ಮಲೆನಾಡು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಮುಂಚಿನ ಬರಹ ಅಭಿಪ್ರಾಯದಂತೆ ಇದ್ದುದರಿಂದ ಅದನ್ನು ಬದಲಿಸಿದ್ದೇನೆ. ವಾಕ್ಯಗಳಿಗೆ ತಕ್ಕ ಉಲ್ಲೇಖಗಳನ್ನೂ ನೀಡುವೆ. ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
Added citation ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
||
೬ ನೇ ಸಾಲು: | ೬ ನೇ ಸಾಲು: | ||
ಕರ್ನಾಟಕದಲ್ಲಿ ಕಂಡುಬರುವ [[ಪಶ್ಚಿಮ ಘಟ್ಟಗಳು]] ಇರುವ ಪ್ರದೇಶಗಳನ್ನು ಮಲೆನಾಡು ಎನ್ನುತ್ತಾರೆ. ವರ್ಷದ ಬಹುಪಾಲು ದಿನ ಮಳೆ ಸುರಿಯುತ್ತಿರುವದರಿಂದ ಮತ್ತು ನಿತ್ಯ ಹರಿದ್ವರ್ಣ ಕಾಡುಗಳಿಂದ ಆವೃತವಾಗಿರುವ ಬೆಟ್ಟಗಳು ಕೂಡಿರುವದರಿಂದ ಮಲೆನಾಡು ಎಂಬ ಹೆಸರು ಬಂದಿದೆ. |
ಕರ್ನಾಟಕದಲ್ಲಿ ಕಂಡುಬರುವ [[ಪಶ್ಚಿಮ ಘಟ್ಟಗಳು]] ಇರುವ ಪ್ರದೇಶಗಳನ್ನು ಮಲೆನಾಡು ಎನ್ನುತ್ತಾರೆ <ref> http://www.kamat.com/kalranga/kar/malenadu.htm </ref>. ವರ್ಷದ ಬಹುಪಾಲು ದಿನ ಮಳೆ ಸುರಿಯುತ್ತಿರುವದರಿಂದ ಮತ್ತು ನಿತ್ಯ ಹರಿದ್ವರ್ಣ ಕಾಡುಗಳಿಂದ ಆವೃತವಾಗಿರುವ ಬೆಟ್ಟಗಳು ಕೂಡಿರುವದರಿಂದ ಮಲೆನಾಡು ಎಂಬ ಹೆಸರು ಬಂದಿದೆ. |
||
[[ಸಾಗರ]], [[ಚಿಕ್ಕಮಗಳೂರು]], [[ತೀರ್ಥಹಳ್ಳಿ]], [[ಮೂಡಿಗೆರೆ]], [[ಸಕಲೇಶಪುರ]], [[ಶಿರಸಿ]], [[ಮಡಿಕೇರಿ]], [[ಶೃಂಗೇರಿ]] ಈ ಪ್ರದೇಶದ ಮುಖ್ಯ ಜಾಗಗಳು. |
[[ಸಾಗರ]], [[ಚಿಕ್ಕಮಗಳೂರು]], [[ತೀರ್ಥಹಳ್ಳಿ]], [[ಮೂಡಿಗೆರೆ]], [[ಸಕಲೇಶಪುರ]], [[ಶಿರಸಿ]], [[ಮಡಿಕೇರಿ]], [[ಶೃಂಗೇರಿ]] ಈ ಪ್ರದೇಶದ ಮುಖ್ಯ ಜಾಗಗಳು. |
೧೩:೦೧, ೧ ನವೆಂಬರ್ ೨೦೧೬ ನಂತೆ ಪರಿಷ್ಕರಣೆ
-
ಕಾಡು ಮೇಡು
-
ಜೋಗ ಜಲಪಾತ,ಸಾಗರ
-
ಭರಚುಕ್ಕಿ
ಕರ್ನಾಟಕದಲ್ಲಿ ಕಂಡುಬರುವ ಪಶ್ಚಿಮ ಘಟ್ಟಗಳು ಇರುವ ಪ್ರದೇಶಗಳನ್ನು ಮಲೆನಾಡು ಎನ್ನುತ್ತಾರೆ [೧]. ವರ್ಷದ ಬಹುಪಾಲು ದಿನ ಮಳೆ ಸುರಿಯುತ್ತಿರುವದರಿಂದ ಮತ್ತು ನಿತ್ಯ ಹರಿದ್ವರ್ಣ ಕಾಡುಗಳಿಂದ ಆವೃತವಾಗಿರುವ ಬೆಟ್ಟಗಳು ಕೂಡಿರುವದರಿಂದ ಮಲೆನಾಡು ಎಂಬ ಹೆಸರು ಬಂದಿದೆ.
ಸಾಗರ, ಚಿಕ್ಕಮಗಳೂರು, ತೀರ್ಥಹಳ್ಳಿ, ಮೂಡಿಗೆರೆ, ಸಕಲೇಶಪುರ, ಶಿರಸಿ, ಮಡಿಕೇರಿ, ಶೃಂಗೇರಿ ಈ ಪ್ರದೇಶದ ಮುಖ್ಯ ಜಾಗಗಳು.
ರಾಷ್ಟ್ರಕವಿ ಕುವೆಂಪುರವರ 2 ಕಾದಂಬರಿಗಳು – ಕಾನೂರು ಹೆಗ್ಗಡತಿ ಹಾಗು ಮಲೆಗಳಲ್ಲಿ ಮದುಮಗಳು , ಇವೆರಡೂ ಮಲೆನಾಡಿನ ತೀರ್ಥಹಳ್ಳಿಯ ಸುತ್ತ ಮುತ್ತಲೇ ಸಾಗುವ ಕಥಾನಕಗಳು.