ಕೇನೋಪನಿಷತ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
No edit summary
ಚುNo edit summary
೧ ನೇ ಸಾಲು: ೧ ನೇ ಸಾಲು:
{{ಹಿಂದೂ ಧರ್ಮಗ್ರಂಥಗಳು}}
'''ಕೇನೋಪನಿಷತ್''' [[ಸಾಮವೇದ]]ದ ತಲವಾಕರ [[ಬ್ರಾಹ್ಮಣ]] ಭಾಗಕ್ಕೆ ಸೇರಿದೆ.ಇದನ್ನು ಕೆಲವೊಮ್ಮೆ ತಲವಾಕರ ಉಪನಿಷತ್ ಎಂದೂ ಕರೆಯುತ್ತಾರೆ.ಕೇನ ಎಂದರೆ ಯಾರಿಂದ ಎಂದು ಅರ್ಥ.ಈ ಜಗತ್ತಿನ ಸೃಷ್ಟಿ ಯಾರಿಂದ ಆಯಿತು ಎಂಬ ಪ್ರಶ್ನೆಗೆ ಉತ್ತರವು ಕೆನೋಪನಿಷತ್ತಿನಲ್ಲಿದೆ.[[ಸೃಷ್ಟಿ]],[[ಬ್ರಹ್ಮ]],[[ಜೀವ]] ಇತ್ಯಾದಿ ಮೂಲಭೂತವಾದ ವಿಚಾರಗಳ ಮೇಲೆ ಜಿಜ್ಞಾಸೆಯನ್ನು ಮಾಡಿರುವ ಈ ಉಪನಿಷತ್ತು ಸರ್ವವೂ [[ಬ್ರಹ್ಮ]]ಮಯ-ಎಲ್ಲವೂ ಬ್ರಹ್ಮನಿಂದಾಗಿಯೇ ನಡೆಯುತ್ತದೆ ಎಂದು ಭೋದಿಸುತ್ತದೆ.[[ಪರತತ್ವ]]ದ ಸಾಕ್ಷಾತ್ಕಾರವು ಇಂದ್ರಿಯಾತೀತವಾದುದು ಎಂಬುದನ್ನು ಕೇನೋಪನಿಷತ್ತು ಸ್ಪಷ್ಟಪಡಿಸುತ್ತದೆ.
'''ಕೇನೋಪನಿಷತ್''' [[ಸಾಮವೇದ]]ದ ತಲವಾಕರ [[ಬ್ರಾಹ್ಮಣ]] ಭಾಗಕ್ಕೆ ಸೇರಿದೆ.ಇದನ್ನು ಕೆಲವೊಮ್ಮೆ ತಲವಾಕರ ಉಪನಿಷತ್ ಎಂದೂ ಕರೆಯುತ್ತಾರೆ.ಕೇನ ಎಂದರೆ ಯಾರಿಂದ ಎಂದು ಅರ್ಥ.ಈ ಜಗತ್ತಿನ ಸೃಷ್ಟಿ ಯಾರಿಂದ ಆಯಿತು ಎಂಬ ಪ್ರಶ್ನೆಗೆ ಉತ್ತರವು ಕೆನೋಪನಿಷತ್ತಿನಲ್ಲಿದೆ.[[ಸೃಷ್ಟಿ]],[[ಬ್ರಹ್ಮ]],[[ಜೀವ]] ಇತ್ಯಾದಿ ಮೂಲಭೂತವಾದ ವಿಚಾರಗಳ ಮೇಲೆ ಜಿಜ್ಞಾಸೆಯನ್ನು ಮಾಡಿರುವ ಈ ಉಪನಿಷತ್ತು ಸರ್ವವೂ [[ಬ್ರಹ್ಮ]]ಮಯ-ಎಲ್ಲವೂ ಬ್ರಹ್ಮನಿಂದಾಗಿಯೇ ನಡೆಯುತ್ತದೆ ಎಂದು ಭೋದಿಸುತ್ತದೆ.[[ಪರತತ್ವ]]ದ ಸಾಕ್ಷಾತ್ಕಾರವು ಇಂದ್ರಿಯಾತೀತವಾದುದು ಎಂಬುದನ್ನು ಕೇನೋಪನಿಷತ್ತು ಸ್ಪಷ್ಟಪಡಿಸುತ್ತದೆ.



೨೨:೩೧, ೨ ಅಕ್ಟೋಬರ್ ೨೦೦೮ ನಂತೆ ಪರಿಷ್ಕರಣೆ

ಹಿಂದೂ ಧರ್ಮಗ್ರಂಥಗಳು

Aum

ಋಗ್ವೇದ · ಯಜುರ್ವೇದ · ಸಾಮವೇದ · ಅಥರ್ವವೇದ

ಐತರೇಯ · ಬೃಹದಾರಣ್ಯಕ · ಈಶಾವಾಸ್ಯ · ತೈತ್ತಿರೀಯ · ಛಾಂದೋಗ್ಯ · ಕೇನ · ಮುಂಡಕ · ಮಾಂಡೂಕ್ಯ · ಕಠ · ಪ್ರಶ್ನ · ಶ್ವೇತಾಶ್ವತರ

ಗರುಡ · ಅಗ್ನಿ . ನಾರದ . ಪದ್ಮ . ಸ್ಕಾಂದ . ಭವಿಷ್ಯ . ಬ್ರಹ್ಮ . ಭಾಗವತ . ಬ್ರಹ್ಮವೈವರ್ತ . ಬ್ರಹ್ಮಾಂಡ . ವಾಯು . ಲಿಂಗ . ವಿಷ್ಣು . ವಾಮನ . ಮಾರ್ಕಂಡೇಯ . ವರಾಹ . ಕೂರ್ಮ . ಮತ್ಸ್ಯ

ಮಹಾಭಾರತ · ರಾಮಾಯಣ

ಭಗವದ್ಗೀತೆ · ಆಗಮ· ಶೂನ್ಯ ಸಂಪಾದನ· ಶ್ರೀ ಸಿದ್ಧಾಂತ ಶಿಖಾಮಣಿ · ವೀರಶೈವ ಪುರಾಣ · ವಿಷ್ಣು ಸಹಸ್ರನಾಮ . ಬಸವರಾಜ ವಿಜಯಂ

ಕೇನೋಪನಿಷತ್ ಸಾಮವೇದದ ತಲವಾಕರ ಬ್ರಾಹ್ಮಣ ಭಾಗಕ್ಕೆ ಸೇರಿದೆ.ಇದನ್ನು ಕೆಲವೊಮ್ಮೆ ತಲವಾಕರ ಉಪನಿಷತ್ ಎಂದೂ ಕರೆಯುತ್ತಾರೆ.ಕೇನ ಎಂದರೆ ಯಾರಿಂದ ಎಂದು ಅರ್ಥ.ಈ ಜಗತ್ತಿನ ಸೃಷ್ಟಿ ಯಾರಿಂದ ಆಯಿತು ಎಂಬ ಪ್ರಶ್ನೆಗೆ ಉತ್ತರವು ಕೆನೋಪನಿಷತ್ತಿನಲ್ಲಿದೆ.ಸೃಷ್ಟಿ,ಬ್ರಹ್ಮ,ಜೀವ ಇತ್ಯಾದಿ ಮೂಲಭೂತವಾದ ವಿಚಾರಗಳ ಮೇಲೆ ಜಿಜ್ಞಾಸೆಯನ್ನು ಮಾಡಿರುವ ಈ ಉಪನಿಷತ್ತು ಸರ್ವವೂ ಬ್ರಹ್ಮಮಯ-ಎಲ್ಲವೂ ಬ್ರಹ್ಮನಿಂದಾಗಿಯೇ ನಡೆಯುತ್ತದೆ ಎಂದು ಭೋದಿಸುತ್ತದೆ.ಪರತತ್ವದ ಸಾಕ್ಷಾತ್ಕಾರವು ಇಂದ್ರಿಯಾತೀತವಾದುದು ಎಂಬುದನ್ನು ಕೇನೋಪನಿಷತ್ತು ಸ್ಪಷ್ಟಪಡಿಸುತ್ತದೆ.

ಆಧಾರ

೧.ಹಿಂದೂ ಧರ್ಮದ ಪರಿಚಯ:ಎದುರ್ಕಳ ಕೆ.ಶಂಕರನಾರಾಯಣ ಭಟ್

ಬಾಹ್ಯ ಸಂಪರ್ಕಗಳು