ಸದಸ್ಯ:Sangappadyamani/ನನ್ನ ಪ್ರಯೋಗಪುಟ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
ಚು ಫ್
ಚು ಡ್
೧೮ ನೇ ಸಾಲು: ೧೮ ನೇ ಸಾಲು:


*1984 - ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಯಾಗಿದ್ದಾಗ ತೋಟಗಾರಿಕೆ ಸಚಿವರಾಗಿ ಹಾಗೂ
*1984 - ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಯಾಗಿದ್ದಾಗ ತೋಟಗಾರಿಕೆ ಸಚಿವರಾಗಿ ಹಾಗೂ
1994- ಎಚ್.ಡಿ.ದೇವೇಗೌಡ ಮುಖ್ಯಮಂತ್ರಿಯಾಗಿದ್ದಾಗ ನಗರಾಭಿವೃದ್ಧಿ ಸಚಿವ


ಚಿಂಚೋಳಿ ವಿಧಾನಸಭಾ ಕ್ಷೇತ್ರದಿಂದ 1994 ರಲ್ಲಿ ಜನತಾದಳದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು.
1994- ಎಚ್.ಡಿ.ದೇವೇಗೌಡ ಮುಖ್ಯಮಂತ್ರಿಯಾಗಿದ್ದಾಗ ನಗರಾಭಿವೃದ್ಧಿ ಸಚಿವಚಿಂಚೋಳಿ ವಿಧಾನಸಭಾ ಕ್ಷೇತ್ರದಿಂದ 1994 ರಲ್ಲಿ ಜನತಾದಳದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು.

*ನಂತರ ಜೆಡಿಎಸ್ ನಿಂದ 2004ರಲ್ಲಿ ಎರಡನೆಯ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. ಒಮ್ಮೆ ವಿಧಾನ ಪರಿಷತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ತೋಟಗಾರಿಕೆ ಹಾಗೂ ನಗರಾಭಿವೃದ್ಧಿ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದಾರೆ.
*ನಂತರ ಜೆಡಿಎಸ್ ನಿಂದ 2004ರಲ್ಲಿ ಎರಡನೆಯ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. ಒಮ್ಮೆ ವಿಧಾನ ಪರಿಷತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ತೋಟಗಾರಿಕೆ ಹಾಗೂ ನಗರಾಭಿವೃದ್ಧಿ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದಾರೆ.



೧೨:೪೦, ೨ ನವೆಂಬರ್ ೨೦೧೯ ನಂತೆ ಪರಿಷ್ಕರಣೆ

ವೈಜನಾಥ್ ಸಂಗಪ್ಪ ಪಾಟೀಲ್ (29 ಜುಲೈ 1938 - 2 ನವೆಂಬರ್ 2019) ಕರ್ನಾಟಕದ ರಾಜಕಾರಣಿ ಮತ್ತು ಸಮಾಜ ಸೇವಕ.

ಹಿನ್ನಲೆ

ಮೂಲತಃ ಬೀದರ್ ಜಿಲ್ಲೆಯವರಾದ ವೈಜನಾಥರು ಪತ್ನಿಯ ಊರು ಕಲಬುರ್ಗಿ ಜಿಲ್ಲೆಯ ಚಿಂಚೋಳಿಯಲ್ಲಿ ನೆಲೆಸಿದ್ದರು. ಅಲ್ಲಿಂದಲೇ ಶಾಸಕರಾಗಿ ಎರಡು ಬಾರಿ ಆಯ್ಕೆಯಾಗಿದ್ದರು.

ಈಗ ಕಲ್ಯಾಣ ಕರ್ನಾಟಕ ಎಂದು ಕರೆಯಲಾಗುವ ರಾಜ್ಯದ ಅತಿ ಹಿಂದುಳಿದ ಪ್ರದೇಶವಾದ ಹೈದರಾಬಾದ್‌ ಕರ್ನಾಟಕದ ಜಿಲ್ಲೆಗಳ ಅಭಿವೃದ್ಧಿಗಾಗಿ ಪಾಟೀಲರು ಶ್ರಮಿಸಿದ್ದರು. ಈ ಭಾಗದ ಜನರಿಗೆ ಹಲವು ಅನುಕೂಲ ಕಲ್ಪಿಸುವ ಮತ್ತು ಅಲ್ಲಿನ ಅಭಿವೃದ್ಧಿಗೆ ಅವಕಾಶ ಮಾಡಿಕೊಡುವ 371ಜೆ ವಿಧಿ ಜಾರಿಗೆ 20 ವರ್ಷಗಳಷ್ಟು ಹಿಂದೆಯೇ ಒತ್ತಾಯಿಸಿ, ಹೋರಾಟ ರೂಪಿಸಿದ್ದರು.

ಕಲ್ಯಾಣ ಕರ್ನಾಟಕ ಭಾಗಕ್ಕೆ ಅನ್ಯಾಯವಾದರೆ ಅಥವಾ ಆಗುತ್ತದೆ ಎಂದು ಅರಿವಾದರೆ ತಕ್ಷಣ ಸರ್ಕಾರದ ಗಮನ ಸೆಳೆಯುತ್ತಿದ್ದರು. ತಮ್ಮ ಬೇಡಿಕೆಗಳಿಗೆ ಸರ್ಕಾರ ಪೂರಕವಾಗಿ ಸ್ಪಂದಿಸಲಿಲ್ಲ ಎನಿಸಿದಾಗ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಶ್ರೇಯ ಅವರದು.

ಎಂಎಸ್ಐಎಲ್‌ನ ಮಾಜಿ ಅಧ್ಯಕ್ಷರಾದ ಡಾ.ವಿಕ್ರಮ್ ಪಾಟೀಲ, ಜಿ.ಪಂ. ಗೌತಮ ಪಾಟೀಲ ಸೇರಿ ಮೂವರು ಪುತ್ರರು, ಪತ್ನಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಅಂತ್ಯಕ್ರಿಯೆ ನಾಳೆ (ಭಾನುವಾರ) ಮಧ್ಯಾಹ್ನ ಚಿಂಚೋಳಿಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ರಾಜಕೀಯ

ಜನತಾ ಪರಿವಾರದಿಂದ ರಾಜಕೀಯ ಪ್ರವೇಶ ಮಾಡಿದ ಪಾಟೀಲ, ನಂತರದಲ್ಲಿ ಕಾಂಗ್ರೆಸ್, ಕೆ.ಜೆ.ಪಿ.ಗೆ ಪಕ್ಷಾಂತರ ಮಾಡಿ, ಕೆಲ ತಿಂಗಳ ಹಿಂದೆ ನಡೆದಿದ್ದ ಚಿಂಚೋಳಿ ಉಪ ಚುನಾವಣೆಯಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದರು.


ನಿಧನ

ವೈಜನಾಥ ಪಾಟೀಲರು ಬೆಂಗಳೂರಿನ ವೊಕಾರ್ಡ್ ಪೋರ್ಟೀಸ್ ಆಸ್ಪತ್ರೆಯಲ್ಲಿ ವಿಧಿವಶರಾಗಿದರು. ಅವರಿಗೆ 82 ವರ್ಷ ವಯಸ್ಸಾಗಿತ್ತು. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವೈಜನಾಥ ಪಾಟೀಲರಿಗೆ, ಬೆಂಗಳೂರಿನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಪಾಟೀಲ ನಿಧನರಾಗಿದ್ದಾರೆ.

  • 1984 - ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಯಾಗಿದ್ದಾಗ ತೋಟಗಾರಿಕೆ ಸಚಿವರಾಗಿ ಹಾಗೂ

1994- ಎಚ್.ಡಿ.ದೇವೇಗೌಡ ಮುಖ್ಯಮಂತ್ರಿಯಾಗಿದ್ದಾಗ ನಗರಾಭಿವೃದ್ಧಿ ಸಚಿವಚಿಂಚೋಳಿ ವಿಧಾನಸಭಾ ಕ್ಷೇತ್ರದಿಂದ 1994 ರಲ್ಲಿ ಜನತಾದಳದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು.

  • ನಂತರ ಜೆಡಿಎಸ್ ನಿಂದ 2004ರಲ್ಲಿ ಎರಡನೆಯ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. ಒಮ್ಮೆ ವಿಧಾನ ಪರಿಷತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ತೋಟಗಾರಿಕೆ ಹಾಗೂ ನಗರಾಭಿವೃದ್ಧಿ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದಾರೆ.


ಹಿಂದುಳಿದ ಹೈದರಾಬಾದ್ ಕರ್ನಾಟಕಕ್ಕೆ ಅಭಿವೃದ್ಧಿ ವಿಷಯದಲ್ಲಿ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತಿ ನಗರಾಭಿವೃದ್ಧಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಪಾಟೀಲ, ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿಯನ್ನು ಅಸ್ತಿತ್ವಕ್ಕೆ ತಂದಿದ್ದರು. ಸಮಿತಿಯ ಮೂಲಕವೇ ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಕೊಡಿಸಲು ನಿರಂತರ ಹೋರಾಟ ನಡೆಸಿದ್ದರು. ಕೊನೆಗೆ ಕಲಂ 371(ಜೆ)ಗೆ ತಿದ್ದುಪಡಿಯಾಗಿ, ವಿಶೇಷ ಸ್ಥಾನಮಾನವೂ ಸಿಕ್ಕಿದ್ದು, ವೈಜನಾಥ ಪಾಟೀಲರು ಮುಂಚೂಣಿಯಲ್ಲಿ ನಿಲ್ಲುತ್ತಾರೆ.



ಜನತಾ ಪರಿವಾರದಿಂದ ರಾಜಕೀಯ ಪ್ರವೇಶ ಮಾಡಿದ ಪಾಟೀಲ, ನಂತರದಲ್ಲಿ ಕಾಂಗ್ರೆಸ್, ಕೆ.ಜೆ.ಪಿ.ಗೆ ಪಕ್ಷಾಂತರ ಮಾಡಿ, ಕೆಲ ತಿಂಗಳ ಹಿಂದೆ ನಡೆದಿದ್ದ ಚಿಂಚೋಳಿ ಉಪ ಚುನಾವಣೆಯಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದರು.