ಸದಸ್ಯ:M G Harish/sandbox/MainPage: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
ಹೊಸ ಪುಟ: <div id="mainpage">{{ಪೀಠಿಕೆ}}</div> <!-- -------------------------Featured article, Did you know------------------------> {|style="border-spacing:8px; margin:0px...
 
No edit summary
 
೩೪ ನೇ ಸಾಲು: ೩೪ ನೇ ಸಾಲು:
<br/>
<br/>
{{ಇತರ ಭಾರತೀಯ ಭಾಷೆಗಳಲ್ಲಿ ವಿಕಿಪೀಡಿಯ}}
{{ಇತರ ಭಾರತೀಯ ಭಾಷೆಗಳಲ್ಲಿ ವಿಕಿಪೀಡಿಯ}}
</div>
<div>
<div style="margin: 0; margin-top:5px; padding: 0.3em 0.3em 0em 0.3em; border: 2px solid #666666; background-color:#ffffff; align:right;">
<div style="margin: 0; margin-top:5px; padding: 0.3em 0.3em 0em 0.3em; border: 2px solid #666666; background-color:#ffffff; align:right;">
{{ಇತರ ಯೋಜನೆಗಳು}}
{{ಇತರ ಯೋಜನೆಗಳು}}

೧೮:೪೫, ೯ ಆಗಸ್ಟ್ ೨೦೧೬ ದ ಇತ್ತೀಚಿನ ಆವೃತ್ತಿ

ವಿಶೇಷ ಲೇಖನ

ಕನ್ನಡ ಅಕ್ಷರಮಾಲೆ 'ಅ'
ಕನ್ನಡ ಅಕ್ಷರಮಾಲೆಯು ಬ್ರಾಹ್ಮಿ ಲಿಪಿಯಿಂದ ಬೆಳೆದು ಬಂದಿದೆ. ಇದನ್ನು ಸ್ವರಗಳು, ಅನುಸ್ವಾರ, ವಿಸರ್ಗ, ವ್ಯಂಜನಗಳು, ಅವರ್ಗೀಯ ವ್ಯಂಜನಗಳೆಂದು ವಿಭಾಗಿಸಲಾಗಿದೆ. ಕನ್ನಡ ಅಕ್ಷರಮಾಲೆಯನ್ನು ಕನ್ನಡ ವರ್ಣಮಾಲೆಯೆಂದು ಕರೆಯಲಾಗುತ್ತದೆ. ನಾವು ಮಾತನಾಡುವ ಮಾತುಗಳೆಲ್ಲ ವಾಕ್ಯ ವಾಕ್ಯಗಳಾಗಿರುತ್ತವೆ. ವಾಕ್ಯಗಳು ಪದಗಳಿಂದ ಕೂಡಿರುತ್ತವೆ. ಪದಗಳು ಅಕ್ಷರಗಳಿಂದ ಕೂಡಿರುತ್ತವೆ. ಉದಾಹರಣೆಗೆ, ನಾನು ಶಾಲೆಗೆ ಹೋಗಿ ಬರುವೆನು. ಈ ವಾಕ್ಯದಲ್ಲಿ ನಾನು, ಶಾಲೆಗೆ, ಹೋಗಿ, ಬರುವೆನು, ಹೀಗೆ ನಾಲ್ಕು ಪದಗಳಿವೆ. ಒಂದೊಂದು ಪದದಲ್ಲೂ ಹಲವು ಅಕ್ಷರಗಳಿವೆ. ನಾನು ಎಂಬ ಪದದಲ್ಲಿ ನ್+ಆ+ನ್+ಉ ಎಂಬ ಧ್ವನಿಮಾ ವ್ಯವಸ್ಥೆಯ ಬೇರೆ ಬೇರೆ ಅಕ್ಷರಗಳಿವೆ. ಹೀಗೆ ಕನ್ನಡ ಭಾಷೆಯನ್ನು ಮಾತನಾಡುವಾಗ ಬಳಸುವ ಅಕ್ಷರಗಳ ಮಾಲೆಗೆ ವರ್ಣಮಾಲೆ ಅಥವಾ ಅಕ್ಷರಮಾಲೆ ಎಂದು ಕರೆಯುತ್ತೇವೆ.

ನಮ್ಮ ಹೊಸ ಲೇಖನಗಳಿಂದ...

ಟೆಂಪ್ಲೇಟು:ನಿಮಗಿದು ಗೊತ್ತೆ?

ಸುದ್ದಿಯಲ್ಲಿ

ಈ ತಿಂಗಳ ಪ್ರಮುಖ ದಿನಗಳು

ಮಾರ್ಚ್:
Frauentag 1914 Heraus mit dem Frauenwahlrecht
ಈ ತಿಂಗಳ ವಿಕಿಪೀಡಿಯ ಸಂಪಾದಕ
ಶ್ರೀಕಾಂತ ಮಿಶ್ರಿಕೋಟಿ

ಈ ತಿಂಗಳ ವಿಕಿಪೀಡಿಯ ಸಂಪಾದಕರು ಶ್ರೀಕಾಂತ ಮಿಶ್ರಿಕೋಟಿ. ಇವರು ವಿಕಿಪೀಡಿಯದಲ್ಲಿ ‎Shreekant.mishrikoti ಎಂದು ಪರಿಚಿತ. ಶ್ರೀಕಾಂತ ಮಿಶ್ರಿಕೋಟಿಯವರು ಮಾರ್ಚ್ ೨೦೦೬ರಿಂದ ವಿಕಿಪೀಡಿಯದಲ್ಲಿ ಸಂಪಾದನೆಯನ್ನು ಆರಂಭಿಸಿದ್ದಾರೆ. ಇವರು ಕನ್ನಡ ವಿಕಿಪೀಡಿಯಕ್ಕಿಂತ ಕನ್ನಡ ವಿಕಿಸೋರ್ಸ್‍ನಲ್ಲಿ ಹೆಚ್ಚು ಕೆಲಸ ಮಾಡಿದಾರೆ.

ಪರಿಚಯ

ಶ್ರೀಕಾಂತ ಮಿಶ್ರಿಕೋಟಿ ಅವರು ಮೂಲತಃ ಕರ್ನಾಟಕದ ಧಾರವಾಡದವರು. ಪ್ರಸ್ತುತ ಇವರು ಮುಂಬೈನಲ್ಲಿ ನೆಲೆಸಿದ್ದಾರೆ. ಇವರು ಮುಂಬೈಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಕೇಂದ್ರ ಕಚೇರಿಯಲ್ಲಿ ಮುಖ್ಯ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಕನ್ನಡ, ಕಂಪ್ಯೂಟರ್, ಓದು, ಸಂಗೀತ ಇವರ ಆಸಕ್ತಿಯ ಕ್ಷೇತ್ರ. ತಾವು ಓದಿದ ಒಳ್ಳೆಯ ಸಂಗತಿಗಳನ್ನು sampada.net ತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ­. ಹರಿದಾಸ ತಾಣಕ್ಕಾಗಿ ಸಾವಿರಕ್ಕೂ ಹೆಚ್ಚು ದಾಸರ ಪದಗಳನ್ನು, ಚಿಲುಮೆ ತಾಣದಲ್ಲಿ ಆರುನೂರಕ್ಕೂ ಹೆಚ್ಚು ಶಿಶುನಾಳ ಶರೀಫರ ತತ್ವಪದಗಳನ್ನು ಕೀ ಇನ್ ಮಾಡಿದ್ದಾರೆ. ಕನ್ನಡ ಭಾಷೆಗೆ ಸ್ಪೆಲ್ ಚೆಕ್ಕರಾಗಿಯೂ ಲಿನೆಕ್ಸ್ ಕನ್ನಡ ಆವೃತ್ತಿಗಾಗಿಯೂ ಶ್ರಮಿಸಿದ್ದಾರೆ. ಕನ್ನಡ ವಿಕಿಪೀಡಿಯಕ್ಕಾಗಿ ಅನೇಕ ಲೇಖನಗಳನ್ನು ಇಂಗ್ಲಿಷ್‌ನಿಂದ ಅನುವಾದಿಸಿದ್ದಾರೆ. ಸದ್ಯ‍ಕೆ ಮೈಸೂರು ವಿಶ್ವವಿದ್ಯಾಲಯದ ವಿಶ್ವಕೋಶದ ಸುಮಾರು ೭೦೦೦ ಲೇಖನಗಳನ್ನು ಕನ್ನಡ ವಿಕಿಸೋರ್ಸ್‍ಸಿಗೆ ಸೇರಿಸಿದ್ದಾರೆ. ಕನ್ನಡ ವಿಕಿಪೀಡಿಯವನ್ನು ಸಮೃದ್ಧಗೊಳಿಸುವ ನಿಟ್ಟಿನಲ್ಲಿ ಡಿಜಿಟಲೀಕರಿಸಿ ಕನ್ನಡ ವಿಕಿಸೋರ್ಸ್ ತಾಣಕ್ಕೆ ಅಪ್ಲೋಡ್ ಮಾಡುವ ಗುರಿಯನ್ನು ಇಟ್ಟುಕೊಂಡು ಕಾರ್ಯಪ್ರವೃತ್ತರಾಗಿದ್ದ­ಾರೆ.


ಕರ್ನಾಟಕ ಮತ್ತು ಕನ್ನಡ

ಜಿಲ್ಲೆಗಳುತಾಲ್ಲೂಕುಗಳುಪ್ರಮುಖ ಸ್ಥಳಗಳುಇತಿಹಾಸಮುಖ್ಯಮಂತ್ರಿಗಳುಪ್ರಸಿದ್ಧ ವ್ಯಕ್ತಿಗಳುಬೆಂಗಳೂರುಕನ್ನಡ ವ್ಯಾಕರಣಕನ್ನಡ ಪತ್ರಿಕೆಗಳು

ಭೂಗೋಳ

ಭೂಗೋಳಖಂಡಗಳುದೇಶಗಳುನಗರಗಳುಜಲಸಮೂಹಗಳುಪರ್ವತಶ್ರೇಣಿಗಳುಮರುಭೂಮಿಗಳುಭೂಗೋಳ ಶಾಸ್ತ್ರಸೌರಮಂಡಲಖಗೋಳಶಾಸ್ತ್ರ

ಕಲೆ ಮತ್ತು ಸಂಸ್ಕೃತಿ

ಸಂಸ್ಕೃತಿಭಾಷೆಗಳುಸಾಹಿತ್ಯಸಾಹಿತಿಗಳುಸಂಗೀತಸಂಗೀತಗಾರರುಧರ್ಮಜಾನಪದಹಬ್ಬಗಳುಕ್ರೀಡೆಪ್ರವಾಸೋದ್ಯಮರಂಗಭೂಮಿಚಿತ್ರರಂಗಪ್ರಾಚ್ಯ ಸಂಶೋಧಕರು

ಜನ - ಜೀವನ

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರುನೊಬೆಲ್ ಪ್ರಶಸ್ತಿ ಪುರಸ್ಕೃತರುಸ್ವಾತಂತ್ರ್ಯ ಹೋರಾಟಗಾರರುಭಾರತ ರತ್ನ ಪುರಸ್ಕೃತರುಜ್ಞಾನಪೀಠ ಪ್ರಶಸ್ತಿ ಪುರಸ್ಕೃತರುಉದ್ಯಮಿಗಳು ಉದ್ಯಮಗಳು

ಇತಿಹಾಸ

ಇತಿಹಾಸಐತಿಹಾಸಿಕ ಸ್ಥಳಗಳು-ಸ್ಮಾರಕಗಳುವಿಶ್ವ ಪರಂಪರೆಯ ತಾಣಗಳುಭಾರತದ ಇತಿಹಾಸಕಾಲ

ವಿಜ್ಞಾನ ಮತ್ತು ತಂತ್ರಜ್ಞಾನ

ವಿಜ್ಞಾನತಂತ್ರಜ್ಞಾನತಂತ್ರಜ್ಞರುವಿಜ್ಞಾನಿಗಳುಖಗೋಳಶಾಸ್ತ್ರಜೀವಶಾಸ್ತ್ರರಸಾಯನಶಾಸ್ತ್ರಭೂಶಾಸ್ತ್ರಭೌತಶಾಸ್ತ್ರಗಣಿತ

ಧರ್ಮ ಮತ್ತು ಆಧ್ಯಾತ್ಮಿಕತೆ

ಧರ್ಮಆಧ್ಯಾತ್ಮಹಿಂದೂ ಧರ್ಮಜೈನ ಧರ್ಮಬೌದ್ಧ ಧರ್ಮಇಸ್ಲಾಂ ಧರ್ಮಕ್ರೈಸ್ತ ಧರ್ಮಯಹೂದಿ ಧರ್ಮಸಿಖ್ ಧರ್ಮಧಾರ್ಮಿಕ ಗ್ರಂಥಗಳುಪುರಾಣ

ಸಮಾಜ ಮತ್ತು ರಾಜಕೀಯ

ಸಮಾಜರಾಜಕೀಯಶಿಕ್ಷಣಭಾರತದ ರಾಷ್ಟ್ರಪತಿಗಳುಭಾರತದ ಪ್ರಧಾನ ಮಂತ್ರಿಗಳುಸಮಾಜಸೇವಕರುಭಯೋತ್ಪಾದನೆ

ಕನ್ನಡ ಸಿನೆಮಾ

ಚಲನಚಿತ್ರಗಳುನಿರ್ದೇಶಕರುನಟರುನಟಿಯರುನಿರ್ಮಾಪಕರುಚಿತ್ರ ಸಂಗೀತಚಿತ್ರಸಾಹಿತಿಗಳು

ಮನೋರಂಜನೆ ಮತ್ತು ಕ್ರೀಡೆ

ಕ್ರೀಡೆಕ್ರೀಡಾಪಟುಗಳುಕ್ರೀಡಾ ಪ್ರಶಸ್ತಿಗಳುಕ್ರಿಕೆಟ್ಟೆನ್ನಿಸ್ಪ್ರವಾಸದೂರದರ್ಶನ