ಕರ್ನಾಟಕ ಸಾಹಿತ್ಯ ಅಕಾಡೆಮಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
Added {{unreferenced}} and {{update}} tags to article (TW)
೧ ನೇ ಸಾಲು: ೧ ನೇ ಸಾಲು:
{{unreferenced|date=ಮಾರ್ಚ್ ೨೦೧೮}}
{{update|date=ಮಾರ್ಚ್ ೨೦೧೮}}
{| class="infobox geography vcard" style="text-align: left; width: 20em"
{| class="infobox geography vcard" style="text-align: left; width: 20em"
| colspan="2" style="text-align: center; background-color: #cddeff"|— '''ಕರ್ನಾಟಕ ಸಾಹಿತ್ಯ ಅಕಾಡೆಮಿ''' —
| colspan="2" style="text-align: center; background-color: #cddeff"|— '''ಕರ್ನಾಟಕ ಸಾಹಿತ್ಯ ಅಕಾಡೆಮಿ''' —

೨೨:೪೨, ೫ ಮಾರ್ಚ್ ೨೦೧೮ ನಂತೆ ಪರಿಷ್ಕರಣೆ

ಕರ್ನಾಟಕ ಸಾಹಿತ್ಯ ಅಕಾಡೆಮಿ
ವಿಳಾಸ ಜಯಚಾಮರಾಜೇಂದ್ರ ರಸ್ತೆ, ಕನ್ನಡ ಭವನ, ಬೆಂಗಳೂರು - 560 002
ಅಂತರಜಾಲ ತಾಣ: www.karnatakasahithyaacademy.org
ಸ್ಥಾಪನೆ 1961

ಕೆಂಗಲ್ ಹನುಮಂತಯ್ಯನವರು ಮುಖ್ಯಮಂತ್ರಿಗಳಾಗಿದ್ದಾಗ ರೂಪುಗೊಂಡ ಮೈಸೂರು ಸಂಸ್ಥಾನದ ಸಾಹಿತ್ಯ ಮತ್ತು ಸಂಸ್ಕೃತಿ ಅಭಿವೃದ್ಧಿ ಇಲಾಖೆ ಜನಪ್ರಿಯ ಗ್ರಂಥಗಳನ್ನು ಪ್ರಕಟಿಸಿತು. ಕೆಲವು ವರ್ಷಗಳ ನಂತರ ಮೈಸೂರು ರಾಜ್ಯ ಸಾಹಿತ್ಯ ಅಕಾಡೆಮಿಯು 1961ರಲ್ಲಿ ಅಸ್ತಿತ್ವಕ್ಕೆ ಬಂದಿತು. ಮೊದಲಿಗೆ ರಾಜ್ಯ ಶಿಕ್ಷಣ ಸಚಿವರೇ ಅಕಾಡೆಮಿಯ ಅಧ್ಯಕ್ಷರಾಗಿರುತ್ತಿದ್ದರು. ನಂತರ ಖ್ಯಾತ ಸಾಹಿತಿಗಳಾದ ಶ್ರೀ ಎ ಎನ್ ಮೂರ್ತಿರಾವ್, ಪ್ರೊ. ಸಿ ಕೆ ವೆಂಕಟರಾಮಯ್ಯ, ಖ್ಯಾತ ಶಿಕ್ಷಣ ತಜ್ಞ ಪ್ರೊ. ಕೆ ಎಸ್ ಧರಣೇಂದ್ರಯ್ಯ ಮುಂತಾದವರು ನಿರ್ದೇಶಕರಾಗಿ ಅಕಾಡೆಮಿಯ ಕಾರ್ಯ ನಿರ್ವಹಿಸಿದರು. ಮೈಸೂರು ರಾಜ್ಯದ ಹೆಸರು 1973ರಲ್ಲಿ “ಕರ್ನಾಟಕ” ಎಂದು ನಾಮಕರಣವಾದ ಮೇಲೆ ‘ಮೈಸೂರು ರಾಜ್ಯ ಸಾಹಿತ್ಯ ಅಕಾಡೆಮಿ’ಯು `ಕರ್ನಾಟಕ ಸಾಹಿತ್ಯ ಅಕಾಡೆಮಿ’ ಎಂಬ ಹೆಸರನ್ನು ಪಡೆಯಿತು.