ವಿಜಯನಗರ ಸಾಮ್ರಾಜ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
No edit summary
No edit summary
೧ ನೇ ಸಾಲು: ೧ ನೇ ಸಾಲು:
'''ವಿಜಯನಗರ ಸಾಮ್ರಾಜ್ಯ:'''( 1336-1646) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. 13ನೇ ಶತಮಾನದಲ್ಲಿ ಕಂಪ್ಲಿ [[ರಾಜ್ಯ]]ದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ [[ಕುಮಾರರಾಮ]] (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ [[ಕುಮಾರರಾಮ|ಕುಮಾರರಾಮನ]] ಕಥೆ ಬಹು ಪ್ರಸಿದ್ದ. 1320 ರಲ್ಲಿ ಮಹ್ಮದ್ ಬಿನ್ ತುಗಲಕ್ ನ ಕುತಂತ್ರದಿಂದ ಸಾವನ್ನಪಿದ. [[ಕುಮಾರರಾಮ]]ನ ಆಸೆಯಂತ್ತೆ ಅವನ ಮಾವನ ಮಕ್ಕಳಾದ [[ಹಕ್ಕ-ಬುಕ್ಕ]]ರು (1336)ರಲ್ಲಿ ವಿಜಯನಗರ ಸಾಮ್ರಾಜ್ಯವನ್ನು ಸ್ಥಾಪಿಸಿದರು. ವಿಜಯನಗರದ ಆರಾಧ್ಯ ದೈವ ಈಗಿನ ಹಂಪೆಯ ವಿರೂಪಾಕ್ಷ ಅಥವಾ ಪಂಪಾಪತಿ <ref>{{cite web|url=https://kn. wikipedia.org/wiki/ಕುಮಾರರಾಮ|title=https://kn.wikipedia.org/wiki/ಕುಮಾರರಾಮ|accessdate=30 ಅಕ್ಟೋಬರ್ 2016}}</ref>.
'''ವಿಜಯನಗರ ಸಾಮ್ರಾಜ್ಯ:'''( 1336-1646) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. 13ನೇ ಶತಮಾನದಲ್ಲಿ ಕಂಪ್ಲಿ [[ರಾಜ್ಯ]]ದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ [[ಕುಮಾರರಾಮ]] (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ [[ಕುಮಾರರಾಮ|ಕುಮಾರರಾಮನ]] ಕಥೆ ಬಹು ಪ್ರಸಿದ್ದ. 1320 ರಲ್ಲಿ ಮಹ್ಮದ್ ಬಿನ್ ತುಗಲಕ್ ನ ಕುತಂತ್ರದಿಂದ ಸಾವನ್ನಪಿದ. [[ಕುಮಾರರಾಮ]]ನ ಆಸೆಯಂತ್ತೆ ಅವನ ಮಾವನ ಮಕ್ಕಳಾದ [[ಹಕ್ಕ-ಬುಕ್ಕ]]ರು (1336)ರಲ್ಲಿ ವಿಜಯನಗರ ಸಾಮ್ರಾಜ್ಯವನ್ನು ಸ್ಥಾಪಿಸಿದರು. ವಿಜಯನಗರದ ಆರಾಧ್ಯ ದೈವ ಈಗಿನ ಹಂಪೆಯ ವಿರೂಪಾಕ್ಷ ಅಥವಾ ಪಂಪಾಪತಿ <ref>{{cite web|url=https://kn. wikipedia.org/wiki/ಕುಮಾರರಾಮ|title=https://kn.wikipedia.org/wiki/ಕುಮಾರರಾಮ|accessdate=30 ಅಕ್ಟೋಬರ್ 2016}}</ref>.


{{Infobox Former Country|conventional_long_name=Vijayanagara Empire|common_name=Vijayanagara Empire|native_name=ವಿಜಯನಗರ ಸಾಮ್ರಾಜ್ಯ విజయనగర సామ్రాజ్యం|continent=moved from Category:Asia to South Asia|region=South Asia|country=India|status=Empire|government_type=Monarchy|image_flag=Flag of vijaynagara.jpg|year_start=1336|year_end=1646|event1=Earliest records|date_event1=1343|p1=Hoysala Empire|p2=Kakatiya dynasty|p3=Madurai Sultanate|p4=Pandyan dynasty|p5=Reddy dynasty|s1=Kingdom of Mysore|flag_s1=Flag of Mysore.svg|s2=Nayakas of Keladi|s3=Thanjavur Nayak kingdom|s4=Madurai Nayak dynasty|s5=Nayakas of Chitradurga|s6=Adil Shahi dynasty|s7=Qutb Shahi dynasty|flag_s7=QutbshahiFlag.PNG|s8=Nayaks of Gingee|image_map=Vijayanagara-empire-map.svg|image_map_caption=Extent of Vijayanagara Empire, 1446, 1520 CE|capital=[[Vijayanagara]]|common_languages=[[Kannada language|Kannada]], [[Telugu language|Telugu]] <!-- Languages discussed in the body of the article. Do not add other languages without adding them to the body first, along with reliable sources -->|religion=[[Hinduism|Hindu]]|currency=[[Vijayanagara coinage]]|leader1=Harihara Raya I|leader2=Sriranga III|year_leader1=1336–1356|year_leader2=1642–1646|title_leader=[[Monarch|King]]|today={{IND}}}}'''ರಾಜ್ಯಧಾನಿ  : ವಿಜಯನಗರ'''
'''ರಾಜ್ಯಧಾನಿ  : ವಿಜಯನಗರ'''


'''ಭಾಷೆ  :''' '''[[ಕನ್ನಡ]], [[ತೆಲುಗು]]'''
'''ಭಾಷೆ  :''' '''[[ಕನ್ನಡ]], [[ತೆಲುಗು]]'''
೧೭ ನೇ ಸಾಲು: ೧೭ ನೇ ಸಾಲು:
==ಇತಿವೃತ್ತ==
==ಇತಿವೃತ್ತ==
*ರಾಜಧಾನಿ ಮೊದಲು ಪ್ರಾಯಶಃ [[ತುಂಗಭದ್ರಾ ನದಿ|ತುಂಗಭದ್ರಾ ನದಿಯ]] ಉತ್ತರದಲ್ಲಿ ವಿಠ್ಠಲ ದೇವಸ್ಥಾನದ ಬಳಿ ಇರುವ [[ಆನೆಗುಂದಿ]] ಎಂಬ ಗ್ರಾಮದಲ್ಲಿತ್ತು. ಸಾಮ್ರಾಜ್ಯ ಬೆಳೆಯುತ್ತಾ ಸಮೃದ್ಧವಾದಂತೆ ರಾಜಧಾನಿಯನ್ನು ತುಂಗಭದ್ರೆಯ ದಕ್ಷಿಣದಲ್ಲಿರುವ ಹೆಚ್ಚು ಸುರಕ್ಷಿತ [[ವಿಜಯನಗರ|ವಿಜಯನಗರಕ್ಕೆ]] ವರ್ಗಾಯಿಸಲಾಯಿತು. ನಗರ [[೧೪ನೇ ಶತಮಾನ|೧೪ನೇ ಶತಮಾನದಿಂದ]] [[೧೬ನೇ ಶತಮಾನ|೧೬ನೇ ಶತಮಾನದವರೆಗೆ]] ಉಚ್ಛ್ರಾಯ ಸ್ಥಿತಿಯಲ್ಲಿತ್ತು.
*ರಾಜಧಾನಿ ಮೊದಲು ಪ್ರಾಯಶಃ [[ತುಂಗಭದ್ರಾ ನದಿ|ತುಂಗಭದ್ರಾ ನದಿಯ]] ಉತ್ತರದಲ್ಲಿ ವಿಠ್ಠಲ ದೇವಸ್ಥಾನದ ಬಳಿ ಇರುವ [[ಆನೆಗುಂದಿ]] ಎಂಬ ಗ್ರಾಮದಲ್ಲಿತ್ತು. ಸಾಮ್ರಾಜ್ಯ ಬೆಳೆಯುತ್ತಾ ಸಮೃದ್ಧವಾದಂತೆ ರಾಜಧಾನಿಯನ್ನು ತುಂಗಭದ್ರೆಯ ದಕ್ಷಿಣದಲ್ಲಿರುವ ಹೆಚ್ಚು ಸುರಕ್ಷಿತ [[ವಿಜಯನಗರ|ವಿಜಯನಗರಕ್ಕೆ]] ವರ್ಗಾಯಿಸಲಾಯಿತು. ನಗರ [[೧೪ನೇ ಶತಮಾನ|೧೪ನೇ ಶತಮಾನದಿಂದ]] [[೧೬ನೇ ಶತಮಾನ|೧೬ನೇ ಶತಮಾನದವರೆಗೆ]] ಉಚ್ಛ್ರಾಯ ಸ್ಥಿತಿಯಲ್ಲಿತ್ತು.

* ವಿಜಯನಗರ ಸಾಮ್ರಾಜ್ಯದ ಶಕ್ತಿಯ ತುಟ್ಟತುದಿಯಲ್ಲಿ. ಇದೇ ಸಮಯದಲ್ಲಿ ಅದು ಕಾಲಕಾಲಕ್ಕೆ ಉತ್ತರ [[ದಖನ್]] ಪ್ರದೇಶದಲ್ಲಿ ಇದ್ದು ಒಟ್ಟಾಗಿ ದಖನ್ ಸುಲ್ತಾನೇಟ್ ಅಥವಾ [[ಬಹಮನಿ]] ಎಂದು ಕರೆಯಲ್ಪಟ್ಟ ಮುಸ್ಲಿಮ್ ರಾಜ್ಯಗಳೊಂದಿಗೆ ಘಟ್ಟಿಸುತ್ತಿತ್ತು. [[೧೫೬೫]] ರಲ್ಲಿ ನಗರ ಅಂತಿಮವಾಗಿ ಈ ಸುಲ್ತಾನೇಟ್‌ಗಳ ಮೈತ್ರಿತ್ವಕ್ಕೆ ಸೋತಿತು ಮತ್ತು ರಾಜಧಾನಿಯನ್ನು ವಶಪಡಿಸಿಕೊಳ್ಳಲಾಯಿತು.
* ವಿಜಯನಗರ ಸಾಮ್ರಾಜ್ಯದ ಶಕ್ತಿಯ ತುಟ್ಟತುದಿಯಲ್ಲಿ. ಇದೇ ಸಮಯದಲ್ಲಿ ಅದು ಕಾಲಕಾಲಕ್ಕೆ ಉತ್ತರ [[ದಖನ್]] ಪ್ರದೇಶದಲ್ಲಿ ಇದ್ದು ಒಟ್ಟಾಗಿ ದಖನ್ ಸುಲ್ತಾನೇಟ್ ಅಥವಾ [[ಬಹಮನಿ]] ಎಂದು ಕರೆಯಲ್ಪಟ್ಟ ಮುಸ್ಲಿಮ್ ರಾಜ್ಯಗಳೊಂದಿಗೆ ಘಟ್ಟಿಸುತ್ತಿತ್ತು. [[೧೫೬೫]] ರಲ್ಲಿ ನಗರ ಅಂತಿಮವಾಗಿ ಈ ಸುಲ್ತಾನೇಟ್‌ಗಳ ಮೈತ್ರಿತ್ವಕ್ಕೆ ಸೋತಿತು ಮತ್ತು ರಾಜಧಾನಿಯನ್ನು ವಶಪಡಿಸಿಕೊಳ್ಳಲಾಯಿತು.

*ಜಯ ಪಡೆದ ಸೈನಿಕರು ಅನೇಕ ತಿಂಗಳುಗಳ ಕಾಲ ವಿಜಯನಗರದಲ್ಲಿ ಕೊಲೆ, ಲೂಟಿ ನಡೆಸಿದರು. ವಿಜಯನಗರದ ಅವನತಿಯ ನಂತ್ತರ ಅಲ್ಲಿಯ ಉನ್ನತ ಸ್ಥಾನದಲಿದ್ದ ನಾಯಕ ಸಮುದಾಯದವರು ಚಿತ್ರದುರ್ಗ, ಕೆಳದಿ,ಸುರಪೂರ ಹಿಗೆ ಅನೇಕ ಸ್ತಳಕ್ಕೆ ಹೊದರು.ಇದರ ನಂತರವೂ ವಿಜಯನಗರ ಸಾಮ್ರಾಜ್ಯ ಉಳಿದರೂ ಸಹ ಅದು ನಿಧಾನವಾಗಿ ಕೆಳಮುಖವಾಯಿತು.ಅಂದಿಗೇ ಗಂಡುಗಲಿ ಕುಮಾರರಾಮನ ಕನಸ್ಸು ತಟಸ್ಥವಾಯಿತು. ರಣಕಲಿ ಹೆಬ್ಬುಲಿ ಕುಮಾರರಾಮನ ಕನಸ್ಸಾಗಿದ್ದ ವಿಜಯನಗರ ನಾಯಿ ನರಿಗಳ ಕಾಡು ಪ್ರಾಣಿಗಳ ಗೃಹವಾಯಿತು. ವಿಜಯನಗರವನ್ನು ಪುನರ್ನಿರ್ಮಾಣ ಮಾಡಲಾಗಲಿಲ್ಲ. ಇಂದಿನವರೆಗೂ ಅಲ್ಲಿ ಜನವಸತಿಯಿಲ್ಲ. ಅಂದಿನ [[ಮುಸ್ಲಿಮ್]] ರಾಜ್ಯಗಳ ಸಂಪರ್ಕದ ಪರಿಣಾಮವಾಗಿ ವಿಜಯನಗರದ ಕಟ್ಟಡಗಳಲ್ಲಿ ಮುಸ್ಲಿಮ್ ಪ್ರಭಾವವನ್ನು ಸ್ವಲ್ಪ ಮಟ್ಟಿಗೆ ಕಾಣಬಹುದು.
*ಜಯ ಪಡೆದ ಸೈನಿಕರು ಅನೇಕ ತಿಂಗಳುಗಳ ಕಾಲ ವಿಜಯನಗರದಲ್ಲಿ ಕೊಲೆ, ಲೂಟಿ ನಡೆಸಿದರು. ವಿಜಯನಗರದ ಅವನತಿಯ ನಂತ್ತರ ಅಲ್ಲಿಯ ಉನ್ನತ ಸ್ಥಾನದಲಿದ್ದ ನಾಯಕ ಸಮುದಾಯದವರು ಚಿತ್ರದುರ್ಗ, ಕೆಳದಿ,ಸುರಪೂರ ಹಿಗೆ ಅನೇಕ ಸ್ತಳಕ್ಕೆ ಹೊದರು.ಇದರ ನಂತರವೂ ವಿಜಯನಗರ ಸಾಮ್ರಾಜ್ಯ ಉಳಿದರೂ ಸಹ ಅದು ನಿಧಾನವಾಗಿ ಕೆಳಮುಖವಾಯಿತು.ಅಂದಿಗೇ ಗಂಡುಗಲಿ ಕುಮಾರರಾಮನ ಕನಸ್ಸು ತಟಸ್ಥವಾಯಿತು. ರಣಕಲಿ ಹೆಬ್ಬುಲಿ ಕುಮಾರರಾಮನ ಕನಸ್ಸಾಗಿದ್ದ ವಿಜಯನಗರ ನಾಯಿ ನರಿಗಳ ಕಾಡು ಪ್ರಾಣಿಗಳ ಗೃಹವಾಯಿತು. ವಿಜಯನಗರವನ್ನು ಪುನರ್ನಿರ್ಮಾಣ ಮಾಡಲಾಗಲಿಲ್ಲ. ಇಂದಿನವರೆಗೂ ಅಲ್ಲಿ ಜನವಸತಿಯಿಲ್ಲ. ಅಂದಿನ [[ಮುಸ್ಲಿಮ್]] ರಾಜ್ಯಗಳ ಸಂಪರ್ಕದ ಪರಿಣಾಮವಾಗಿ ವಿಜಯನಗರದ ಕಟ್ಟಡಗಳಲ್ಲಿ ಮುಸ್ಲಿಮ್ ಪ್ರಭಾವವನ್ನು ಸ್ವಲ್ಪ ಮಟ್ಟಿಗೆ ಕಾಣಬಹುದು.


== ಇತಿಹಾಸ ==
== ಇತಿಹಾಸ ==
* ವಿಜಯ ನಗರ ಸಾಮ್ರಾಜ್ಯ ಸ್ಥಾಪನೆಯ ಬಗ್ಗೆ ಇತಿಹಾಸಕಾರರಲ್ಲಿ ಅನೇಕ ಸಿದ್ದಾoತಗಳಿವೆ.13 ನೇ ಶತಮಾನದಲ್ಲಿ(1290) ರಲ್ಲಿ ಕಂಪ್ಲಿ ರಾಜ್ಯದ ಮಹಾರಾಜನಾದ ರಾಜಾ ಕಂಪಿಲರಾಯನ ಪುತ್ರನಾದ ಗಂಡುಗಲಿ [[ಕುಮಾರರಾಮ]]ನ ಕನಸೆ ಈ ವಿಜಯನಗರ ಸಾಮ್ರಾಜ ಸ್ಥಾಪನೆಯಾಗಿತ್ತು ಹಾಗೂ ದಕ್ಷಿಣ ಭಾರತವನ್ನು(ಹಿಂದೂಗಳನ್ನು)ಮುಸ್ಲೀಂ ದಾಳಿಯಿಂದ ರಕ್ಷಿಸುವುದೆ ಬಹುದೊಡ್ಡ ಗುರಿಯಾಗಿತ್ತು.
* ವಿಜಯ ನಗರ ಸಾಮ್ರಾಜ್ಯ ಸ್ಥಾಪನೆಯ ಬಗ್ಗೆ ಇತಿಹಾಸಕಾರರಲ್ಲಿ ಅನೇಕ ಸಿದ್ದಾoತಗಳಿವೆ.13 ನೇ ಶತಮಾನದಲ್ಲಿ(1290) ರಲ್ಲಿ ಕಂಪ್ಲಿ ರಾಜ್ಯದ ಮಹಾರಾಜನಾದ ರಾಜಾ ಕಂಪಿಲರಾಯನ ಪುತ್ರನಾದ ಗಂಡುಗಲಿ [[ಕುಮಾರರಾಮ]]ನ ಕನಸೆ ಈ ವಿಜಯನಗರ ಸಾಮ್ರಾಜ ಸ್ಥಾಪನೆಯಾಗಿತ್ತು ಹಾಗೂ ದಕ್ಷಿಣ ಭಾರತವನ್ನು(ಹಿಂದೂಗಳನ್ನು) ಮುಸ್ಲೀಂರ ದಾಳಿಯಿಂದ ರಕ್ಷಿಸುವುದೆ ಬಹುದೊಡ್ಡ ಗುರಿಯಾಗಿತ್ತು.
* ಇತಿಹಾಸಕಾರರ ಪ್ರಕಾರ ವಿಜಯ ನಗರದ ಸ್ಥಾಪಕರಾದ ಹರಿಹರ (I) ಮತ್ತು ಬುಕ್ಕರಾಯ (I) ರು [[ಕುಮಾರರಾಮ]]ನ ಮಾವನ ಮಕ್ಕಳು ಮತ್ತು ಕಾಕತೀಯರ ಸ೦ಭ೦ಧಿಗಳು ಎಂದು ಇತಿಹಾಸದಿಂದ ತಿಳಿಯುತ್ತದೆ, ಹೊಯ್ಸಳ ಸಾಮ್ರಾಜ್ಯದ ಅವನತಿಯಿ೦ದ ಕಾಕತೀಯರು ಅಧೀನಕ್ಕೆ ಬ೦ದಿದ್ದ ಉತ್ತರ ಪ್ರಾ೦ತ್ಯಗಳ ಮಾ೦ಡಳಿಕರಾಗಿದ್ದರು.
* ಇತಿಹಾಸಕಾರರ ಪ್ರಕಾರ ವಿಜಯ ನಗರದ ಸ್ಥಾಪಕರಾದ ಹರಿಹರ (I) ಮತ್ತು ಬುಕ್ಕರಾಯ (I) ರು [[ಕುಮಾರರಾಮ]]ನ ಮಾವನ ಮಕ್ಕಳು ಮತ್ತು ಕಾಕತೀಯರ ಸ೦ಭ೦ಧಿಗಳು ಎಂದು ಇತಿಹಾಸದಿಂದ ತಿಳಿಯುತ್ತದೆ, ಹೊಯ್ಸಳ ಸಾಮ್ರಾಜ್ಯದ ಅವನತಿಯಿ೦ದ ಕಾಕತೀಯರು ಅಧೀನಕ್ಕೆ ಬ೦ದಿದ್ದ ಉತ್ತರ ಪ್ರಾ೦ತ್ಯಗಳ ಮಾ೦ಡಳಿಕರಾಗಿದ್ದರು.


೩೧ ನೇ ಸಾಲು: ೨೯ ನೇ ಸಾಲು:
*ಆದರೂ ಕೂಡ ಇತಿಹಾಸಕಾರರ ಒಮ್ಮತ ಅಭಿಪ್ರಾಯದಂತೆ ಪೂಜ್ಯ ಶ್ರೀ. ವಿದ್ಯಾರಣ್ಯರ ಸ್ಪೂರ್ತಿ ಮತ್ತು ಅನುಗ್ರಹ ಬಲದಿಂದ ಹರಿಹರ (I) ಮತ್ತು ಬುಕ್ಕರಾಯ (I) ರು ವಿಜಯನಗರ ಸಾಮ್ರಾಜ್ಯಕ್ಕೆ ಅಡಿಪಾಯ ಹಾಕಿದರು ಅವರ ರಾಜಧಾನಿ "ವಿದ್ಯಾನಗರ" ವಾಗಿತ್ತು. ಶ್ರೀ. ವಿದ್ಯಾರಣ್ಯರು ಶೃಂಗೇರಿ ಮಠದ ೧೨ನೇ ಗುರುಗಳಾಗಿದ್ದು ಇವರು ಸಹ ದಕ್ಷಿಣ ಭಾರತವನ್ನು ಮುಸ್ಲಿಂ ಸುಲ್ತಾನರ ದಾಳಿಗಳಿಂದ ರಕ್ಷಿಸುವ ಕನಸು ಕಂಡಿದ್ದರು.ಇಂತಹ ಪುಣ್ಯ ಪುರುಷರ ಇತಿಹಾಸವನ್ನು ಪಠ್ಯಪುಸ್ತಕದಲ್ಲಿ ಕಾಣದಂತ್ತಿರುವದು ನಮ್ಮ ದೌರ್ಭಾಗ್ಯವೇ ಸರಿ.
*ಆದರೂ ಕೂಡ ಇತಿಹಾಸಕಾರರ ಒಮ್ಮತ ಅಭಿಪ್ರಾಯದಂತೆ ಪೂಜ್ಯ ಶ್ರೀ. ವಿದ್ಯಾರಣ್ಯರ ಸ್ಪೂರ್ತಿ ಮತ್ತು ಅನುಗ್ರಹ ಬಲದಿಂದ ಹರಿಹರ (I) ಮತ್ತು ಬುಕ್ಕರಾಯ (I) ರು ವಿಜಯನಗರ ಸಾಮ್ರಾಜ್ಯಕ್ಕೆ ಅಡಿಪಾಯ ಹಾಕಿದರು ಅವರ ರಾಜಧಾನಿ "ವಿದ್ಯಾನಗರ" ವಾಗಿತ್ತು. ಶ್ರೀ. ವಿದ್ಯಾರಣ್ಯರು ಶೃಂಗೇರಿ ಮಠದ ೧೨ನೇ ಗುರುಗಳಾಗಿದ್ದು ಇವರು ಸಹ ದಕ್ಷಿಣ ಭಾರತವನ್ನು ಮುಸ್ಲಿಂ ಸುಲ್ತಾನರ ದಾಳಿಗಳಿಂದ ರಕ್ಷಿಸುವ ಕನಸು ಕಂಡಿದ್ದರು.ಇಂತಹ ಪುಣ್ಯ ಪುರುಷರ ಇತಿಹಾಸವನ್ನು ಪಠ್ಯಪುಸ್ತಕದಲ್ಲಿ ಕಾಣದಂತ್ತಿರುವದು ನಮ್ಮ ದೌರ್ಭಾಗ್ಯವೇ ಸರಿ.
*ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ ಸಂಚರಿಸಿದ ವಿದೇಶಿ ಯಾತ್ರಿಕರ ಬರಹಗಳಿಂದ ಮತ್ತು ಇತ್ತೀಚೆಗೆ ಪುರಾತತ್ವ ಇಲಾಖೆ ನಡೆಸಿದ ಉತ್ಖನನದಿಂದ ಸಾಮ್ರಾಜ್ಯದ ಚರಿತ್ರೆ, ಕೋಟೆ ಕೋತ್ತಳಗಳ ಬಗ್ಗೆ, ವೈಜ್ಞಾನಿಕ ಬೆಳವಣಿಗೆಗಳ ಬಗ್ಗೆ, ಮತ್ತು ವಾಸ್ತುಶಿಲ್ಪದ ಬಗ್ಗೆ ಮಾಹಿತಿಗಳು ಲಭ್ಯವಾಗಿದೆ. ಇಮ್ಮಡಿ ದೇವರಾಯ ಮತ್ತು ಕ್ರಿಷ್ಣದೇವರಾಯನ ಕಾಲದಲ್ಲಿ ವಿಜಯನಗರ ಸಾಮ್ರಾಜ ದೊಢ್ಢದಾಗಿ ವಿಸ್ತಾರವಾಗಿತ್ತು. ೧೪ನೇ ಶತಮಾನದ ಆರ೦ಭದಲ್ಲಿ, ದಕ್ಷಿಣ [[ಭಾರತ]]ದ ಹಿ೦ದೂ ಸಾಮ್ರಾಜ್ಯಗಳಾಗಿದ್ದ [[ದೇವಗಿರಿ]]ಯ [[ಯಾದವರು]], ವಾರ೦ಗಲ್ಲಿನ ಕಾಕತೀಯರು, [[ಮಧುರೈ]]ನ ಪಾ೦ಡ್ಯರು
*ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ ಸಂಚರಿಸಿದ ವಿದೇಶಿ ಯಾತ್ರಿಕರ ಬರಹಗಳಿಂದ ಮತ್ತು ಇತ್ತೀಚೆಗೆ ಪುರಾತತ್ವ ಇಲಾಖೆ ನಡೆಸಿದ ಉತ್ಖನನದಿಂದ ಸಾಮ್ರಾಜ್ಯದ ಚರಿತ್ರೆ, ಕೋಟೆ ಕೋತ್ತಳಗಳ ಬಗ್ಗೆ, ವೈಜ್ಞಾನಿಕ ಬೆಳವಣಿಗೆಗಳ ಬಗ್ಗೆ, ಮತ್ತು ವಾಸ್ತುಶಿಲ್ಪದ ಬಗ್ಗೆ ಮಾಹಿತಿಗಳು ಲಭ್ಯವಾಗಿದೆ. ಇಮ್ಮಡಿ ದೇವರಾಯ ಮತ್ತು ಕ್ರಿಷ್ಣದೇವರಾಯನ ಕಾಲದಲ್ಲಿ ವಿಜಯನಗರ ಸಾಮ್ರಾಜ ದೊಢ್ಢದಾಗಿ ವಿಸ್ತಾರವಾಗಿತ್ತು. ೧೪ನೇ ಶತಮಾನದ ಆರ೦ಭದಲ್ಲಿ, ದಕ್ಷಿಣ [[ಭಾರತ]]ದ ಹಿ೦ದೂ ಸಾಮ್ರಾಜ್ಯಗಳಾಗಿದ್ದ [[ದೇವಗಿರಿ]]ಯ [[ಯಾದವರು]], ವಾರ೦ಗಲ್ಲಿನ ಕಾಕತೀಯರು, [[ಮಧುರೈ]]ನ ಪಾ೦ಡ್ಯರು
{{Infobox ancient site|name=Vijayanagara|native_name=ವಿಜಯನಗರ|native_name_lang=|alternate_name=|image=View of the Virupaksha temple complex from Hemakuta hill.JPG|image_size=|alt=|caption=A view of the Virupaksha complex from Hemakuta hill|map=|map_type=India Karnataka|map_alt=|map_caption=|map_size=|relief=|lat_d=15|lat_m=19|lat_s=30|lat_NS=N|long_d=76|long_m=27|long_s=54|long_EW=E|map_dot_label=|coordinates_display=inline, title|location=[[Hampi]], [[Ballari district]], [[Karnataka]], India|region=|type=Settlement|part_of=|length=|width=|area={{convert|650|km2|abbr=on}}|volume=|diameter=|circumference=|height=|builder=|material=|built=|abandoned=|epochs=<!-- actually displays as "Periods" -->|cultures=|dependency_of=|occupants=|event=|excavations=|archaeologists=|condition=|ownership=|management=|public_access=|other_designation=|website=<!-- {{URL|example.com}} -->|notes=|designation1=WHS|designation1_offname=Group of Monuments at Hampi|designation1_type=Cultural|designation1_criteria=i, iii, iv|designation1_date=1986 (10th [[World Heritage Committee|session]])|designation1_number=[http://whc.unesco.org/en/list/241 241]|designation1_free1name=Region|designation1_free1value=[[List of World Heritage Sites#Asia|Asia and Oceania]]}}


== '''ಉಲ್ಲೇಖಗಳು''' ==
== '''ಉಲ್ಲೇಖಗಳು''' ==

೧೪:೦೧, ೧೯ ನವೆಂಬರ್ ೨೦೧೬ ನಂತೆ ಪರಿಷ್ಕರಣೆ

ವಿಜಯನಗರ ಸಾಮ್ರಾಜ್ಯ:( 1336-1646) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. 13ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ. 1320 ರಲ್ಲಿ ಮಹ್ಮದ್ ಬಿನ್ ತುಗಲಕ್ ನ ಕುತಂತ್ರದಿಂದ ಸಾವನ್ನಪಿದ. ಕುಮಾರರಾಮನ ಆಸೆಯಂತ್ತೆ ಅವನ ಮಾವನ ಮಕ್ಕಳಾದ ಹಕ್ಕ-ಬುಕ್ಕರು (1336)ರಲ್ಲಿ ವಿಜಯನಗರ ಸಾಮ್ರಾಜ್ಯವನ್ನು ಸ್ಥಾಪಿಸಿದರು. ವಿಜಯನಗರದ ಆರಾಧ್ಯ ದೈವ ಈಗಿನ ಹಂಪೆಯ ವಿರೂಪಾಕ್ಷ ಅಥವಾ ಪಂಪಾಪತಿ [೧].

Vijayanagara Empire
ವಿಜಯನಗರ ಸಾಮ್ರಾಜ್ಯ విజయనగర సామ్రాజ్యం
1336–1646


Flag

Location of Vijayanagara Empire
Extent of Vijayanagara Empire, 1446, 1520 CE
ರಾಜಧಾನಿ Vijayanagara
ಭಾಷೆಗಳು Kannada, Telugu
ಧರ್ಮ Hindu
ಸರ್ಕಾರ Monarchy
King
 -  1336–1356 Harihara Raya I
 -  1642–1646 Sriranga III
ಇತಿಹಾಸ
 -  ಸ್ಥಾಪಿತ 1336
 -  Earliest records 1343
 -  ಸ್ಥಾಪನೆ ರದ್ದತಿ 1646
ಚಲಾವಣೆ Vijayanagara coinage
ಇದಕ್ಕಿಂತ ಮೊದಲು
ಇದಾದ ನಂತರ
Hoysala Empire
Kakatiya dynasty
Madurai Sultanate
Pandyan dynasty
Reddy dynasty
Kingdom of Mysore
Nayakas of Keladi
Thanjavur Nayak kingdom
Madurai Nayak dynasty
Nayakas of Chitradurga
Adil Shahi dynasty
Qutb Shahi dynasty
Nayaks of Gingee
ಇಂದು ಇವುಗಳ ಭಾಗ  ಭಾರತ

ರಾಜ್ಯಧಾನಿ  : ವಿಜಯನಗರ

ಭಾಷೆ  : ಕನ್ನಡತೆಲುಗು

ಧರ್ಮ  : ಹಿಂದೂ

ಆಡಳಿತ  : ಚಕ್ರಾಧಿಪತ್ಯ

'ಸ್ಥಾಪಕರು  : 'ಹಕ್ಕ-ಬುಕ್ಕರು

ಸ್ಥಾಪನೆ  : ೧೮-೦೪-೧೩೩೬ ರಲ್ಲಿ

ಪ್ರಸಿದ್ದ ರಾಜರು ಹರಿಹರರಾಯ1- :ಶ್ರೀರಂಗ 3

ಇತಿವೃತ್ತ

  • ರಾಜಧಾನಿ ಮೊದಲು ಪ್ರಾಯಶಃ ತುಂಗಭದ್ರಾ ನದಿಯ ಉತ್ತರದಲ್ಲಿ ವಿಠ್ಠಲ ದೇವಸ್ಥಾನದ ಬಳಿ ಇರುವ ಆನೆಗುಂದಿ ಎಂಬ ಗ್ರಾಮದಲ್ಲಿತ್ತು. ಸಾಮ್ರಾಜ್ಯ ಬೆಳೆಯುತ್ತಾ ಸಮೃದ್ಧವಾದಂತೆ ರಾಜಧಾನಿಯನ್ನು ತುಂಗಭದ್ರೆಯ ದಕ್ಷಿಣದಲ್ಲಿರುವ ಹೆಚ್ಚು ಸುರಕ್ಷಿತ ವಿಜಯನಗರಕ್ಕೆ ವರ್ಗಾಯಿಸಲಾಯಿತು. ನಗರ ೧೪ನೇ ಶತಮಾನದಿಂದ ೧೬ನೇ ಶತಮಾನದವರೆಗೆ ಉಚ್ಛ್ರಾಯ ಸ್ಥಿತಿಯಲ್ಲಿತ್ತು.
  • ವಿಜಯನಗರ ಸಾಮ್ರಾಜ್ಯದ ಶಕ್ತಿಯ ತುಟ್ಟತುದಿಯಲ್ಲಿ. ಇದೇ ಸಮಯದಲ್ಲಿ ಅದು ಕಾಲಕಾಲಕ್ಕೆ ಉತ್ತರ ದಖನ್ ಪ್ರದೇಶದಲ್ಲಿ ಇದ್ದು ಒಟ್ಟಾಗಿ ದಖನ್ ಸುಲ್ತಾನೇಟ್ ಅಥವಾ ಬಹಮನಿ ಎಂದು ಕರೆಯಲ್ಪಟ್ಟ ಮುಸ್ಲಿಮ್ ರಾಜ್ಯಗಳೊಂದಿಗೆ ಘಟ್ಟಿಸುತ್ತಿತ್ತು. ೧೫೬೫ ರಲ್ಲಿ ನಗರ ಅಂತಿಮವಾಗಿ ಈ ಸುಲ್ತಾನೇಟ್‌ಗಳ ಮೈತ್ರಿತ್ವಕ್ಕೆ ಸೋತಿತು ಮತ್ತು ರಾಜಧಾನಿಯನ್ನು ವಶಪಡಿಸಿಕೊಳ್ಳಲಾಯಿತು.
  • ಜಯ ಪಡೆದ ಸೈನಿಕರು ಅನೇಕ ತಿಂಗಳುಗಳ ಕಾಲ ವಿಜಯನಗರದಲ್ಲಿ ಕೊಲೆ, ಲೂಟಿ ನಡೆಸಿದರು. ವಿಜಯನಗರದ ಅವನತಿಯ ನಂತ್ತರ ಅಲ್ಲಿಯ ಉನ್ನತ ಸ್ಥಾನದಲಿದ್ದ ನಾಯಕ ಸಮುದಾಯದವರು ಚಿತ್ರದುರ್ಗ, ಕೆಳದಿ,ಸುರಪೂರ ಹಿಗೆ ಅನೇಕ ಸ್ತಳಕ್ಕೆ ಹೊದರು.ಇದರ ನಂತರವೂ ವಿಜಯನಗರ ಸಾಮ್ರಾಜ್ಯ ಉಳಿದರೂ ಸಹ ಅದು ನಿಧಾನವಾಗಿ ಕೆಳಮುಖವಾಯಿತು.ಅಂದಿಗೇ ಗಂಡುಗಲಿ ಕುಮಾರರಾಮನ ಕನಸ್ಸು ತಟಸ್ಥವಾಯಿತು. ರಣಕಲಿ ಹೆಬ್ಬುಲಿ ಕುಮಾರರಾಮನ ಕನಸ್ಸಾಗಿದ್ದ ವಿಜಯನಗರ ನಾಯಿ ನರಿಗಳ ಕಾಡು ಪ್ರಾಣಿಗಳ ಗೃಹವಾಯಿತು. ವಿಜಯನಗರವನ್ನು ಪುನರ್ನಿರ್ಮಾಣ ಮಾಡಲಾಗಲಿಲ್ಲ. ಇಂದಿನವರೆಗೂ ಅಲ್ಲಿ ಜನವಸತಿಯಿಲ್ಲ. ಅಂದಿನ ಮುಸ್ಲಿಮ್ ರಾಜ್ಯಗಳ ಸಂಪರ್ಕದ ಪರಿಣಾಮವಾಗಿ ವಿಜಯನಗರದ ಕಟ್ಟಡಗಳಲ್ಲಿ ಮುಸ್ಲಿಮ್ ಪ್ರಭಾವವನ್ನು ಸ್ವಲ್ಪ ಮಟ್ಟಿಗೆ ಕಾಣಬಹುದು.

ಇತಿಹಾಸ

  • ವಿಜಯ ನಗರ ಸಾಮ್ರಾಜ್ಯ ಸ್ಥಾಪನೆಯ ಬಗ್ಗೆ ಇತಿಹಾಸಕಾರರಲ್ಲಿ ಅನೇಕ ಸಿದ್ದಾoತಗಳಿವೆ.13 ನೇ ಶತಮಾನದಲ್ಲಿ(1290) ರಲ್ಲಿ ಕಂಪ್ಲಿ ರಾಜ್ಯದ ಮಹಾರಾಜನಾದ ರಾಜಾ ಕಂಪಿಲರಾಯನ ಪುತ್ರನಾದ ಗಂಡುಗಲಿ ಕುಮಾರರಾಮನ ಕನಸೆ ಈ ವಿಜಯನಗರ ಸಾಮ್ರಾಜ ಸ್ಥಾಪನೆಯಾಗಿತ್ತು ಹಾಗೂ ದಕ್ಷಿಣ ಭಾರತವನ್ನು(ಹಿಂದೂಗಳನ್ನು) ಮುಸ್ಲೀಂರ ದಾಳಿಯಿಂದ ರಕ್ಷಿಸುವುದೆ ಬಹುದೊಡ್ಡ ಗುರಿಯಾಗಿತ್ತು.
  • ಇತಿಹಾಸಕಾರರ ಪ್ರಕಾರ ವಿಜಯ ನಗರದ ಸ್ಥಾಪಕರಾದ ಹರಿಹರ (I) ಮತ್ತು ಬುಕ್ಕರಾಯ (I) ರು ಕುಮಾರರಾಮನ ಮಾವನ ಮಕ್ಕಳು ಮತ್ತು ಕಾಕತೀಯರ ಸ೦ಭ೦ಧಿಗಳು ಎಂದು ಇತಿಹಾಸದಿಂದ ತಿಳಿಯುತ್ತದೆ, ಹೊಯ್ಸಳ ಸಾಮ್ರಾಜ್ಯದ ಅವನತಿಯಿ೦ದ ಕಾಕತೀಯರು ಅಧೀನಕ್ಕೆ ಬ೦ದಿದ್ದ ಉತ್ತರ ಪ್ರಾ೦ತ್ಯಗಳ ಮಾ೦ಡಳಿಕರಾಗಿದ್ದರು.

ಹರಿಹರ (ಕ್ರಿ.ಶ.೧೩೩೬ ರಿಂದ ೧೩೫೬)

  • ಸಂಗಮನ ಐವರು ಮಕ್ಕಳಾ‌ದ ಹರಿಹರ, ಮಾರಪ್ಪ, ಮುದ್ದಪ್ಪ ಮತ್ತು ಬುಕ್ಕರಾಯರಲ್ಲಿ ಹಿರಿಯನಾದ ಹಕ್ಕ(ನಂತರ ಹರಿಹರ್) ಕ್ರಿ.ಶ. ೧೩೩೬ರಲ್ಲಿ ದಕ್ಷಿಣ ಭಾರತದಲ್ಲಿ ಹಿಂದೂ ಸಾಮ್ರಾಜ್ಯವನ್ನು ಸ್ಥಾಪಿಸಿದ.
  • ಕೆಲವು ಇತಿಹಾಸಕಾರರ ಪ್ರಕಾರ ಹರಿಹರ (I) ಮತ್ತು ಬುಕ್ಕರಾಯ (I) ರು ಕನ್ನಡಿಗರಾಗಿದ್ದರು ಹಾಗೂ ಹೊಯ್ಸಳ ಸಾಮ್ರಾಜ್ಯದ ತುಂಗಭದ್ರಾ ಭಾಗದ ಪ್ರತಿನಿಧಿಗಳಾಗಿದ್ದು ಉತ್ತರದಿಂದ ನಿರಂತರವಾಗಿ ನಡೆಯುತ್ತಿದ್ದ ಮುಸ್ಲಿಂ ದಾಳಿಯನ್ನು ಹಿಮ್ಮೆಟ್ಟಿಸಲು ಕುಮಾರರಾಮನ ಕನಸಂತ್ತೆ ಸಾಮ್ರಾಜ್ಯವನ್ನು ಸ್ತಾಪಿಸಿದರು. ಹಕ್ಕ-ಬುಕ್ಕರು ನಾಯಕ (ಬೇಡ, ವಾಲ್ಮೀಕಿ) ಸಮುದಾಯಕ್ಕೆ ಸೇರಿದವರು[೨][೩][೪][೫].[೬][೭], ಮೂಲತಃ ಕನ್ನಕಡಿಗರು ಕನಕಗಿರಿ ಸಂಸ್ಥಾನದ ವೀರ ಕಂಪಿಲರಾಯನ ಬೀಗರು ಕುಮ್ಮಟದ ಪ್ರದೇಶದಲ್ಲಿ ನಾಯಕರು ಪ್ರಬಲವಾಗಿ ಆಡಳಿತ ಮಾಡಿದ್ದಾರೆ. ದಕ್ಷಿಣ ಭಾರತದ ಹಿಂದೂ ಸಾಮ್ರಾಜ್ಯ ಮತ್ತು ವಿಶ್ವದ ಅತೀ ಶ್ರೀಮಂತ ಬಲಿಷ್ಠ ಸಾಮ್ರಾಜ್ಯವಾಗಿದ್ದ ವಿಜಯನಗರ ಸಾಮ್ರಾಜ್ಯದ ಸಂಸ್ಥಾಪಕರು ಹಕ್ಕ-ಬುಕ್ಕರು ಕನ್ನಡಿಗರೆಂದು ಶೀಲಾ ಶಾಸನಗಳು ಮತ್ತು ಇತಿಹಾಸಕಾರರು ಹೇಳುತ್ತಾರೆ 
  • ಆದರೂ ಕೂಡ ಇತಿಹಾಸಕಾರರ ಒಮ್ಮತ ಅಭಿಪ್ರಾಯದಂತೆ ಪೂಜ್ಯ ಶ್ರೀ. ವಿದ್ಯಾರಣ್ಯರ ಸ್ಪೂರ್ತಿ ಮತ್ತು ಅನುಗ್ರಹ ಬಲದಿಂದ ಹರಿಹರ (I) ಮತ್ತು ಬುಕ್ಕರಾಯ (I) ರು ವಿಜಯನಗರ ಸಾಮ್ರಾಜ್ಯಕ್ಕೆ ಅಡಿಪಾಯ ಹಾಕಿದರು ಅವರ ರಾಜಧಾನಿ "ವಿದ್ಯಾನಗರ" ವಾಗಿತ್ತು. ಶ್ರೀ. ವಿದ್ಯಾರಣ್ಯರು ಶೃಂಗೇರಿ ಮಠದ ೧೨ನೇ ಗುರುಗಳಾಗಿದ್ದು ಇವರು ಸಹ ದಕ್ಷಿಣ ಭಾರತವನ್ನು ಮುಸ್ಲಿಂ ಸುಲ್ತಾನರ ದಾಳಿಗಳಿಂದ ರಕ್ಷಿಸುವ ಕನಸು ಕಂಡಿದ್ದರು.ಇಂತಹ ಪುಣ್ಯ ಪುರುಷರ ಇತಿಹಾಸವನ್ನು ಪಠ್ಯಪುಸ್ತಕದಲ್ಲಿ ಕಾಣದಂತ್ತಿರುವದು ನಮ್ಮ ದೌರ್ಭಾಗ್ಯವೇ ಸರಿ.
  • ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ ಸಂಚರಿಸಿದ ವಿದೇಶಿ ಯಾತ್ರಿಕರ ಬರಹಗಳಿಂದ ಮತ್ತು ಇತ್ತೀಚೆಗೆ ಪುರಾತತ್ವ ಇಲಾಖೆ ನಡೆಸಿದ ಉತ್ಖನನದಿಂದ ಸಾಮ್ರಾಜ್ಯದ ಚರಿತ್ರೆ, ಕೋಟೆ ಕೋತ್ತಳಗಳ ಬಗ್ಗೆ, ವೈಜ್ಞಾನಿಕ ಬೆಳವಣಿಗೆಗಳ ಬಗ್ಗೆ, ಮತ್ತು ವಾಸ್ತುಶಿಲ್ಪದ ಬಗ್ಗೆ ಮಾಹಿತಿಗಳು ಲಭ್ಯವಾಗಿದೆ. ಇಮ್ಮಡಿ ದೇವರಾಯ ಮತ್ತು ಕ್ರಿಷ್ಣದೇವರಾಯನ ಕಾಲದಲ್ಲಿ ವಿಜಯನಗರ ಸಾಮ್ರಾಜ ದೊಢ್ಢದಾಗಿ ವಿಸ್ತಾರವಾಗಿತ್ತು. ೧೪ನೇ ಶತಮಾನದ ಆರ೦ಭದಲ್ಲಿ, ದಕ್ಷಿಣ ಭಾರತದ ಹಿ೦ದೂ ಸಾಮ್ರಾಜ್ಯಗಳಾಗಿದ್ದ ದೇವಗಿರಿಯಾದವರು, ವಾರ೦ಗಲ್ಲಿನ ಕಾಕತೀಯರು, ಮಧುರೈನ ಪಾ೦ಡ್ಯರು
Vijayanagara
ವಿಜಯನಗರ
A view of the Virupaksha complex from Hemakuta hill
ವಿಜಯನಗರ ಸಾಮ್ರಾಜ್ಯ is located in Karnataka
ವಿಜಯನಗರ ಸಾಮ್ರಾಜ್ಯ
ಸ್ಥಳHampi, Ballari district, Karnataka, India
ಪ್ರಕಾರSettlement
ವಿಸ್ತೀರ್ಣ650 km2 (250 sq mi)
Official name: Group of Monuments at Hampi
ಪ್ರಕಾರCultural
ಮಾನದಂಡi, iii, iv
ನಾಮಾಂಕಿತ1986 (10th session)
ಉಲ್ಲೇಖ ಸಂ.241
RegionAsia and Oceania

ಉಲ್ಲೇಖಗಳು

  1. wikipedia.org/wiki/ಕುಮಾರರಾಮ "https://kn.wikipedia.org/wiki/ಕುಮಾರರಾಮ". Retrieved 30 ಅಕ್ಟೋಬರ್ 2016. {{cite web}}: Check |url= value (help); External link in |title= (help)
  2. "http://belagavisuddi.com/valmiki-jayanthi-belagavi-dc-meeting/". Retrieved 30 ಅಕ್ಟೋಬರ್ 2016. {{cite web}}: External link in |title= (help)
  3. http://www.janakalotishreekumararama.org/
  4. http://www.kanaja.in/ವ್ಯಾಧ-ಚರಿತೆ-ಬೇಡ-ಕುಲಮೂಲದ-ಕ-14/
  5. http://kannadamma.net/?p=130044
  6. http://www.kanaja.in/ವ್ಯಾಧ-ಚರಿತೆ-ಬೇಡ-ಕುಲಮೂಲದ-ಕ-4/
  7. http://vijaykarnataka.indiatimes.com/district/koppala/-/articleshow/45967545.cms