ಮಲೆನಾಡು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
added nr pura |
ಚುNo edit summary |
||
೧೦ ನೇ ಸಾಲು: | ೧೦ ನೇ ಸಾಲು: | ||
[[ಸಾಗರ]], [[ಚಿಕ್ಕಮಗಳೂರು]], [[ತೀರ್ಥಹಳ್ಳಿ]], [[ಮೂಡಿಗೆರೆ]], [[ಸಕಲೇಶಪುರ]], [[ಶಿರಸಿ]], [[ಮಡಿಕೇರಿ]], [[ಶೃಂಗೇರಿ]], [[ಕೊಪ್ಪ]],[[ನರಸಿಂಹರಾಜಪುರ]] ಈ ಪ್ರದೇಶದ ಮುಖ್ಯ ಜಾಗಗಳು. |
[[ಸಾಗರ]], [[ಚಿಕ್ಕಮಗಳೂರು]], [[ತೀರ್ಥಹಳ್ಳಿ]], [[ಮೂಡಿಗೆರೆ]], [[ಸಕಲೇಶಪುರ]], [[ಶಿರಸಿ]], [[ಮಡಿಕೇರಿ]], [[ಶೃಂಗೇರಿ]], [[ಕೊಪ್ಪ]],[[ನರಸಿಂಹರಾಜಪುರ]] ಈ ಪ್ರದೇಶದ ಮುಖ್ಯ ಜಾಗಗಳು. |
||
ರಾಷ್ಟ್ರಕವಿ [[ಕುವೆಂಪು]]ರವರ 2 ಕಾದಂಬರಿಗಳು – [[ಕಾನೂರು ಸುಬ್ಬಮ್ಮ ಹೆಗ್ಗಡತಿ|ಕಾನೂರು ಹೆಗ್ಗಡತಿ]] ಹಾಗು [[ಮಲೆಗಳಲ್ಲಿ ಮದುಮಗಳು]] , ಇವೆರಡೂ ಮಲೆನಾಡಿನ ತೀರ್ಥಹಳ್ಳಿಯ ಸುತ್ತ ಮುತ್ತಲೇ ಸಾಗುವ ಕಥಾನಕಗಳು. |
[[ರಾಷ್ಟ್ರಕವಿ]] [[ಕುವೆಂಪು]]ರವರ 2 ಕಾದಂಬರಿಗಳು – [[ಕಾನೂರು ಸುಬ್ಬಮ್ಮ ಹೆಗ್ಗಡತಿ|ಕಾನೂರು ಹೆಗ್ಗಡತಿ]] ಹಾಗು [[ಮಲೆಗಳಲ್ಲಿ ಮದುಮಗಳು]] , ಇವೆರಡೂ ಮಲೆನಾಡಿನ ತೀರ್ಥಹಳ್ಳಿಯ ಸುತ್ತ ಮುತ್ತಲೇ ಸಾಗುವ ಕಥಾನಕಗಳು. |
||
[[ವರ್ಗ:ಅಡಿಕೆ]] |
[[ವರ್ಗ:ಅಡಿಕೆ]] |
೧೨:೨೫, ೨೨ ನವೆಂಬರ್ ೨೦೧೭ ನಂತೆ ಪರಿಷ್ಕರಣೆ
-
ಕಾಡು ಮೇಡು
-
ಜೋಗ ಜಲಪಾತ,ಸಾಗರ
-
ಭರಚುಕ್ಕಿ
ಕರ್ನಾಟಕದಲ್ಲಿ ಕಂಡುಬರುವ ಪಶ್ಚಿಮ ಘಟ್ಟಗಳು ಇರುವ ಪ್ರದೇಶಗಳನ್ನು ಮಲೆನಾಡು ಎನ್ನುತ್ತಾರೆ [೧]. ವರ್ಷದ ಬಹುಪಾಲು ದಿನ ಮಳೆ ಸುರಿಯುತ್ತಿರುವದರಿಂದ ಮತ್ತು ನಿತ್ಯ ಹರಿದ್ವರ್ಣ ಕಾಡುಗಳಿಂದ ಆವೃತವಾಗಿರುವ ಬೆಟ್ಟಗಳು ಕೂಡಿರುವದರಿಂದ ಮಲೆನಾಡು ಎಂಬ ಹೆಸರು ಬಂದಿದೆ [೨] [೩].
ಸಾಗರ, ಚಿಕ್ಕಮಗಳೂರು, ತೀರ್ಥಹಳ್ಳಿ, ಮೂಡಿಗೆರೆ, ಸಕಲೇಶಪುರ, ಶಿರಸಿ, ಮಡಿಕೇರಿ, ಶೃಂಗೇರಿ, ಕೊಪ್ಪ,ನರಸಿಂಹರಾಜಪುರ ಈ ಪ್ರದೇಶದ ಮುಖ್ಯ ಜಾಗಗಳು.
ರಾಷ್ಟ್ರಕವಿ ಕುವೆಂಪುರವರ 2 ಕಾದಂಬರಿಗಳು – ಕಾನೂರು ಹೆಗ್ಗಡತಿ ಹಾಗು ಮಲೆಗಳಲ್ಲಿ ಮದುಮಗಳು , ಇವೆರಡೂ ಮಲೆನಾಡಿನ ತೀರ್ಥಹಳ್ಳಿಯ ಸುತ್ತ ಮುತ್ತಲೇ ಸಾಗುವ ಕಥಾನಕಗಳು.