ಮಲೆನಾಡು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary ಟ್ಯಾಗ್ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
Added missed place ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
||
೮ ನೇ ಸಾಲು: | ೮ ನೇ ಸಾಲು: | ||
ಕರ್ನಾಟಕದಲ್ಲಿ ಕಂಡುಬರುವ [[ಪಶ್ಚಿಮ ಘಟ್ಟಗಳು]] ಇರುವ ಪ್ರದೇಶಗಳನ್ನು ಮಲೆನಾಡು ಎನ್ನುತ್ತಾರೆ <ref> http://www.kamat.com/kalranga/kar/malenadu.htm </ref>. ವರ್ಷದ ಬಹುಪಾಲು ದಿನ ಮಳೆ ಸುರಿಯುತ್ತಿರುವದರಿಂದ ಮತ್ತು ನಿತ್ಯ ಹರಿದ್ವರ್ಣ ಕಾಡುಗಳಿಂದ ಆವೃತವಾಗಿರುವ ಬೆಟ್ಟಗಳು ಕೂಡಿರುವದರಿಂದ ಮಲೆನಾಡು ಎಂಬ ಹೆಸರು ಬಂದಿದೆ <ref>http://raitamitra.kar.nic.in/agriprofile/rainfall.htm </ref> <ref>http://whc.unesco.org/en/list/1342 </ref>. [[ಶಿರಸಿ]]ಯನ್ನಾ ಮಲೆನಾಡಿನ ಹೆಬ್ಬಾಗಿಲು ಅಂತಾ ಕರೆಯಲ್ಪಡುತ್ತದೆ. |
ಕರ್ನಾಟಕದಲ್ಲಿ ಕಂಡುಬರುವ [[ಪಶ್ಚಿಮ ಘಟ್ಟಗಳು]] ಇರುವ ಪ್ರದೇಶಗಳನ್ನು ಮಲೆನಾಡು ಎನ್ನುತ್ತಾರೆ <ref> http://www.kamat.com/kalranga/kar/malenadu.htm </ref>. ವರ್ಷದ ಬಹುಪಾಲು ದಿನ ಮಳೆ ಸುರಿಯುತ್ತಿರುವದರಿಂದ ಮತ್ತು ನಿತ್ಯ ಹರಿದ್ವರ್ಣ ಕಾಡುಗಳಿಂದ ಆವೃತವಾಗಿರುವ ಬೆಟ್ಟಗಳು ಕೂಡಿರುವದರಿಂದ ಮಲೆನಾಡು ಎಂಬ ಹೆಸರು ಬಂದಿದೆ <ref>http://raitamitra.kar.nic.in/agriprofile/rainfall.htm </ref> <ref>http://whc.unesco.org/en/list/1342 </ref>. [[ಶಿರಸಿ]]ಯನ್ನಾ ಮಲೆನಾಡಿನ ಹೆಬ್ಬಾಗಿಲು ಅಂತಾ ಕರೆಯಲ್ಪಡುತ್ತದೆ. |
||
[[ಸಾಗರ]], [[ಚಿಕ್ಕಮಗಳೂರು]], [[ತೀರ್ಥಹಳ್ಳಿ]], [[ಮೂಡಿಗೆರೆ]], [[ಸಕಲೇಶಪುರ]], [[ಶಿರಸಿ]], [[ಮಡಿಕೇರಿ]], [[ಶೃಂಗೇರಿ]], [[ಕೊಪ್ಪ]],[[ನರಸಿಂಹರಾಜಪುರ]] ಈ ಪ್ರದೇಶದ ಮುಖ್ಯ ಜಾಗಗಳು. |
[[ಸಾಗರ]], [[ಚಿಕ್ಕಮಗಳೂರು]], [[ತೀರ್ಥಹಳ್ಳಿ]], [[ಮೂಡಿಗೆರೆ]], [[ಸಕಲೇಶಪುರ]], [[ಶಿರಸಿ]], [[ಮಡಿಕೇರಿ]], [[ಶೃಂಗೇರಿ]], [[ಕೊಪ್ಪ]],[[ನರಸಿಂಹರಾಜಪುರ]], [[ಕಳಸ]] ಈ ಪ್ರದೇಶದ ಮುಖ್ಯ ಜಾಗಗಳು. |
||
[[ರಾಷ್ಟ್ರಕವಿ]] [[ಕುವೆಂಪು]]ರವರ 2 ಕಾದಂಬರಿಗಳು – [[ಕಾನೂರು ಸುಬ್ಬಮ್ಮ ಹೆಗ್ಗಡತಿ|ಕಾನೂರು ಹೆಗ್ಗಡತಿ]] ಹಾಗು [[ಮಲೆಗಳಲ್ಲಿ ಮದುಮಗಳು]] , ಇವೆರಡೂ ಮಲೆನಾಡಿನ ತೀರ್ಥಹಳ್ಳಿಯ ಸುತ್ತ ಮುತ್ತಲೇ ಸಾಗುವ ಕಥಾನಕಗಳು. |
[[ರಾಷ್ಟ್ರಕವಿ]] [[ಕುವೆಂಪು]]ರವರ 2 ಕಾದಂಬರಿಗಳು – [[ಕಾನೂರು ಸುಬ್ಬಮ್ಮ ಹೆಗ್ಗಡತಿ|ಕಾನೂರು ಹೆಗ್ಗಡತಿ]] ಹಾಗು [[ಮಲೆಗಳಲ್ಲಿ ಮದುಮಗಳು]] , ಇವೆರಡೂ ಮಲೆನಾಡಿನ ತೀರ್ಥಹಳ್ಳಿಯ ಸುತ್ತ ಮುತ್ತಲೇ ಸಾಗುವ ಕಥಾನಕಗಳು. |
೨೨:೧೯, ೨ ನವೆಂಬರ್ ೨೦೧೯ ನಂತೆ ಪರಿಷ್ಕರಣೆ
-
ಕಾಡು ಮೇಡು
-
ಜೋಗ ಜಲಪಾತ, ಸಿದ್ದಾಪುರ
-
ಭರಚುಕ್ಕಿ
ಕರ್ನಾಟಕದಲ್ಲಿ ಕಂಡುಬರುವ ಪಶ್ಚಿಮ ಘಟ್ಟಗಳು ಇರುವ ಪ್ರದೇಶಗಳನ್ನು ಮಲೆನಾಡು ಎನ್ನುತ್ತಾರೆ [೧]. ವರ್ಷದ ಬಹುಪಾಲು ದಿನ ಮಳೆ ಸುರಿಯುತ್ತಿರುವದರಿಂದ ಮತ್ತು ನಿತ್ಯ ಹರಿದ್ವರ್ಣ ಕಾಡುಗಳಿಂದ ಆವೃತವಾಗಿರುವ ಬೆಟ್ಟಗಳು ಕೂಡಿರುವದರಿಂದ ಮಲೆನಾಡು ಎಂಬ ಹೆಸರು ಬಂದಿದೆ [೨] [೩]. ಶಿರಸಿಯನ್ನಾ ಮಲೆನಾಡಿನ ಹೆಬ್ಬಾಗಿಲು ಅಂತಾ ಕರೆಯಲ್ಪಡುತ್ತದೆ.
ಸಾಗರ, ಚಿಕ್ಕಮಗಳೂರು, ತೀರ್ಥಹಳ್ಳಿ, ಮೂಡಿಗೆರೆ, ಸಕಲೇಶಪುರ, ಶಿರಸಿ, ಮಡಿಕೇರಿ, ಶೃಂಗೇರಿ, ಕೊಪ್ಪ,ನರಸಿಂಹರಾಜಪುರ, ಕಳಸ ಈ ಪ್ರದೇಶದ ಮುಖ್ಯ ಜಾಗಗಳು.
ರಾಷ್ಟ್ರಕವಿ ಕುವೆಂಪುರವರ 2 ಕಾದಂಬರಿಗಳು – ಕಾನೂರು ಹೆಗ್ಗಡತಿ ಹಾಗು ಮಲೆಗಳಲ್ಲಿ ಮದುಮಗಳು , ಇವೆರಡೂ ಮಲೆನಾಡಿನ ತೀರ್ಥಹಳ್ಳಿಯ ಸುತ್ತ ಮುತ್ತಲೇ ಸಾಗುವ ಕಥಾನಕಗಳು.