ಲಿ ಮಡಿದ ಲೋಧಿಯ ಅನೇಕ ಸೈನ್ಯಾಧಿಕಾರಿಗಳು ಹಾಗೂ ಸಾಮಂತರುಗಳು ಯುದ್ಧಾನಂತರ ತಮ್ಮ ನಿಷ್ಠೆಯನ್ನು ದೆಹಲಿಯ ಹೊಸ ನಾಯಕನಿಗೆ ಬದಲಾಯಿಸಿದರು. ಈ ಯುದ್ಧದಿಂದ ಮುಘಲ್ ಸಾಮ್ರಾಜ್ಯ ಮೊದಲಾಯಿತು. ಮುಘಲ್ ಶಬ್ದದ ಮೂಲ ಮೊಂಗೋಲ್ ಶಬ್ದದಿಂದ ಬಂದಿದ್ದು , ಅದು ಬಾಬರನ ಹಾಗೂ ಅವನ ಸೈನ್ಯಾಧಿಕಾರಿಗಳ ತುರ್ಕಿ , ಮಂಗೋಲ ಮೂಲವನ್ನು ಸೂಚಿಸುತ್ತದೆ. ಆದರೂ ಅವನ ಸೈನಿಕರಲ್ಲಿ ಬಹತೇಕ ಜನ ಪಠಾಣ, ಭಾರತೀಯ ಅಥವಾ ಮಧ್ಯ ಏಶಿಯಾದ ಮಿಶ್ರ ವಂಶಗಳ ಮೂಲದವರಾಗಿದ್ದರು.

೨೧:೧೫, ೯ ಏಪ್ರಿಲ್ ೨೦೦೮ ನಂತೆ ಪರಿಷ್ಕರಣೆ

ಒಂದನೆಯ ಪಾಣಿಪತ್ ಯುದ್ಧದೊಂದಿಗೆ ಭಾರತದಲ್ಲಿ ಮುಘಲ್ ಸಾಮ್ರಾಜ್ಯದ ಬೀಜಾಂಕುರವಾಯಿತು. ಪಾಣಿಪತ್ ಈಗಿನ ಹರ್ಯಾನಾದಲ್ಲಿರುವ ಒಂದು ಸ್ಥಳ.ಈ ಯುದ್ಧವಾದದ್ದು ಕ್ರಿ.ಶ. ೧೫೨೬ರಲ್ಲಿ

ಏಪ್ರಿಲ್ ೧೨ರಂದು ನಡೆದ ಈ ಯುದ್ಧದಲ್ಲಿ ಕಾಬೂಲಿನ ರಾಜ, ತೈಮೂರನ ವಂಶಜ , ಜಹೀರ್‍ ಅಲ್ ದೀನ ಮುಹಮ್ಮದ್ ಬಾಬರನು ದೆಹಲಿಯ ಸುಲ್ತಾನ ಇಬ್ರಾಹಿಮ್ ಲೋಧಿಯ ದೊಡ್ಡ ಸೈನ್ಯವನ್ನು ಸೋಲಿಸಿದನು.

ಬಾಬರನ ಸೈನ್ಯದಲ್ಲಿ ೧೫,೦೦೦ ಪದಾತಿಗಳೂ, ೧೫ ರಿಂದ ೨೦ ಫಿರಂಗಿಗಳಿದ್ದವೆಂದು ಅಂದಾಜಿದೆ. ಲೋಧಿಯ ಸೈನ್ಯದಲ್ಲಿ ೩೦,೦೦೦ ದಿಂದ ೪೦,೦೦೦ ಸೈನಿಕರೂ, ಕೊನೆಯ ಪಕ್ಷ ೧೦೦ ಆನೆಗಳೂ ಇದ್ದು, ದಂಡಿನ ಸಹಾಯಕರೂ ಸೇರಿದಂತೆ ೧೦೦,೦೦೦ ಜನರಿದ್ದರು. ಲೋಧಿಯ ಸೈನ್ಯದಲ್ಲಿ ಫಿರಂಗಿಗಳಿರದಿದ್ದರಿಂದಲೂ, ಆನೆಗಳು ಫಿರಂಗಿಯ ಶಬ್ದಕ್ಕೆ ಹೆದರುವುದರಿಂದಲೂ, ಈ ಯುದ್ಧದಲ್ಲಿ ಬಾಬರನ ಫಿರಂಗಿಗಳು ನಿರ್ಣಾಯಕವಾದವು. ಆನೆಗಳು ಫಿರಂಗಿಯಿಂದ ಗಾಬರಿಯಾಗಿ ಓಡುವಾಗ, ಅವುಗಳ ಕಾಲಿಗೆ ಸಿಕ್ಕಿ ಲೋಧಿಯ ಸೈನಿಕರು ಮರಣವಪ್ಪಿದರು. ಪ್ರಭಾವೀ ಮುಖಂಡನಾಗಿದ್ದ ಬಾಬರ್‍ ಶಿಸ್ತಿನ ಸೈನ್ಯದ ಮುಂದಾಳುವಾಗಿದ್ದ.

ಯುದ್ಧದಲ್ಲಿ ಮಡಿದ ಲೋಧಿಯ ಅನೇಕ ಸೈನ್ಯಾಧಿಕಾರಿಗಳು ಹಾಗೂ ಸಾಮಂತರುಗಳು ಯುದ್ಧಾನಂತರ ತಮ್ಮ ನಿಷ್ಠೆಯನ್ನು ದೆಹಲಿಯ ಹೊಸ ನಾಯಕನಿಗೆ ಬದಲಾಯಿಸಿದರು. ಈ ಯುದ್ಧದಿಂದ ಮುಘಲ್ ಸಾಮ್ರಾಜ್ಯ ಮೊದಲಾಯಿತು. ಮುಘಲ್ ಶಬ್ದದ ಮೂಲ ಮೊಂಗೋಲ್ ಶಬ್ದದಿಂದ ಬಂದಿದ್ದು , ಅದು ಬಾಬರನ ಹಾಗೂ ಅವನ ಸೈನ್ಯಾಧಿಕಾರಿಗಳ ತುರ್ಕಿ , ಮಂಗೋಲ ಮೂಲವನ್ನು ಸೂಚಿಸುತ್ತದೆ. ಆದರೂ ಅವನ ಸೈನಿಕರಲ್ಲಿ ಬಹತೇಕ ಜನ ಪಠಾಣ, ಭಾರತೀಯ ಅಥವಾ ಮಧ್ಯ ಏಶಿಯಾದ ಮಿಶ್ರ ವಂಶಗಳ ಮೂಲದವರಾಗಿದ್ದರು.