ನೀಲಾಂಬಿಕೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಒಂದಷ್ಟು ತಪನ್ನು ಸರಿಪಡಿಸಿದೆ ಟ್ಯಾಗ್ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
ಚುNo edit summary |
||
೮ ನೇ ಸಾಲು: | ೮ ನೇ ಸಾಲು: | ||
=='''ನೀಲಾಂಬಿಕೆ/ನೀಲಲೋಚನೆ'''== |
=='''ನೀಲಾಂಬಿಕೆ/ನೀಲಲೋಚನೆ'''== |
||
ಮೇಲ್ಮಟ್ಟದ ಶಿವ ಶರಣೆ. ಬಸವಣ್ಣನವರ ಧರ್ಮಪತ್ನಿ. ನೀಲಲೋಚನೆ ಎಂಬ ಹೆಸರಿನಿಂದಲೂ ಈಕೆಯನ್ನು ಗುರ್ತಿಸಲಾಗುತ್ತದೆ. ಇವರಿಗೆ ಸಂಗಯ್ಯನೆಂಬ ಮಗುವೊಂದು ಹುಟ್ಟಿ ಅಕಾಲ ಮರಣಕ್ಕೆ ತುತ್ತಾಗುತ್ತದೆ. ಆ ನೋವನ್ನು ಮರೆಯಲು ನೀಲಾಂಬಿಕೆಯವರು ಬಸವಣ್ಣನವರ ಲೌಕಿಕ ಮತ್ತು ಅಲೌಕಿಕ ಜೀವನಕ್ಕೆ ಪೂರಕವಾಗಿ ನಿಂತು, ಅವರ ದಾಸೋಹ ಕಾರ್ಯದಲ್ಲಿ ಸಮರ್ಪಣಾಭಾವದಿಂದ ಸಹಕರಿಸುತ್ತಾರೆ. ಕಲ್ಯಾಣದ ಕ್ರಾಂತಿಯಾಗಿ ಶಿವಶರಣರು, ಬಸವಣ್ಣ ಚದುರಿದಾಗ ಇವಳು ತನ್ನ ಶುದ್ಧ ನಡೆ - ನುಡಿಯಿಂದ ಎಲ್ಲರ ಮೆಚ್ಚುಗೆ, ಗೌರವಕ್ಕೆ ಪಾತ್ರಳಾದರು. ಈಕೆಯ[[ ಭಕ್ತಿ]], ತಾಳ್ಮೆ, ಕಾಯಕನಿಷ್ಠೆ, ಜ್ಞಾನ, ವೈರಾಗ್ಯಗಳು ಅವಳ ವಚನಗಳಲ್ಲಿ ಮೈದಾಳಿವೆ. ಈಕೆಯ ವಚನಗಳ ಅಂಕಿತ "ಸಂಗಯ್ಯಾ"ಇದು |
ಮೇಲ್ಮಟ್ಟದ ಶಿವ ಶರಣೆ. ಬಸವಣ್ಣನವರ ಧರ್ಮಪತ್ನಿ. ನೀಲಲೋಚನೆ ಎಂಬ ಹೆಸರಿನಿಂದಲೂ ಈಕೆಯನ್ನು ಗುರ್ತಿಸಲಾಗುತ್ತದೆ. ಇವರಿಗೆ ಸಂಗಯ್ಯನೆಂಬ ಮಗುವೊಂದು ಹುಟ್ಟಿ ಅಕಾಲ ಮರಣಕ್ಕೆ ತುತ್ತಾಗುತ್ತದೆ. ಆ ನೋವನ್ನು ಮರೆಯಲು ನೀಲಾಂಬಿಕೆಯವರು ಬಸವಣ್ಣನವರ ಲೌಕಿಕ ಮತ್ತು ಅಲೌಕಿಕ ಜೀವನಕ್ಕೆ ಪೂರಕವಾಗಿ ನಿಂತು, ಅವರ ದಾಸೋಹ ಕಾರ್ಯದಲ್ಲಿ ಸಮರ್ಪಣಾಭಾವದಿಂದ ಸಹಕರಿಸುತ್ತಾರೆ. ಕಲ್ಯಾಣದ ಕ್ರಾಂತಿಯಾಗಿ ಶಿವಶರಣರು, ಬಸವಣ್ಣ ಚದುರಿದಾಗ ಇವಳು ತನ್ನ ಶುದ್ಧ ನಡೆ - ನುಡಿಯಿಂದ ಎಲ್ಲರ ಮೆಚ್ಚುಗೆ, ಗೌರವಕ್ಕೆ ಪಾತ್ರಳಾದರು. ಈಕೆಯ[[ ಭಕ್ತಿ]], ತಾಳ್ಮೆ, ಕಾಯಕನಿಷ್ಠೆ, ಜ್ಞಾನ, ವೈರಾಗ್ಯಗಳು ಅವಳ ವಚನಗಳಲ್ಲಿ ಮೈದಾಳಿವೆ. ಈಕೆಯ ವಚನಗಳ ಅಂಕಿತ "ಸಂಗಯ್ಯಾ" ಇದು ಆಕೆಯ ಮಗನ ಹೆಸರು. |
||
<poem> |
<poem> |
||
ಮಡದಿ ಎನ್ನಲಾಗದು ಬಸವಂಗೆ ಎನ್ನನು |
ಮಡದಿ ಎನ್ನಲಾಗದು ಬಸವಂಗೆ ಎನ್ನನು |
೧೧:೦೦, ೨೦ ನವೆಂಬರ್ ೨೦೧೯ ನಂತೆ ಪರಿಷ್ಕರಣೆ
ನೀಲಾಂಬಿಕೆ | |
---|---|
ಜನನ | ೧೧೬೦ |
ಅಂಕಿತನಾಮ | ಸಂಗಯ್ಯ |
ಇದಕ್ಕೆ ಪ್ರಸಿದ್ಧ | vachana |
ಸಂಗಾತಿ(ಗಳು) | ಬಸವಣ್ಣ |
ನೀಲಾಂಬಿಕೆ/ನೀಲಲೋಚನೆ
ಮೇಲ್ಮಟ್ಟದ ಶಿವ ಶರಣೆ. ಬಸವಣ್ಣನವರ ಧರ್ಮಪತ್ನಿ. ನೀಲಲೋಚನೆ ಎಂಬ ಹೆಸರಿನಿಂದಲೂ ಈಕೆಯನ್ನು ಗುರ್ತಿಸಲಾಗುತ್ತದೆ. ಇವರಿಗೆ ಸಂಗಯ್ಯನೆಂಬ ಮಗುವೊಂದು ಹುಟ್ಟಿ ಅಕಾಲ ಮರಣಕ್ಕೆ ತುತ್ತಾಗುತ್ತದೆ. ಆ ನೋವನ್ನು ಮರೆಯಲು ನೀಲಾಂಬಿಕೆಯವರು ಬಸವಣ್ಣನವರ ಲೌಕಿಕ ಮತ್ತು ಅಲೌಕಿಕ ಜೀವನಕ್ಕೆ ಪೂರಕವಾಗಿ ನಿಂತು, ಅವರ ದಾಸೋಹ ಕಾರ್ಯದಲ್ಲಿ ಸಮರ್ಪಣಾಭಾವದಿಂದ ಸಹಕರಿಸುತ್ತಾರೆ. ಕಲ್ಯಾಣದ ಕ್ರಾಂತಿಯಾಗಿ ಶಿವಶರಣರು, ಬಸವಣ್ಣ ಚದುರಿದಾಗ ಇವಳು ತನ್ನ ಶುದ್ಧ ನಡೆ - ನುಡಿಯಿಂದ ಎಲ್ಲರ ಮೆಚ್ಚುಗೆ, ಗೌರವಕ್ಕೆ ಪಾತ್ರಳಾದರು. ಈಕೆಯಭಕ್ತಿ, ತಾಳ್ಮೆ, ಕಾಯಕನಿಷ್ಠೆ, ಜ್ಞಾನ, ವೈರಾಗ್ಯಗಳು ಅವಳ ವಚನಗಳಲ್ಲಿ ಮೈದಾಳಿವೆ. ಈಕೆಯ ವಚನಗಳ ಅಂಕಿತ "ಸಂಗಯ್ಯಾ" ಇದು ಆಕೆಯ ಮಗನ ಹೆಸರು.
ಮಡದಿ ಎನ್ನಲಾಗದು ಬಸವಂಗೆ ಎನ್ನನು
ಪುರುಷನೆನಲಾಗದು ಬಸವನ ಎನಗೆ
ಉಭಯ ಕುಳವ ಹರಿದು ಬಸವಂಗೆ
ಶಿಶುವಾದೆನು ಬಸವನೆನ್ನ ಶಿಶುವಾದನು
ಪ್ರಥಮರ ಪುರಾತನರ ಸಾಕ್ಷಿಯಾಗಿ
ಸಂಗಯ್ಯನಿಕ್ಕದ ದಿಬ್ಬವ ಮೀರದೆ ಬಸವನೊಳಡಗಿದೆ||