ಮಲೆನಾಡು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary ಟ್ಯಾಗ್ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
No edit summary ಟ್ಯಾಗ್ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
||
೧೪ ನೇ ಸಾಲು: | ೧೪ ನೇ ಸಾಲು: | ||
[[ವರ್ಗ:ಕುವೆಂಪುರವರ ಕೃತಿಗಳು]] |
[[ವರ್ಗ:ಕುವೆಂಪುರವರ ಕೃತಿಗಳು]] |
||
{{pp-protected}} |
{{pp-protected}} |
||
{{pp-protected|small=yes}} |
{{pp-protected|small=yes}} |
೦೯:೦೦, ೨೪ ಏಪ್ರಿಲ್ ೨೦೨೦ ನಂತೆ ಪರಿಷ್ಕರಣೆ
-
ಕಾಡು ಮೇಡು
-
ಜೋಗ ಜಲಪಾತ, ಸಿದ್ಧಾಪುರ ತಾಲೂಕು, ಉತ್ತರ ಕನ್ನಡ ಜಿಲ್ಲೆ
-
ಭರಚುಕ್ಕಿ
ಕರ್ನಾಟಕದಲ್ಲಿ ಕಂಡುಬರುವ ಪಶ್ಚಿಮ ಘಟ್ಟಗಳು ಇರುವ ಪ್ರದೇಶಗಳನ್ನು ಮಲೆನಾಡು ಎನ್ನುತ್ತಾರೆ [೧]. ವರ್ಷದ ಬಹುಪಾಲು ದಿನ ಮಳೆ ಸುರಿಯುತ್ತಿರುವದರಿಂದ ಮತ್ತು ನಿತ್ಯ ಹರಿದ್ವರ್ಣ ಕಾಡುಗಳಿಂದ ಆವೃತವಾಗಿರುವ ಬೆಟ್ಟಗಳು ಕೂಡಿರುವದರಿಂದ ಮಲೆನಾಡು ಎಂಬ ಹೆಸರು ಬಂದಿದೆ [೨] [೩]. ಶಿರಸಿಯನ್ನಾ ಮಲೆನಾಡಿನ ಹೆಬ್ಬಾಗಿಲು ಅಂತಾ ಕರೆಯಲ್ಪಡುತ್ತದೆ.
ಶಿರಸಿ, ಸಿದ್ಧಾಪುರ, ದಾಂಡೇಲಿ, ಹಳಿಯಾಳ, ಜೋಯಿಡಾ, ಯಲ್ಲಾಪುರ, ಚಿಕ್ಕಮಗಳೂರು, ತೀರ್ಥಹಳ್ಳಿ, ಮೂಡಿಗೆರೆ, ಸಕಲೇಶಪುರ, ಮಡಿಕೇರಿ, ಶೃಂಗೇರಿ, ಕೊಪ್ಪ,ನರಸಿಂಹರಾಜಪುರ, ಕಳಸ ಈ ಪ್ರದೇಶದ ಮುಖ್ಯ ಜಾಗಗಳು.