ಶಾಂತಿ ಕ್ರಾಂತಿ
ಶಾಂತಿ ಕ್ರಾಂತಿ | |
---|---|
ಶಾಂತಿ ಕ್ರಾಂತಿ | |
ನಿರ್ದೇಶನ | ವಿ.ರವಿಚಂದ್ರನ್ |
ನಿರ್ಮಾಪಕ | ಎನ್.ವೀರಾಸ್ವಾಮಿ |
ಪಾತ್ರವರ್ಗ | ರವಿಚಂದ್ರನ್, ರಮೇಶ್ ಜೂಹಿಚಾವ್ಲ, ಖುಷ್ಬು ಅನಂತನಾಗ್, ಮಾ.ಸುನೀಲ್ |
ಸಂಗೀತ | ಹಂಸಲೇಖ |
ಛಾಯಾಗ್ರಹಣ | ಆರ್.ಮಧುಸೂದನ್ |
ಬಿಡುಗಡೆಯಾಗಿದ್ದು | ೧೯೯೧ |
ಚಿತ್ರ ನಿರ್ಮಾಣ ಸಂಸ್ಥೆ | ಈಶ್ವರಿ ಪ್ರೊಡಕ್ಷನ್ಸ್ |
ಸಾಹಿತ್ಯ | ಹಂಸಲೇಖ |
ಹಿನ್ನೆಲೆ ಗಾಯನ | ಎಸ್.ಪಿ.ಬಾಲಸುಬ್ರಹ್ಮಣ್ಯಂ, ಎಸ್.ಜಾನಕಿ, ಚಿತ್ರಾ |
ಈ ಚಿತ್ರವನ್ನು ವಿ.ರವಿಚಂದ್ರನ್ ಅವರು ನಿರ್ದೇಶನ ಮಾಡಿದ್ದರು.ಈ ಚಿತ್ರದ ನಿರ್ಮಾಪಕರು ಎನ್.ವೀರಾಸ್ವಾಮಿ.ಈ ಚಿತ್ರದಲ್ಲಿ ಬರುವ ಪಾತ್ರಗಳು ರವಿಚಂದ್ರನ್, ರಮೇಶ್, ಜೂಹಿಚಾವ್ಲ, ಖುಷ್ಬು, ಅನಂತನಾಗ್, ಮಾ.ಸುನೀಲ್ ಅವರು ನಟಿಸಿದ್ದಾರೆ.ಈ ಚಿತ್ರದ ಸಂಗೀತ ಸಂಯೋಜಕರು ಹಂಸಲೇಖ.ಈ ಚಿತ್ರದ ಛಾಯಾಗ್ರಹಕರು ಆರ್.ಮಧುಸೂದನ್.ಈ ಚಿತ್ರದ ಹಿನ್ನಲೆ ಗಾಯಕರು ಎಸ್.ಪಿ.ಬಾಲಸುಬ್ರಹ್ಮಣ್ಯಂ, ಎಸ್.ಜಾನಕಿ, ಚಿತ್ರಾ. ಈ ಚಿತ್ರವು ೧೯೯೧ ರಲ್ಲಿ ಬಿಡುಗಡೆಯಾಯಿತು