ವಿಕಿಪೀಡಿಯ:ಹೊಸ ಲೇಖನಗಳು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
ಚುNo edit summary
No edit summary
೭ ನೇ ಸಾಲು: ೭ ನೇ ಸಾಲು:


<!---PLEASE ADD NEW ENTRIES TO THE TOP. ALSO KEEP THE LIST TO FIVE ENTRIES BY REMOVING THE BOTTOM ONE(S) WHEN YOU ADD NEW ONE(S)--->*
<!---PLEASE ADD NEW ENTRIES TO THE TOP. ALSO KEEP THE LIST TO FIVE ENTRIES BY REMOVING THE BOTTOM ONE(S) WHEN YOU ADD NEW ONE(S)--->*
*'''[[ಲತಾ ಮಂಗೇಶ್ಕರ್]]''' ಭಾರತದ ಪ್ರಸಿದ್ಧ ಗಾಯಕಿಯರಲ್ಲಿ ಒಬ್ಬರು. ಹಿಂದಿ ಚಿತ್ರರಂಗದಲ್ಲಿ ಬಹಳ ಹಾಡುಗಳನ್ನು ಹಾಡಿರುವ ಇವರು, ೧೯೬೭ರಲ್ಲಿ ಬಿಡುಗಡೆಯಾದ "ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ" ಎಂಬ ಕನ್ನಡ ಚಲನಚಿತ್ರದಲ್ಲಿನ "ಬೆಳ್ಳನೆ ಬೆಳಗಾಯಿತು" ಎಂಬ ಗೀತೆಯನ್ನು ಹಾಡಿದ್ದಾರೆ.[[File:Lata Mangeshkar.jpg|thumb|ಲತಾ ಮಂಗೇಶ್ಕರ್]]
*'''[[ಲತಾ ಮಂಗೇಶ್ಕರ್]]''' ಭಾರತದ ಪ್ರಸಿದ್ಧ ಗಾಯಕಿಯರಲ್ಲಿ ಒಬ್ಬರು. ಹಿಂದಿ ಚಿತ್ರರಂಗದಲ್ಲಿ ಬಹಳ ಹಾಡುಗಳನ್ನು ಹಾಡಿರುವ ಇವರು, ೧೯೬೭ರಲ್ಲಿ ಬಿಡುಗಡೆಯಾದ "ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ" ಎಂಬ ಕನ್ನಡ ಚಲನಚಿತ್ರದಲ್ಲಿನ "ಬೆಳ್ಳನೆ ಬೆಳಗಾಯಿತು" ಎಂಬ ಗೀತೆಯನ್ನು ಹಾಡಿದ್ದಾರೆ.(ಚಿತ್ರಿತ)[[File:Lata Mangeshkar.jpg|thumb|ಲತಾ ಮಂಗೇಶ್ಕರ್]]
*'''[[ಪಾಕಿಸ್ತಾನ ಆಕ್ರಮಿತ ಕಾಶ್ಮೀರ]]''' (ಪಿಒಕೆ) ಐತಿಹಾಸಿಕವಾಗಿ ಜಮ್ಮು ಮತ್ತು ಕಾಶ್ಮೀರದ ಹಿಂದಿನ ರಾಜಪ್ರಭುತ್ವಕ್ಕೆ ಸೇರಿದೆ. [[ಆಜಾದ್ ಕಾಶ್ಮೀರ್]] (ಎಜೆಕೆ) ಎಂದು ಕರೆಯಲ್ಪಡುವ ಈ ಪ್ರದೇಶವು ೧೯೭೪ರಲ್ಲಿ ಅಂಗೀಕರಿಸಲ್ಪಟ್ಟ '''ಆಜಾದ್ ಕಾಶ್ಮೀರ ಮಧ್ಯಂತರ ಸಂವಿಧಾನ ಕಾಯ್ದೆ'''ಯಡಿ ಆಡಳಿತ ನಡೆಸುತ್ತದೆ.
*'''[[ಪಾಕಿಸ್ತಾನ ಆಕ್ರಮಿತ ಕಾಶ್ಮೀರ]]''' (ಪಿಒಕೆ) ಐತಿಹಾಸಿಕವಾಗಿ ಜಮ್ಮು ಮತ್ತು ಕಾಶ್ಮೀರದ ಹಿಂದಿನ ರಾಜಪ್ರಭುತ್ವಕ್ಕೆ ಸೇರಿದೆ. [[ಆಜಾದ್ ಕಾಶ್ಮೀರ್]] (ಎಜೆಕೆ) ಎಂದು ಕರೆಯಲ್ಪಡುವ ಈ ಪ್ರದೇಶವು ೧೯೭೪ರಲ್ಲಿ ಅಂಗೀಕರಿಸಲ್ಪಟ್ಟ '''ಆಜಾದ್ ಕಾಶ್ಮೀರ ಮಧ್ಯಂತರ ಸಂವಿಧಾನ ಕಾಯ್ದೆ'''ಯಡಿ ಆಡಳಿತ ನಡೆಸುತ್ತದೆ.
*'''[[ಗಂಟಲು]]''' [[ಕಶೇರುಕ]] [[ಅಂಗರಚನಾವಿಜ್ಞಾನ|ಅಂಗರಚನಾಶಾಸ್ತ್ರ]]ದಲ್ಲಿ, ಗಂಟಲು ಎಂದರೆ [[ಕುತ್ತಿಗೆ]]ಯ ಮುಂಭಾಗ, ಮತ್ತು ಕಶೇರುಖಂಡದ ಮುಂದೆ ಸ್ಥಿತವಾಗಿರುತ್ತದೆ. ಇದು ಗ್ರಸನಕೂಪ ಮತ್ತು ಗಂಟಲಗೂಡನ್ನು ಹೊಂದಿರುತ್ತದೆ. ಕಿರುನಾಲಿಗೆಯು ಇದರ ಒಂದು ಪ್ರಮುಖ ವಿಭಾಗವಾಗಿದೆ.
*'''[[ಗಂಟಲು]]''' [[ಕಶೇರುಕ]] [[ಅಂಗರಚನಾವಿಜ್ಞಾನ|ಅಂಗರಚನಾಶಾಸ್ತ್ರ]]ದಲ್ಲಿ, ಗಂಟಲು ಎಂದರೆ [[ಕುತ್ತಿಗೆ]]ಯ ಮುಂಭಾಗ, ಮತ್ತು ಕಶೇರುಖಂಡದ ಮುಂದೆ ಸ್ಥಿತವಾಗಿರುತ್ತದೆ. ಇದು ಗ್ರಸನಕೂಪ ಮತ್ತು ಗಂಟಲಗೂಡನ್ನು ಹೊಂದಿರುತ್ತದೆ. ಕಿರುನಾಲಿಗೆಯು ಇದರ ಒಂದು ಪ್ರಮುಖ ವಿಭಾಗವಾಗಿದೆ.

೧೧:೫೫, ೨೮ ನವೆಂಬರ್ ೨೦೧೯ ನಂತೆ ಪರಿಷ್ಕರಣೆ


ಕನ್ನಡ ವಿಶ್ವಕೋಶದ ಸದಸ್ಯರಿಂದ ರಚಿಸಲ್ಪಟ್ಟ ಹೊಸ ಲೇಖನಗಳಿಂದ ಕೆಲವು ಸ್ವಾರಸ್ಯಕರ ಸಂಗತಿಗಳು:

  • ಲತಾ ಮಂಗೇಶ್ಕರ್ ಭಾರತದ ಪ್ರಸಿದ್ಧ ಗಾಯಕಿಯರಲ್ಲಿ ಒಬ್ಬರು. ಹಿಂದಿ ಚಿತ್ರರಂಗದಲ್ಲಿ ಬಹಳ ಹಾಡುಗಳನ್ನು ಹಾಡಿರುವ ಇವರು, ೧೯೬೭ರಲ್ಲಿ ಬಿಡುಗಡೆಯಾದ "ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ" ಎಂಬ ಕನ್ನಡ ಚಲನಚಿತ್ರದಲ್ಲಿನ "ಬೆಳ್ಳನೆ ಬೆಳಗಾಯಿತು" ಎಂಬ ಗೀತೆಯನ್ನು ಹಾಡಿದ್ದಾರೆ.(ಚಿತ್ರಿತ)
    ಲತಾ ಮಂಗೇಶ್ಕರ್
  • ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಐತಿಹಾಸಿಕವಾಗಿ ಜಮ್ಮು ಮತ್ತು ಕಾಶ್ಮೀರದ ಹಿಂದಿನ ರಾಜಪ್ರಭುತ್ವಕ್ಕೆ ಸೇರಿದೆ. ಆಜಾದ್ ಕಾಶ್ಮೀರ್ (ಎಜೆಕೆ) ಎಂದು ಕರೆಯಲ್ಪಡುವ ಈ ಪ್ರದೇಶವು ೧೯೭೪ರಲ್ಲಿ ಅಂಗೀಕರಿಸಲ್ಪಟ್ಟ ಆಜಾದ್ ಕಾಶ್ಮೀರ ಮಧ್ಯಂತರ ಸಂವಿಧಾನ ಕಾಯ್ದೆಯಡಿ ಆಡಳಿತ ನಡೆಸುತ್ತದೆ.
  • ಗಂಟಲು ಕಶೇರುಕ ಅಂಗರಚನಾಶಾಸ್ತ್ರದಲ್ಲಿ, ಗಂಟಲು ಎಂದರೆ ಕುತ್ತಿಗೆಯ ಮುಂಭಾಗ, ಮತ್ತು ಕಶೇರುಖಂಡದ ಮುಂದೆ ಸ್ಥಿತವಾಗಿರುತ್ತದೆ. ಇದು ಗ್ರಸನಕೂಪ ಮತ್ತು ಗಂಟಲಗೂಡನ್ನು ಹೊಂದಿರುತ್ತದೆ. ಕಿರುನಾಲಿಗೆಯು ಇದರ ಒಂದು ಪ್ರಮುಖ ವಿಭಾಗವಾಗಿದೆ.
  • ಎಎಸ್9100 ವ್ಯಾಪಕವಾಗಿ ಅಳವಡಿಸಿಕೊಳ್ಳಲಾದ ವೈಮಾನಿಕ ಉದ್ಯಮದ ಪ್ರಮಾಣೀಕೃತ ಗುಣಮಟ್ಟ ನಿರ್ವಹಣಾ ವ್ಯವಸ್ಥೆ. ಇದು ಅಕ್ಟೋಬರ್ ೧೯೯೯ ರಲ್ಲಿ ಆಟೋಮೋಟಿವ್ ಎಂಜಿನಿಯರ್ಸ್ ಸೊಸೈಟಿ ಮತ್ತು ಯುರೋಪಿಯನ್ ಅಸೋಸಿಯೇಷನ್ ಏರೋಸ್ಪೇಸ್ ಇಂಡಸ್ಟ್ರೀಸ್ ಸೇರಿ ಬಿಡುಗಡೆ ಮಾಡಿದವು .
  • ರೋಸರಿ ಎನ್ನುವುದು ಕೆಥೊಲಿಕ್ ಕ್ರೈಸ್ತ ಸಮುದಾಯದವರು ಪ್ರಾರ್ಥನೆಗಾಗಿ ಹಾಗೂ ಜಪಕ್ಕಾಗಿ ಬಳಸುವ ಮಾಲೆ. ಕೆಥೊಲಿಕ್ ಕ್ರಿಶ್ಚಿಯನ್ನರಿಗೆ ಮಾತೆ ಮರಿಯಾ ಕೊಟ್ಟ ಅದ್ಭುತ ವರ 'ರೋಸರಿ ಎನ್ನಲಾಗಿದೆ.